ಮಂಗಳೂರು: ಶಂಕಿತ ಉಗ್ರ ಶಾರೀಕ್‌ ಬೆಂಗಳೂರಿಗೆ ಶಿಫ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ನ. 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ನನ್ನು ರಾಜ್ಯ ರಾಜಧಾನಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

Ad Widget ... ..

ಪೊಲೀಸ್ ಮೂಲಗಳ ಪ್ರಕಾರ, ಮೊಹಮ್ಮದ್‌ ಶಾರೀಕ್‌ ಗಂಭೀರ ಗಾಯಗಳಿಂದ ಚೇತರಿಸಿಕೊಂಡಿದ್ದರು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನಲೆಯಲ್ಲಿ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ಸೆಂಟರ್ ನಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದಾರೆ.

Ad Widget

ಡಿ.17 ರ ಮುಂಜಾನೆ 6 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಇನ್ನು ಅಲ್ಲಿಂದಲೇ ಎನ್‌ಐಎ ತನಿಖೆ ಚುರುಕುಗೊಳಿಸಲಿದ್ದು, ಸ್ಪೋಟದ ಹಿಂದಿನ ಆತನ ಉದ್ದೇಶ, ಹಿಂದಿರುವ ಶಕ್ತಿಗಳನ್ನು ಹೊರಗೆಡವಲಿದೆ.

Leave a Comment

Your email address will not be published. Required fields are marked *