June 2023

ಕಾಣೆಯಾಗಿದ್ದ ಜಲಾಂತರ್ಗಾಮಿ ನೌಕೆಯ ಅವಶೇಷ ಪತ್ತೆ

ಸಮಗ್ರ ನ್ಯೂಸ್: ಕಾಣೆಯಾದ ಟೈಟಾನಿಕ್ ಪ್ರವಾಸಿ ಜಲಾಂತರ್ಗಾಮಿ ನೌಕೆಯ ಹುಡುಕಾಟದಲ್ಲಿ ರಿಮೋಟ್ ಚಾಲಿತ ವಾಹನದಿಂದ ಅವಶೇಷಗಳು ಪತ್ತೆಯಾಗಿವೆ ಎಂದು ಯುಎಸ್ ಕೋಸ್ಟ್ ಗಾರ್ಡ್ ಗುರುವಾರ ತಿಳಿಸಿದೆ. ಕಾಣೆಯಾದ ಟೈಟಾನಿಕ್ ಜಲಾಂತರ್ಗಾಮಿ ನೌಕೆಗಾಗಿ ಶೋಧ ನಡೆಸುತ್ತಿರುವ ತಂಡಗಳು ಅವಶೇಷಗಳನ್ನ ಪತ್ತೆಹಚ್ಚಿವೆ ಮತ್ತು ಅದನ್ನ ಮೌಲ್ಯಮಾಪನ ಮಾಡಲಾಗುತ್ತಿದೆ ಎಂದು ಯುಎಸ್ಸಿಜಿ ತಿಳಿಸಿದೆ.

ಕಾಣೆಯಾಗಿದ್ದ ಜಲಾಂತರ್ಗಾಮಿ ನೌಕೆಯ ಅವಶೇಷ ಪತ್ತೆ Read More »

ಬೆನ್ನು ನೋವು ಎಂದು ಬಂದ ಯುವತಿಯ ಪ್ರಾಣ ತೆಗೆದರಾ ಡಾಕ್ಟರ್!? |ಇಲ್ಲಸಲ್ಲದ ಚಿಕಿತ್ಸೆ ನೀಡಿ ಮನೆಗೆ ಶವ ಕಳುಹಿಸಿದ ಉಡುಪಿ ಸಿಟಿ ಆಸ್ಪತ್ರೆ

ಸಮಗ್ರ ನ್ಯೂಸ್:‌ ಬೆನ್ನು ನೋವು ಎಂದು ಹೋದ ಯುವತಿಗೆ ಇಲ್ಲಸಲ್ಲದ ಚಿಕಿತ್ಸೆ ಮಾಡಿ ಯುವತಿಯ ಜೀವ ತೆಗೆದಿದ್ದಾರೆ ಎನ್ನಲಾದ ಘಟನೆ ಉಡುಪಿಯ ಸಿಟಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ನಿಖಿತಾ ಎಂದು ಗುರುತಿಸಲಾಗಿದೆ. ಈಕೆ ವಿದ್ಯಾರ್ಥಿಯಾಗಿದ್ದು ಕೆಲ ದಿನಗಳ ಹಿಂದೆ ಬೆನ್ನು ನೋವು ಎಂದು ಪರೀಕ್ಷೆ ಮಾಡಿಸಲು ಉಡುಪಿಯಲ್ಲಿರುವ ಸಿಟಿ ಆಸ್ಪತ್ರೆಗೆ ಹೋಗಿದ್ದಳು. ಈ ವೇಲೆ ಅಲ್ಲಿಯ ವೈದ್ಯರು ಆಕೆಯನ್ನು ಪರೀಕ್ಷೆ ಮಾಡಿ ನಿನಗೆ ಅರ್ನಿಯಾ, ಅಪೆಂಡಿಕ್ಸ್‌ ಇದೆ ಎಂದು ಇತ್ಯಾದಿ ಇಲ್ಲ ಸಲ್ಲದ ಗುಣಮಟ್ಟದ ಪರೀಕ್ಷೆಗಳನ್ನು

ಬೆನ್ನು ನೋವು ಎಂದು ಬಂದ ಯುವತಿಯ ಪ್ರಾಣ ತೆಗೆದರಾ ಡಾಕ್ಟರ್!? |ಇಲ್ಲಸಲ್ಲದ ಚಿಕಿತ್ಸೆ ನೀಡಿ ಮನೆಗೆ ಶವ ಕಳುಹಿಸಿದ ಉಡುಪಿ ಸಿಟಿ ಆಸ್ಪತ್ರೆ Read More »

ಜಾಗತಿಕ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಮತ್ತೆ ಮೋದಿಯೇ ನಂ.1

ಸಮಗ್ರ ನ್ಯೂಸ್: ಜಾಗತಿಕ ಜನಪ್ರಿಯ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು‌ ಮತ್ತೊಮ್ಮೆ ಮೊದಲ ಸ್ಥಾವವನ್ನು ಗಿಟ್ಟಿಸಿಕೊಂಡು, ಮುನ್ನಡೆದಿದ್ದಾರೆ. ಈ ಮೂಲಕ ಪ್ರಧಾನಿ ಮೋದಿಯವರು ಮತ್ತೆ ವಿಶ್ವದ ನಂ.1 ಜನಪ್ರಿಯ ನಾಯಕರ ಪಟ್ಟಿಯಲ್ಲೇ ಮುಂದುವರೆದಿದ್ದಾರೆ. ಈ ಬಗ್ಗೆ ಮಾರ್ನಿಂಗ್ ಕನ್ಸಲ್ಟ್ ಎನ್ನುವಂತ ಸಂಸ್ಥೆಯೊಂದು ಸಮೀಕ್ಷೆ ನಡೆಸಿದೆ. ತನ್ನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿ ಶೇ.76ರಷ್ಟು ಅನುಮೋದನೆಯ ರೇಟಿಂಗ್ ಪಡೆದಿರುವಂತ ಪ್ರಧಾನಿ ಮೋದಿಯವರು ನಂ.1 ಜನಪ್ರಿಯ ಜಾಗತಿಕ ನಾಯಕರಾಗಿ ಮತ್ತೊಮ್ಮೆ ಮೊದಲ ಸ್ಥಾನವನ್ನು ಗಳಿಸಿಕೊಂಡಿದ್ದಾರೆ. ಅಂದಹಾಗೇ ಅಮೇರಿಕಾ ಮೂಲಕ

ಜಾಗತಿಕ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಮತ್ತೆ ಮೋದಿಯೇ ನಂ.1 Read More »

ಸುಳ್ಯ: ಎರಡು ಮನೆಗಳಿಂದ ದರೋಡೆ| ನಗದು ಸಹಿತ ಚಿನ್ನಾಭರಣ ಎಗರಿಸಿದ ಕಳ್ಳರು

ಸಮಗ್ರ ನ್ಯೂಸ್: ಎರಡು ಮನೆಗಳಿಂದ ನಗ-ನಗದು ಕದ್ದೊಯ್ದ ಕಳ್ಳರು ಕೈಚಳಕ ತೋರಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕನಕಮಜಲು ಹಾಗೂ ಜಾಲ್ಸೂರು ಎಂಬಲ್ಲಿ ನಡೆದಿದೆ. ಪ್ರಕರಣ.೧:ಸಂಬಂಧಿಕರ ಮನೆಗೆ ಮನೆಮಂದಿ ತೆರಳಿದ್ದ ವೇಳೆ ಮನೆಯಲ್ಲಿ ನಗದು ಸಹಿತ ಚಿನ್ನಾಭರಣ ಕಳವು ಮಾಡಿರುವ ಸುಳ್ಯ ತಾಲೂಕಿನ ಕನಕಮಜಲು ಎಂಬಲ್ಲಿ ನಡೆದಿದೆ. ಇಲ್ಲಿನ ಕನಕಮಜಲು ಗ್ರಾಮದ ಸಣ್ಣಮೂಲೆ ಕೆ.ಮೂಸಾ. ಎಂಬವರ ಪುತ್ರ ಕೆ.ಮಹಮ್ಮದ್ ಹಸನ್ ಎಮಬವರ ಮನೆಯಲ್ಲಿ ಕಳವು ಕೃತ್ಯ ನಡೆದಿದೆ. ಮಹಮ್ಮದ್ ಹಸನ್ ಅವರು ಜೂ.17ರಂದು ತಮ್ಮ ಹೆಂಡತಿಯ

ಸುಳ್ಯ: ಎರಡು ಮನೆಗಳಿಂದ ದರೋಡೆ| ನಗದು ಸಹಿತ ಚಿನ್ನಾಭರಣ ಎಗರಿಸಿದ ಕಳ್ಳರು Read More »

ಕಡಬ: ರೈಲ್ವೆ ಹಳಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ರೈಲ್ವೇ ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡುಕೊಂಡಿರುವ ಘಟನೆ ಬುಧವಾರ ರಾತ್ರಿ ಕಡಬ ತಾಲೂಕಿನ ನೆಟ್ಟಣದಲ್ಲಿ ನಡೆದಿದೆ. ಕಡಬ ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ (45) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಎಲಿಮಲೆ ರಬ್ಬರ್ ಪ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದರು ಆದರೆ ಕೆಲ ಸಮಯದಿಂದ ಕೆಲಸಕ್ಕೆ ಗೈರು ಹಾಜರಾಗುತ್ತಿದ್ದರು ಎಂದು ತಿಳಿದುಬಂದಿದೆ. ಇದೀಗ ಇವರು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕಡಬ: ರೈಲ್ವೆ ಹಳಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ Read More »

ಅಭ್ಯರ್ಥಿ ಜಿ ಕೃಷ್ಣಪ್ಪ, ಕೆಲವು ನಾಯಕರ ದ್ವೇಷ ರಾಜಕಾರಣ| ಸುಳ್ಯ- ಕಡಬ ಕಾಂಗ್ರೇಸ್ ಮುಖಂಡರಿಂದ ಕೆಪಿಸಿಸಿ ಶಿಸ್ತುಪಾಲನ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಭೇಟಿ

ಸಮಗ್ರ ನ್ಯೂಸ್:‌ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯ ನಂತರ ನಡೆದ ಬೆಳವಣಿಗೆಯಲ್ಲಿ ಸುಳ್ಯ ಮತ್ತು ಕಡಬದ ಪ್ರಮುಖ ನಾಯಕರುಗಳಿಗೆ ಶೋಕಾಸ್ ನೋಟೀಸ್ ಮತ್ತು ಪಕ್ಷದಿಂದ ಉಚ್ಚಾಟನೆಯ ಆದೇಶ ಬಂದಿರುವ ಹಿನ್ನೆಲೆಯಲ್ಲಿ ವಾಸ್ತವ ವಿಚಾರವನ್ನು ಮತ್ತು ಅಭ್ಯರ್ಥಿ ಜಿ ಕೃಷ್ಣಪ್ಪ ಮತ್ತು ಕೆಲವು ನಾಯಕರ ದ್ವೇಷ ರಾಜಕಾರಣದ ಬಗ್ಗೆ ಮನವರಿಕೆ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಶಿಸ್ತು ಪಾಲನ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ರವರನ್ನು ಸುಳ್ಯ ಮತ್ತು ಕಡಬದ ನಾಯಕರು ಬೆಂಗಳೂರಿನಲ್ಲಿ ಭೇಟಿ

ಅಭ್ಯರ್ಥಿ ಜಿ ಕೃಷ್ಣಪ್ಪ, ಕೆಲವು ನಾಯಕರ ದ್ವೇಷ ರಾಜಕಾರಣ| ಸುಳ್ಯ- ಕಡಬ ಕಾಂಗ್ರೇಸ್ ಮುಖಂಡರಿಂದ ಕೆಪಿಸಿಸಿ ಶಿಸ್ತುಪಾಲನ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಭೇಟಿ Read More »

‌ಮಂಗಳೂರು: ರಸ್ತೆಗೆ ಅಡ್ಡ ಬಂದ ಮಹಿಳೆ ಪ್ರಾಣ ರಕ್ಷಿಸಿದ ಬಸ್‌ ಚಾಲಕ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ರಸ್ತೆಗೆ ಅಡ್ಡ ಬಂದ ಮಹಿಳೆ ಪ್ರಾಣ ರಕ್ಷಿಸಿದ ಬಸ್‌ ಚಾಲಕ ವಿರುದ್ಧ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಡಿಪು ಭಾಗದಿಂದ ತೌಡುಗೋಳಿ ಕ್ರಾಸ್ ಮೂಲಕ ಮಂಗಳೂರು ತೆರಳುತ್ತಿದ್ದ ಗೋಪಾಲಕೃಷ್ಣ ಹೆಸರಿನ ಖಾಸಗಿ ಬಸ್ ಜೂನ್ 20ರಂದು ಮಧ್ಯಾಹ್ನ ಬರುತ್ತಿದ್ದಾಗ ಮಹಿಳೆ ಅಡ್ಡ ಬಂದ ಘಟನೆ ನಡೆದಿತ್ತು. ತೌಡುಗೋಳಿ ಕ್ರಾಸ್ ನಲ್ಲಿ ಮಹಿಳೆ ಅಡ್ಡ ಬಂದಿದ್ದು ಕೂಡಲೇ ಗಮನಿಸಿದ ಚಾಲಕ ನಾಗರಾಜ್ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ್ದರು. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು,

‌ಮಂಗಳೂರು: ರಸ್ತೆಗೆ ಅಡ್ಡ ಬಂದ ಮಹಿಳೆ ಪ್ರಾಣ ರಕ್ಷಿಸಿದ ಬಸ್‌ ಚಾಲಕ ವಿರುದ್ಧ ಪ್ರಕರಣ ದಾಖಲು Read More »

ಕಡಬ: ಲಂಚ ಪಡೆಯುತ್ತಿದ್ದ ಪಿಡಿಓ ಲೋಕಾಯಯಕ್ತ ಬಲೆಗೆ

ಸಮಗ್ರ ನ್ಯೂಸ್: ಪಿಡಿಓನೋರ್ವ ಅರ್ಜಿದಾರನ್ನು ಸತಾಯಿಸಿ ಲಂಚ ಪಡೆಯುತ್ತಿದ್ದಾಗ ಲೋಕಾಯಯಕ್ತ ಬಲೆಗೆ ಬಿದ್ದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. ಕೌಕ್ರಾಡಿ ಗ್ರಾಮ ಪಂಚಾಯತ್ ಪಿಡಿಓ ಮಹೇಶ್ ಎಂಬಾತ ಅರ್ಜಿದಾರರಿಂದ ಖಾತೆ ಬದಲಾವಣೆಗೆ 20 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ನೊಂದು ನೇರ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಜೂನ್ 22 ರಂದು ಲಂಚದ 20 ಸಾವಿರ ರೂಪಾಯಿ ಹಣ ಅರ್ಜಿದಾರರಿಂದ ಪಡೆಯುತ್ತಿದ್ದ ವೇಳೆ

ಕಡಬ: ಲಂಚ ಪಡೆಯುತ್ತಿದ್ದ ಪಿಡಿಓ ಲೋಕಾಯಯಕ್ತ ಬಲೆಗೆ Read More »

ಜುಲೈನಲ್ಲಿ ಸಿಗೋದಿಲ್ಲ ಅನ್ನಭಾಗ್ಯದ 10ಕೆ.ಜಿ ಅಕ್ಕಿ| ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದೇನು?

ಸಮಗ್ರ ನ್ಯೂಸ್: ಆಗಸ್ಟ್‌ನಿಂದ ಹೆಚ್ಚುವರಿ ಅಕ್ಕಿಯನ್ನು ನೀಡಲಾಗುವುದು ಅಂತ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್‌ ಮುನಿಯಪ್ಪ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಅಕ್ಕಿ ನೀಡುವುದಕ್ಕೆ ಸಹಕಾರವನ್ನು ನೀಡುತ್ತಿಲ್ಲ, ಹೀಗಾಗಿ ಬೇರೆ ರಾಜ್ಯಗಳಿದಂ ಅಕ್ಕಿ ಖರೀದಿಗೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಮುಂದಿನ ವಾರದಲ್ಲಿ ದರ ನಿಗದಿಯಾಗಲಿದೆ, ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಆಗಸ್ಟ್‌ ತಿಂಗಳಿನಿಂದ ಅಕ್ಕಿಯನ್ನು ನೀಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ

ಜುಲೈನಲ್ಲಿ ಸಿಗೋದಿಲ್ಲ ಅನ್ನಭಾಗ್ಯದ 10ಕೆ.ಜಿ ಅಕ್ಕಿ| ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದೇನು? Read More »

ಕಡಬ: ನೂತನ ಚಿನ್ನದ ಅಂಗಡಿ ಮಾಲಕ ಅಪಘಾತದಲ್ಲಿ ಮೃತ್ಯು..?|ಬೆಳ್ತಂಗಡಿಗೆಂದು ಹೋದವನ ಶವ ಗುಂಡ್ಯದ ಗುಂಡಿಯಲ್ಲಿ ಪತ್ತೆ…!

ಸಮಗ್ರ ನ್ಯೂಸ್: ನೂತನ ಚಿನ್ನದ ಅಂಗಡಿ ಉದ್ಘಾಟನೆಯ ದಿನ ಮಾಲಕ ಅಪಘಾತದಲ್ಲಿ ಮೃತಪಟ್ಟ ಘಟನೆ ಗುರುವಾರದಂದು ಬೆಂಗಳೂರು-ಮಂಗಳೂರು ರಾ.ಹೆದ್ದಾರಿಯ ಗುಂಡ್ಯ ಬಳಿ ಸಂಭವಿಸಿದೆ. ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ. ಈತನ ಮಾಲೀಕತ್ವದಲ್ಲಿ ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಜೂ.22 ರಂದು ‘ಐಶ್ವರ್ಯ ಗೋಲ್ಡ್’ ಹೆಸರಿನ ಚಿನ್ನದಂಗಡಿ ಶುಭಾರಂಭದ ತಯಾರಿ ನಡೆಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಜೂ.21 ರಂದು ಆಹ್ವಾನ ಪತ್ರ ಕೊಡಲು ಬೆಳ್ತಂಗಡಿ ಕಡೆ ಹೋಗಿ ಬರುವುದಾಗಿ ಮನೆಯಲ್ಲಿ ಮತ್ತು ಗೆಳೆಯರಲ್ಲಿ ಹೇಳಿ ಹೊಗಿದ್ದ.

ಕಡಬ: ನೂತನ ಚಿನ್ನದ ಅಂಗಡಿ ಮಾಲಕ ಅಪಘಾತದಲ್ಲಿ ಮೃತ್ಯು..?|ಬೆಳ್ತಂಗಡಿಗೆಂದು ಹೋದವನ ಶವ ಗುಂಡ್ಯದ ಗುಂಡಿಯಲ್ಲಿ ಪತ್ತೆ…! Read More »