ಜಿಲ್ಲಾ ಉಸ್ತುವಾರಿ ಸಚಿವರ ನೇಮಕ| ದ.ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

Ad Widget ... ..

ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

Ad Widget

ಸಂಪೂರ್ಣ ಪಟ್ಟಿ ಇಲ್ಲಿದೆ…
ಬೆಂಗಳೂರು ನಗರ- ಡಿಕೆ ಶಿವಕುಮಾರ್
ತುಮಕೂರು- ಡಾ. ಜಿ ಪರಮೇಶ್ವರ್
ಗದಗ- ಹೆಚ್.ಕೆ ಪಾಟೀಲ್
ಬೆಂಗಳೂರು ಗ್ರಾ.- ಕೆ.ಹೆಚ್ ಮುನಿಯಪ್ಪ
ರಾಮನಗರ- ರಾಮಲಿಂಗಾರೆಡ್ಡಿ
ಚಿಕ್ಕಮಗಳೂರು- ಕೆಜೆ ಜಾರ್ಜ್

ವಿಜಯಪುರ- ಎಂ.ಬಿ ಪಾಟೀಲ್
ದಕ್ಷಿಣ ಕನ್ನಡ- ದಿನೇಶ್ ಗುಂಡೂರಾವ್
ಮೈಸೂರು- ಹೆಚ್.ಸಿ ಮಹದೇವಪ್ಪ
ಬೆಳಗಾವಿ- ಸತೀಶ್ ಜಾರಕಿಹೊಳಿ
ಕಲಬುರ್ಗಿ- ಪ್ರಿಯಾಂಕಾ ಖರ್ಗೆ

ಹಾವೇರಿ- ಶಿವಾನಂದ ಪಾಟೀಲ್
ವಿಜಯನಗರ- ಜಮೀರ್ ಅಹ್ಮದ್ ಖಾನ್
ಯಾದಗಿರಿ- ಶರಬಸಪ್ಪ ದರ್ಶನಾಪುರ್
ಬೀದರ್- ಈಶ್ವರ್ ಖಂಡ್ರೆ
ಮಂಡ್ಯ- ಚೆಲುವರಾಯಸ್ವಾಮಿ

ದಾವಣಗೆರೆ- ಎಸ್.ಎಸ್ ಮಲ್ಲಿಕಾರ್ಜುನ್
ಧಾರವಾಡ- ಸಂತೋಷ್ ಲಾಡ್
ರಾಯಚೂರು- ಶರಣಪ್ರಕಾಶ್ ಪಾಟೀಲ್
ಬಾಗಲಕೋಟೆ- ಆರ್.ಬಿ ತಿಮ್ಮಾಪುರ
ಚಾಮರಾಜನಗರ- ಕೆ.ವೆಂಕಟೇಶ್

ಕೊಪ್ಪಳ- ಶಿವರಾಜ್ ತಂಗಡಗಿ
ಚಿತ್ರದುರ್ಗ- ಡಿ.ಸುಧಾಕರ್
ಬಳ್ಳಾರಿ- ಬಿ. ನಾಗೇಂದ್ರ
ಹಾಸನ- ಕೆ.ಎನ್ ರಾಜಣ್ಣ
ಕೋಲಾರ- ಬೈರತಿ ಸುರೇಶ್

ಉಡುಪಿ- ಲಕ್ಷ್ಮೀ ಹೆಬ್ಬಾಳ್ಕರ್
ಉತ್ತರ ಕನ್ನಡ- ಮಂಕಾಳ ವೈದ್ಯ
ಶಿವಮೊಗ್ಗ- ಮಧು ಬಂಗಾರಪ್ಪ
ಚಿಕ್ಕಬಳ್ಳಾಪುರ- ಡಾ. ಎಂ ಸಿ ಸುಧಾಕರ್
ಕೊಡಗು- ಎನ್.ಎಸ್ ಬೋಸರಾಜು

Leave a Comment

Your email address will not be published. Required fields are marked *