ಸುಳ್ಯ:ಜು.19 ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ | ಆಮಂತ್ರಣ ಪತ್ರಿಕೆ ಬಿಡುಗಡೆ
ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ 25 ವರ್ಷ ಪೂರ್ಣಗೊಳಿಸಿದ ನೆನಪಿಗಾಗಿ ಜು.19 ರಂದು ನಡೆಯಲಿರುವ ಬೆಳ್ಳಿ ಹಬ್ಬ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಜೂ.21 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು. ಆ ಬಳಿಕ ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ನಡೆಯಿತು. ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿ ಅಧ್ಯಕ್ಷತೆ […]
ಸುಳ್ಯ:ಜು.19 ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ | ಆಮಂತ್ರಣ ಪತ್ರಿಕೆ ಬಿಡುಗಡೆ Read More »