ಬೆಳ್ತಂಗಡಿ ಠಾಣೆಯಿಂದ ಸಿ.ಐ. ಸತ್ಯನಾರಾಯಣ ಅಲ್ದೂರಿಗೆ

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಆಲ್ದೂರಿನಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದ ಸತ್ಯನಾರಾಯಣ ಅವರು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮತ್ತೆ ಅಲ್ದೂರಿಗೆ ವರ್ಗಾವಣೆಗೊಂಡಿದ್ದಾರೆ.

. Ad Widget . Ad Widget . Ad Widget .

ಸತ್ಯನಾರಾಯಣ ಅವರು ವೃತ್ತ ನಿರೀಕ್ಷಕ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿ ಆಲ್ದೂರಿಗೆ ತೆರಳಿದ್ದಾರೆ‌. ಇಲಾಖಾ ಸಿಬ್ಬಂದಿಗಳು ಅವರನ್ನು ಠಾಣೆಯಲ್ಲಿ‌ ಗೌರವಿಸಿದರು. ಬೆಳ್ತಗಂಡಿ ಪೊಲೀಸ್ ಠಾಣೆಗೆ ನೂತನ ಇನ್ ಸ್ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕಗೊಳ್ಳುವ ಸಾಧ್ಯತೆಯಿದೆ‌ ಎಂದು ತಿಳಿದು ಬಂದಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *