“ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಹಿಷ್ಕರಿಸಿ” |ಶಾಸಕ ಹರೀಶ್ ಪೂಂಜಾರಿಂದ ಬೆಳ್ತಂಗಡಿ ಜನತೆಗೆ ಮನವಿ?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅನುಷ್ಟಾನಕ್ಕೆ ತರಲಿರುವ ಗ್ಯಾರಂಟಿ ಯೋಜನೆಗಳನ್ನು ಬಹಿಷ್ಕರಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ಷೇತ್ರದ ಜನತೆಗೆ ಮನವಿ ಮಾಡಿದ್ದಾರೆ ಎಂಬ ಪೋಸ್ಟರ್ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Ad Widget ... ..

‘ನೀವು ಉಚಿತ ಯೋಜನೆಗಳನ್ನು ಪಡೆದರೆ ನನ್ನ ಮಾನ ಹರಾಜು ಹಾಕಿದಂತೆ, ಸ್ವಾಭಿಮಾನ ಇರುವ ನಾವು ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳನ್ನು ಪಡೆದುಕೊಳ್ಳುವುದು ಬೇಡ, ಯೋಜನೆಗಳನ್ನು ಬಹಿಷ್ಕರಿಸಿ ನನ್ನ ಮಾನ ಉಳಿಸಿ’ ಎಂದು ಮನವಿ ಮಾಡಲಾದ ಪೋಸ್ಟರ್ ಅನ್ನು ಜಾಲತಾಣಗಳಲ್ಲಿ ಕೆಲವರು ಹಂಚಿಕೊಂಡಿದ್ದಾರೆ.

Ad Widget

Leave a Comment

Your email address will not be published. Required fields are marked *