ಒಡಿಶಾ ಆರೋಗ್ಯ ಸಚಿವರ ಎದೆಗೆ ಗುಂಡಿಕ್ಕಿದ ದುಷ್ಕರ್ಮಿಗಳು| ಸಚಿವ ನಬಾದಾಸ್ ಸ್ಥಿತಿ‌ ಚಿಂತಾಜನಕ

ಸಮಗ್ರ ನ್ಯೂಸ್: ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡು ಎದೆಗೆ ಬಿದ್ದಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ. … .. ಅನಾಮಿಕರು ವ್ಯಕ್ತಿಗಳು ಹಾರಿಸಿದ ಗುಂಡು ಸಚಿವರ ಎದೆ ಹೊಕ್ಕಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಸಚಿವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬ್ರಜರಾಜನಗರಕ್ಕೆ ತೆರಳುತ್ತಿದ್ದಾಗ ದಾಳಿ ನಡೆದಿದೆ. ನಬಾ ದಾಸ್ ಅವರು ವಾಹನದಿಂದ ಇಳಿಯುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಂಡಿನ ದಾಳಿಯ ಹಿಂದಿನ … Continue reading ಒಡಿಶಾ ಆರೋಗ್ಯ ಸಚಿವರ ಎದೆಗೆ ಗುಂಡಿಕ್ಕಿದ ದುಷ್ಕರ್ಮಿಗಳು| ಸಚಿವ ನಬಾದಾಸ್ ಸ್ಥಿತಿ‌ ಚಿಂತಾಜನಕ