June 2023

ಸಾವಿನ ದಾರಿ ತೋರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ| ಸಮಯ ಉಳಿಸುವ ಜೊತೆಗೆ ಆಯುಷ್ಯವೂ ಕಡಿಮೆ!!

ಸಮಗ್ರ ನ್ಯೂಸ್: ದುಬಾರಿ ಟೋಲ್‌ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿರುವ ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇ ಈಗ ಸಾವಿನ ಹೆದ್ದಾರಿಯಾಗುತ್ತಿದೆ. ಬೆಂಗಳೂರು-ಮೈಸೂರು ನಗರಗಳನ್ನು ಬೆಸೆಯುವ ಈ ಹೆದ್ದಾರಿಯಲ್ಲಿ ಪ್ರಯಾಣಿಸಿದರೆ ಪ್ರಯಾಣ ಸಮಯ ಕಡಿಮೆಯಾಗುತ್ತದೆ ಎಂದು ಪ್ರಯಾಣಿಸುವ ಪ್ರಯಾಣಿಕರು ತಮ್ಮ ಆಯುಷ್ಯವನ್ನೇ ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಜನವರಿಯಿಂದ ಇಲ್ಲಿಯವರೆಗೂ 105 ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ 50, ಮಂಡ್ಯ ಜಿಲ್ಲೆಯಲ್ಲಿ 55 ಜನ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೇ 243 ಅಪಘಾತಗಳು ಸಂಭವಿಸಿದ್ದು 190 ಜನರಿಗೆ ಗಾಯಗಳಾಗಿವೆ. ಸದಾ ಒಂದಿಲ್ಲೊಂದು […]

ಸಾವಿನ ದಾರಿ ತೋರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ| ಸಮಯ ಉಳಿಸುವ ಜೊತೆಗೆ ಆಯುಷ್ಯವೂ ಕಡಿಮೆ!! Read More »

ಬೆಳ್ಳಾರೆ ಪೊಲೀಸರ ಕಾರ್ಯಾಚರಣೆ: ಅಕ್ರಮ ಗೋಸಾಗಾಟ ಪತ್ತೆ ಇಬ್ಬರ ಬಂಧನ

ಸಮಗ್ರ ನ್ಯೂಸ್: ಅಕ್ರಮ ಗೋಸಾಗಾಟ ಅರೋಪದಲ್ಲಿ ಬೆಳ್ಳಾರೆ ಪೊಲೀಸರು ಇಬ್ಬರನ್ನು ಬಂಧಿಸಿದ ಹಾಗೂ ಇಬ್ಬರು ಪರಾರಿಯಾಗಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಮೂರು ಗಂಡು ಕರುಗಳು, ಆಕ್ಟಿವಾ ಸ್ಕೂಟರ್, ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೂ.18ರಂದು ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಮುವಪ್ಪೆ ಎಂಬಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ಪಿಎಸ್ಐ ಸುಹಾಸ್ ಆರ್ ಹಾಗೂ ಸಿಬ್ಬಂದಿಗಳು ಕರ್ತವ್ಯ ದಲ್ಲಿದ್ದ ವೇಳೆ ಯಾವುದೇ ಪರವಾನಿಗೆ ಹೊಂದದ ಪಿಕಪ್ ವಾಹನ ನಂಬ್ರ ಕೆಎ21ಬಿ4460 ವಾಹನದಲ್ಲಿ ಕೇರಳದ ಕಸಾಯಿಖಾನೆಗೆ ಅಕ್ರಮವಾಗಿ

ಬೆಳ್ಳಾರೆ ಪೊಲೀಸರ ಕಾರ್ಯಾಚರಣೆ: ಅಕ್ರಮ ಗೋಸಾಗಾಟ ಪತ್ತೆ ಇಬ್ಬರ ಬಂಧನ Read More »

ಉಜಿರೆ: ಬಸ್ ನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಗೂಂಡಾಗಿರಿ| ಬಸ್ ಅಡ್ಡ ಹಾಕಿ ದಾಂಧಲೆ; ಮೂವರು ಅರೆಸ್ಟ್

ದ.ಕ ಜಿಲ್ಲೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಗೂಂಡಾಗಿರಿ ನಡೆಸಿದ್ದು, ಪೊಲೀಸರ ಎದುರೇ ವ್ಯಕ್ತಿಯೋರ್ವನಿಗೆ ಹಲ್ಲೆ ಮಾಡಿದ್ದಾರೆ. ವಿದ್ಯಾರ್ಥಿಗಳಿಂದ ಗೂಂಡಾಗಿರಿ ನಡೆಸುತ್ತಿದ್ದರೂ ಮೂಕಪ್ರೇಕ್ಷಕರಂತೆ ವರ್ತಿಸಿದರು ಎಂಬ ಆರೋಪ ಕೇಳಿಬಂದಿದೆ. ಉಜಿರೆಯಿಂದ ಚಾರ್ಮಾಡಿಗೆ ಬಸ್ ನಲ್ಲಿ ವಿದ್ಯಾರ್ಥಿಗಳ ಗುಂಪು ಪ್ರಯಾಣ ಬೆಳೆಸುತ್ತಿತ್ತು. ಈ ವೇಳೆ ಚಾರ್ಮಾಡಿ ಬಳಿ ಬಸ್ ನಿಲ್ಲಿಸಲು ವಿದ್ಯಾರ್ಥಿಗಳು ಸೂಚಿಸಿದ್ದರು. ಆದರೆ ವೇಗದೂತ ಬಸ್ ಆಗಿರುವ ಕಾರಣ ಸಿಕ್ಕಸಿಕ್ಕಲ್ಲಿ ಬಸ್ ನಿಲ್ಲಿಸಲು ಸಾಧ್ಯವಿಲ್ಲ ಎಂದು ಬಸ್ ಕಂಡೆಕ್ಟರ್ ಹೇಳಿದ್ದ ಎನ್ನಲಾಗಿದೆ. ಈ ವೇಳೆ ವಿದ್ಯಾರ್ಥಿಗಳು ಮತ್ತು ಕಂಡೆಕ್ಟರ್

ಉಜಿರೆ: ಬಸ್ ನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಗೂಂಡಾಗಿರಿ| ಬಸ್ ಅಡ್ಡ ಹಾಕಿ ದಾಂಧಲೆ; ಮೂವರು ಅರೆಸ್ಟ್ Read More »

ಜೂ.22ರಂದು ಕರ್ನಾಟಕ ಬಂದ್ ಗೆ ಕೆಸಿಸಿಐ ಕರೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಕರ್ನಾಟಕ ಚೇಂಬರ್ ಆಫ್ ಕಾಮರ್ ಹಾಗೂ ಇಂಡಸ್ಟ್ರೀಸ್ ( KCC & I) ಜೂನ್ 22ರಂದು ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕೈಗಾರಿಕೆ ಬಂದ್ ನಡೆಸಲಾಗುತ್ತಿದೆ ಎಂದು ತಿಳಿಸಿದೆ. ವಿದ್ಯುತ್ ದರ ಇಳಿಕೆ ಸಂಬಂಧ ಸರ್ಕಾರಕ್ಕೆ ಈಗಾಗಲೇ ಮನವಿ

ಜೂ.22ರಂದು ಕರ್ನಾಟಕ ಬಂದ್ ಗೆ ಕೆಸಿಸಿಐ ಕರೆ Read More »

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಪೊಲೀಸರ ಮೇಲೆಯೇ ಗುಂಡಿನ ದಾಳಿ

ಇಂಪಾಲ: ಸಂಘರ್ಷ ಪೀಡಿತ ಪ್ರದೇಶವಾದ ಮಣಿಪುರದಲ್ಲಿ ಶುಕ್ರವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಪೊಲೀಸ್ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಶನಿವಾರ ಮುಂಜಾನೆಯವರೆಗೂ ಗುಂಡಿನ ದಾಳಿ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾ ಮತ್ತು ಚುರಾಚಂದ್‌ಪುರ್ ಜಿಲ್ಲೆಯ ಕಾಂಗ್ವಾಯ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದು, ಗುಂಪು ಗುಂಪಾಗಿ ಸೇರಿಕೊಂಡು ಅಲ್ಲಲ್ಲಿ ಬೆಂಕಿ ಹಚ್ಚುವ ವಿದ್ವಂಸಕ ಕೃತ್ಯಗಳು ನಡೆದಿವೆ. ಭಾರತೀಯ ಸಶಸ್ತ್ರ ಪಡೆ, ಅಸ್ಸಾಂ ರೈಫಲ್ಸ್, ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF) ಮತ್ತು ರಾಜ್ಯ ಪೊಲೀಸರ

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಪೊಲೀಸರ ಮೇಲೆಯೇ ಗುಂಡಿನ ದಾಳಿ Read More »

ಶಿವಮೊಗ್ಗ: ಕಾಲೇಜು ವಿದ್ಯಾರ್ಥಿಯ ಕಾಮದಾಟ ವಿಡಿಯೋ ವೈರಲ್| ವಿದ್ಯಾರ್ಥಿ ನಾಯಕ ಅರೆಸ್ಟ್

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪ್ರತಿಷ್ಠಿತ ಕಾಲೇಜೊಂದರ ಯುವಕ-ಯುವತಿಯ ಕಾಮದಾಟ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ‌ವಿಡಿಯೋದಲ್ಲಿದ್ದ ವಿದ್ಯಾರ್ಥಿ ನಾಯಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿ ತೀರ್ಥಹಳ್ಳಿಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ, ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ತೊಡಗಿಸಿಕೊಂಡಿದ್ದ. ಕೆಲವು ಯುವತಿಯರ ಜೊತೆಗೆ ಈತ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ಆರೋಪಿ ಬಂಧನದ ಬಳಿಕ ವಿಡಿಯೋ ವೈರಲ್‌ ಬಗ್ಗೆ ಶಿವಮೊಗ್ಗ ಸಿಇಎನ್‌ ಪೊಲೀಸ್‌

ಶಿವಮೊಗ್ಗ: ಕಾಲೇಜು ವಿದ್ಯಾರ್ಥಿಯ ಕಾಮದಾಟ ವಿಡಿಯೋ ವೈರಲ್| ವಿದ್ಯಾರ್ಥಿ ನಾಯಕ ಅರೆಸ್ಟ್ Read More »

ಕರಾವಳಿಗೆ ಬರಲಿದೆಯೇ ವಂದೇ ಭಾರತ್ ಎಕ್ಸ್ ಪ್ರೆಸ್?

ಸಮಗ್ರ ನ್ಯೂಸ್: ಕರ್ನಾಟಕದಲ್ಲಿನ ಎರಡು ಪ್ರಮುಖ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಕ್ಕೂ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಸೇವೆ ದೊರೆಯುವ ಸಾಧ್ಯತೆ ಇದೆ ಎಂದು ಇದೀಗ ಸುದ್ದಿಯಾಗುತ್ತಿದೆ. ಮುಂಬೈ-ಗೋವಾ ವಂದೇ ಭಾರತ್ ರೈಲನ್ನು ಉಡುಪಿ ಮತ್ತು ಮಂಗಳೂರಿಗೂ ವಿಸ್ತರಣೆ ಮಾಡುವಂತೆ ಬೇಡಿಕೆ ಕೇಳಿಬರುತ್ತಿದೆ. ಉಡುಪಿಯ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಸಚಿವೆ ಶೋಭಾ ಕರಂದ್ಲಾಜೆಗೆ ಈ ಕುರಿತು ಮನವಿ ಮಾಡಿರುವುದಾಗಿ ಒನ್ ಇಂಡಿಯಾ ಕನ್ನಡದಲ್ಲಿ ವರದಿ ಮಾಡಿದೆ. ಮುಂಬೈ-ಗೋವಾ ವಂದೇ ಭಾರತ್ ಎಕ್ಸ್

ಕರಾವಳಿಗೆ ಬರಲಿದೆಯೇ ವಂದೇ ಭಾರತ್ ಎಕ್ಸ್ ಪ್ರೆಸ್? Read More »

ಆಗುಂಬೆ ಘಾಟ್ ನಲ್ಲಿ ಭೀಕರ ಅಪಘಾತ| ಖಾಸಗಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಆಗುಂಬೆ ಘಾಟ್ ನ 11 ನೇ ತಿರುವಿನ ಸಮೀಪದಲ್ಲಿ ತೀರ್ಥಹಳ್ಳಿ ಕಡೆಯಿಂದ ಹೆಬ್ರಿ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಸೋಮೇಶ್ವರದಿಂದ ಆಗುಂಬೆ ಕಡೆಗೆ ಬರುತಿದ್ದ ಕೆಟಿಎಮ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,

ಆಗುಂಬೆ ಘಾಟ್ ನಲ್ಲಿ ಭೀಕರ ಅಪಘಾತ| ಖಾಸಗಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗ್ರಹಗತಿಗಳ ಆಧಾರದ ಮೇಲೆ ಜೂನ್‌ 18ರಿಂದ ಜೂನ್ 25ರವರೆಗಿನ ವಾರ ಭವಿಷ್ಯ ನೋಡುವುದಾದರೆ ಈ ವಾರ ಕೆಲವೊಂದು ರಾಶಿಯವರಿಗೆ ಶುಭಫಲವಿದೆ, ಇನ್ನು ಕೆಲವು ರಾಶಿಯವರು ಸ್ವಲ್ಪ ಮುನ್ನೆಚ್ಚರಿಕೆವಹಿಸಿ. ಈ ವಾರ ನಿಮ್ಮ ರಾಶಿಗೆ ಹೇಗಿರಲಿದೆ ಎಂದು ನೋಡೋಣ… ಮೇಷ: ಈ ವಾರದಲ್ಲಿ ನೀವು ಆರ್ಥಿಕ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರುವುದು ಅಗತ್ಯ. ಅನಗತ್ಯ ಖರ್ಚುಗಳನ್ನು ಪರಿಶೀಲಿಸಿಕೊಂಡು ಅದನ್ನು ಕಡಿತಗೊಳಿಸಬೇಕಾಗುವುದು. ನಿಮ್ಮ ಕೆಲಸದ ಬಗ್ಗೆ ಮಾತನಾಡುವುದಾದರೆ, ಕಚೇರಿಯಿಂದ ದೂರವುಳಿಯುವುರಿ. ಕಚೇರಿಯ ಮೇಲುಸ್ತುವಾರಿಯವನ ಮನಃಸ್ಥಿತಿ ಸರಿಯಾಗಿಲ್ಲದೇ ನಿಮ್ಮ ಕೆಲಸವನ್ನು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕೊಟ್ಟಿಗೆಹಾರ: ಸಮಾಜ ಸೇವೆಯಲ್ಲಿ ಗಬ್ಗಲ್ ಯುವ ಗೆಳೆಯರ ಬಳಗ

ಸಮಗ್ರ ನ್ಯೂಸಿ : ಮಲೆನಾಡಿನಲ್ಲಿ ಅನೇಕ ಸಮಾಜ ಸೇವಕರು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಗುರುತುಕೊಳ್ಳುತ್ತಾರೆ. ಕೆಲವರು ಸದ್ದಿಲ್ಲದೇ ಸಮಾಜ ಸೇವೆ ಮಾಡಿ ತೃಪ್ತಿ ಪಡುತ್ತಾರೆ ಅಂತವರ ಹಾದಿಯಲ್ಲಿ ವರುಷದ ಹಿಂದೆ ಸಮಾಜ ಸೇವೆಗಾಗಿಯೇ ತೊಡಗಿಸಿಕೊಂಡು ತೆರೆಮರೆಯಲ್ಲಿಯೇ ಸಮಾಜ ಸೇವೆಯಲ್ಲಿ ನಿರತರಾಗಿರುವ ಗಬ್ಗಲ್ ಯುವ ಗೆಳೆಯರ ಬಳಗವೂ ಒಂದು. ತೆರೆಮರೆಯಲ್ಲಿಯೇ ಸಮಾಜ ಸೇವೆಗಳನ್ನು ಮಾಡುತ್ತಾ ಮನೆ ದುರಸ್ತಿಗೆ ಬಳಗವೇ ಮನೆಗಳನ್ನು ದುರಸ್ತಿ ಮಾಡುತ್ತಾ ಬಂದಿದೆ. ಈ ಯುವ ಗೆಳೆಯರ ಬಳಗವು ಯಾವುದೇ ಪ್ರತಿಫೇಕ್ಷೆ ಅಪೇಕ್ಷಿಸದೇ ಮನೆ ಹಾನಿಯಾದವರಿಗೆ

ಕೊಟ್ಟಿಗೆಹಾರ: ಸಮಾಜ ಸೇವೆಯಲ್ಲಿ ಗಬ್ಗಲ್ ಯುವ ಗೆಳೆಯರ ಬಳಗ Read More »