June 2023

ಲಯನ್ಸ್ ಕ್ಲಬ್ ಪಂಜ: ಪದಗ್ರಹಣ ಸಮಾರಂಭದ ಆಮಂತ್ರಣ ಬಿಡುಗಡೆ

ಸಮಗ್ರನ್ಯೂಸ್; ಲಯನ್ಸ್ ಕ್ಲಬ್ ಪಂಜ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಲl ಎಂ ಜಿ ಎಫ್ ಮಾಧವ ಗೌಡ ಜಾಕೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಪುರುಷೋತ್ತಮ ದಂಬೆಕೋಡಿ ಕಾರ್ಯದರ್ಶಿ ನಾಗೇಶ್ , ನಿಯೋಜಿತ ಅಧ್ಯಕ್ಷ ದಿಲೀಪ್ ಬಾಬ್ಲು ಬೆಟ್ಟು.ವಾಸುದೇವ ಮೆಲ್ಪಾಡಿ, ಆನ0ದ ಗೌಡ ಹಾಗು ಎಲ್ಲಾ ಸದಸ್ಯರೂ, ಪೂರ್ವಾದ್ಯಕ್ಷರುಗಳು, ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಲಯನ್ಸ್ ಕ್ಲಬ್ ಪಂಜ: ಪದಗ್ರಹಣ ಸಮಾರಂಭದ ಆಮಂತ್ರಣ ಬಿಡುಗಡೆ Read More »

ಮೈಸೂರು: ಫ್ರೀ ಬಸ್ ನಲ್ಲಿ ಕೈಕೈ ಮಿಲಾಯಿಸಿದ ಮಹಿಳೆಯರು

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ದಿನದಿಂದಲೇ ಮಹಿಳೆಯರು ರಾಜ್ಯ ಸಾರಿಗೆ ಬಸ್ ಗಳಲ್ಲಿ ಹೆಚ್ಚಾಗಿ ಸಂಚಾರ ಮಾಡುತ್ತಿದ್ದಾರೆ. ಈಗಾಗಲೇ ನಾ ಮುಂದು ತಾ ಮುಂದು ಅಂತಾ ಬಸ್ ಗಳಲ್ಲಿ ನುಗ್ಗುತ್ತಿದ್ದಾರೆ. ಬಸ್ ನ ಕಿಟಿಕಿಗಳು,ಬಾಗಿಲುಗಳು ಸಹ ಪೀಸ್ ಪೀಸ್ ಆಗ್ತಿವೆ. ದೇವಸ್ಥಾನಗಳಂತೂ ಪುಲ್ ರೇಶ್ ಆಗುತ್ತಿದ್ದು, ಅವಾಂತರಗಳು ಮುಂದುವರಿದಿವೆ. ಇದೇ ರೀತಿ ಮೈಸೂರಿನಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳುವ ನಗರ ಸಾರಿಗೆ ಬಸ್‌ನಲ್ಲಿ ಮಹಿಳೆಯರ ಗಲಾಟೆ ಮಾಡಿ ಕೊಂಡಿರುವ ದೃಶ್ಯ ಕಂಡುಬಂದಿದೆ. ಮಹಿಳೆಯರು ಸೀಟಿಗಾಗಿ ಕೈಕೈ

ಮೈಸೂರು: ಫ್ರೀ ಬಸ್ ನಲ್ಲಿ ಕೈಕೈ ಮಿಲಾಯಿಸಿದ ಮಹಿಳೆಯರು Read More »

ಸುಳ್ಯ:ಯುವಕ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.20ರಂದು ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ನಾಗಪಟ್ಟಣದಲ್ಲಿ ನಡೆದಿದೆ. ನಾಗಪಟ್ಟಣದ ನಿವಾಸಿ ಮಣಿಕಂಠ (29) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಜಾಲ್ಸೂರು ಗೇರು ಬೀಜ ಕಾರ್ಖಾನೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಜಾಲ್ಸೂರಿನಿಂದ ನಿನ್ನೆ ತಡ ರಾತ್ರಿ ಮನೆಗೆ ಬಂದ ಯುವಕ ತಾಯಿಯ ಸೀರೆಯನ್ನು ಹಗ್ಗವನ್ನಾಗಿಸಿ ಮನೆ ಸಮೀಪದ ಮಾವಿನ ಮರಕ್ಕೆ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ಇಂದು ಬೆಳಿಗ್ಗೆ ಆತನ ಬೈಕ್ ಮನೆ ಎದುರು ನಿಂತಿದ್ದು ಆತನಿಗಾಗಿ

ಸುಳ್ಯ:ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಪುತ್ತೂರು: ಕಾರು-ದ್ವಿಚಕ್ರ‌ ವಾಹನ ನಡುವೆ ಅಪಘಾತ; ಸವಾರ ಸಾವು

ಸಮಗ್ರ ನ್ಯೂಸ್: ಕಾರು ಹಾಗೂ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಪುತ್ತೂರು ಹೊರವಲಯದ ಕಲ್ಲರ್ಪೆ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ನೈತಾಡಿಯ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿತ್ತು. ಆದರೆ ಗಂಭೀರ ಗಾಯಗೊಂಡಿದ್ದ ಅವರು ದಾರಿಮಧ್ಯೆ ಕೊನೆಯುಸಿರೆಳೆದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: ಕಾರು-ದ್ವಿಚಕ್ರ‌ ವಾಹನ ನಡುವೆ ಅಪಘಾತ; ಸವಾರ ಸಾವು Read More »

8.5 ಕೋಟಿ ದರೋಡೆ ಆರೋಪಿಗಳಿಗೆ ಜ್ಯೂಸ್ ನೀಡಿ ಖೆಡ್ಡಾ! ‘ರಾಣಿಜೇನು’ ಹಿಡಿದ ಕಥೆಯೇ ರೋಚಕ| ಏನಿದು ಡಾಕು ಹಸೀನಾ ಸ್ಟೋರಿ!?

ಸಮಗ್ರ ನ್ಯೂಸ್: ಬರೋಬ್ಬರಿ ₹ 8.49 ಕೋಟಿ ನಗದು ದರೋಡೆ ಮಾಡಿಕೊಂಡು ಪರಾರಿಯಾಗಿದ್ದ ಮಹಿಳೆ ಹಾಗೂ ಆಕೆಯ ಗಂಡ ಪಂಜಾಬ್ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ಆರೋಪಿಗಳು ಪೊಲೀಸ್ ಬಲೆಗೆ ಬಿದ್ದ ಸಂಗತಿ ರೋಚಕವಾಗಿದೆ. ಡಾಕು ಹಸೀನಾ ಅಲಿಯಾಸ್ ಮಂದೀಪ್ ಕೌರ್ ಎನ್ನುವ ಮಹಿಳೆ ತನ್ನ ಗಂಡ ಹಾಗೂ ಇತರ 10 ಸಹಚರರೊಡನೆ ಜೂನ್ 10 ರಂದು ಲೂಧಿಯಾನದ ಭದ್ರತಾ ಏಜನ್ಸಿಯೊಂದರ ಕಚೇರಿಯಿಂದ ₹ 8.49 ಕೋಟಿ ನಗದನ್ನು ದೋಚಿ ಪರಾರಿಯಾಗಿದ್ದರು. ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ

8.5 ಕೋಟಿ ದರೋಡೆ ಆರೋಪಿಗಳಿಗೆ ಜ್ಯೂಸ್ ನೀಡಿ ಖೆಡ್ಡಾ! ‘ರಾಣಿಜೇನು’ ಹಿಡಿದ ಕಥೆಯೇ ರೋಚಕ| ಏನಿದು ಡಾಕು ಹಸೀನಾ ಸ್ಟೋರಿ!? Read More »

‘ಬಸ್ ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತವಾದ್ರೆ ಆರ್. ಅಶೋಕ್ ಹೊಣೆ’ – ಕಾಂಗ್ರೆಸ್ ಟ್ವೀಟ್

ಸಮಗ್ರ ನ್ಯೂಸ್: ‘ಉಚಿತ ಪ್ರಯಾಣ ಅವಕಾಶ ಹೆಚ್ಚು ದಿನ ಇರಲ್ಲ, ಎಲ್ಲೆಲ್ಲಿಗೆ ಟೂರ್ ಹೋಗಬೇಕೋ ಬೇಗ ಹೋಗಿ ಬನ್ನಿ’ ಎಂದು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ಹೇಳಿಕೆ ನೀಡುವ ಮೂಲಕ ಆಡಳಿತಾರೂಢ ಕಾಂಗ್ರೆಸ್​ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನಕ್ಕೆ ಮುಂದಾಗಿದ್ದರು. ‘ಶಕ್ತಿ ಯೋಜನೆ ಹೆಚ್ಚು ದಿನ ಇರುವುದಿಲ್ಲ, ಈಗಲೇ ಎಲ್ಲಾ ಕಡೆಯೂ ತಿರುಗಾಡಿ’ ಎಂದು ಕರೆ ಕೊಟ್ಟಿರುವ ಆರ್​​.ಅಶೋಕ್ ಸಮಾಜಘಾತುಕ ಕೆಲಸ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. ‘ಬಸ್​ಗಳಲ್ಲಿ ನೂಕುನುಗ್ಗಲಾಗಿ ಅನಾಹುತ ಸಂಭವಿಸಿದರೆ

‘ಬಸ್ ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತವಾದ್ರೆ ಆರ್. ಅಶೋಕ್ ಹೊಣೆ’ – ಕಾಂಗ್ರೆಸ್ ಟ್ವೀಟ್ Read More »

ಜೂ.22ರ ಕರ್ನಾಟಕ ಬಂದ್ ಗೆ ನಾವು ಕರೆ ಕೊಟ್ಟಿಲ್ಲ| ಕೆಸಿಸಿಐ ಅಧ್ಯಕ್ಷ ಗೋಪಾಲ ರೆಡ್ಡಿ ಹೇಳಿಕೆ

ಸಮಗ್ರ ನ್ಯೂಸ್: ವಿದ್ಯುತ್ ದರ ಹೆಚ್ಚಳ ಖಂಡಿಸಿ ನಾವು ಯಾವುದೇ ಪ್ರತಿಭಟನೆಗೆ ಕರೆ ಕೊಟ್ಟಿಲ್ಲ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ಗೋಪಾಲ್ ರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರುವ ಎಫ್​ಕೆಸಿಸಿಐ ಕೇಂದ್ರ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕೆಇಆರ್‌ಸಿ ದರ ಪರಿಷ್ಕರಣೆ ಹಾಗು ಉದ್ಯಮಗಳಿಗೆ ಅದರಿಂದಾದ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು. ನಮ್ಮ ವ್ಯಾಪ್ತಿಯಲ್ಲಿ 150 ಸಂಸ್ಥೆಗಳು ಬರುತ್ತವೆ. ನಾವು ಪ್ರತಿಭಟನೆಗೆ ಬೆಂಬಲ ನೀಡಿಲ್ಲ. ನಮ್ಮ ಎಲ್ಲ ಸಂಘಟನೆಗಳ ಜೊತೆ ಮಾತುಕತೆ ನಡೆಸಿ, ಜೂನ್ 22ರಂದು ಕಾರ್ಯನಿರ್ವಹಿಸುವಂತೆ

ಜೂ.22ರ ಕರ್ನಾಟಕ ಬಂದ್ ಗೆ ನಾವು ಕರೆ ಕೊಟ್ಟಿಲ್ಲ| ಕೆಸಿಸಿಐ ಅಧ್ಯಕ್ಷ ಗೋಪಾಲ ರೆಡ್ಡಿ ಹೇಳಿಕೆ Read More »

ಇಂದು ದ್ವಿತೀಯ PUC ಪೂರಕ ಪರೀಕ್ಷೆ ಫಲಿತಾಂಶ| ರಿಸಲ್ಟ್ ನೋಡೋದು ಹೇಗೆ‌ ಗೊತ್ತಾ?

ಸಮಗ್ರ ನ್ಯೂಸ್: ಮೇ, ಜೂನ್ 2023ರಂದು ನಡೆಸಲಾದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಜೂ.20ರ ಮಂಗಳವಾರದಂದು ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 23-05-2023 ರಿಂದ 03-06-2023ರಂದು ನಡೆಸಲಾಗಿತ್ತು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ಮುಕ್ತಾಯವಾಗಿದ್ದು, ಈ ಹಿನ್ನಲೆಯಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ

ಇಂದು ದ್ವಿತೀಯ PUC ಪೂರಕ ಪರೀಕ್ಷೆ ಫಲಿತಾಂಶ| ರಿಸಲ್ಟ್ ನೋಡೋದು ಹೇಗೆ‌ ಗೊತ್ತಾ? Read More »

ಅಪ್ಪ ಚಾಕಲೇಟ್​ಗೆ ದುಡ್ಡು ಕೊಡಲಿಲ್ಲ ಎಂದು ಫ್ರೀ ಬಸ್ ಹತ್ತಿ ಧರ್ಮಸ್ಥಳಕ್ಕೆ ಹೋದ ಪುತ್ರಿಯರು

ಸಮಗ್ರ ನ್ಯೂಸ್: ಕಾಂಗ್ರೆಸ್​ನ ಶಕ್ತಿ ಯೋಜನೆ ಕೆಲವರಿಗೆ ಅನುಕೂಲವಾದ್ರೆ ಮತ್ತಷ್ಟು ಜನರಿಗೆ ಸಂಕಟ ತಂದಿದೆ. ಹೆಂಡತಿ ಮನೆಯಲ್ಲಿರುತ್ತಿಲ್ಲ, ಅಡುಗೆ ಮಾಡುತ್ತಿಲ್ಲ, ಬಸ್​ಗಳಲ್ಲಿ ನಮಗೆ ಸೀಟು ಸಿಗುತ್ತಿಲ್ಲ ಎಂದು ಕೆಲ ಪುರುಷರು ಬೇಸರ ಹೊರ ಹಾಕಿದ್ರೆ, ಮತ್ತೊಂದೆಡೆ ತನ್ನ ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಪೋಷಕರೊಬ್ಬರು ಕಣ್ಣೀರು ಹಾಕಿದ ಘಟನೆ ನಡೆದಿದೆ. ಅದೇರೀತಿ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉಚಿತ ಬಸ್ ಸೇವೆ ಯೋಜನೆ ಪೋಷಕರಿಗೆ ಸಂಕಷ್ಟ ತಂದಿತ್ತು. ಅಕ್ಕ-ತಂಗಿಯರಿಬ್ಬರು ತಂದೆಗೆ ಚಾಕಲೇಟ್​ಗೆ ಹಣ ಕೊಡುವಂತೆ ಕೇಳಿದ್ದಾರೆ. ತಂದೆ ಹಣ

ಅಪ್ಪ ಚಾಕಲೇಟ್​ಗೆ ದುಡ್ಡು ಕೊಡಲಿಲ್ಲ ಎಂದು ಫ್ರೀ ಬಸ್ ಹತ್ತಿ ಧರ್ಮಸ್ಥಳಕ್ಕೆ ಹೋದ ಪುತ್ರಿಯರು Read More »

ಕೊಡಗು: ಜಿಲ್ಲಾಧಿಕಾರಿ ವರ್ಗಾವಣೆ| ನೂತನ ಜಿಲ್ಲಾಧಿಕಾರಿಯಾಗಿ ವೆಂಕಟರಾಜ

ಸಮಗ್ರ ನ್ಯೂಸ್: ಕೋಲಾರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ವೆಂಕಟರಾಜ ರವರನ್ನು ಸರ್ಕಾರ ವರ್ಗಾವಣೆಗೊಳಿಸಿ ಕೊಡಗು ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದ್ದಾರೆ. ಈ ಹಿಂದೆ ಕೊಡಗು ಜಿಲ್ಲಾಧಿಕಾರಿಯಾಗಿದ್ದ ಬಿ.ಸಿ.ಸತೀಶ್ ಅವರನ್ನು ಬೆಂಗಳೂರಿನ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟಿನ ನಿರ್ದೇಶಕರಾಗಿ ನೇಮಿಸಿ ವರ್ಗಾಯಿಸಲಾಗಿದೆ. ಸರ್ಕಾರ ಇದೀಗ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಕೊಡಗು ಜಿಲ್ಲಾಧಿಕಾರಿಗಳ ಎರಡು ಹುದ್ದೆಗಳಿಗೆ ಅನುಭವ ಇರುವ ಹೊಸಬರನ್ನು ಆಯ್ಕೆ ಮಾಡಿದ್ದಾರೆ.

ಕೊಡಗು: ಜಿಲ್ಲಾಧಿಕಾರಿ ವರ್ಗಾವಣೆ| ನೂತನ ಜಿಲ್ಲಾಧಿಕಾರಿಯಾಗಿ ವೆಂಕಟರಾಜ Read More »