ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ‌ ಪ್ರಕರಣಕ್ಕೆ ಟ್ವಿಸ್ಟ್| ತಮಿಳುನಾಡಿನಲ್ಲಿ ಎನ್ಐಎ ನಿಂದ ಇಬ್ಬರ ಬಂಧನ

ಸಮಗ್ರ ನ್ಯೂಸ್: ಮಂಗಳೂರಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಪೋಟ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್‌ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ ನಡೆಸಿ, ಇಬ್ಬರ ಬಂಧಿಸಿದ್ದಾರೆ.

Ad Widget ... ..

ಇಂದು(ಫೆ.15) ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿ, ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಕೇಸ್‌ ಸಂಬಂಧಿಸಿದ ಇಬ್ಬರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಿ ಬಳಿ ಬಂಧಿಸಿದ್ದಾರೆ.

Ad Widget

ನ.19 ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ಹಾಗೂ ಆಟೋ ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಶಾರೀಕ್‌ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಪ್ರಕರಣ ಸಂಬಂಧ ತಮಿಳುನಾಡು ಲಿಂಕ್‌ ಪತ್ತೆಯಾದ ಬೆನ್ನಲೆ ಇಂದು ಎನ್‌ಐಎ ದಾಳಿ ಇಬ್ಬರ ಅರೆಸ್ಟ್‌ ಮಾಡಿದ್ದಾರೆ.

Leave a Comment

Your email address will not be published. Required fields are marked *