ಪಾಣತ್ತೂರಿನ ಪೆರಿಯಾರಂ ಬಳಿ ಟ್ಯಾಂಕರ್ ಪಲ್ಟಿ

ಸಮಗ್ರ ನ್ಯೂಸ್: ಮಂಗಳೂರಿಂದ ಡಿಸೇಲ್ ಹೇರಿಕೊಂಡು ಕರಿಕೆ ಬಾಗಕ್ಕೆ ಬರತ್ತಿದ್ದ ಟ್ಯಾಂಕರ್ ಪಾಣತ್ತೂರು ಸಮೀಪದ ಪರಿಯಾರಂ ಎಂಬಲ್ಲಿ ಪಲ್ಟಿಯಾಗಿ ಇಬ್ಬರು ಗಂಭೀರ ಸ್ವರೂಪದ ಗಾಯಗೊಂಡಿದ್ದಾಗಿ ತಿಳಿದುಬಂದಿದೆ.

Ad Widget ... ..

ಗಾಯಾಳುಗಳ ಹೇಳಿಕೆಯಂತೆ ಮತ್ತೋರ್ವನಿಗೆ ಹುಡುಕಾಟ ನಡೆಸಲಾಗುತ್ತಿದೆ, ಗಂಭೀರ ಗಾಯಗೊಂಡಿರುವ ಟ್ಯಾಂಕರ್ ಚಾಲಕ ಮತ್ತು ಮತ್ತೋರ್ವನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ ಹಲವು ಪಲ್ಟಿ ಹೊಡೆದಿದ್ದು

Ad Widget

ಅಪಘಾತದಲ್ಲಿ ಟ್ಯಾಂಕರ್ ನಜ್ಜುಗುಜ್ಜಾಗಿದ್ದು , ತುಂಬಿರುವ ಡೀಸೆಲ್ ಅಲ್ಪ ಪ್ರಮಾಣದಲ್ಲಿ ಸೋರಿಕೆಯಾಗುತ್ತಿರುವುದಾಗಿ ತಿಳಿದು ಬಂದಿದೆ.

ಕಳೆದ ವರ್ಷ ಇದೇ ಪ್ರದೇಶದಲ್ಲಿ ಸುಳ್ಯದಿಂದ ತೆರಳುತ್ತಿದ್ದ ಕೇರಳ ಬಸ್ ಪಲ್ಟಿಯಾಗಿ 7 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದರು. ಈ ಬೀಕರ ಅಪಘಾತ ನೆನಪು ಮಾಸುವ ಮುನ್ನ ಅದೇ ಸ್ಥಳದಲ್ಲಿ ಟ್ಯಾಂಕರ್ ಪಲ್ಟಿಯಾಗಿದೆ.

Leave a Comment

Your email address will not be published. Required fields are marked *