ಜೆಡಿಎಸ್ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ| ಕೈ ಕೊಟ್ಟು ತೆನೆ ಹೊತ್ತ ದಿವ್ಯಪ್ರಭಾಗೆ ಪುತ್ತೂರು ಟಿಕೆಟ್

ಸಮಗ್ರ ನ್ಯೂಸ್: ಜೆಡಿಎಸ್ ಪಕ್ಷದ 49 ಕ್ಷೇತ್ರಗಳ ಎರಡನೇ ಪಟ್ಟಿಯನ್ನು ಮಾ.14 ರಂದು ಬಿಡುಗಡೆ ಮಾಡಿದೆ. ಬೆಂಗಳೂರಿನ‌ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಜೆಡಿಎಸ್ ಪಕ್ಷದ 49 ಕ್ಷೇತ್ರಗಳಿಗೆ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದರು.

. Ad Widget . Ad Widget . Ad Widget .

ಇಂದು ಮುಂಜಾನೆಯಷ್ಟೇ ಜೆಡಿಎಸ್ ಗೆ ಸೇರ್ಪಡೆಗೊಂಡ ಪುತ್ತೂರು ಕಾಂಗ್ರೆಸ್ ಮುಖಂಡೆ ಹಾಗೂ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕಗೆ ಪುತ್ತೂರು ಟಿಕೆಟ್ ನೀಡಿದ್ದು, ಉಳಿದಂತೆ ವಿವಿಧ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ‌.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಜೆಡಿಎಸ್‌ ಎರಡನೇ ಪಟ್ಟಿಯಲ್ಲಿ ಯಾವ ಕ್ಷೇತ್ರ ಯಾರಿಗೆ?

ಹಾಸನ ಕ್ಷೇತ್ರ: ಹೆಚ್​​ಪಿ ಸ್ವರೂಪ್
ಕುಡಚಿ ಕ್ಷೇತ್ರ: ಆನಂದ ಮಾಳಗಿ
ಸವದತ್ತಿ ಯಲ್ಲಮ್ಮ: ಸೌರಬ್ ಆನಂದ್​ ಚೋಪ್ರಾ
ಆಥಣಿ: ಶಶಿಕಾಂತ್ ಪಡಸಲಗಿ
ಯಲ್ಲಾಪುರ: ಡಾ.ನಾಗೇಶ್ ನಾಯ್ಕ್
ಯಲಹಂಕ: ಮುನೇಗೌಡ
ಯಶವಂತಪುರ: ಜವರಾಯಿಗೌಡ

ತಿಪಟೂರು: ಶಾಂತಕುಮಾರ್
ಶಿರಾ: ಆರ್.ಉಗ್ರೇಶ್
ಹಾನಗಲ್: ಮನೋಹರ ತಹಶೀಲ್ದಾರ್​
ಸಿಂದಗಿ: ವಿಶಾಲಾಕ್ಷಿ ಶಿವಾನಂದ್​
ಗಂಗಾವತಿ: ಹೆಚ್.ಆರ್.ಚನ್ನಕೇಶವ

ಜೇವರ್ಗಿ: ದೊಡ್ಡಪ್ಪಗೌಡ
ಶಹಾಪುರ: ಗುರುಲಿಂಗಪ್ಪಗೌಡ
ಕಡೂರು: ವೈಎಸ್​ವಿ ದತ್ತಾ
ಹೊಳೆನರಸೀಪುರ: ಹೆಚ್.ಡಿ.ರೇವಣ್ಣ
ಸಕಲೇಶಪುರ: ಹೆಚ್.ಕೆ.ಕುಮಾರಸ್ವಾಮಿ

ಅರಕಲಗೂಡು: ಎ.ಮಂಜು
ಶ್ರವಣಬೆಳಗೊಳ: ಬಾಲಕೃಷ್ಣ
ಮಹಾಲಕ್ಷ್ಮೀ ಲೇಔಟ್: ರಾಜಣ್ಣ
ಮಾಯಕೊಂಡ: ಆನಂದಪ್ಪ
ಹುಬ್ಬಳ್ಳಿ ಪೂರ್ವ: ವೀರಭದ್ರಪ್ಪಯ್ಯ

ಕುಮಟ: ಸೂರಜ್ ಸೋನಿ ನಾಯಕ್
ಹಳಿಯಾಳ: ಎಸ್ ಎಲ್ ಘೋಟ್ನೆಸ್ಕರ್
ಭಟ್ಕಳ: ನಾಗೇಂದ್ರ ನಾಯಕ್
ಶಿರಸಿ: ಉಪೇಂದ್ರ ಪೈ
ಕಾರವಾರ: ಚೈತ್ರಾ ಕೋಟಾಕರ್
ಪುತ್ತೂರು: ದಿವ್ಯಾಪ್ರಭಾ ಚಿಲ್ತಡ್ಕ

ಅರಕಲಗೂಡು: ಎ ಮಂಜು
ಮಹಾಲಕ್ಷ್ಮಿ ಲೇಔಟ್: ರಾಜಣ್ಣ
ಚಿತ್ತಪುರ: ನ್ಯಾಯದೀಶ ಸುಭಾಷ್ ಚಂದ್ರ ರಾಥೋಡ್
ಕಲಬುರಗಿ ಉತ್ತರ: ನಾಸೀರ್ ಹುಸೇನ್
ಬಳ್ಳಾರಿ: ಅಲ್ಲಬಕ್ಸ್ ಮುನ್ನ
ಹರಪ್ಪನ ಹಳ್ಳಿ: ನೂರ್ ಅಹಮದ್
ಕೊಳ್ಳೆಗಾಲ: ನಿವೃತ್ತ ಪೊಲೀಸ್ ಪುಟ್ಟ ಸ್ವಾಮಿ

ಗುಂಡ್ಲುಪೇಟೆ: ಕಡಬುರು ಮಂಜುನಾಥ್
ಕಾರ್ಕಳ: ಶ್ರೀಕಾಂತ್ ಕೊಚ್ಚುರ್
ಉಡುಪಿ: ದಕ್ಷತ್ವ ಆರ್ ಶೆಟ್ಟಿ
ಕುಂದಾಪುರ: ರಮೇಶ್ ಕುಂದಾಪುರ
ಕನಕಪುರ: ನಾಗರಾಜ್
ಯಲಹಂಕ: ಮುನೇಗೌಡ

ಯಶವಂತಪುರ: ಜವರಾಯಿಗೌಡ
ತಿಪಟೂರು: ಶಾಂತ ಕುಮಾರ್
ಶಿರಾ: ಆರ್ ಉಗ್ರೇಶ್
ಹಾನಗಲ್: ನೋಹರ್ ತಹಶಿಲ್ದಾರ್
ಸಿಂದಗಿ: ವಿಶಾಲಕ್ಷಿ ಶಿವಾನಂದ್
ಹೆಚ್ ಡಿ ಕೋಟೆ: ಜಯಪ್ರಕಾಶ್

Leave a Comment

Your email address will not be published. Required fields are marked *