June 2023

ರಾಜ್ಯಾದ್ಯಂತ ಉತ್ತಮ ಮಳೆ; ಸಿಡಿಲಿಗೆ ಓರ್ವ ಬಲಿ| ಶಿವಮೊಗ್ಗದಲ್ಲಿ ತೇಲಿದ ವಾಹನಗಳು

ಸಮಗ್ರ ನ್ಯೂಸ್: ರಾಜ್ಯದ ಬೆಂಗಳೂರು, ಮಂಡ್ಯ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಕೋಲಾರ ಸೇರಿದಂತೆ ವಿವಿಧೆಡೆ ಮಂಗಳವಾರ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಬೀರುವಳ್ಳಿಯ ರೈತ ಮಂಜುನಾಥ್ ಮೃತಪಟ್ಟಿದ್ದು, ಮತ್ತೊಬ್ಬ ರೈತ ರಾಜು ಗಾಯಗೊಂಡಿದ್ದಾರೆ. ದಾವಣಗೆರೆ, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳ ವಿವಿಧೆಡೆ ಮಂಗಳವಾರ ಉತ್ತಮ ಮಳೆ ಸುರಿದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನದ ಬಳಿಕ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಸೇರಿದಂತೆ ಕೆಲವೆಡೆ […]

ರಾಜ್ಯಾದ್ಯಂತ ಉತ್ತಮ ಮಳೆ; ಸಿಡಿಲಿಗೆ ಓರ್ವ ಬಲಿ| ಶಿವಮೊಗ್ಗದಲ್ಲಿ ತೇಲಿದ ವಾಹನಗಳು Read More »

ಸುಳ್ಯ ಗಡಿಭಾಗದಲ್ಲೊಂದು ಸ.ಹಿ.ಪ್ರಾ ಶಾಲೆ ಕಾಸರಗೋಡು!!| ಕನ್ನಡವೇ ಗೊತ್ತಿಲ್ಲದ ಕನ್ನಡ ಟೀಚರ್ ವಿರುದ್ದ ತಿರುಗಿ ಬಿದ್ದ ವಿದ್ಯಾರ್ಥಿಗಳು|ಕೇರಳ ಸರ್ಕಾರದ ಭಾಷಾ ತಾರತಮ್ಯದ ಪರಮಾವಧಿ ಕಥೆ!

ಸಮಗ್ರ ನ್ಯೂಸ್: ಸೋಮವಾರವನ್ನು ಕನ್ನಡದಲ್ಲಿ ಭಾನುವಾರ ಎಂದು ಹೇಳುವ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿದ ಘಟನೆಯೊಂದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಸೂಪರ್ ಹಿಟ್ ಚಿತ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು ಇದರಲ್ಲಿ ಯಾವ ರೀತಿಯಲ್ಲಿ ಕನ್ನಡ ಶಾಲೆಯನ್ನು ಮುಚ್ಚಲು ಮಲಯಾಳವನ್ನು ವಿದ್ಯಾರ್ಥಿಗಳ ಮೇಲೆ ಹೇರಲಾಗುವುದನ್ನು ತೋರಿಸಲಾಗಿತ್ತೋ,ಅಂಥಹುದೇ ಒಂದು ಘಟನೆ ಅಡೂರಿನ ಸರಕಾರಿ ಶಾಲೆಯಲ್ಲಿ ನಡೆಯುತ್ತಿದೆ. ಕನ್ನಡ ಮತ್ತು ಮಲಯಾಳಂ ಮಾದ್ಯಮದ ಪ್ರತ್ಯೇಕ ಶಾಲೆ

ಸುಳ್ಯ ಗಡಿಭಾಗದಲ್ಲೊಂದು ಸ.ಹಿ.ಪ್ರಾ ಶಾಲೆ ಕಾಸರಗೋಡು!!| ಕನ್ನಡವೇ ಗೊತ್ತಿಲ್ಲದ ಕನ್ನಡ ಟೀಚರ್ ವಿರುದ್ದ ತಿರುಗಿ ಬಿದ್ದ ವಿದ್ಯಾರ್ಥಿಗಳು|ಕೇರಳ ಸರ್ಕಾರದ ಭಾಷಾ ತಾರತಮ್ಯದ ಪರಮಾವಧಿ ಕಥೆ! Read More »

ಪಾರ್ಶ್ವವಾಯು ಪೀಡಿತ ತಂದೆಗೆ ಚಿಕಿತ್ಸೆ ಕೊಡಿಸಲು ಹೋಗಿ ಉಸಿರುಚೆಲ್ಲಿದ ಮಗಳು| ಕಾರಣವಿಲ್ಲದೇ ಸಾವಿನ ದಾರಿ ಹಿಡಿದ ಪುತ್ರಿಯ ದಾರುಣ ಕಥೆ!!

ಸಮಗ್ರ ನ್ಯೂಸ್: ಪಾರ್ಶ್ವವಾಯು ಪೀಡಿತ ತಂದೆಗೆ ಚಿಕಿತ್ಸೆ ಕೊಡಿಸಲು ಬಂದ ಮಹಿಳೆಯೋರ್ವಳು ತಾನು ಪಾರ್ಶ್ವವಾಯು ಬರದಂತೆ ಮುಂಚೆಯೇ ನೀಡುವ ಇಂಜೆಕ್ಷನ್ ಪಡೆದು ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕಾರವಾರ ತಾಲೂಕಿನ ಹಳಗಾದ ಸೇಂಟ್ ಮೇರಿಸ್ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. ಕೊಪ್ಪಳ ಮೂಲದ ಸ್ವಪ್ನ ರಾಯ್ಕರ್ (32) ಮೃತ ಮಹಿಳೆ. ಘಟನೆಯ ವಿವರ: ಸ್ವಪ್ನ ಕುಟುಂಬದ ಜತೆ ಗೋವಾ ಹಾಗೂ ಉತ್ತರ ಕನ್ನಡ ಪ್ರವಾಸಕ್ಕಾಗಿ ಅವರು ಆಗಮಿಸಿದ್ದರು. ಗೋವಾದ ಕಾಮಾಕ್ಷಿ ದೇವಸ್ಥಾನಕ್ಕೆ ತೆರಳಿ ಸೋಮವಾರ ಕಾರವಾರಕ್ಕೆ ಆಗಮಿಸಿದ್ದರು.

ಪಾರ್ಶ್ವವಾಯು ಪೀಡಿತ ತಂದೆಗೆ ಚಿಕಿತ್ಸೆ ಕೊಡಿಸಲು ಹೋಗಿ ಉಸಿರುಚೆಲ್ಲಿದ ಮಗಳು| ಕಾರಣವಿಲ್ಲದೇ ಸಾವಿನ ದಾರಿ ಹಿಡಿದ ಪುತ್ರಿಯ ದಾರುಣ ಕಥೆ!! Read More »

ಆರೋಗ್ಯಕರ ಜೀವನಶೈಲಿಗೆ ‘ಮಾನವೀಯತೆ’ ಧ್ಯೇಯದೊಂದಿಗೆ ನಿತ್ಯ ಯೋಗ ಮಾಡಿ

ಸಮಗ್ರ ನ್ಯೂಸ್:ಹಲವು ವರ್ಷಗಳಿಂದ ಭಾರತೀಯ ಸಂಸ್ಕೃತಿಯ ಪ್ರಮುಖ ಭಾಗವಾಗಿರುವ ಯೋಗ. ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜೂನ್ 21 ಅನ್ನು ಅನೇಕ ಭೌತಿಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳ ಬಗ್ಗೆ ಪ್ರಪಂಚದ ಜನರಿಗೆ ಅರಿವು ಮೂಡಿಸಲು ‘ಮಾನವೀಯತೆ’ ಎಂಬ ಧ್ಯೇಯದೊಂದಿಗೆ ‘ಅಂತರರಾಷ್ಟ್ರೀಯ ಯೋಗ ದಿನ’ವನ್ನು ಆಚರಿಸಲಾಗುತ್ತದೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಮತ್ತು ಯೋಗಾಸನಗಳು ಸಹಾಯ ಮಾಡುತ್ತವೆ. ಅಲ್ಲದೆ ದೇಹದ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಸಾವಿರಾರು ವರ್ಷದ ಇತಿಹಾಸವಿರುವ ಯೋಗಾಭ್ಯಾಸ ಇಂದು ಪಾಶ್ಚಾತ್ಯ ದೇಶಗಳಲ್ಲಿ ಹೆಚ್ಚಿನ ಪ್ರಸಿದ್ಧಿಯನ್ನು ಪಡೆದಿದೆ.

ಆರೋಗ್ಯಕರ ಜೀವನಶೈಲಿಗೆ ‘ಮಾನವೀಯತೆ’ ಧ್ಯೇಯದೊಂದಿಗೆ ನಿತ್ಯ ಯೋಗ ಮಾಡಿ Read More »

ಪುತ್ತೂರು:ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತನಿಂದ ಮಾರಣಾಂತಿಕ ಹಲ್ಲೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪುತ್ತೂರಿನಲ್ಲಿ ಮಂಗಳವಾರ ಹಿಂದೂ ಸಂಘಟನೆಯ ಕಾರ್ಯಕರ್ತನೊಬ್ಬ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ, ಪುರುಷಕಟ್ಟೆಯಲ್ಲಿ ನಡೆದಿದೆ. ಕುತ್ತಿಗೆ, ಹೊಟ್ಟೆ, ತುಟಿಗೆ ಕೈಯಿಂದ ಜಜ್ಜಿ ಗಂಭೀರ ಹಲ್ಲೆ ನಡೆಸಲಾಗಿದ್ದು, ಹಲ್ಲೆಗೊಳಗಾದ ವ್ಯಕ್ತಿಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ತಿಳಿದು ಬಂದಿದೆ. ರಾಜಕೀಯ ವೈಷಮ್ಯದಿಂದ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದ್ದು ಹಲ್ಲೆಗೊಳಗಾದ ವ್ಯಕ್ತಿ ಕಳೆದ ಕೆಲವು ತಿಂಗಳಿನ ಹಿಂದೆ

ಪುತ್ತೂರು:ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತನಿಂದ ಮಾರಣಾಂತಿಕ ಹಲ್ಲೆ Read More »

ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣ| 30 ವರ್ಷದ ವ್ಯಕ್ತಿಗೆ, 13 ತಿಂಗಳ ಮೃತ ಮಗುವಿನ ಮೂತ್ರ ಪಿಂಡದ ಯಶಸ್ವಿ ಕಸಿ

ಸಮಗ್ರ ನ್ಯೂಸ್: ಕೇವಲ 13 ತಿಂಗಳ ಮಗುವಿನ ಎರಡೂ ಮೂತ್ರಪಿಂಡವನ್ನು 30 ವರ್ಷದ ವ್ಯಕ್ತಿಗೆ ಯಶಸ್ವಿಯಾಗಿ ‘ರೋಬೋಟಿಕ್‌ ಎನ್‌-ಬ್ಲಾಕ್‌’ ವಿಧಾನದ ಮೂಲಕ ಕಸಿ ಮಾಡಲಾಗಿದ್ದು, ಈ ಪ್ರಕರಣ ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣವಾಗಿದೆ. ಫೋರ್ಟಿಸ್‌ ಆಸ್ಪತ್ರೆಯ ಮೂತ್ರಶಾಸ್ತ್ರ, ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ ಹಿರಿಯ ನಿರ್ದೇಶಕ ಮೋಹನ್ ಕೇಶವಮೂರ್ತಿ, ಡಾ ಶ್ರೀಹರ್ಷ ಹರಿನಾಥ ಅವರ ತಂಡವು ಈ ಅಪರೂಪದ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದಾರೆ.ಈ ಕುರಿತು ಮಾತನಾಡಿದ ಡಾ. ಕೇಶವಮೂರ್ತಿ, 30 ವರ್ಷದ ವ್ಯಕ್ತಿಯು ದೀರ್ಘಕಾಲದಿಂದ ಮೂತ್ರಪಿಂಡದ

ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣ| 30 ವರ್ಷದ ವ್ಯಕ್ತಿಗೆ, 13 ತಿಂಗಳ ಮೃತ ಮಗುವಿನ ಮೂತ್ರ ಪಿಂಡದ ಯಶಸ್ವಿ ಕಸಿ Read More »

ದ.ಕ ಜಿಲ್ಲಾ ಎಸ್ಪಿಯಾಗಿ ಸಿ ಬಿ ರಿಷ್ಯಂತ್ ನೇಮಕ

ಸಮಗ್ರ ನ್ಯೂಸ್:‌ ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಯಾಗಿ(ಎಸ್‌ಪಿ) ಐಪಿಎಸ್ ಅಧಿಕಾರಿ ಸಿ ಬಿ ರಿಷ್ಯಂತ್ ರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಕ್ರಮ್ ಅಮತೆ ಅವರು ವೈದ್ಯಕೀಯ ರಜೆಯಲ್ಲಿ ತೆರಳಿದ ಹಿನ್ನಲೆಯಲ್ಲಿ ಸಿ ಬಿ ರಿಷ್ಯಂತ್ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದರು.2013ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ರಿಷ್ಯಂತ್ ಅವರು ಈ ಹಿಂದೆ ದಾವಣಗೆರೆಯ ಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು. ವಿಧಾನಸಭೆ ಚುನಾವಣೆಗೆ ಮುನ್ನ ಬೆಂಗಳೂರಿನಲ್ಲಿ ನಿಯೋಜನೆಗೊಂಡಿದ್ದರು. ಬೆಂಗಳೂರಿನವರಾದ ರಿಷ್ಯಂತ್

ದ.ಕ ಜಿಲ್ಲಾ ಎಸ್ಪಿಯಾಗಿ ಸಿ ಬಿ ರಿಷ್ಯಂತ್ ನೇಮಕ Read More »

Express highway: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ| ದಂಪತಿ ಸೇರಿ ಮೂವರು ದುರ್ಮರಣ

ಸಮಗ್ರ ನ್ಯೂಸ್: ಅತಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಅಪ್ಪಳಿಸಿದ ಪರಿಣಾಮ ದಂಪತಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಗೆಜ್ಜಲಗೆರೆ ಸಮೀಪದ ಬೆಂಗಳೂರು ಮೈಸೂರು ಹೆದ್ದಾರಿಯ ಕಿಟ್ಟಿ ಡಾಬಾ ಬಳಿ ಇಂದು(ಜೂ.20l ಬೆಳಗ್ಗೆ ನಡೆದಿದೆ. ಉತ್ತರ ಪ್ರದೇಶ ಲಕ್ನೋದ ನಿವಾಸಿಗಳಾದ ಧೀರಜ್‌ಕುಮಾರ್ (55) ಆತನ ಪತ್ನಿ ಶೈಲ್ವಿ (50) ಹಾಗೂ ಕಾರು ಚಾಲಕ ಮಂಡ್ಯದ ಗಾಂಧಿನಗರ ನಿವಾಸಿ ನಿರಂಜನ್‌ಕುಮಾರ್ (30) ಮೃತರು ಎಂದು ಗುರುತಿಸಲಾಗಿದೆ. ಇನ್ನು

Express highway: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ| ದಂಪತಿ ಸೇರಿ ಮೂವರು ದುರ್ಮರಣ Read More »

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ| 15 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಸಮಗ್ರ ನ್ಯೂಸ್: ಸೋಮವಾರ ರಾಜ್ಯ ಸರ್ಕಾರದಿಂದ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಚುರುಕು ಮುಟ್ಟಿಸುವಂತ ಕೆಲಸ ಮಾಡಿತ್ತು. ಇದರ ಬೆನ್ನಲ್ಲೇ ಇಂದು 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಮೇಜರ್ ಸರ್ಜರಿ ಮಾಡಿದೆ. ಈ ಕುರಿತಂತೆ ಇಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. 1993ನೇ ಬ್ಯಾಚ್ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಡಾ.ಕೆ ರಾಮಚಂದ್ರ ರಾವ್ ಅವರನ್ನು ಕರ್ನಾಟಕ ರಾಜ್ಯ ಪೊಲೀಸ್ ಹೌಸಿಂಗ್ ಕಾರ್ಪೋರೇಷನ್ ನ ಎಡಿಜಿಪಿ ಮತ್ತು ಎಂ.ಡಿಯಾಗಿ

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ| 15 ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »

ಹಿಂದೂ ಯುವಕನ ಜೊತೆ ಹಸೆಮಣೆ ಏರಿದ ಮುಸ್ಲಿಂ ಯುವತಿ| ವಿಲನ್ ಗಳಾದ ಪೊಲೀಸರು

ಸಮಗ್ರ ನ್ಯೂಸ್:‌ ಹಿಂದೂ ಯುವಕ ಜೊತೆಗೆ ಮುಸ್ಲಿಂ ಯುವತಿಯ ಮದುವೆಯನ್ನು ಪೊಲೀಸರು ತಡೆದ ಘಟನೆ ಕೇರಳದ ಕಾಯಂಕುಲಂದಲ್ಲಿ ನಡೆದಿದೆ. ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಖಿಲ್ ಮತ್ತು ಅಲ್ಫಿಯಾ ಪರಸ್ಪರ ಮದುವೆಯಾಗಲು ನಿರ್ಧರಿಸಿದ್ದರು. ಇವರಿಬ್ಬರು ಭಾನುವಾರ ಸಂಜೆ 5 ಗಂಟೆಗೆ ಕೋವಲಂನ ಕೆಎಸ್ ರಸ್ತೆಯಲ್ಲಿರುವ ಮಲವಿಲಾ ಪನಮೂಟ್‌ನಲ್ಲಿರುವ ಶ್ರೀ ಮದನ್ ತಂಪುರಾನ್ ದೇವಸ್ಥಾನವನ್ನು ತಲುಪಿದ್ದಾರೆ ಕಾಯಂಕುಲಂ ಪೊಲೀಸರು ಸ್ಥಳಕ್ಕೆ ಆಗಮಿಸಿ ವರನನ್ನು ಹಿಡಿದು ವಧುವಿನ ಬಳಿ ಹೋಗಲು ಬಿಡಲಿಲ್ಲ. ವಧುವನ್ನೂ ವಾಪಾಸ್ಸು ಕರೆದುಕೊಂಡು

ಹಿಂದೂ ಯುವಕನ ಜೊತೆ ಹಸೆಮಣೆ ಏರಿದ ಮುಸ್ಲಿಂ ಯುವತಿ| ವಿಲನ್ ಗಳಾದ ಪೊಲೀಸರು Read More »