March 2023

IPL cricket| ಗುಜರಾತ್ ಗೆ 179 ಗುರಿ ನೀಡಿದ ಚೆನ್ನೈ

ಸಮಗ್ರ ನ್ಯೂಸ್: ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್ (92 ರನ್, 50 ಎಸೆತ)ಭರ್ಜರಿ ಅರ್ಧಶತಕದ ಸಹಾಯದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡದ ಗೆಲುವಿಗೆ 179 ರನ್ ಗುರಿ ನೀಡಿದೆ. ಟಾಸ್ ಜಯಿಸಿದ ಗುಜರಾತ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಚೆನ್ನೈ ತಂಡವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಚೆನ್ನೈ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 178 ರನ್ ಗಳಿಸಿತು. ಕೇವಲ 23 ಎಸೆತಗಳಲ್ಲಿ 50 […]

IPL cricket| ಗುಜರಾತ್ ಗೆ 179 ಗುರಿ ನೀಡಿದ ಚೆನ್ನೈ Read More »

Kottigehara: ಗೋಡೆಯ ಬಿರುಕಿನಲ್ಲಿ ಅಡಗಿತ್ತು 10 ನಾಗರಮರಿ ಮತ್ತು ನಾಗರಹಾವು

Samagra news: ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಕಾಟಿಖಾನ್ ಗ್ರಾಮದ ನಾಗೇಶ್ ಅವರ ಮನೆಯಲ್ಲಿ ಅಡಗಿದ್ದ 10 ನಾಗರಹಾವಿನ ಮರಿ ಮತ್ತು ನಾಗರಹಾವನ್ನು ಹಿಡಿದು ಉರಗಪ್ರೇಮಿ ಸ್ನೇಕ್ ಆರೀಪ್ ಅರಣ್ಯಕ್ಕೆ ಬಿಟ್ಟಿದ್ದಾರೆ. ಶುಕ್ರವಾರ ಕಾಟಿಖಾನ್ ಗ್ರಾಮದ ನಾಗೇಶ್ ಎಂಬುವವರ ಮನೆಯ ಗೋಡೆಯ ಬಿರುಕಿನಲ್ಲಿ ನಾಗರಹಾವಿನ ಮರಿ ಮತ್ತು ನಾಗರಹಾವು ಕಾಣಿಸಿಕೊಂಡಿದ್ದು‌ ಕೂಡಲೇ ಉರಗಪ್ರೇಮಿ‌ ಸ್ನೇಕ್ ಆರೀಪ್ ಅವರಿಗೆ ಮಾಹಿತಿ ನೀಡಿದ್ದಾರೆ‌.ಸ್ಥಳಕ್ಕೆ ಬಂದ ಸ್ನೇಕ್ ಆರೀಪ್ ಅವರು ನಾಗರಹಾವುಗಳನ್ನು ಹಿಡಿದು ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಅರಣ್ಯಕ್ಕೆ ಬಿಟ್ಟಿದ್ದಾರೆ.

Kottigehara: ಗೋಡೆಯ ಬಿರುಕಿನಲ್ಲಿ ಅಡಗಿತ್ತು 10 ನಾಗರಮರಿ ಮತ್ತು ನಾಗರಹಾವು Read More »

ಸುಳ್ಯ: ರಾಜ್ಯದ ಏಕೈಕ ಪ.ಜಾತಿ ಮೀಸಲು ಕ್ಷೇತ್ರ ಸುಳ್ಯದಲ್ಲಿ ಬದಲಾವಣೆಯ ಗಾಳಿ? ಸಚಿವ ಅಂಗಾರರ ಕಾರ್ಯವೈಖರಿಗೆ ಬಿಜೆಪಿಯಲ್ಲೇ ಇದೆ ಅಸಮಾಧಾನದ ಹೊಗೆ! ಕ್ಷೇತ್ರಾಭಿವೃದ್ಧಿಗೆ ಯೋಜನೆ ಹಾಕದ ಹಾಲಿ ಶಾಸಕರಿಗೆ ಸಿಗುತ್ತಾ ಕೋಕ್? ಕಂಪ್ಲೀಟ್ ಸ್ಟೋರಿ ಓದಿ…

ಸಮಗ್ರ ನ್ಯೂಸ್: 1972ರಲ್ಲಿ ಪುತ್ತೂರು ದ್ವಿ ಸದಸ್ಯ ಕ್ಷೇತ್ರದಿಂದ ಪ್ರತ್ಯೇಕಗೊಂಡು ಪರಿಶಿಷ್ಟ ಜಾತಿಯವರಿಗೆ ಮಾತ್ರ ಸ್ಪರ್ಧೆಗೆ ಮೀಸಲಾಗಿರುವ ಏಕೈಕ ಕ್ಷೇತ್ರ ಸುಳ್ಯ ವಿಧಾನಸಭಾ ಕ್ಷೇತ್ರ. ಕ್ಷೇತ್ರ ವಿಂಗಡಣೆಯಾದ ಬಳಿಕ 1985, 89ರ ಚುನಾವಣೆಯಲ್ಲಿ ಸುಳ್ಯದಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿತಾದರೂ 1994ರಲ್ಲಿ ಕ್ಷೇತ್ರ ಬಿಜೆಪಿ ತೆಕ್ಕೆಗೆ ಬಂತು. ನಂತರದ ದಿನಗಳಲ್ಲಿ ಒಮ್ಮೆಯೂ ಇಲ್ಲಿ ಬಿಜೆಪಿ ಸೋತ ಇತಿಹಾಸವಿಲ್ಲ. 1994, 1999, 2004, 2008, 2013, 2018 ಹೀಗೆ ಸತತ 6 ಚುನಾವಣೆಗಳಲ್ಲಿ ಬಿಜೆಪಿಯ ಎಸ್ ಅಂಗಾರ (S

ಸುಳ್ಯ: ರಾಜ್ಯದ ಏಕೈಕ ಪ.ಜಾತಿ ಮೀಸಲು ಕ್ಷೇತ್ರ ಸುಳ್ಯದಲ್ಲಿ ಬದಲಾವಣೆಯ ಗಾಳಿ? ಸಚಿವ ಅಂಗಾರರ ಕಾರ್ಯವೈಖರಿಗೆ ಬಿಜೆಪಿಯಲ್ಲೇ ಇದೆ ಅಸಮಾಧಾನದ ಹೊಗೆ! ಕ್ಷೇತ್ರಾಭಿವೃದ್ಧಿಗೆ ಯೋಜನೆ ಹಾಕದ ಹಾಲಿ ಶಾಸಕರಿಗೆ ಸಿಗುತ್ತಾ ಕೋಕ್? ಕಂಪ್ಲೀಟ್ ಸ್ಟೋರಿ ಓದಿ… Read More »

ಸಿಎಂಗೂ ತಟ್ಟಿದ ಚುನಾವಣಾ ಬಿಸಿ|ದೊಡ್ಡಬಳ್ಳಾಪುರದಲ್ಲಿ ಬೊಮ್ಮಾಯಿ ಕಾರ್ ತಡೆದ ಅಧಿಕಾರಿಗಳು!

Samagra news: ಚುನಾವಣಾ ಬಿಸಿ ಸಿಎಂಗೂ ತಟ್ಟಿದ್ದು, ದೊಡ್ಡಬಳ್ಳಾಪುರ (Doddaballapur) ದಲ್ಲಿ ಅಧಿಕಾರಿಗಳು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಕಾರು ತಡೆದು ತಪಾಸಣೆ ನಡೆಸಿದ್ದಾರೆ. ಸಿಎಂ ಪುತ್ರನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿಎಂ ಇಂದು ಘಾಟಿ ಸುಬ್ರಮಣ್ಯ ದೇವಾಲಯ (Ghati Subramanya Temple) ಕ್ಕೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಬಳಿಯ ಹೊಸಹುಡ್ಯ ಚೆಕ್ ಪೋಸ್ಟ್ ಬಳಿ ಚುನಾವಣಾಧಿಕಾರಿಗಳು ಕಾರು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಿರುವ ಹಿನ್ನೆಲೆ ಚೆಕ್ ಪೋಸ್ಟ್ ನಲ್ಲಿ ಸಿಎಂ

ಸಿಎಂಗೂ ತಟ್ಟಿದ ಚುನಾವಣಾ ಬಿಸಿ|ದೊಡ್ಡಬಳ್ಳಾಪುರದಲ್ಲಿ ಬೊಮ್ಮಾಯಿ ಕಾರ್ ತಡೆದ ಅಧಿಕಾರಿಗಳು! Read More »

ಪ್ರಧಾನಿ ನರೇಂದ್ರ ಮೋದಿಯವರ ಪದವಿ ವಿವರಕ್ಕೆ ಅರ್ಜಿ|ಅರವಿಂದ್ ಕೇಜ್ರಿವಾಲ್ 25 ಸಾವಿರ ರೂ ದಂಡ

Samagra news: ಪ್ರಧಾನಿ ನರೇಂದ್ರ ಮೋದಿ ಅವರ ಸ್ನಾತಕೋತ್ತರ ಪದವಿಗೆ ಸಂಬಂಧಿಸಿದಂತೆ ಕೇಂದ್ರ ಮಾಹಿತಿ ಆಯೋಗದ ಆದೇಶವನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದಂಡವನ್ನೂ ವಿಧಿಸಿದೆ. ಪ್ರಧಾನಿ ಮೋದಿ ಅವರ ಎಂಎ ಪದವಿಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆ ಅಡಿ ವಿವರ ಒದಗಿಸಲು ಗುಜರಾತ್ ವಿಶ್ವವಿದ್ಯಾಲಯಕ್ಕೆ 2016ರಲ್ಲಿ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ನಿರ್ದೇಶನ ನೀಡಿತ್ತು. ಪ್ರಧಾನಿ ಅವರ ಪದವಿ ವಿವರವನ್ನು ಒದಗಿಸಲು ಆದೇಶಿಸುವಂತೆ ದಿಲ್ಲಿ ಸಿಎಂ ಹಾಗೂ ಎಎಪಿ

ಪ್ರಧಾನಿ ನರೇಂದ್ರ ಮೋದಿಯವರ ಪದವಿ ವಿವರಕ್ಕೆ ಅರ್ಜಿ|ಅರವಿಂದ್ ಕೇಜ್ರಿವಾಲ್ 25 ಸಾವಿರ ರೂ ದಂಡ Read More »

ಸುಳ್ಯ: ಜನಪ್ರಿಯ ವೈದ್ಯರಾಗಿದ್ದ ಡಾ.ಹಿಮಕರ ಕೆ.ಎಸ್. ಸೇವೆಯಿಂದ ಸ್ವಯಂ ನಿವೃತ್ತಿ

Samagra news : ಸುಳ್ಯದಲ್ಲಿ ಜನಪ್ರಿಯ ವೈದ್ಯರಾಗಿದ್ದ ಗುರುತಿಸಿಕೊಂಡಿದ್ದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ತಜ್ಞರಾದ ಡಾ.ಹಿಮಕರ ಕೆ.ಎಸ್.ಅವರು 30 ವರ್ಷಗಳ ಸರಕಾರಿ ಸೇವೆಯಿಂದ ಮಾ.31ರಂದು ಸ್ವಯಂ ನಿವೃತ್ತಿ ಪಡೆದಿದ್ದಾರೆ. ಇವರ 6 ವರ್ಷಗಳ ಸೇವಾ ಅವಧಿ ಉಳಿದಿರುವಂತೆಯೇ ಸ್ವಯಂ ನಿವೃತ್ತಿ‌ ಪಡೆದಿದ್ದಾರೆ. 1993ರಲ್ಲಿ ವೈದ್ಯರಾಗಿ ಸರಕಾರಿ ಸೇವೆಗೆ ಸೇರಿದ್ದ ಡಾ.ಹಿಮಕರ ಅವರು ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ ಬಳಿಕ ಕೆಎಂಸಿಯಲ್ಲಿ ವೈದ್ಯಕೀಯ ಪಿಜಿ ಪಡೆದರು. ಬಳಿಕ

ಸುಳ್ಯ: ಜನಪ್ರಿಯ ವೈದ್ಯರಾಗಿದ್ದ ಡಾ.ಹಿಮಕರ ಕೆ.ಎಸ್. ಸೇವೆಯಿಂದ ಸ್ವಯಂ ನಿವೃತ್ತಿ Read More »

2023ನೇ ಐಪಿಎಲ್‌ ಟೂರ್ನಿಯಲ್ಲಿ ಹಲವು ಹೊಸ ನಿಯಮಗಳು|ಫ್ಯಾನ್ಸ್‌ ತಿಳಿಯಲೇಬೇಕಾದ ಸಂಗತಿಗಳಿವು

Samagra sports news: 2023ನೇ ಐಪಿಎಲ್‌ ಆರಂಭಕ್ಕೆ ಕ್ಷಣಗಣನೆ ಬಾಕಿಯಿದ್ದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಾ.31ರಂದು ಉದ್ಘಾಟನಾ ಸಮಾರಂಭ ನಡೆಯಲಿದೆ. ನಂತರ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಹಾಗೂ ಗುಜರಾತ್‌ ಟೈಟಾನ್ಸ್‌ (Gujarat Titans) ತಂಡಗಳ ನಡುವೆ ಹಣಾಹಣಿ ನಡೆಯಲಿದೆ. ಮೇ 28ರ ವರೆಗೆ ನಡೆಯಲಿರುವ ಐಪಿಎಲ್‌ ಟೂರ್ನಿಯಲ್ಲಿ ಹಲವು ಹೊಸ ನಿಯಮಗಳನ್ನ ತರಲಾಗಿದೆ.

2023ನೇ ಐಪಿಎಲ್‌ ಟೂರ್ನಿಯಲ್ಲಿ ಹಲವು ಹೊಸ ನಿಯಮಗಳು|ಫ್ಯಾನ್ಸ್‌ ತಿಳಿಯಲೇಬೇಕಾದ ಸಂಗತಿಗಳಿವು Read More »

ಡಾಲಿ ಧನಂಜಯ್ ಗೆ ಕೋಟಿ ಬೆಲೆಯ ಕಾರು ಗಿಫ್ಟ್ ನೀಡಿದ ನಿರ್ಮಾಪಕ

Samagra film news: 25ನೇ ಸಿನಿಮಾ ರಿಲೀಸ್ ಆಗಿರುವ ಶುಭ ಸಂದರ್ಭದಲ್ಲಿ ಡಾಲಿಗೆ ವಿಶೇಷ ಉಡುಗೊರೆಯೊಂದು ಸಿಕ್ಕಿದೆ. ಈ ಕುರಿತು ಡಾಲಿ ಸೋಷಿಯಲ್ ಮೀಡಿಯಾದಲ್ಲಿ ಖುಷಿ ಸುದ್ದಿ ಹೇಳಿಕೊಂಡಿದ್ದಾರೆ. ಡಾಲಿ ಧನಂಜಯ್ ನಟನೆಯ 25ನೇ ಸಿನಿಮಾ ಗುರುದೇವ್ ಹೊಯ್ಸಳ’ ಮಾರ್ಚ್ 30ರಂದು ತೆರೆ ಕಂಡಿದೆ. ಬಾಕ್ಸಾಫೀಸ್‌ನಲ್ಲಿ ಸಿನಿಮಾ ಸೌಂಡ್ ಮಾಡ್ತಿದೆ. ಡಾಲಿ- ಅಮೃತಾ ನಟನೆಯಹೊಯ್ಸಳ’ ಸಿನಿಮಾ ಚಿತ್ರಮಂದಿರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಡಾಲಿ, ಅಮೃತಾ, ನವೀನ್ ಶಂಕರ್, ನಟನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. `ಗುರುದೇವ್ ಹೊಯ್ಸಳ’ ಕಥೆಗೆ

ಡಾಲಿ ಧನಂಜಯ್ ಗೆ ಕೋಟಿ ಬೆಲೆಯ ಕಾರು ಗಿಫ್ಟ್ ನೀಡಿದ ನಿರ್ಮಾಪಕ Read More »

‘ವಂದೇ ಭಾರತ್ ರೈಲು ವಿರುದ್ಧ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದರೆ 5 ವರ್ಷ ಜೈಲು ‘

Samagra news: ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದಂತಹ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದರೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ದಕ್ಷಿಣ ಮಧ್ಯ ರೈಲ್ವೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ತೆಲಂಗಾಣದ ವಿವಿಧ ಸ್ಥಳಗಳಿಂದ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದ ಹಲವಾರು ನಿದರ್ಶನಗಳು ವರದಿಯಾದ ನಂತರ ಈ ಎಚ್ಚರಿಕೆ ನೀಡಲಾಗಿದೆ. ಇನ್ನು ಫೆಬ್ರವರಿ 2019 ರಲ್ಲಿ ಪ್ರಾರಂಭವಾದಾಗಿನಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ತೆಲಂಗಾಣ, ಬಿಹಾರ, ಉತ್ತರ ಪ್ರದೇಶ, ಛತ್ತೀಸ್‌ಗಢ ಮತ್ತು

‘ವಂದೇ ಭಾರತ್ ರೈಲು ವಿರುದ್ಧ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದರೆ 5 ವರ್ಷ ಜೈಲು ‘ Read More »

ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ತಪಾಸಣೆ|ದೇವಸ್ಥಾನ ಹುಂಡಿಗೆ ಹಾಕಲು ತಂದಿದ್ದ 2.5 ಲಕ್ಷ ಅಧಿಕಾರಗಳ ವಶಕ್ಕೆ

ಸಮಗ್ರ ನ್ಯೂಸ್: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೊಲೀಸರ ತಪಾಸಣೆ ವೇಳೆ 2.5 ಲಕ್ಷ ಹಣ ಪತ್ತೆಯಾದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಪಾವಗಡ ಮೂಲದ ವೈದ್ಯಾಧಿಕಾರಿ ಫಾರ್ಚುನರ್ ವಾಹನ ದಲ್ಲಿ ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ 2.50 ಲಕ್ಷ ಹಣಕ್ಕೆ ದಾಖಲೆ ಇಲ್ಲದೆ ಸಾಗಟ ಮಾಡುತ್ತಿದ್ದ ಕಾರಣ ಕಾರಣ ಹಣವನ್ನ ಪೊಲೀಸ್ ಮತ್ತು

ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ತಪಾಸಣೆ|ದೇವಸ್ಥಾನ ಹುಂಡಿಗೆ ಹಾಕಲು ತಂದಿದ್ದ 2.5 ಲಕ್ಷ ಅಧಿಕಾರಗಳ ವಶಕ್ಕೆ Read More »