November 2022

ಚಿಕ್ಕಮಗಳೂರು : ಅನಧಿಕೃತ ಮಸೀದಿ ನಿರ್ಮಾಣದ ಆರೋಪ|ನಗರಸಭೆಯಿಂದ ದಾಳಿ

ಸಮಗ್ರ ನ್ಯೂಸ್: ಅನಧಿಕೃತ ಮಸೀದಿ ನಿರ್ಮಾಣದ ಆರೋಪದ ಹಿನ್ನಲೆ ನಗರಸಭೆಯಿಂದ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಆಶ್ರಯ ಯೋಜನೆ ಬಡಾವಣೆಯಲ್ಲಿ ನಡೆದಿದೆ. ಅನೇಕ ವರ್ಷಗಳಿಂದ ನಡೆಸಿಕೊಂಡು ಬಂದಿರುವ ಮಸೀದಿ ಇದಾಗಿದ್ದು ಮಾಹಿತಿ ತಿಳಿದ ಕೂಡಲೇ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಗರಸಭೆ ಆಯುಕ್ತ ಬಸವರಾಜ್ ರಿಂದ ಸ್ಥಳ, ಪರಿಶೀಲನೆ ನಡೆಸಿ3 ದಿನಗಳ ಒಳಗೆ ಮಸೀದಿಗೆ ಸಂಬಂಧಿಸಿದ ದಾಖಲೆ ಹಾಜರುಪಡಿಸಲು ಸೂಚನೆ ನೀಡಿದ್ದಾರೆ. ಯಾವುದೇ ದಾಖಲೆ ಇಲ್ಲದಿದ್ದರೆ ನಿರ್ದಾಕ್ಷಣ್ಯ ಕ್ರಮ […]

ಚಿಕ್ಕಮಗಳೂರು : ಅನಧಿಕೃತ ಮಸೀದಿ ನಿರ್ಮಾಣದ ಆರೋಪ|ನಗರಸಭೆಯಿಂದ ದಾಳಿ Read More »

ಮಂಗಳೂರು: ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ನ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ ತೆರೆಯಲು ಅವಕಾಶ

ಸಮಗ್ರ ನ್ಯೂಸ್: ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ ತೆರೆಯಲು ಅವಕಾಶ ನೀಡಲು ಮಹಾನಗರಪಾಲಿಕೆ ಯೋಜನೆ ರೂಪಿಸಿದ್ದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. 114 ಕೋಟಿ ವೆಚ್ಚದಲ್ಲಿ ನೂತನ ಸೆಂಟ್ರಲ್ ‌ಮಾರ್ಕೆಟ್ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗಿದ್ದು ನೂತ‌ನ ಸೆಂಟ್ರಲ್ ಮಾರ್ಕೆಟ್ ನ ಲೋವರ್ ಗ್ರೌಂಡ್ ಫ್ಲೋರ್ ನಲ್ಲಿ 9 ಭೀಫ್ ಸ್ಪಾಲ್ ತೆರೆಯಲು ನೀಲಿ ನಕ್ಷೆ ತಯಾರಾಗಿದೆ. ಸದ್ಯ ಸ್ಮಾರ್ಟ್ ಸಿಟಿ ಮಂಡಳಿ ಮುಂದಿರುವ ಮಾರ್ಕೆಟ್ ನ ತ್ರೀಡಿ ನಕಾಶೆಯಲ್ಲಿ

ಮಂಗಳೂರು: ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ನ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ ತೆರೆಯಲು ಅವಕಾಶ Read More »

ಮಂಗಳೂರು: ಲಾರಿ ಚಾಲಕನ ಧಾವಂತಕ್ಕೆ
ಮಹಿಳೆ ಸೇರಿದಂತೆ ಇಬ್ಬರು ಸಾವು

ಸಮಗ್ರ ನ್ಯೂಸ್: ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನಪ್ಪಿದ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು ನಿವಾಸಿ ಗಂಗಾಧರ (45) ಮೃತರು. ಸ್ಕೂಟರಿನಲ್ಲಿ ಇವರ ಜೊತೆಗಿದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಸ್ಕೂಟರ್ ನಲ್ಲಿ ಪಂಪ್ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಎದುರುಗಡೆ ಅಡ್ಡ ರಸ್ತೆಯಿಂದ ಹೆದ್ದಾರಿಗೆ ನುಗ್ಗುತ್ತಿದ್ದ ಸರಕು ತುಂಬಿದ್ದ

ಮಂಗಳೂರು: ಲಾರಿ ಚಾಲಕನ ಧಾವಂತಕ್ಕೆ
ಮಹಿಳೆ ಸೇರಿದಂತೆ ಇಬ್ಬರು ಸಾವು
Read More »

ಕೀನ್ಯಾದಲ್ಲಿ ಭೀಕರ ಬರಗಾಲ|ನೀರು, ಆಹಾರ ಸಿಗದೆ ಹಸಿವಿನಿಂದ ಸಾಯುತ್ತಿರುವ ಪ್ರಾಣಿಗಳು

ನೈರೋಬಿ: ಕೀನ್ಯಾದಲ್ಲಿ ಭೀಕರ ಬರಗಾಲ ಎದುರಾಗಿದೆ. ಇದರ ಪರಿಣಾಮ ನೀರು, ಆಹಾರ ಸಿಗದೆ ಹಸಿವಿನಿಂದ ಜಿರಾಫೆಗಳು, ಆನೆಗಳು, ಝೀಬ್ರಾಗಳು ಒಂದರ ಮೇಲೆ ಒಂದರಂತೆ ಸಾಯುತ್ತಿದೆ. ಶುಕ್ರವಾರ ಬಿಡುಗಡೆಯಾದ ವರದಿಯ ಪ್ರಕಾರ, ಆನೆಗಳು ಮತ್ತು ಅಳಿವಿನಂಚಿನಲ್ಲಿರುವ ಗ್ರೆವಿಯ ಝೀಬ್ರಾಗಳು ಸೇರಿದಂತೆ ನೂರಾರು ಪ್ರಾಣಿಗಳು ಪೂರ್ವ ಆಫ್ರಿಕಾದಲ್ಲಿನ ಕೀನ್ಯಾದ ವನ್ಯಜೀವಿ ಸಂರಕ್ಷಣೆಯ ವಲಯದಲ್ಲಿ ಸಾವನ್ನಪ್ಪಿವೆ. ಕೀನ್ಯಾ ವನ್ಯಜೀವಿ ಸೇವೆ ಮತ್ತು ಇತರ ಸಂಸ್ಥೆಗಳು ನೀಡಿರುವ ವರದಿ ಪ್ರಕಾರ ಕಳೆದ ಒಂಬತ್ತು ತಿಂಗಳಲ್ಲಿ 205 ಆನೆಗಳು, 512 ಕಾಡಾನೆಗಳು, 381 ಸಾಮಾನ್ಯ

ಕೀನ್ಯಾದಲ್ಲಿ ಭೀಕರ ಬರಗಾಲ|ನೀರು, ಆಹಾರ ಸಿಗದೆ ಹಸಿವಿನಿಂದ ಸಾಯುತ್ತಿರುವ ಪ್ರಾಣಿಗಳು Read More »

ಗೇರ್ ಬದಲಿಸುವ ಕೈಗೆ ತನ್ನ ಮನಸು ಕೊಟ್ಟ ಯುವತಿ| ಚಾಲನ ತರಬೇತಿಗೆ ತೆರಳಿದಾಕೆ ಚಾಲಕನ ವಿವಾಹವಾಗಿದ್ದೇ ರೋಚಕ!!

ಇಸ್ಲಾಮಾಬಾದ್: ಲವ್ ಸ್ಟೋರಿ ಎನ್ನುತ್ತಿದ್ದಂತೆ ಅನೇಕ ಸಿನಿಮಾ ಕಥೆಗಳು ಕಣ್ಣಮುಂದೆಯೇ ಹಾದುಹೋಗುತ್ತವೆ. ಅಲ್ಲಿ ಪ್ರತಿ ಹುಟ್ಟುವ ಕ್ಷಣಗಳು ಕಣ್ಣಿನಲ್ಲಿ ಸೆರೆಯಾಗುತ್ತವೆ. ಹಾಗೆಯೇ ಇಲ್ಲೊಬ್ಬಳು ಯುವತಿ ಕಾರು ಚಾಲಕ ಗೇರ್ ಬದಲಿಸುವ ಶೈಲಿಗೆ ಬೋಲ್ಡ್ ಆಗಿ, ಅವನನ್ನೇ ಮದುವೆಯಾಗಿದ್ದಾಳೆ. ಪಾಕಿಸ್ತಾನದ 17ರ ಯುವತಿ, ತನಗೆ ವಾಹನ ಚಾಲನೆ ಹೇಳಿಕೊಡುವ 21 ವರ್ಷದ ಚಾಲಕನನ್ನೇ ಮದುವೆಯಾಗಿದ್ದಾಳೆ. ಅದಕ್ಕೆ ಆತನ ಆಸ್ತಿ, ಜನಪ್ರಿಯತೆ, ದೇಹದಾರ್ಡ್ಯ, ಅಥವಾ ಆಕರ್ಷಕ ವ್ಯಕ್ತಿತ್ವ ಮುಂತಾದವು ಕಾರಣವಲ್ಲ. ಆತ ಕಾರಿನ ಗೇರ್ ಬದಲಿಸುವ ಶೈಲಿಗೆ ಪ್ರೀತಿಯಲ್ಲಿ ಬಿದ್ದು,

ಗೇರ್ ಬದಲಿಸುವ ಕೈಗೆ ತನ್ನ ಮನಸು ಕೊಟ್ಟ ಯುವತಿ| ಚಾಲನ ತರಬೇತಿಗೆ ತೆರಳಿದಾಕೆ ಚಾಲಕನ ವಿವಾಹವಾಗಿದ್ದೇ ರೋಚಕ!! Read More »

ಭಟ್ಕಳ: ಬೈಕ್ ಅಪಘಾತಕ್ಕೆ ಹೆದರಿ ಹೃದಯಘಾತಕ್ಕೆ ಬಾಲಕ ಬಲಿ

ಸಮಗ್ರ ನ್ಯೂಸ್: ಬೈಕ್ ಅಪಘಾತದಿಂದ ಹೆದರಿಕೊಂಡ ಬಾಲಕನೊಬ್ಬ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಭಟ್ಕಳದಲ್ಲಿ ಶನಿವಾರ ರಾತ್ರಿ ನಡೆದಿದೆ. ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಬಾಲಕನನ್ನು 9ನೇ ತರಗತಿಯ ವಿದ್ಯಾರ್ಥಿ ಅಬ್ದುಲ್ಲಾ ಆಫ್ರೀಕಾ (14) ಎನ್ನಲಾಗಿದೆ. ಅಬ್ದುಲ್ಲಾ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಇನ್ನೊಂದು ಬೈಕ್ ತಾಗಿ ಅಬ್ದುಲ್ಲಾ ಆಫ್ರೀಕಾ ಬೈಕ್‌ ಸಮೇತ ಬಿದ್ದಿದ್ದು, ಬೈಕನ್ನು ಎತ್ತಿ ನಿಲ್ಲಿಸುವ ವೇಳೆ ಜನರು ಸೇರಿಕೊಂಡಿದ್ದರು. ಇದರಿಂದ ಹೆದರಿಕೊಂಡ ಅಬ್ದುಲ್ಲಾ ಅಲ್ಲಿಯೆ ಕುಸಿದ್ದು ಬಿದ್ದಿದ್ದಾನೆ. ಇನ್ನು ಆತನನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬಾಲಕ

ಭಟ್ಕಳ: ಬೈಕ್ ಅಪಘಾತಕ್ಕೆ ಹೆದರಿ ಹೃದಯಘಾತಕ್ಕೆ ಬಾಲಕ ಬಲಿ Read More »

ಉದ್ಯಮಿ ಸೋಗಿನಲ್ಲಿ ಮಹಿಳೆಯರಿಗೆ ವಂಚನೆ|ಶ್ರೀಮಂತರೇ ಈತನ ಟಾರ್ಗೆಟ್

ಸಮಗ್ರ ನ್ಯೂಸ್: ಉದ್ಯಮಿ ಸೋಗಿನಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯಿಸಿಕೊಂಡು ಮದುವೆಯಾಗಿ ಹಣ ಚಿನ್ನಾಭರಣ ಪಡೆದು ಎಸ್ಕೇಪ್ ಆಗುವ ಯುವಕನ ವಿರುದ್ದ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೋರ್ಸ್ ಆದವರು ಮತ್ತು 40 ವರ್ಷ ಮೇಲ್ಪಟ್ಟ ಅವಿವಾಹಿತ ಮಹಿಳೆಯರನ್ನ ಟಾರ್ಗೆಟ್ ಮಾಡಿಕೊಳ್ಳುತ್ತಿದ್ದ ಖದೀಮ ಹಲವಾರು ಮಹಿಳೆಯರಿಗೆ ವಂಚಿಸಿ ಎಸ್ಕೇಪ್ ಆಗಿದ್ದಾನೆ. ಕೇರಳ ಮೂಲದ ನಿವಾಸಿ ಸುನೀಶ್ ಪಿಳ್ಳೆ(33)ವಿರುದ್ದ ಮೈಸೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳೆಯೋಬ್ಬರು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಮೈಸೂರಿನ ವಿಜಯ ನಗರ

ಉದ್ಯಮಿ ಸೋಗಿನಲ್ಲಿ ಮಹಿಳೆಯರಿಗೆ ವಂಚನೆ|ಶ್ರೀಮಂತರೇ ಈತನ ಟಾರ್ಗೆಟ್ Read More »

ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ| 17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ

ಸಮಗ್ರ ನ್ಯೂಸ್: ಮೈಸೂರಿನ ಪಾಠಕ್ ಡೆವಲಪರ್ಸ್ ನ ಮಾಲೀಕ ಶ್ರೀಹರಿ ಪಾಠಕ್ ರನ್ನ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪಾರ್ಟ್ ಮೆಂಟ್ ನಲ್ಲಿ ಮನೆ ಕೊಡುವುದಾಗಿ ನಂಬಿಸಿ ಹಲವರಿಂದ ಮುಂಗಡ ಹಣ ಪಡೆದುಕೊಂಡು ವಂಚಿಸಿದ್ದ ಶ್ರೀಹರಿ ಫಾಠಕ್ ವಿರುದ್ದ ವಿವಿದ ಪೊಲೀಸ್ ಠಾಣೆಗಳಲ್ಲಿ ಹಾಗೂ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಘನ ನ್ಯಾಯಾಲಯದಲ್ಲಿ ಜಾಮೀನು ಪಡೆದ ಆರೋಪಿ ನಂತರ ವಿಚಾರಣೆಗೆ ಹಾಜರಾಗಿರಲಿಲ್ಲ. ತಲೆ ಮರೆಸಿಕೊಂಡ ಆರೋಪಿಯನ್ನ ಬಂಧಿಸಿ ಹಾಜರುಪಡಿಸುವಂತೆ ಘನ ನ್ಯಾಯಾಲಯ ಪೊಲೀಸರಿಗೆ ಸೂಚನೆ ನೀಡಿತ್ತು. 17

ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ| 17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ Read More »

ಮೈಸೂರು: ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯ ಹೆಡೆಮುರಿ ಕಟ್ಟಿದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಕೆ.ಆರ್.ನಗರ ಪಟ್ಟಣದ ಮುಳ್ಳೂರು ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಅರಣ್ಯ ಇಲಾಖೆ ಅಧಿಕಾರಿ ಸೇರಿದಂತೆ 3-4 ಜನರಿಗೆ ಗಾಯಗೊಳಿಸಿ ಜನರಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿದ್ದ ಚಿರತೆ ಶುಕ್ರವಾರ ಸೆರೆ ಸಿಕ್ಕಿದೆ. ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್, ಕನಕನಗರ ನಿವಾಸಿಗಳಾದ ವೆಂಕಟೇಶ್, ಕರಿಗೌಡ, ಪರಶಿವ ಗಾಯ ಗೊಂಡಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಪಶುವೈದ್ಯ ಇಲಾಖೆಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆ ಹಿಡಿದಿದ್ದಾರೆ. ಸಾರ್ವಜನಿಕರ

ಮೈಸೂರು: ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯ ಹೆಡೆಮುರಿ ಕಟ್ಟಿದ ಅರಣ್ಯ ಇಲಾಖೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಪ್ರತಿ ದಿನದ ತಯಾರಿ ಅದೇ ರೀತಿ ವಾರ, ಬಳಿಕ ತಿಂಗಳು ಹೀಗೆ ಪ್ರತಿಯೊಬ್ಬ ಯೋಜನಾಬದ್ಧ ವ್ಯಕ್ತಿಯು ತನ್ನ ಗುರಿಗಳನ್ನು ಈಡೇರಿಸಿಕೊಳ್ಳಲು ಕೆಲವೊಂದು ಯೋಜನೆಗಳನ್ನು ಹಾಕಿಕೊಳ್ಳುವುದು ಸಹಜ. ತನಗೆ ಗುರಿ ಮುಟ್ಟಲು ಸಾಧ್ಯವೇ ಎನ್ನುವುದನ್ನು ತಿಳಿಯಲು ಆತ ಕೆಲವೊಮ್ಮೆ ಜ್ಯೋತಿಷ್ಯದ ಮೊರೆ ಹೋಗುತ್ತಾನೆ.ಇದಕ್ಕಾಗಿಯೇ ಇಂದು ದಿನ ಭವಿಷ್ಯ, ವಾರ ಭವಿಷ್ಯ, ತಿಂಗಳ ಭವಿಷ್ಯ ಹಾಗೂ ವಾರ್ಷಿಕ ಭವಿಷ್ಯ ಎಂದು ಹೇಳಲಾಗುತ್ತದೆ. ಈ ವಾರ ನಿಮ್ಮ ರಾಶಿಗಳ ಗೋಚರಫಲ, ಲಾಭ- ನಷ್ಟ, ಪರಿಹಾರ ಕುರಿತಾದ ಸವಿವರ ನೀಡಲಾಗಿದೆ.

ದ್ವಾದಶ ರಾಶಿಗಳ ವಾರಭವಿಷ್ಯ Read More »