November 2022

ಮುರುಘಾಮಠದ ಶ್ರೀಗಳು ಲೈಂಗಿಕವಾಗಿ ಸಮರ್ಥರಾ? ಇಲ್ಲಿದೆ ಪುರುಷತ್ವ ಪರೀಕ್ಷೆಯ ಡೀಟೈಲ್ಸ್…

ಸಮಗ್ರ ನ್ಯೂಸ್: ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳ ಪುರುಷತ್ವ ಪರೀಕ್ಷೆ ನಿನ್ನೆ(ನ.4) ನಡೆಸಲಾಗಿದೆ. ಇಂದು(ನ.5)ಅದರ ವರದಿ ಬಂದಿದ್ದು, ಮುರುಘಾ ಶ್ರೀಗಳು ಪಾಸ್ ಆಗಿದ್ದಾರೆ ಎನ್ನಲಾಗಿದೆ. ಆದರೆ‌ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಬೇಕಾಗಿದೆ. ನಿನ್ನೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮುರುಘಾ ಶ್ರೀಗಳ ಪುರುಷತ್ವ ಪರೀಕ್ಷೆ ನಡೆದಿದ್ದು, ಬಳಿಕ ಮುರುಘಾ ಶ್ರೀಗಳನ್ನು ಡಿವೈಎಸ್ಪಿ ಕಚೇರಿಗೆ ಹಾಜರುಪಡಿಸಲಾಗಿತ್ತು. ಇನ್ನೂ, ಮುರುಘಾ ಶ್ರೀ ವಿರುದ್ಧ 2 ನೇ ಪೋಕ್ಸೋ ಕೇಸ್ ಹಿನ್ನೆಲೆ ಮುರುಘಾ ಶರಣರ ನ್ಯಾಯಾಂಗ […]

ಮುರುಘಾಮಠದ ಶ್ರೀಗಳು ಲೈಂಗಿಕವಾಗಿ ಸಮರ್ಥರಾ? ಇಲ್ಲಿದೆ ಪುರುಷತ್ವ ಪರೀಕ್ಷೆಯ ಡೀಟೈಲ್ಸ್… Read More »

ಕಾಟಿಪಳ್ಳ: ಪೇರೆಂಟ್ಸ್ ಮೀಟಿಂಗ್ ನಲ್ಲಿ ಶಿಕ್ಷಕಿಗೆ ಹಲ್ಲೆಗೈದ ಯುವಕ!

ಸಮಗ್ರ ನ್ಯೂಸ್: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳ 2ನೇ ಬ್ಲಾಕ್ ಶಂಶುದ್ದೀನ್ ಸರ್ಕಲ್ ಬಳಿಯ ನೂರ್ ಹುದಾ ಶಿಕ್ಷಣ ಸಂಸ್ಥೆಯ ತರಗತಿ ಕೊಠಡಿಯೊಳಕ್ಕೆ ಪೇರೆಂಟ್ಸ್ ಮೀಟಿಂಗ್ ನಡೆಯುತ್ತಿದ್ದ ಸಂದರ್ಭ ಯುವಕನೋರ್ವ ಶಿಕ್ಷಕಿ ಮೇಲೆ ಹಲ್ಲೆಗೈದ ಘಟನೆ ಶುಕ್ರವಾರ ನಡೆದಿದೆ. ಕಾಟಿಪಳ್ಳ ನಾರಾಯಣಗುರು ಶಾಲೆಯ ಬಳಿ ನಿವಾಸಿ ಚಂದ್ರಕಲಾ ಗಾಯಗೊಂಡು ಸುರತ್ಕಲ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಪಿಮುಹಮ್ಮದ್ ಹನೀಫ್ ಪ್ರಕರಣದ ಆರೋಪಿಯಾಗಿದ್ದಾನೆ.ಚಂದ್ರಕಲಾ ಅವರು ಪರಿಚಯದ ನೆಲೆಯಲ್ಲಿ ಹನೀಫ್ ನ ಪತ್ನಿಗೆ ಸಾಲ ನೀಡಿದ್ದು ಅದನ್ನು

ಕಾಟಿಪಳ್ಳ: ಪೇರೆಂಟ್ಸ್ ಮೀಟಿಂಗ್ ನಲ್ಲಿ ಶಿಕ್ಷಕಿಗೆ ಹಲ್ಲೆಗೈದ ಯುವಕ! Read More »

‘ಜನಗಣಮನ’ ಮತ್ತು ‘ವಂದೇ ಮಾತರಂ’ ಗೆ ಸಮಾನ ಸ್ಥಾನ ನೀಡಬೇಕು- ಕೇಂದ್ರ‌ ಸರ್ಕಾರ

ಸಮಗ್ರ ನ್ಯೂಸ್: ‘ಜನ ಗಣ ಮನ’ ಮತ್ತು ‘ವಂದೇ ಮಾತರಂ’ ಎರಡೂ ಸಮಾನ ಸ್ಥಾನದಲ್ಲಿದ್ದು, ದೇಶದ ಪ್ರತಿಯೊಬ್ಬ ಪ್ರಜೆ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ಕೇಂದ್ರ ಸರ್ಕಾರ ಶನಿವಾರ ದೆಹಲಿ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ರಾಷ್ಟ್ರೀಯ ಗೀತೆ ಮತ್ತು ರಾಷ್ಟ್ರಗೀತೆಯ ನಡುವಿನ ಸಮಾನತೆಯ ಪರಿಶೀಲನೆಗಾಗಿ ಮತ್ತು ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ರಾಷ್ಟ್ರಗೀತೆಯ ಸಮನಾದ ಗೌರವ ಮತ್ತು ಸ್ಥಾನಮಾನವನ್ನು ನೀಡುವ ಮಾರ್ಗಸೂಚಿಗಳನ್ನು ರೂಪಿಸುವಂತೆ ಕೋರಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಸಮಯದಲ್ಲಿ (ಪಿಐಎಲ್) ಕೇಂದ್ರವು ಹೈಕೋರ್ಟ್​ಗೆ

‘ಜನಗಣಮನ’ ಮತ್ತು ‘ವಂದೇ ಮಾತರಂ’ ಗೆ ಸಮಾನ ಸ್ಥಾನ ನೀಡಬೇಕು- ಕೇಂದ್ರ‌ ಸರ್ಕಾರ Read More »

ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ:ಪರಿಸರವಾದಿ ವಿಕ್ರಂ ಅಸಮಾಧಾನ

ಕೊಟ್ಟಿಗೆಹಾರ: ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾಡಾನೆ ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ ಎಂದು ಪರಿಸರವಾದಿ ಹಾಗೂ ಕರ್ನಾಟಕ ರಾಜ್ಯ ಕಾಡಾನೆಗಳ ಸಂರಕ್ಷಣಾ ಸಂಘದ ಅಧ್ಯಕ್ಷ ವಿಕ್ರಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು,ಅಭಿಮನ್ಯು ಆನೆ ಈ ದೇಶದ ಆಸ್ತಿ. ಬುದ್ದಿವಂತ ಹಾಗೂ ವಿಶಿಷ್ಟ ಆನೆಯಾದ ಆನೆಯನ್ನು ಕಾರ್ಯಾಚರಣೆಗೆ ಬಳಸಿಕೊಳ್ಳುವುದು ಸರಿಯಲ್ಲ. ಊರುಬಗೆಯಲ್ಲಿ ಕಾಡಾನೆ ಸೆರೆಗೆ ಅಭಿಮನ್ಯು ವನ್ನು ಕರೆ ತಂದಿದ್ದು ಅಭಿಮನ್ಯು ವಿಗೆ ಜ್ವರ ಹಾಗೂ ನಿರ್ಜಲೀಕರಣ ಪ್ರಾರಂಭವಾಗಿದೆ. ಅರಣ್ಯ ಇಲಾಖೆ ಈ ಬಗ್ಗೆ

ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ:ಪರಿಸರವಾದಿ ವಿಕ್ರಂ ಅಸಮಾಧಾನ Read More »

ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ: ಪರಿಸರವಾದಿ ವಿಕ್ರಂ ಒತ್ತಾಯ

ಕೊಟ್ಟಿಗೆಹಾರ:ಮೂಡಿಗೆರೆ ತಾಲ್ಲೂಕಿನ ಅರಣ್ಯ ವ್ಯಾಪ್ತಿಯಲ್ಲಿ ಉಪಟಳ ನೀಡುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಬೇಕು ಎಂದು ಪರಿಸರವಾದಿ ಹಾಗೂ ಕರ್ನಾಟಕ ರಾಜ್ಯ ಕಾಡಾನೆಗಳ ಸಂರಕ್ತ ಸಂಘದ ಅಧ್ಯಕ್ಷ ವಿಕ್ರಂ ಒತ್ತಾಯಿಸಿದ್ದಾರೆ. ಉಪಟಳ ನೀಡುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಬೇಕು. ಇದರಿಂದ ಕಾಡಾನೆಗಳ ಇರುವಿಕೆಯ ಬಗ್ಗೆ ನಿಖರ ಮಾಹಿತಿ ತಿಳಿಯುವುದರಿಂದ ಕೃಷಿಕರಿಗೆ ಕಾಡನಂಚಿನ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದರು.ಕಾಡಾನೆಗಳ ಚಲನವಲನಗಳನ್ನು ಗಮನಿಸಲು ತಂಡವನ್ನು ರಚಿಸಬೇಕು. ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ: ಪರಿಸರವಾದಿ ವಿಕ್ರಂ ಒತ್ತಾಯ Read More »

ಭಾರತೀಯ ವಾಯುಪಡೆಯಿಂದ ಅಗ್ನಿವೀರ್ ವಾಯುಗೆ ಅರ್ಜಿ ಆಹ್ವಾನ

ಸಮಗ್ರ ಉದ್ಯೋಗ: ಅಭ್ಯರ್ಥಿಗಳು ನ.7 ರಿಂದ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆ ದಿನಾಂಕ ನ.23. IAF ಅಗ್ನಿವೀರ್ ನೇಮಕಾತಿ 2023: ಭಾರತೀಯ ವಾಯುಪಡೆಯು (IAF) ಅಗ್ನಿವೀರ್ ವಾಯುಗೆ IAF ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಅಭ್ಯರ್ಥಿಗಳು ನ. 7 ರಿಂದ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆ ದಿನಾಂಕ 23 ನವೆಂಬರ್ 2022 ಇದೆ. ಅಭ್ಯರ್ಥಿಗಳು agnipathvayu.cdac.in ವೆಬ್​ಸೈಟ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ: ಅಗ್ನಿವೀರ್ ವಾಯುಅರ್ಜಿ ಸಲ್ಲಿಸಲು ಪ್ರಾರಂಭ ದಿ: 7 ನವೆಂಬರ್ 2022ಮುಕ್ತಾಯ: 23

ಭಾರತೀಯ ವಾಯುಪಡೆಯಿಂದ ಅಗ್ನಿವೀರ್ ವಾಯುಗೆ ಅರ್ಜಿ ಆಹ್ವಾನ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸುಳ್ಯದಲ್ಲಿ ಮತ್ತೊಬ್ಬನ ಮನೆಗೆ ಎನ್ಐಎ ದಾಳಿ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಗೂನಡ್ಕದಲ್ಲಿ ಮತ್ತೊಬ್ಬ ವ್ಯಕ್ತಿಯ ಮನೆಗೆ ಎನ್ಐಎ ಪೊಲೀಸರು ನ.5ರಂದು ದಾಳಿ ನಡೆಸಿದ್ದಾರೆ. ದಾಳಿಯಿಂದ ಮನೆಯನ್ನು ಗೂನಡ್ಕದ ಸಾಜಿದ್ ಐ ಜಿ ಯವರದು ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಗತ್ಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇಂದು ಮುಂಜಾನೆಯಿಂದಲೇ ಹಲವರ ಬೇಟೆಗೆ ಇಳಿದ ಎನ್ಐಎ ಪೊಲೀಸರು ಎಸ್ಡಿಪಿಐ ಪ್ರಮುಖರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸುಳ್ಯದಲ್ಲಿ ಮತ್ತೊಬ್ಬನ ಮನೆಗೆ ಎನ್ಐಎ ದಾಳಿ Read More »

ದೇವರಾಜ್ ಒಡೆಯರ್ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ಉದ್ಯೋಗ ಮೇಳ

ಸಮಗ್ರ ನ್ಯೂಸ್: ಹುಣಸೂರು ತಾಲೂಕಿನ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ದೇವರಾಜ್ ಒಡೆಯರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಒಡೆಯರ್ ಜನ ಸೇವಾ ಕೇಂದ್ರದ ವತಿಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ ದೇವರಾಜು ಒಡೆಯರ್ ಅವರು ಗ್ರಾಮೀಣ ಭಾಗದ ಹುಟ್ಟು ಗ್ರಾಮೀಣ ಭಾಗದ ಯುವಕರಿಗೆ ನೆರವಾಗುವ ಹಾಕುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹುಣಸೂರು ತಾಲ್ಲೂಕಿನ ಜೆಡಿಎಸ್ ಅಧ್ಯಕ್ಷರಾದ ದೇವರಹಳ್ಳಿ ಸೋಮಶೇಖರ್ ಅವರು ತಿಳಿಸಿದರು. ದೇವರಾಜ್ ಒಡೆಯರ್ ಅವರು ಮಾತನಾಡಿ ಉದ್ಯೋಗ ಮೇಳದಲ್ಲಿ ಸುಮಾರು 25

ದೇವರಾಜ್ ಒಡೆಯರ್ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ಉದ್ಯೋಗ ಮೇಳ Read More »

ತಕ್ಷಣ ಬೇಕಾಗಿದ್ದಾರೆ

ಶುದ್ಧ ಸಸ್ಯಾಹಾರಿ ಹೋಟೆಲ್ ಗೆ ಅಡುಗೆಯವರು ಬೇಕಾಗಿದ್ದಾರೆ.ಅನುಭವಸ್ಥರಿಗೆ ಮೊದಲ ಆದ್ಯತೆ.ಉತ್ತಮ ವೇತನ, ಊಟ, ವಸತಿ ಸೌಲಭ್ಯ ಉಚಿತವಾಗಿ ನೀಡಲಾಗುವುದು.ಸಂಪರ್ಕಿಸಿ: 9591147581

ತಕ್ಷಣ ಬೇಕಾಗಿದ್ದಾರೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎನಿಂದ ಶಾಫಿ ಬೆಳ್ಳಾರೆ ಸೇರಿ ಮೂವರ ಬಂಧನ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ. ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ ಐ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎನಿಂದ ಶಾಫಿ ಬೆಳ್ಳಾರೆ ಸೇರಿ ಮೂವರ ಬಂಧನ Read More »