ತಮಿಳುನಾಡು ಬಿಜೆಪಿಗೆ ಬಿಗ್ ಶಾಕ್| 13 ಮಂದಿ ನಾಯಕರು ಪಕ್ಷಕ್ಕೆ ಗುಡ್ ಬೈ| ಗಲಿಬಿಲಿಗೊಂಡ ರಾಜ್ಯಾಧ್ಯಕ್ಷ ಅಣ್ಣಾಮಲೈ

ಸಮಗ್ರ ನ್ಯೂಸ್: ತಮಿಳುನಾಡು ರಾಜ್ಯ ರಾಜಕಾರಣದಲ್ಲಿ ದಿಢೀರ್​ ಬೆಳವಣಿಗೆ ನಡೆದಿದ್ದು, ಬರೋಬ್ಬರಿ 13 ಬಿಜೆಪಿ ಮುಖಂಡರು ಪಕ್ಷ ತೊರೆದಿದ್ದಾರೆ. ಇದು ಅಲ್ಲಿನ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

. Ad Widget . Ad Widget . Ad Widget .

ಈ ಬಗ್ಗೆ ಬಿಜೆಪಿ ಐಟಿ ವಿಭಾಗದ ಜಿಲ್ಲಾಧ್ಯಕ್ಷ ಅನ್ಬರಸನ್ ಮಾತನಾಡಿ, ಹಲವು ವರ್ಷಗಳಿಂದ ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಹುದ್ದೆಗೆ ಆಕಾಂಕ್ಷಿಯಲ್ಲ ಎಂಬುದು ಜನರಿಗೆ ಗೊತ್ತಿದೆ. ಕಳೆದ ಕೆಲವು ದಿನಗಳಿಂದ ಪಕ್ಷದಲ್ಲಿನ ಅಸಹಜ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಇವರೆಲ್ಲ AIADMK ಪಕ್ಷವನ್ನು ಸೇರುತ್ತಿದ್ದಾರೆ ಎಂದು ವರದಿಯಾಗಿದೆ. ಯಾಕಂದ್ರೆ ಕಳೆದ ಮೂರು ದಿನಗಳಿಂದ ತಮಿಳುನಾಡು ಬಿಜೆಪಿಯಲ್ಲಿ ಬಿರುಗಾಳಿ ಎದ್ದಿದ್ದು, ಒಬ್ಬೊಬ್ಬರೇ ಪಕ್ಷವನ್ನು ತೊರೆಯುತ್ತಿದ್ದಾರೆ. ಇದು ಅಲ್ಲಿನ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರ ನಾಯಕತ್ವವನ್ನು ಪ್ರಶ್ನಿಸಿಸುವಂತೆ ಮಾಡಿದೆ.

Leave a Comment

Your email address will not be published. Required fields are marked *