April 2023

ಸುಳ್ಯ: ಸ್ನಾನಕ್ಕೆಂದು ತೆರಳಿದ ನಿವೃತ್ತ ಶಿಕ್ಷಕ ಪಯಸ್ವಿನಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಸ್ನಾನಕ್ಕೆಂದು ತೆರಳಿದ ವ್ಯಕ್ತಿಯೊಬ್ಬರು ಸಂಜೆಯ ವೇಳೆಗೆ ಶವವಾಗಿ ಪತ್ತೆಯಾಗಿರುವ ಘಟನೆ ಎ.30 ರಂದು ಸುಳ್ಯ ಸಮೀಪದ ಅರಂಬೂರಿನಲ್ಲಿ‌ ನಡೆದಿದೆ. ಮೃತ ವ್ಯಕ್ತಿಯನ್ನು ಅರಂಬೂರು ಮಜಿಗುಂಡಿ ನಿವಾಸಿ ನಿವೃತ್ತ ಶಿಕ್ಷಕ ದಿನೇಶ್ .ಕೆ (65) ಎಂದು ಗುರುತಿಸಲಾಗಿದೆ. ಇವರು ಬೆಳಿಗ್ಗೆ ಮನೆಯಿಂದ ಸ್ನಾನ ಮಾಡಲೆಂದು ಪಯಸ್ವಿನಿ‌ ನದಿಗೆ ಹೋದವರು ಬಹಳ ಹೊತ್ತು ಕಳೆದರೂ ಮರಳಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಮತ್ತು ಸ್ಥಳೀಯರು ವಿಷಯ ತಿಳಿದು ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಸಂಜೆ ವೇಳೆ ಅವರ […]

ಸುಳ್ಯ: ಸ್ನಾನಕ್ಕೆಂದು ತೆರಳಿದ ನಿವೃತ್ತ ಶಿಕ್ಷಕ ಪಯಸ್ವಿನಿಯಲ್ಲಿ ಶವವಾಗಿ ಪತ್ತೆ Read More »

ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಪೋಕೋ ಎಫ್5 ಪ್ರೊ 5ಜಿ ಸ್ಮಾರ್ಟ್ ಪೋನ್

ಸಮಗ್ರ ನ್ಯೂಸ್: ಪೋಕೋ ಸಂಸ್ಥೆಯು ತನ್ನ ಬಹುನಿರೀಕ್ಷಿತ ಪೋಕೋ ಎಫ್5 ಪ್ರೊ 5ಜಿ ಫೋನನ್ನು ಅಧಿಕೃತವಾಗಿ ಇದೇ ಮೇ 9 ರಂದು ಭಾರತೀಯ ಮಾರುಕಟ್ಟೆಗೆ ಲಾಂಚ್ ಮಾಡಲಿದೆ. ಭಾರತದಲ್ಲಿ ಪೋಕೋ ಸಂಸ್ಥೆಯ ಸ್ಮಾರ್ಟ್ ಪೋನ್ ಗಳು ಅಪರೂಪಕ್ಕೆ ಬಿಡುಗಡೆ ಆಗುತ್ತಿದೆ. ಇದೀಗ ಕೆಲ ತಿಂಗಳುಗಳ ಕಾಲ ಕಾದು ಆಕರ್ಷಕವಾದ ಹೊಸ ಸ್ಮಾರ್ಟ್ ಫೋನ್ ಅನಾವರಣ ಮಾಡಲು ಕಂಪನಿ ಮುಂದಾಗಿದೆ. ಪೋಕೋ ಸಂಸ್ಥೆಯು ತನ್ನ ಬಹುನಿರೀಕ್ಷಿತ ಪೋಕೋ ಎಫ್5 ಪ್ರೊ 5ಜಿ ಫೋನನ್ನು ಅಧಿಕೃತವಾಗಿ ಲಾಂಚ್ ಮಾಡಲಿದೆ. ಪೋಕೋ

ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಪೋಕೋ ಎಫ್5 ಪ್ರೊ 5ಜಿ ಸ್ಮಾರ್ಟ್ ಪೋನ್ Read More »

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

ಸಮಗ್ರ ನ್ಯೂಸ್: ಕಳೆದ ಜುಲೈ ತಿಂಗಳಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಭೇಟಿ ನೀಡಿದರು. ಪ್ರವೀಣ್ ನೆಟ್ಟಾರು ಮನೆಗೆ ಆಗಮಿಸಿದ ಜೆ.ಪಿ.ನಡ್ಡಾ ಅವರನ್ನು ಮನೆಯವರು ಸ್ವಾಗತಿಸಿದರು. ಬಳಿಕ ಜೆ.ಪಿ. ನಡ್ಡಾ ಅವರು ದಿ.ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಬಳಿಕ ಬಿಜೆಪಿ ವತಿಯಿಂದ ನಿರ್ಮಿಸಿಕೊಡಲಾದ ನೂತನ ಮನೆಯನ್ನು ವೀಕ್ಷಿಸಿದರು. ಮನೆಯವರ ಜೊತೆ ಮಾತುಕತೆ ನಡೆಸಿದರು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ Read More »

ಹೊರಬಿತ್ತು ಮತ್ತೊಂದು ಮಹಾ ಸರ್ವೆ ರಿಪೋರ್ಟ್| ‘ಕೈ’ಗೆ ಜೈ‌ ಬಿಜೆಪಿಗೆ ಗುಡ್ ಬೈ ಹೇಳಿದ ಮತದಾರ| ಆರಕ್ಕೇರದ ಮೂರಕ್ಕಿಳಿಯದ ದಳಪತಿಗಳು

ಸಮಗ್ರ ನ್ಯೂಸ್: ರಾಜ್ಯ ಚುನಾವಣಾ ಕಣ ರಂಗೇರಿದೆ, ರಾಷ್ಟ್ರದ ನಾಯಕರು ರಾಜ್ಯಕ್ಕೆ ಲಗ್ಗೆಯಿಟ್ಟು ಪಕ್ಷಗಳ ಪರವಾಗಿ ಭರ್ಜರಿ ಪ್ರಚಾರ ಮಾಡ್ತಿದ್ದಾರೆ. ಈಗಾಗಲೇ ಮತದಾರನ ಮನಸ್ಸಿನಲ್ಲಿ ಏನಿದೆ ಎಂದು ಹಲವು ಸರ್ವೆಗಳಿಂದ ಸೂಚನೆ ಸಿಕ್ಕಿದೆ. ಇದೀಗ ಎಬಿಪಿ ಸಿ-ವೋಟರ್ ಸಮೀಕ್ಷೆ ನಡೆಸಿದ್ದು, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದೆ. ಎಬಿಪಿ ನ್ಯೂಸ್ ಮತ್ತು ಸಿ ವೋಟರ್ ಕರ್ನಾಟಕದ ಮತದಾರರ ಅಭಿಪ್ರಾಯವನ್ನು ಸಂಗ್ರಹಿಸಿದೆ. 17,772 ಜನರಿಂದ ಪ್ರತಿಕ್ರಯೆಗಳನ್ನು ಸ್ವೀಕರಿಸಲಾಗಿದೆ. ಸಮೀಕ್ಷೆ ಪ್ರಕಾರ 224 ವಿಧಾನಸಭಾ ಸ್ಥಾನಗಳ

ಹೊರಬಿತ್ತು ಮತ್ತೊಂದು ಮಹಾ ಸರ್ವೆ ರಿಪೋರ್ಟ್| ‘ಕೈ’ಗೆ ಜೈ‌ ಬಿಜೆಪಿಗೆ ಗುಡ್ ಬೈ ಹೇಳಿದ ಮತದಾರ| ಆರಕ್ಕೇರದ ಮೂರಕ್ಕಿಳಿಯದ ದಳಪತಿಗಳು Read More »

ಓದಿನಲ್ಲಿ ಗೆಲುವು ಕಂಡ ಆಳ್ವಾಸ್‍ನ ಇಬ್ಬರು ಕುವರಿಯರು

ಸತತ ಪ್ರಯತ್ನ ಸನ್ಮಾರ್ಗಕ್ಕೆ ದಾರಿ ಎಂಬಂತೆ ಯಶಸ್ಸು ಕಂಡ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಣ್ಮಣಿಗಳಾದ ಅನನ್ಯ ಕೆ.ಎ. ಮತ್ತು ದಿಶಾ ರಾವ್ ಸಾಂಸ್ಕೃತಿಕ ಮತ್ತು ಕ್ರೀಡೆಗೆ ಹೆಸರುವಾಸಿಯಾಗಿರುವ ಆಳ್ವಾಸ್ ಕಾಲೇಜು ಇದೀಗ ಶಿಕ್ಷಣದಲ್ಲೂ ದಾಖಲೆ ಬರೆಯುವಂತೆ ಮಾಡಿದ್ದಾರೆ. ಹೆಣ್ಣು ಅಬಲೆ ಅಲ್ಲ ಸಬಲೆ ಎಂಬ ಮಾತು ಸುಳ್ಳಲ್ಲ , ಸಾಧಿಸುವೆನೆಂಬ ಛಲವಿದ್ದರೆ ಸಂಪೂರ್ಣ ಅಂಕ ಗಳಿಸುವುದಕ್ಕೂ ಸೈ ಎಂದು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲೆ ವಿಸ್ಮಯ ಸೃಷ್ಟಿ ಮಾಡಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ

ಓದಿನಲ್ಲಿ ಗೆಲುವು ಕಂಡ ಆಳ್ವಾಸ್‍ನ ಇಬ್ಬರು ಕುವರಿಯರು Read More »

ಮುಂಬೈ: 3 ಅಂತಸ್ತಿನ ಕಟ್ಟಡ ಕುಸಿದು ನಾಲ್ವರ ದುರ್ಮರಣ; 12 ಮಂದಿಯ ರಕ್ಷಣೆ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಥಾಣೆಯಲ್ಲಿ ಶನಿವಾರ(ಎ. 29) ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಅವಶೇಷಗಳಡಿ ಸಿಲುಕಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಸುಮಾರು 20 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ 12 ಜನರನ್ನು ರಕ್ಷಿಸಲಾಗಿದೆ. ಮಹಾರಾಷ್ಟ್ರದ ಥಾಣೆಯಲ್ಲಿರುವ ಭಿವಂಡಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿದಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಎನ್ಡಿಆರ್ ಎಫ್ ಹಾಗೂ ಟಿಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಘಟನೆಯಲ್ಲಿ ಒಂದು ಮಗು ಸೇರಿದಂತೆ ನಾಲ್ವರು

ಮುಂಬೈ: 3 ಅಂತಸ್ತಿನ ಕಟ್ಟಡ ಕುಸಿದು ನಾಲ್ವರ ದುರ್ಮರಣ; 12 ಮಂದಿಯ ರಕ್ಷಣೆ Read More »

ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ ‘ಬೇರ’ ಸಿನಿಮಾದ ಟೀಸರ್

ಎಸ್‌ಎಲ್‌ವಿ ಕಲರ್ಸ್ ಲಾಂಛನದಲ್ಲಿ ದಿವಾಕರ ದಾಸ್ ನೇರ್ಲಾಜೆ ನಿರ್ಮಾಣದ ‘ಬೇರ’ ಸಿನಿಮಾ Samagra news: ಕೋಸ್ಟಲ್‌ವುಡ್‌ನ ಅಪ್ಪಟ ಪ್ರತಿಭೆಗಳು ಸ್ಯಾಂಡಲ್‌ವುಡ್‌ಗೆ ಅತ್ಯುತ್ತಮ ಚಿತ್ರಗಳನ್ನು ನೀಡುತ್ತಿರುವ ಪಾಸಿಟಿವ್ ಟ್ರೆಂಡ್ ಶುರುವಾಗಿದೆ. ಕನ್ನಡ ಚಿತ್ರರಂಗದಲ್ಲಿ 100 ದಿನಗಳಿಗಿಂತಲೂ ಹೆಚ್ಚು ಪ್ರದರ್ಶನ ಕಂಡು ಸೂಪರ್ ಹಿಟ್ ಸಿನಿಮಾಗಳ ಹಿಂದೆ ಕರಾವಳಿಯ ಅಪ್ಪಟ ಟ್ಯಾಲೆಂಟ್‌ಗಳು ಕೆಲಸ ಮಾಡುತ್ತಿವೆ ಎಂಬುವುದು ಉಲ್ಲೇಖನೀಯ. ಚಿತ್ರದ ನಿರ್ಮಾಣ, ನಿರ್ದೇಶನ, ನಟನೆ, ಸಂಗೀತ, ಸಾಹಿತ್ಯ ಹೀಗೆ ಎಲ್ಲಾ ಕ್ಷೇತ್ರದಲ್ಲೂ ಕೋಸ್ಟಲ್ ಪ್ರತಿಭೆಗಳು ಸೈ ಅನ್ನಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕರಾವಳಿಗರ ಸಿನಿಮಾ

ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ ‘ಬೇರ’ ಸಿನಿಮಾದ ಟೀಸರ್ Read More »

ಚುನಾವಣಾ ಅಖಾಡಕ್ಕೆ `ಹ್ಯಾಟ್ರಿಕ್ ಹೀರೋ’ಎಂಟ್ರಿ…!

ಸಮಗ್ರ ನ್ಯೂಸ್: ಚುನಾವಣಾ ಅಖಾಡಕ್ಕೆ ಹ್ಯಾಟ್ರಿಕ್ ಹೀರೋ,‘ಶಿವರಾಜ್ ಕುಮಾರ್ ಎಂಟ್ರಿ ಕೊಟ್ಟಿದ್ದು, ಕಾಂಗ್ರೆಸ್ ನ ಮಧು ಬಂಗಾರಪ್ಪ ಪರ ಮಾ.೩೦ರಂದು ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಇಂದು ಮಧ್ಯಾಹ್ನ ೧೨ ಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ರೋಡ್ ಶೋ ನಡೆಸಲಿದ್ದಾರೆ. ಗೀತಾ ಶಿವರಾಜ್ ಕುಮಾರ್ ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಪತಿ ಶಿವರಾಜ್ ಕುಮಾರ್ ಪತ್ನಿಗೆ ಸಾಥ್ ನೀಡುತ್ತಿದ್ದಾರೆ. ಮಧು ಬಂಗಾರಪ್ಪ

ಚುನಾವಣಾ ಅಖಾಡಕ್ಕೆ `ಹ್ಯಾಟ್ರಿಕ್ ಹೀರೋ’ಎಂಟ್ರಿ…! Read More »

ಇಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಸಮಗ್ರ ಸಮಾಚಾರ: ಸುಳ್ಯಕ್ಕೆ ಇಂದು ಸಂಜೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆಗಮಿಸಲಿದ್ದಾರೆ. ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಬಳಿ ಸಂಜೆ ೪.೩೦ಕ್ಕೆ ನಡೆಯುವ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.ಇಂದು ಸಂಜೆ ೪ ಗಂಟೆಗೆ ಸುಳ್ಯಕ್ಕೆ ಹೆಲಿಕಾಫ್ಟರ್ ಮೂಲಕ ಜೆ.ಪಿ.ನಡ್ಡಾ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಜೆ.ಪಿ.ನಡ್ಡಾ ಅವರು ನೇರವಾಗಿ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಲಿದ್ದಾರೆ. ನಳಿನ್‌ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಪ್ರವೀಣ್ ನೆಟ್ಟಾರು

ಇಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ Read More »