Ad Widget .

ಸಾರಿಗೆ ಸಚಿವ ಶ್ರೀರಾಮುಲುಗೆ ಭಾರೀ ಮುಖಭಂಗ| 26 ಸಾವಿರ ಮತಗಳಿಂದ ಸೋಲು

ಸಮಗ್ರ ನ್ಯೂಸ್: ಬಿಜೆಪಿಯ ಅಭ್ಯರ್ಥಿ ಹಾಲಿ ಸಚಿವ ಬಿ. ಶ್ರೀ ರಾಮುಲು ತೀವ್ರ ಮುಖಭಂಗವನ್ನು ಅನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೂರು ಬಾರಿ ಶಾಸಕರಾಗಿದ್ದ ಬಿ.ನಾಗೇಂದ್ರ ವಿರುದ್ಧ 26 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ.

Ad Widget . Ad Widget . Ad Widget . Ad Widget .

ಕಳೆದ ಬಾರಿ ಮೊಳಕಾಲ್ಮೂರು, ಬಾದಾಮಿ ಎರಡೂ ಕಡೆ ನಿಂತು ಮೊಳಕಾಲ್ಮೂರಿನಲ್ಲಿ ಜಯ ಸಾಧಿಸಿದ್ದ ಬಿಜೆಪಿಯ ನಾಯಕ ಬಿ. ಶ್ರೀರಾಮುಲು ಈ ಬಾರಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಮುಗ್ಗರಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *