June 2023

‘ಬಡವರ ಫೈಸ್ಟಾರ್’ ಇನ್ಮುಂದೆ ಹೈಟೆಕ್| ಇಂದಿರಾ ಕ್ಯಾಂಟೀನ್ ಗೆ ಮರುಜೀವ; ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ

ಸಮಗ್ರ ನ್ಯೂಸ್: ಬಡವರ್ ಫೈ ಸ್ಟಾರ್ ಇಂದಿರಾ ಕ್ಯಾಂಟೀನ್ ಮತ್ತಷ್ಟು ಹೈಟೆಕ್ ಆಗಲಿದ್ದು, ಇಂದಿರಾ ಕ್ಯಾಂಟೀನ್ ನಲ್ಲಿ ‘ನಂದಿನಿ’ ಉತ್ಪನ್ನಗಳ ಮಾರಾಟಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. , ಈ ಬಗ್ಗೆ ಕೆಎಂಎಫ್ ನೂತನ ಅಧ್ಯಕ್ಷ ಭೀಮಾನಾಯ್ಕ್ ಮಾಹಿತಿ ನೀಡಿದ್ದು, ಕೆಎಂಎಫ್ ಸಹಯೋಗದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ ನಡೆಸಿದ್ದು ಸಿಎಂ ಜೊತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದಿದ್ದಾರೆ. ಚಾಕೋಲೇಟ್ , ಬಿಸ್ಕತ್, ಐಸ್ ಕ್ರೀಂ , ಹಾಲು, ಮೊಸರು ಸೇರಿದಂತೆ ಹಲವು ನಂದಿನಿ […]

‘ಬಡವರ ಫೈಸ್ಟಾರ್’ ಇನ್ಮುಂದೆ ಹೈಟೆಕ್| ಇಂದಿರಾ ಕ್ಯಾಂಟೀನ್ ಗೆ ಮರುಜೀವ; ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ Read More »

ಎರಡು ಬಲ್ಬ್ ನ ಮನೆಗೆ ಒಂದು ಲಕ್ಷ ಬಿಲ್| ಜೆಸ್ಕಾಂ ಸಿಬ್ಬಂದಿ ರಾಕ್; ಅಜ್ಜಿ ಫುಲ್ ಶಾಕ್

ಸಮಗ್ರ ನ್ಯೂಸ್: ಸಣ್ಣ ತಗಡಿನ ಮನೆಯಲ್ಲಿ ವಾಸ, ಮನೆಯಲ್ಲಿ ಎರಡೇ ಬಲ್ಬ್, ಭಾಗ್ಯ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡು ದಿನದ ಊಟಕ್ಕೆ ಕಷ್ಟಪಡುತ್ತಾ ಬದುಕು ಸಾಗಿಸುತ್ತಿರುವ 80 ವರ್ಷದ ಅಜ್ಜಿಗೆ ಬಂದಿರುವ ವಿದ್ಯುತ್ ಬಿಲ್ಲು ಬರೋಬ್ಬರಿ 1 ಲಕ್ಷ ರೂಪಾಯಿ. ಕೊಪ್ಪಳದ ಭಾಗ್ಯನಗರದಲ್ಲಿ ಸಣ್ಣ ತಗಡಿನ ಶೆಡ್​ನಲ್ಲಿ ವಾಸವಾಗಿರುವ 90 ವಯಸ್ಸಿನ ಗಿರಿಜಮ್ಮ ಮನೆಯಲ್ಲಿ ಎರಡು ಬಲ್ಬ್ ಸಂಪರ್ಕ ಹಾಕಿಸಿಕೊಂಡಿದ್ದಾರಷ್ಟೆ. ಈ ಅಜ್ಜಿ ಭಾಗ್ಯ ಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡಿದ್ದರು. ಹೀಗಾಗಿ ಜೆಸ್ಕಾಂ, 70

ಎರಡು ಬಲ್ಬ್ ನ ಮನೆಗೆ ಒಂದು ಲಕ್ಷ ಬಿಲ್| ಜೆಸ್ಕಾಂ ಸಿಬ್ಬಂದಿ ರಾಕ್; ಅಜ್ಜಿ ಫುಲ್ ಶಾಕ್ Read More »

ಪುತ್ತೂರು: ಇನ್ನರ್‌ವೀಲ್ ಕ್ಲಬ್ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಸಮಗ್ರ ನ್ಯೂಸ್: ಇನ್ನರ್‌ವೀಲ್ ಕ್ಲಬ್ ಪುತ್ತೂರು ಮತ್ತು ಪುತ್ತೂರು ಸಿಟಿ ಹಾಸ್ಪಿಟಲ್ ಚಾರಿಟೇಬಲ್ ಟ್ರಸ್ಟ್ ಜಂಟಿಯಾಗಿ ಜೂನ್ ೨೧ರಂದು ಪುತ್ತೂರು ಸಿಟಿ ಹಾಸ್ಪಿಟಲ್‌ನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಿತು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ಚೇತನ ಮುದ್ರಜೆ (ಬಿ.ಎ.ಎಮ್.ಎಸ್ ವೈ.ಐ.ಸಿ) ಸಹಕರಿಸಿದರು. ಪುತ್ತೂರು ಸಿಟಿ ಹಾಸ್ಪಿಟಲ್‌ನ ಪೂರ್ವ ಅಧ್ಯಕ್ಷರು ಶ್ರೀಮತಿ ಮಂಜುಳಾ ಭಾಸ್ಕರ್, ಮಕ್ಕಳ ತಜ್ಞ ಡಾ. ಎಮ್.ಎಸ್ ಶೆಣೈ, ಇನ್ನರ್‌ವೀಲ್ ಸಂಸ್ಥೆಯ ನಿರ್ದೇಶಕರುಗಳಾದ ಶ್ರೀಮತಿ ವಿಜಯಲಕ್ಷ್ಮಿ ಶೆಣೈ, ಶ್ರೀಮತಿ ರಾಜಿ ಬಲರಾಮ್, ಶ್ರೀಮತಿ ವೀಣಾ ಬಿ.ಕೆ, ಇನ್ನರ್‌ವೀಲ್ ಅಧ್ಯಕ್ಷೆ

ಪುತ್ತೂರು: ಇನ್ನರ್‌ವೀಲ್ ಕ್ಲಬ್ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಇಳಿಕೆಯ ಹಾದಿಯಲ್ಲಿ ಚಿನ್ನದ ದರ| ಇಂದಿನ ಮಾರುಕಟ್ಟೆ ಹೇಗಿದೆ ಗೊತ್ತಾ?

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರ ಇಳಿಕೆ ಕಾಣುತ್ತಿದೆ. ಚಿನಿವಾರ ಪೇಟೆಗೆ ಹೋಗಿ ಚಿನ್ನ ಅಥವಾ ಬೆಳ್ಳಿ ಆಭರಣ ಖರೀದಿಸಲು ಬಯಸುವವರು ಇದರ ಲಾಭ ಪಡೆಯಬಹುದು. ಹೂಡಿಕೆದಾರರು ದರ ಕಡಿಮೆ ಇರುವ ಸಮಯದಲ್ಲಿ ಖರೀದಿಸಿದರೆ ಹೆಚ್ಚಿನ ಲಾಭ ಪಡೆಯಬಹುದು. ಇಂದು ಮಂಗಳೂರು, ಮೈಸೂರು ಸೇರಿದಂತೆ ರಾಜ್ಯ ಮತ್ತು ಹೊರರಾಜ್ಯದ ಪ್ರಮುಖ ನಗರಗಳಲ್ಲಿಇಂದಿನ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂದು ತಿಳಿದುಕೊಳ್ಳೋಣ. ಇಂದು ಒಂದು ಗ್ರಾಂ 22 ಕ್ಯಾರೆಟ್‌ ಚಿನ್ನದ ದರ

ಇಳಿಕೆಯ ಹಾದಿಯಲ್ಲಿ ಚಿನ್ನದ ದರ| ಇಂದಿನ ಮಾರುಕಟ್ಟೆ ಹೇಗಿದೆ ಗೊತ್ತಾ? Read More »

ಗೃಹಜ್ಯೋತಿ ಸರ್ವರ್ ಸಮಸ್ಯೆ ಕ್ಲಿಯರ್| ಇಂದಿನಿಂದ 2 ಸಾವಿರ ಕೇಂದ್ರಗಳಲ್ಲಿ ನೋಂದಣಿ

ಸಮಗ್ರ ನ್ಯೂಸ್: ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದಿನಿಂದ ರಾಜ್ಯಾದ್ಯಂತ 2,000 ಕೇಂದ್ರಗಳಲ್ಲಿ ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಗೆ ನೋಂದಾಯಿಸಲು ಸೇವಾಸಿಂಧು ವೆಬ್ ಸೈಟ್ ನಲ್ಲಿ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 2,000 ಕೇಂದ್ರಗಳಲ್ಲಿ ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಒನ್, ಗ್ರಾಮ ಒನ್, ವಿದ್ಯುತ್ ಚ್ಛಕ್ತ ಕಚೇರಿಗಳು, ಗ್ರಾಮಪಂಚಾಯಿತಿಗಳು ಹಾಗೂ ನಾಡಕಚೇರಿಗಳಲ್ಲಿ ನೋಂದಣಿ ಮಾಡಲಾಗುವುದು. ಈ ಕೇಂದ್ರಗಳಲ್ಲಿ

ಗೃಹಜ್ಯೋತಿ ಸರ್ವರ್ ಸಮಸ್ಯೆ ಕ್ಲಿಯರ್| ಇಂದಿನಿಂದ 2 ಸಾವಿರ ಕೇಂದ್ರಗಳಲ್ಲಿ ನೋಂದಣಿ Read More »

ಮಳೆಗಾಲದಲ್ಲಿ ಮಕ್ಕಳ ಆರೈಕೆ ಹೀಗಿರಲಿ…

ಸಮಗ್ರ ನ್ಯೂಸ್: ಮಳೆಗಾಲ ಶುರುವಾಗಿದೆ. ಅದರ ಜೊತೆಗೆ ಮಕ್ಕಳಿಗೆ ಶಾಲೆ ಕೂಡ ಆರಂಭವಾಗಿದೆ. ನಿಧಾನಕ್ಕೆ ಶೀತ ಕೆಮ್ಮು ಕೂಡ ಅವರಲ್ಲಿ ಕಾಣಿಸಿಕೊಳ್ಳಲು ಶುರುವಾಗುತ್ತದೆ. ಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗುತ್ತದೆ. ಮಳೆಗಾಲದಲ್ಲಿ ಮಕ್ಕಳ ಆರೈಕೆ ಬಗ್ಗೆ ಇಲ್ಲೊಂದಿಷ್ಟು ಮಾಹಿತಿ ಇದೆ ನೋಡಿ. ಮಳೆಗಾಲದಲ್ಲಿ ಮಕ್ಕಳಿಗೆ ಆದಷ್ಟು ಬೆಚ್ಚಗಿನ ಉಡುಪು ಹಾಕಿ. ಅವರ ಕಾಲು, ಕೈ ಎಲ್ಲಾ ಚೆನ್ನಾಗಿ ಮುಚ್ಚುವಂತಹ ಬಟ್ಟೆ ಹಾಕಿ. ಇನ್ನು ಶಾಲೆಗೆ ಹೋಗುವ ಮಕ್ಕಳಿದ್ದರೆ ರಾತ್ರಿ ಮಲಗುವಾಗ ಅವರ ಕಾಲಿಗೆ ತುಸು

ಮಳೆಗಾಲದಲ್ಲಿ ಮಕ್ಕಳ ಆರೈಕೆ ಹೀಗಿರಲಿ… Read More »

ಹವಾಮಾನ ವರದಿ| ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಮುಂಗಾರು ಕೊಂಚ ಸುಧಾರಣೆಗೊಂಡಿದ್ದು, ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಕರಾವಳಿಯ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ತುಮಕೂರು, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40-45 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಹವಾಮಾನ ವರದಿ| ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ Read More »

ಸಂಪಾಜೆ: ದೇವರಕೊಲ್ಲಿ ಅಪಘಾತ ಪ್ರಕರಣ| ಗಾಯಾಳುಗಳ ಪೈಕಿ ಓರ್ವ ಸಾವು

ಸಮಗ್ರ ನ್ಯೂಸ್: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಸಮೀಪ ದೇವರಕೊಲ್ಲಿ ಎಂಬಲ್ಲಿ ಬುಧವಾರ ರಾತ್ರಿ ಕಾರಿಗೆ ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದು ಉಂಟಾದ ಭೀಕರ ಅಪಘಾತಪ್ರಕರಣದಲ್ಲಿ ಓರ್ವ ಮೃತಪಟ್ಟು ಐವರು ಗಾಯಗೊಂಡ ಘಟನೆ ವರದಿಯಾಗಿದೆ. ಮೃತರನ್ನು ಬೆಂಗಳೂರು ಮೂಲದ ರವಿ ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ ಇತರ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಪಾಜೆ: ದೇವರಕೊಲ್ಲಿ ಅಪಘಾತ ಪ್ರಕರಣ| ಗಾಯಾಳುಗಳ ಪೈಕಿ ಓರ್ವ ಸಾವು Read More »

ಸಂಪಾಜೆ: ಸ್ವಿಫ್ಟ್ ಕಾರು – ಕಂಟೈನರ್ ನಡುವೆ ಭೀಕರ ಅಪಘಾತ| ಮೂವರು ಗಂಭೀರ

ಸಮಗ್ರ ನ್ಯೂಸ್: ಸ್ವಿಫ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ದೇವರಕೊಲ್ಲಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಐದು ಮಂದಿ ಪ್ರಯಾಣಿಸುತ್ತಿದ್ದು, ಇವರಲ್ಲಿ ಮೂರು ಮಂದಿಗೆ ತೀವ್ರ ಗಾಯಗಳಾಗಿದ್ದು,ಗಾಯಾಳುಗಳನ್ನು ಸಂಪಾಜೆ ಪ್ರಾ.ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಂಟೈನರ್ ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ. ಕಂಟೈನರ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಕಾರು

ಸಂಪಾಜೆ: ಸ್ವಿಫ್ಟ್ ಕಾರು – ಕಂಟೈನರ್ ನಡುವೆ ಭೀಕರ ಅಪಘಾತ| ಮೂವರು ಗಂಭೀರ Read More »

ಸಂಪಾಜೆ: ವಲಸೆ ಕಾರ್ಮಿಕರ ತಪಾಸಣೆ

ಸಮಗ್ರ ನ್ಯೂಸ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಗು, ಜಿಲ್ಲಾ ಆಸ್ಪತ್ರೆ ಐಸಿಟಿಸಿ ವಿಭಾಗ, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ, ಉದ್ಭವ್ ಸಂಸ್ಥೆ ಬೆಂಗಳೂರು, ಆಶೋದಯ ಸಮಿತಿ ಕೊಡಗು ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಜೂ.21ರ ಬುಧವಾರ ವಲಸೆ ಕಾರ್ಮಿಕರ ತಪಾಸಣೆ ನಡೆಯಿತು. ಕೊಯಾನಾಡು ಎಸ್ಟೇಟ್ ನ ವಲಸೆ ಕಾರ್ಮಿಕರು ಮತ್ತು ಅಲ್ಲಿ ಕೆಲಸ ಮಾಡುವ ಸ್ಥಳೀಯ ಕಾರ್ಮಿಕರಿಗೆ, ICTC ವಿಭಾಗ ಮತ್ತು NCD ವಿಭಾಗ ಹಾಗೂ TB, ಲೇಪರ್ಸಿ ಹಾಗೂ ಇನ್ನಿತರ NHP ಕಾರ್ಯಕ್ರಮದ ಬಗ್ಗೆ

ಸಂಪಾಜೆ: ವಲಸೆ ಕಾರ್ಮಿಕರ ತಪಾಸಣೆ Read More »