November 2022

ಐದು ವರ್ಷದ ಹಿಂದೆ ಮನೆ ಬಿಟ್ಟು ಹೋದ ಮಗ ಮತ್ತೆ ಬಂದಿಲ್ಲ| ಮಗನ ನೆನಪಿನಲ್ಲಿ ಹಾಸಿಗೆ ಹಿಡಿದ ತಾಯಿ

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಹೋಬಳಿಯ ಬಳಘಟ್ಟ ಗ್ರಾಮದ ಗೌತಮ್ ಎಂಬುವವರು ಐದು ವರ್ಷದ ಹಿಂದೆ ಮನೆ ಬಿಟ್ಟು ಹೋಗಿದ್ದು, ಮಗನ ನೆನಪಿನಲ್ಲಿ ತಾಯಿ ಹಾಸಿಗೆ ಹಿಡಿದಿದ್ದಾರೆ. ಬಳಘಟ್ಟದ ಮೂರ್ತಿ ವನಜ ಅವರ ಮಗ ಮನೆ ಬಿಟ್ಟು ಐದು ವರ್ಷ ಕಳೆದರೂ ಇನ್ನೂ ಸಿಕ್ಕಿಲ್ಲ. ಮಗ ಇಂದು ಬರುತ್ತಾನೆ, ನಾಳೆ‌ ಬರುತ್ತಾನೆ ಎಂದು‌ ಜಾತಕ ಪಕ್ಷಿಯಂತೆ ತಾಯಿ ಕಾಯುತ್ತಿದ್ದಾರೆ. ಮಗನ ನೆನಪಿನಲ್ಲಿ ಹಾಸಿಗೆ ಹಿಡಿದ ತಾಯಿ ವನಜ ಅನಾರೋಗ್ಯದಿಂದ ಗಂಭೀರ ಸ್ಥಿತಿಯಲ್ಲಿ ಇದ್ದು […]

ಐದು ವರ್ಷದ ಹಿಂದೆ ಮನೆ ಬಿಟ್ಟು ಹೋದ ಮಗ ಮತ್ತೆ ಬಂದಿಲ್ಲ| ಮಗನ ನೆನಪಿನಲ್ಲಿ ಹಾಸಿಗೆ ಹಿಡಿದ ತಾಯಿ Read More »

ನೇಪಾಳದಲ್ಲಿ ಪ್ರಬಲ ಭೂಕಂಪನ| ದೆಹಲಿಯಲ್ಲೂ ನಡುಗಿದ ವಸುಂಧರೆ

ಸಮಗ್ರ ನ್ಯೂಸ್: ಕಣಿವೆ ರಾಷ್ಟ್ರ ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಘಟನೆಯಲ್ಲಿ ಮೂರು ಮಂದಿ ಪ್ರಾಣ ಕಳೆದುಕೊಂಡಿದ್ದು, ಅಪಾರ ಹಾನಿ‌ ಸಂಭವಿಸಿರುವ ಸಾಧ್ಯತೆ ಇದೆ. ಇದರಿಂದಾಗಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲೂ ಬುಧವಾರ (ಇಂದು) ಮುಂಜಾನೆ ಭೂಕಂಪನದ ಅನುಭವವಾಗಿದೆ. ನೇಪಾಳದಲ್ಲಿ ಇಂದು ಮುಂಜಾನೆ 1.57ರ ಸುಮಾರಿಗೆ 6.3 ತೀವ್ರತೆಯ ಭೂಕಂಪವಾಗಿದೆ ಎಂದು ತಿಳಿದುಬಂದಿದೆ. ಕಳೆದ 24 ಗಂಟೆಗಳಲ್ಲಿ ನೇಪಾಳದ ದೂರದ ಪಶ್ಚಿಮ ಪ್ರದೇಶದಲ್ಲಿ ಮೂರು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಒಂದರ ಹಿಂದೊಂದರಂತೆ ಭೂಮಿ ಕಂಪಿಸಿದೆ ಎಂದು ನೇಪಾಳದ

ನೇಪಾಳದಲ್ಲಿ ಪ್ರಬಲ ಭೂಕಂಪನ| ದೆಹಲಿಯಲ್ಲೂ ನಡುಗಿದ ವಸುಂಧರೆ Read More »

ಶಿಷ್ಯೆಯಲ್ಲಿ ವರಿಸಲು ಲಿಂಗ ಬದಲಿಸಿಕೊಂಡ ಶಿಕ್ಷಕಿ

ಸಮಗ್ರ ನ್ಯೂಸ್: ಶಿಷ್ಯೆಯನ್ನು ಪ್ರೀತಿಸಿದ್ದ ಶಿಕ್ಷಕಿ ಆಕೆಯನ್ನು ಮದುವೆಯಾಗಲು ಲಿಂಗ ಬದಲಾವಣೆ ಮಾಡಿಸಿಕೊಂಡಿದ್ದಾರೆ. ರಾಜಸ್ಥಾನ ಭರತ್‌ಪುರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಶಿಕ್ಷಕಿಯೊಬ್ಬರಿಗೆ ತನ್ನ ವಿದ್ಯಾರ್ಥಿನಿ ಮೇಲೆ ಪ್ರೀತಿ ಉಂಟಾಗಿದ್ದು, ಆಕೆಯನ್ನು ಮದುವೆಯಾಗುವ ಸಲುವಾಗಿ ಎರಡುಬಾರಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಗಂಡಾಗಿ ಪರಿವರ್ತನೆಯಾಗಿದ್ದಾರೆ. ಆರವ್‌ ಕುಂತಲ್‌ ಎಂಬುವವರೇ ಲಿಂಗ ಬದಲಾವಣೆ ಮಾಡಿಕೊಂಡ ಶಿಕ್ಷಕಿ. 2019ರಲ್ಲಿ ಮೊದಲ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದ ಇವರು, ಇತ್ತೀಚೆಗೆ ಮತ್ತೊಮ್ಮೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಸಂಪೂರ್ಣ ಗಂಡಾಗಿ ಬದಲಾಗಿದ್ದಾರೆ. ಅನಂತರ ತನ್ನ ಶಿಷ್ಯಯನ್ನೇ ಲವ್‌ ಮಾಡಿ

ಶಿಷ್ಯೆಯಲ್ಲಿ ವರಿಸಲು ಲಿಂಗ ಬದಲಿಸಿಕೊಂಡ ಶಿಕ್ಷಕಿ Read More »

ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಅಪಾರ್ಟ್ ಮೆಂಟ್ 10 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ನಾಗವಾರ ಸಮೀಪದ ಖಾಸಗಿ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಮೋಹಿನ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಮೋಹಿನ್ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ Read More »

ಪತಿ ಹಾಗೂ ಇಬ್ಬರು ಮಕ್ಕಳಿದ್ದರೂ ಪರಸಂಗ ಮಾಡಿದವಳು ಬೀದಿ ಹೆಣವಾದಳು!!

ಸಮಗ್ರ ನ್ಯೂಸ್: ಮಹಿಳೆಗೆ ಮದುವೆಯಾಗಿ ಪತಿ ಮತ್ತು ಇಬ್ಬರು ಮಕ್ಕಳಿದ್ದರೂ ಪರಸಂಗದ ಸಹವಾಸ ಮಾಡಿ ಇದೀಗ ದುರಂತ ಅಂತ್ಯ ಕಂಡಿದ್ದಾಳೆ. ಇದರಿಂದ ಇಬ್ಬರು ಮಕ್ಕಳು ತಾಯಿ ಇಲ್ಲದ ತಬ್ಬಲಿಯಾಗಿವೆ. ಆಶಾ ಎನ್ನುವ ಮಹಿಳೆ ಕಳೆದ 12 ವರ್ಷದ ಹಿಂದೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಸಂಪಿಗೆ ಗ್ರಾಮದ ನಿವಾಸಿಯನ್ನು ಮದುವೆಯಾಗಿದ್ದಳು. ಇವರಿಗೆ ಎರಡು ಮುದ್ದಾದ ಗಂಡು ಮಕ್ಕಳು ಕೂಡ ಇದ್ದರೂ ಸಹ ಪರಸಂಗ ಸಹವಾಸ ಮಾಡಿ ಈಗ ಹೆಣವಾಗಿದ್ದಾಳೆ. ಆಶಾ ಮದುವೆಗೂ ಮುನ್ನವೇ ಕುರುಬರಹಳ್ಳಿ ಗ್ರಾಮದ ವೆಂಕಟೇಶ್

ಪತಿ ಹಾಗೂ ಇಬ್ಬರು ಮಕ್ಕಳಿದ್ದರೂ ಪರಸಂಗ ಮಾಡಿದವಳು ಬೀದಿ ಹೆಣವಾದಳು!! Read More »

ಉಪ್ಪಿನಂಗಡಿ: ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ಪ್ರವಹಿಸಿ‌ ಓರ್ವ ಸಾವು; ಮತ್ತಿಬ್ಬರು ಗಂಭೀರ

ಸಮಗ್ರ ನ್ಯೂಸ್ : ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ತಾಗಿ ಒಬ್ಬ ಸಾವಿಗೀಡಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ನಡೆದಿದೆ. ಮೂವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ಬೆನ್ನಲ್ಲೇ ಅವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಚಿಕಿತ್ಸೆ ಫಲಿಸದೆ ಓರ್ವ ಸಾವಿಗೀಡಾಗಿದ್ದಾನೆ ಎಂದು ಹೇಳಲಾಗಿದೆ. ಇನ್ನಿಬ್ಬರು ಕೂಡ ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಉಪ್ಪಿನಂಗಡಿ: ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ಪ್ರವಹಿಸಿ‌ ಓರ್ವ ಸಾವು; ಮತ್ತಿಬ್ಬರು ಗಂಭೀರ Read More »

ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ಚೆನ್ನಮ್ಮ ಹೆಸರು

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ಇರುವ ಈದ್ಗಾ ಮೈದಾನಕ್ಕೆ ಸ್ವಾತಂತ್ರ ಹೋರಾಟಗಾರ್ತಿ ರಾಣಿ ಚೆನ್ನಮ್ಮ ಅವರ ಹೆಸರನ್ನಿಡುವಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಅವರಿಗೆ ಮೇಯರ್ ಈರೇಶ್ ಅಂಚಟಗೇರಿ ಆದೇಶಿಸಿದ್ದಾರೆ. ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಪಾಲಿಕೆಯ ಬಿಜೆಪಿ ಸದಸ್ಯ ಸಂತೋಷ ಚವ್ಹಾಣ ಅವರು, ಮೈದಾನಕ್ಕೆ ಸ್ವಾತಂತ್ರ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿಡುವಂತೆ ಮನವಿ ಮಾಡಿದ್ದರು. ಆಗ ಸಭೆಯಲ್ಲಿ ಠರಾವ್ ಕೂಡ ಪಾಸ್ ಮಾಡಲಾಗಿತ್ತು. ಅದರಂತೆ ಇದೀಗ ಮೈದಾನಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಎಂದು

ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ಚೆನ್ನಮ್ಮ ಹೆಸರು Read More »

ಹಿಂದಿ ಅಭಿಮಾನಿಗಳಿಗಾಗಿ ಸಿನಿಮಾ ಮಾಡ್ತಾರಾ‌ ರಿಷಬ್? ಬಾಲಿವುಡ್ ಬಗ್ಗೆ ‘ಕಾಂತಾರದ ಶಿವ’ನ ಅಭಿಪ್ರಾಯ ಏನು?

ಸಮಗ್ರ ನ್ಯೂಸ್: ಇತ್ತೀಚೆಗೆ ನಡೆದ ಸಂದರ್ಶನದಲ್ಲಿ ರಿಷಬ್ ಬಾಲಿವುಡ್ ಬಗ್ಗೆ ಮಾತನಾಡಿದ್ದು ನೇರವಾಗಿ ಹಿಂದಿ ಸಿನಿಮಾಗಳಲ್ಲಿ ಕೆಲಸ ಮಾಡುವುದಕ್ಕೆ ಇಷ್ಟವಿಲ್ಲ ಎಂದು ಹೇಳಿಕೊಂಡಿದ್ದಾರೆ. ‘ನಾನು ಕನ್ನಡ ಸಿನಿಮಾಗಳನ್ನು ಮಾಡಬೇಕು. ನಾನು ಹೆಮ್ಮೆಯ ಕನ್ನಡಿಗ. ಕನ್ನಡ ಚಿತ್ರರಂಗ ಮತ್ತು ಕನ್ನಡ ಜನತೆಯಿಂದ ನಾನು ಇಂದು ಈ ಮಟ್ಟದಲ್ಲಿ ಹೆಸರು ಮಾಡಿರುವುದು. ಒಂದು ಸಿನಿಮಾ ಹಿಟ್ ಆಗಿದೆ ಎಂದ ಮಾತ್ರಕ್ಕೆ ನನ್ನ ಸ್ನೇಹಿತರು ಮತ್ತು ಕುಟುಂಬಸ್ಥರು ಬದಲಾಗುವುದಿಲ್ಲ. ನಮ್ಮ ಕೋರ್ ಕನ್ನಡ ಸಿನಿಮಾರಂಗದಲ್ಲಿ ಉಳಿಯುತ್ತದೆ’ ಎಂದು ಇಂಡಿಯಾ ಎಕ್ಸಪ್ರೆಸ್‌ನಲ್ಲಿ ರಿಷಬ್

ಹಿಂದಿ ಅಭಿಮಾನಿಗಳಿಗಾಗಿ ಸಿನಿಮಾ ಮಾಡ್ತಾರಾ‌ ರಿಷಬ್? ಬಾಲಿವುಡ್ ಬಗ್ಗೆ ‘ಕಾಂತಾರದ ಶಿವ’ನ ಅಭಿಪ್ರಾಯ ಏನು? Read More »

ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ

ಸಮಗ್ರ ನ್ಯೂಸ್: ಕನ್ನಡದ ಹಿರಿಯ ನಟ ಲೋಹಿತಾಶ್ವ ಅವರು ವಿಧಿವಶರಾಗಿದ್ದಾರೆ, ಇಂದು ಮಧ್ಯಾಹ್ನ ಅವರು ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಅಕ್ಟೋಬರ್​ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆಂಗ್ಲ ಪ್ರಾಧ್ಯಾಪಕಾರಾಗಿ ಅವರು ತಮ್ಮನ್ನು ಗುರುತಿಸಿಕೊಂಡಿದ್ದರು. ಇವರ ಪುತ್ರ ಶರತ್ ಲೋಹಿತಾಶ್ವ ಅವರೂ

ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ Read More »

ವಿಟ್ಲ: ಪೆಟ್ರೋಲ್ ಸುರಿದು ಯುವಕನ ಕೊಲೆ|ಪೋಲೀಸರ ವಿಚಾರಣೆಯರಲ್ಲಿ ನಿಜಾಂಶ ಬಯಲು

ಸಮಗ್ರ ನ್ಯೂಸ್: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ನಿಜಾಂಶ ಬಯಲಾಗಿದೆ. ಬಂಧಿತ ಆರೋಪಿಯನ್ನು ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಎನ್ನಲಾಗಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಅದ್ರಾಮ, ಸಮಾದ್ ಎಂಬಾತನನ್ನು ಪೆಟ್ರೋಲ್ ಹಚ್ಚಿ ಕೊಲೆ ಮಾಡಿದ್ದ. ಏನಿದು ಪ್ರಕರಣ..!ಆದಿತ್ಯವಾರ ರಾತ್ರಿ ಯುವಕನೋರ್ವನನ್ನು ಕಿಡ್ನಾಪ್ ಮಾಡಿ ಬಳಿಕ ಕೊಲೆ ಮಾಡಲಾಗಿದೆ ಎಂಬ ಸುದ್ದಿ ಸೋಮವಾರ ಬೆಳಿಗ್ಗೆಯಿಂದ ಹರಡಿತ್ತು. ಇದು ವದಂತಿಯೋ ಅಥವಾ ಸತ್ಯ ವಿಚಾರವೋ ಎಂದು

ವಿಟ್ಲ: ಪೆಟ್ರೋಲ್ ಸುರಿದು ಯುವಕನ ಕೊಲೆ|ಪೋಲೀಸರ ವಿಚಾರಣೆಯರಲ್ಲಿ ನಿಜಾಂಶ ಬಯಲು Read More »