April 2023

ಜಗದೀಶ್ ಶೆಟ್ಟರ್ ರಾಜೀನಾಮೆಯಿಂದಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ: ಬೊಮ್ಮಾಯಿ

Samagra news: ಜಗದೀಶ್ ಶೆಟ್ಟರ್ (Jagadish Shettar) ಅವರು ರಾಜೀನಾಮೆ ನೀಡಿರುವುದು ರಾಜೀನಾಮೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಈ ಭಾಗದ ಪ್ರಮುಖ ನಾಯಕರು ಹಾಗೂ ಹಿರಿಯರಾಗಿದ್ದಾರೆ. ಆದರೆ ಪಕ್ಷ ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದ್ದೆ. ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡುತ್ತಿದೆ. ಮೋದಿ ನೇತೃತ್ವದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಿದ್ದು, ಯಡಿಯೂರಪ್ಪ ನಮಗೆ ಆದರ್ಶರು, ಮುಖ್ಯಮಂತ್ರಿ ಇರುವಾಗಲೇ ರಾಜೀನಾಮೆ ಕೊಟ್ಟಿದ್ದಾರೆ […]

ಜಗದೀಶ್ ಶೆಟ್ಟರ್ ರಾಜೀನಾಮೆಯಿಂದಪಕ್ಷಕ್ಕೆ ಡ್ಯಾಮೇಜ್ ಆಗೋದು ಖಂಡಿತ: ಬೊಮ್ಮಾಯಿ Read More »

ನಂದಿನಿ ಗುಪ್ತಾಗೆ ಫೆಮಿನಾ ಮಿಸ್ ಇಂಡಿಯಾ ವಲ್ಡ್ 2023 ಕಿರೀಟ

ಸಮಗ್ರ‌ ನ್ಯೂಸ್: ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ ಕಿರೀಟ 2023 ಅನ್ನು ರಾಜಸ್ಥಾನದ ʻನಂದಿನಿ ಗುಪ್ತಾ’ ಅಲಂಕರಿಸಿದ್ದಾರೆ. ಅವರ ಜೊತೆಗೆ ದೆಹಲಿಯ ಶ್ರೇಯಾ ಪೂಂಜಾ ಮೊದಲ ರನ್ನರ್ ಅಪ್ ಆದರು, ಮಣಿಪುರದ ತೌನೊಜಮ್ ಸ್ಟ್ರೆಲಾ ಲುವಾಂಗ್ 2 ನೇ ರನ್ನರ್ ಅಪ್ ಕಿರೀಟವನ್ನು ಪಡೆದರು. ಭಾರತದ ಅಗ್ರಗಣ್ಯ ಪ್ರತಿಷ್ಠಿತ ಸ್ಪರ್ಧೆಯ 59 ನೇ ಆವೃತ್ತಿಯು ಮಣಿಪುರದ ಇಂಫಾಲ್‌ನ ಖುಮಾನ್ ಲಂಪಾಕ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ಐತಿಹಾಸಿಕ ಸಮಾರಂಭದಲ್ಲಿ ಮತ್ತೊಂದು ಋತುವಿನ ಗ್ರಾಂಡ್ ಫಿನಾಲೆಯನ್ನು ಯಶಸ್ವಿಯಾಗಿ ಆಯೋಜಿಸಿತ್ತು. ಮಾಜಿ ಫೆಮಿನಾ

ನಂದಿನಿ ಗುಪ್ತಾಗೆ ಫೆಮಿನಾ ಮಿಸ್ ಇಂಡಿಯಾ ವಲ್ಡ್ 2023 ಕಿರೀಟ Read More »

ಲಕ್ನೋ: ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ರೌಡಿ ಅತಿಕ್‌ ಅಹ್ಮದ್‌, ಅಶ್ರಫ್‌ ಅಹ್ಮದ್‌ ಗೆ ಶೂಟ್‌ ಔಟ್| ಬೀದಿ‌ ಹೆಣವಾದ ಮಾಜಿ ಸಂಸದ

ಸಮಗ್ರ ನ್ಯೂಸ್: ಮಾಜಿ ಸಂಸದ, ಗ್ಯಾಂಗ್‌ ಸ್ಟಾರ್‌ ಅತಿಕ್‌ ಅಹ್ಮದ್ ಮತ್ತು ಸಹೋದರ ಅಶ್ರಫ್‌ ಅಹ್ಮದ್‌ ಗ್ಯಾಂಗ್‌ವಾರ್‌ಗೆ ಬಲಿಯಾಗಿದ್ದಾರೆ. 2005ರಲ್ಲಿ ಅಲಹಾಬಾದ್ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ನಾಯಕ ರಾಜು ಪಾಲ್ ಗೆದ್ದಿದ್ದರು. ಇದಾದ 1 ತಿಂಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಉಮೇಶ್ ಪಾಲ್ ಪ್ರಮುಖ ಸಾಕ್ಷಿಯಾಗಿದ್ದರು. ಫೆ.24 ರಂದು ಉಮೇಶ್ ಪಾಲ್ ಅವರನ್ನು ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 40 ಜನರನ್ನು ಆರೋಪಿಗಳೆಂದು ಪೊಲೀಸರು ಹೆಸರಿಸಿದ್ದಾರೆ. ಗ್ಯಾಂಗ್‌ಸ್ಟರ್

ಲಕ್ನೋ: ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ರೌಡಿ ಅತಿಕ್‌ ಅಹ್ಮದ್‌, ಅಶ್ರಫ್‌ ಅಹ್ಮದ್‌ ಗೆ ಶೂಟ್‌ ಔಟ್| ಬೀದಿ‌ ಹೆಣವಾದ ಮಾಜಿ ಸಂಸದ Read More »

ಎ.16ರಿಂದ 22ರವರೆಗಿನ ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಪ್ರತಿ ವಾರ ಆರಂಭವಾಗುತ್ತಿದ್ದಂತೆ ಪ್ರತಿಯೊಬ್ಬರಿಗೂ ಈ ವಾರ ಭವಿಷ್ಯ ಹೇಗಿರುತ್ತದೆ ಎನ್ನುವ ಬಗ್ಗೆ ತಿಳಿದುಕೊಳ್ಳಲು ಆಸಕ್ತಿ ಹಾಗೂ ಕುತೂಹಲವಿರುತ್ತದೆ.ಅದರಂತೆ 2023ರ ಏಪ್ರಿಲ್​ 16ರಿಂದ ಏಪ್ರಿಲ್ 22ರ ವರೆಗಿನ ವಾರ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ? ಎನ್ನುವುದನ್ನು ತಿಳಿಯೋಣ ಬನ್ನಿ… ಮೇಷ:ಈ ವಾರ ನಿಮ್ಮ ಸಂಬಂಧದಲ್ಲಿ ಕೆಲವು ತಪ್ಪು ಗ್ರಹಿಕೆಗಳು ಇರಬಹುದು. ನಿಮ್ಮ ಪ್ರೇಮಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಪ್ರಯತ್ನಿಸಿ. ಈ ವಾರ ನಿಮ್ಮ ವೆಚ್ಚಗಳು ಹೆಚ್ಚಾಗಬಹುದು, ಆದರೆ ನೀವು ಹಿಂದಿನ ಹೂಡಿಕೆಗಳು ಮತ್ತು

ಎ.16ರಿಂದ 22ರವರೆಗಿನ ದ್ವಾದಶ ರಾಶಿಗಳ ವಾರಭವಿಷ್ಯ Read More »

ಶಾಸಕ‌ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ

ಸಮಗ್ರ ನ್ಯೂಸ್: ಹುಬ್ಬಳ್ಳಿ- ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ (BJP) ಹೈಕಮಾಂಡ್‌ ಸೂಚಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವರಿಷ್ಠರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಈ ನಿರ್ಧಾರ ಪ್ರಕಟಿಸಿದರು. ಸದ್ಯ ಜಗದೀಶ್ ಶೆಟ್ಟರ್ ನಡೆ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್ ಅಥವಾ ಜೆಡಿಎಸ್ ಕೈ‌ಹಿಡಿಯುತ್ತಾರಾ ಅಥವಾ ಪಕ್ಷೇತರ ಸ್ಪರ್ಧೆ ‌ಮಾಡ್ತಾರಾ ಕಾದುನೋಡಬೇಕಿದೆ.

ಶಾಸಕ‌ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ Read More »

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ಹಿನ್ನಲೆ| ಸುಳ್ಯದಲ್ಲೂ ಗರಿಗೆದರಿದ ರಾಜಕೀಯ ಚಟುವಟಿಕೆ| ಬಂಡಾಯದ ಬಾವುಟ ಬೀಸುವತ್ತ ಹಿಂದೂ ಯುವಮುಖಂಡ!?

ಸಮಗ್ರ ನ್ಯೂಸ್: ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಹಿಂದು ಪರ ಸಂಘಟನೆಯ ನಾಯಕರ ಅಭಿಮಾನಿ ಯುವಕರ ತಂಡವು ಮತ್ತೊಮ್ಮೆ ಗುಪ್ತ ಸಭೆ ಸೇರಿರುವುದಾಗಿ ಹೇಳಲಾಗುತ್ತಿದೆ. ಪುತ್ತೂರಿನಲ್ಲಿ ಆಶಾ ತಿಮ್ಮಪ್ಪ ಇವರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಸುಳ್ಯದಲ್ಲಿ ಕು.ಭಾಗೀರಥಿ ಮುರುಳ್ಯ ಇವರನ್ನು ಬಿಜೆಪಿಯು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು ಪುತ್ತೂರು ಹಾಗೂ ಸುಳ್ಯದಲ್ಲಿ ಇದೀಗ ಮತ್ತೆ ಕೇಸರಿ ಕಲಿಗಳ ಮಧ್ಯೆ ಭಿನ್ನಾಭಿಪ್ರಾಯ ದಟ್ಟವಾಗಿ ಗೋಚರಿಸುತ್ತಿದೆ. ಪುತ್ತೂರಿನಲ್ಲಿ ಹಿಂದು ಯುವಕರ ಕಣ್ಮಣಿ ಅರುಣ್ ಕುಮಾರ್ ಪುತ್ತಿಲ ಸ್ಪರ್ದೆ ಖಚಿತವಾಗುತ್ತಿದ್ದಂತೆ ಸುಳ್ಯದಲ್ಲಿ ಇದೀಗ ಮತ್ತೆ

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ಹಿನ್ನಲೆ| ಸುಳ್ಯದಲ್ಲೂ ಗರಿಗೆದರಿದ ರಾಜಕೀಯ ಚಟುವಟಿಕೆ| ಬಂಡಾಯದ ಬಾವುಟ ಬೀಸುವತ್ತ ಹಿಂದೂ ಯುವಮುಖಂಡ!? Read More »

Breaking:ಸೇತುವೆಯಿಂದ ಉರುಳಿದ‌ ಟ್ರಾಕ್ಟರ್; 20 ಮಂದಿ ಸಾವು

ಸಮಗ್ರ ನ್ಯೂಸ್: ಟ್ರ್ಯಾಕ್ಟರ್ ಸೇತುವೆಯಿಂದ ಬಿದ್ದ ಪರಿಣಾಮ ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ. ಸೇತುವೆಯ ಬೇಲಿ ಮುರಿದು ಟ್ರ್ಯಾಕ್ಟರ್ ಟ್ರಾಲಿ ನದಿಗೆ ಬಿದ್ದಿದ್ದ ಪರಿಣಾಮ ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಎಲ್ಲಾ ಭಕ್ತರು ಗರ್ರಾ ನದಿಯಲ್ಲಿ ನೀರು ತುಂಬಿಸಲು ಬಂದಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡವು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಅಪಘಾತ ತೆರಳಿದ್ದು,

Breaking:ಸೇತುವೆಯಿಂದ ಉರುಳಿದ‌ ಟ್ರಾಕ್ಟರ್; 20 ಮಂದಿ ಸಾವು Read More »

ಕಾಂಗ್ರೆಸ್ ಕೈ ಹಿಡಿತಾರಾ ಶೆಟ್ಟರ್? ಇಂದು ರಾತ್ರಿಯೇ ಮಹತ್ವದ ನಿರ್ಧಾರ ಪ್ರಕಟ ಸಾಧ್ಯತೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಹುಬ್ಬಳ್ಳಿಯ ತನ್ನ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಇಂದು ರಾತ್ರಿ ಪಕ್ಷದ ರಾಷ್ಟ್ರೀಯ ನಾಯಕರಾದ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ ವರಿಷ್ಠರ ಸಂದೇಶ ತಿಳಿಸಲಿದ್ದಾರೆ. ಅವರ ನಿರ್ಧಾರ ಏನೆಂಬುದನ್ನು ತಿಳಿಸುತ್ತೇನೆ. ನನಗೆ ಟಿಕೆಟ್ ನೀಡುತ್ತಾರೋ ಇಲ್ಲವೋ ಎಂಬುದಷ್ಟೇ ಈಗಿರುವ ಪ್ರಶ್ನೆ ಶೆಟ್ಟರ್ ತಿಳಿಸಿದ್ದಾರೆ. ನಮ್ಮ ಕುಟುಂಬದ ಸದಸ್ಯರೊಬ್ಬರಿಗೆ ಟಿಕೆಟ್ ಕೊಡುವುದಾಗಿ ಹೇಳಿದ್ದು,

ಕಾಂಗ್ರೆಸ್ ಕೈ ಹಿಡಿತಾರಾ ಶೆಟ್ಟರ್? ಇಂದು ರಾತ್ರಿಯೇ ಮಹತ್ವದ ನಿರ್ಧಾರ ಪ್ರಕಟ ಸಾಧ್ಯತೆ Read More »

ಅಪರೂಪದ ಸೂರ್ಯಗ್ರಹಣಕ್ಕೆ ಸಾಕ್ಷಿಯಾಗಲಿದೆ ಜಗತ್ತು| ಎ.20ರಂದು ಖಗೋಳದಲ್ಲಿ ನೆರಳು ಬೆಳಕಿನಾಟ

ಸಮಗ್ರ ನ್ಯೂಸ್: ಏ.20 ರಂದು ದೇಶದಲ್ಲಿ ಅಪರೂಪದ ಸೂರ್ಯಗ್ರಹಣ ಸಂಭವಿಸಲಿದೆ. ಭಾರತೀಯ ಕಾಲಮಾನದ ಸೂರ್ಯಗ್ರಹಣವು ಬೆಳಗ್ಗೆ 7:04 ಕ್ಕೆ ಪ್ರಾರಂಭವಾಗಿ ಮಧ್ಯಾಹ್ನ 12:29 ಕ್ಕೆ ಕೊನೆಗೊಳ್ಳುತ್ತದೆ. ಒಟ್ಟು ಸಮಯವು ಐದು ಗಂಟೆಗಳಿಗಿಂತ ಹೆಚ್ಚು ಇರುತ್ತದೆ. ಗ್ರಹಣವು ಆಸ್ಟ್ರೇಲಿಯಾ, ಪೂರ್ವ ಮತ್ತು ದಕ್ಷಿಣ ಏಷ್ಯಾ, ಪೆಸಿಫಿಕ್ ಮಹಾಸಾಗರ, ಅಂಟಾರ್ಟಿಕಾ ಮತ್ತು ಹಿಂದೂ ಮಹಾಸಾಗರದಿಂದ ಗೋಚರಿಸುತ್ತದೆ. ಆದರೆ ಭಾರತದಲ್ಲಿ ಗೋಚರಿಸುವುದಿಲ್ಲ. ‘ವಾರ್ಷಿಕ ರಿಂಗ್ ಆಫ್ ಫೈರ್’ಸಮಯದಲ್ಲಿ ಇದು ಭಾರತೀಯ ಮತ್ತು ಪೆಸಿಫಿಕ್ ಸಾಗರಗಳಲ್ಲಿ ಕೆಲವು ಸೆಕೆಂಡುಗಳ ಕಾಲ ಗೋಚರಿಸುತ್ತದೆ. ಸ್ಪೇಸ್

ಅಪರೂಪದ ಸೂರ್ಯಗ್ರಹಣಕ್ಕೆ ಸಾಕ್ಷಿಯಾಗಲಿದೆ ಜಗತ್ತು| ಎ.20ರಂದು ಖಗೋಳದಲ್ಲಿ ನೆರಳು ಬೆಳಕಿನಾಟ Read More »

ಸುಳ್ಯ: ಕಗ್ಗಂಟಾದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ| ನಾಯಕರ ಮುಂದೆ ಕಾರ್ಯಕರ್ತರ ಆಕ್ರೋಶ

ಸಮಗ್ರ ನ್ಯೂಸ್: ಇದೇ ಪ್ರಪ್ರಥಮ ಬಾರಿಗೆ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ‌ ಆಯ್ಕೆ ವಿಚಾರದಲ್ಲಿ ಗೊಂದಲ ಉಂಟಾಗಿದ್ದು, ಬಿ ಫಾರಂಗಾಗಿ ನಂದಕುಮಾರ್‌ ಹಾಗೂ ಜಿ ಕೃಷ್ಣಪ್ಪ ನಡುವೆ ಜಂಗಿಕುಸ್ತಿ ಆರಂಭವಾಗಿದೆ. ಅಭ್ಯರ್ಥಿ ಆಯ್ಕೆ ಸರಿಯಲ್ಲ ನಂದಕುಮಾರ್ ಅವರಿ ಬಿ ಪಾರ್ಮ್ ನೀಡಬೇಕು ಎಂದು ನಂದಕುಮಾರ್ ಬೆಂಬಲಿಗರು ಆಯ್ಕೆ ಪ್ರಕ್ರಿಯೆಗೆಂದು ಆಗಮಿಸಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಎಂಎಲ್ ಸಿ ಮಂಜುನಾಥ್ ಭಂಡಾರಿ, ಮಾಜಿ ಸಚಿವ ರಮಾನಾಥ್ ರೈ, ಕೆ ಪಿ ಸಿ ಸಿ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಮುಂದೆ

ಸುಳ್ಯ: ಕಗ್ಗಂಟಾದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ| ನಾಯಕರ ಮುಂದೆ ಕಾರ್ಯಕರ್ತರ ಆಕ್ರೋಶ Read More »