ಭಾರೀ ಗಾಳಿ ಮಳೆ| ಕಡಬ- ಸುಬ್ರಹ್ಮಣ್ಯ ಸಂಪರ್ಕ ರಸ್ತೆ ಸಂಚಾರ ಅಸ್ತವ್ಯಸ್ತ

ಸಮಗ್ರ ನ್ಯೂಸ್: ವಿಪರೀತ ಗಾಳಿ ಮತ್ತು ಮಳೆಯ ಪರಿಣಾಮ ಕಡಬ – ಸುಬ್ರಹ್ಮಣ್ಯ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.

Ad Widget ... ..

ಮರ್ಧಾಳದಲ್ಲಿ ಪ್ರವಾಸಿಗರ ಟಿಟಿ ವಾಹನವೊಂದರ ಮೇಲೆ ಮರ ಬಿದ್ದ ಪರಿಣಾಮ ಪ್ರಯಾಣಿಕರು ಜಖಂಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Ad Widget

ನೆಟ್ಟಣ, ಬಿಳಿನೆಲೆ, ಕೈಕಂಬ ಪ್ರದೇಶಗಳಲ್ಲಿ ರಸ್ತೆಗೆ ಮರಗಳು ಉರುಳಿದ ಪರಿಣಾಮ ರಸ್ತೆ ಸಂಪರ್ಕ ಬಂದ್ ಆಗಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು, ಅಗ್ನಿಶಾಮಕ ದಳ ತಂಡ ಕಾರ್ಯಾಚರಣೆ ನಡೆಸುತ್ತಿದೆ.

Leave a Comment

Your email address will not be published. Required fields are marked *