June 2023

ಸರ್ಕಾರಿ ಬಸ್ ಕಾದು ಸುಸ್ತಾದ ಮಹಿಳೆಯರು|ಹೊರನಾಡಿಗೆ ಸಾಗಲು ಮಹಿಳೆಯರ ಪರದಾಟ

ಸಮಗ್ರ ನ್ಯೂಸ್: ಸರ್ಕಾರ ಉಚಿತ ಪ್ರಯಾಣಕ್ಕಾಗಿ ಮಹಿಳೆಯರು ಹೊರನಾಡು ಪ್ರವಾಸಿ ತಾಣಕ್ಕೆ ಸಾಗಲು ಪರದಾಡುವಂತಾಗಿದೆ. ಬೆಳಿಗ್ಗೆಯಿಂದಲೇ ಹರಿಹರ, ಹೊಸಪೇಟೆ, ಶಿವಮೊಗ್ಗ, ಬೇಲೂರು ಮತ್ತಿತರ ಕಡೆಯಿಂದ ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಕೊಟ್ಟಿಗೆಹಾರ ಬಸ್ ನಿಲ್ದಾಣಕ್ಕೆ ಬಂದಿಳಿದು ಹೊರನಾಡು ದೇವಸ್ಥಾನಕ್ಕೆ ಸಾಗಲು ಬಸ್ ಕಾಯುತ್ತಿದ್ದಾರೆ. ಆದರೆ ಕೊಟ್ಟಿಗೆಹಾರದಿಂದ ಹೊರನಾಡಿಗೆ ಸರ್ಕಾರಿ ಬಸ್ ಸಂಜೆ 3.30ಗೆ ಕೆಲವೇ ಬಂದ ಬಸ್ ಗಳು ಇರುವುದರಿಂದ ಬಸ್ ಗಳೆಲ್ಲವೂ ಭರ್ತಿಯಾಗಿರುವ ಬರುತ್ತಿವೆ.ಇದರಿಂದ ಬೆಳಿಗ್ಗೆಯಿಂದಲೇ ವಿವಿಧ ಊರುಗಳಿಂದ ಬಂದ ಮಹಿಳೆಯರು ಬಸ್ ಕಾದು ಸುಸ್ತಾಗುತ್ತಿದ್ದಾರೆ.ಬಸ್ […]

ಸರ್ಕಾರಿ ಬಸ್ ಕಾದು ಸುಸ್ತಾದ ಮಹಿಳೆಯರು|ಹೊರನಾಡಿಗೆ ಸಾಗಲು ಮಹಿಳೆಯರ ಪರದಾಟ Read More »

Free bus service| ಉಚಿತ ಪ್ರಯಾಣದ ಎಫೆಕ್ಟ್| ಧರ್ಮಸ್ಥಳ, ಕುಕ್ಕೆಯಲ್ಲಿ ಮಹಿಳೆಯರದ್ದೇ ಹವಾ| ಕರಾವಳಿಯ ಯಾತ್ರಾಕ್ಷೇತ್ರಗಳಲ್ಲಿ ಜನವೋ ಜನ

ಸಮಗ್ರ ನ್ಯೂಸ್: ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯದ ಪರಿಣಾಮ ರಾಜ್ಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರು ಲಗ್ಗೆ ಇಡುತ್ತಿದ್ದಾರೆ.ವಾರಂತ್ಯದ ಹಿನ್ನೆಲೆಯಲ್ಲಿ ಶನಿವಾರ ಧರ್ಮಸ್ಥಳ ಕ್ಷೇತ್ರಕ್ಕೆ ಸಾವಿರಾರು ಮಹಿಳೆಯರು ಆಗಮಿಸಿದ್ದರು. ಅಲ್ಲಿಂದ ಅವರೆಲ್ಲಾ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಲು ಮುಂದಾಗಿದ್ದರಿಂದ ಸಾರಿಗೆ ಇಲಾಖೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಬೆಂಗಳೂರು, ಮೈಸೂರು, ಕೋಲಾರ, ತುಮಕೂರು ಭಾಗ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಹೆಚ್ಚಿನ ಭಕ್ತರು ಕುಟುಂಬ ಸಮೇತ ಹಾಗೂ ಸ್ನೇಹಿತರ ಬಳಗ ಕಟ್ಟಿಕೊಂಡು ಸಾಗರೋಪಾದಿಯಲ್ಲಿ ಮಹಿಳೆಯರು

Free bus service| ಉಚಿತ ಪ್ರಯಾಣದ ಎಫೆಕ್ಟ್| ಧರ್ಮಸ್ಥಳ, ಕುಕ್ಕೆಯಲ್ಲಿ ಮಹಿಳೆಯರದ್ದೇ ಹವಾ| ಕರಾವಳಿಯ ಯಾತ್ರಾಕ್ಷೇತ್ರಗಳಲ್ಲಿ ಜನವೋ ಜನ Read More »

ಪರಾಜಿತ ಅಭ್ಯರ್ಥಿ ಜಿ ಕೃಷ್ಣಪ್ಪ ರವರು ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸವಾರಿ ಮಾಡಲು ಬಂದರೆ ಸಹಿಸಲ್ಲ : ಸತ್ಯಕುಮಾರ್ ಆಡಿಂಜ

ಸಮಗ್ರ ನ್ಯೂಸ್: ಸುಳ್ಯ ಕ್ಷೇತ್ರದಲ್ಲಿ ಟಿಕೆಟ್ ಗೆ ಪಟ್ಟು ಹಿಡಿದು, ಪ್ರಭಾವ ಬಳಸಿ ಅಭ್ಯರ್ಥಿಯಾಗಿ ಕಾರ್ಯಕರ್ತರ, ಜನಾಭಿಪ್ರಾಯವಿಲ್ಲದೆ ಅಭ್ಯರ್ಥಿಯಾಗಿ ಸ್ಪರ್ಧಿಸಿ ಹೀನಾಯವಾಗಿ ಸೋಲನುಭವಿಸಿದ ಕೃಷ್ಣಪ್ಪರವರು ಸುಳ್ಯದ ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿರುವ ಕಾರ್ಯಕರ್ತರ ಮೇಲೆ ಆರೋಪ ಹೊರಿಸಿ ಕಿರುಕುಳ ನೀಡುತ್ತಿರುವ ಕೃಷ್ಣಪ್ಪರವರು ಮೊದಲು ತಮ್ಮನ್ನು ತಾವು ಅವಲೋಕನ ಮಾಡಿಕೊಳ್ಳಬೇಕು. ಒಬ್ಬ ಅಭ್ಯರ್ಥಿ ಗೆದ್ದರೂ ಸೋತರೂ ಪಕ್ಷದಲ್ಲಿ ಹೇಗಿರಬೇಕು? ಹೇಗೆ ತಪ್ಪನ್ನು ಸರಿಪಡಿಸಿಕೊಂಡು ಪಕ್ಷ ಸಂಘಟನೆ ಮಾಡಬೇಕೆಂದು ತಿಳಿದು ಕೊಳ್ಳಬೇಕು.ಆದರೆ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರನ್ನು ಉಚ್ಚಾಟಿಸಲು

ಪರಾಜಿತ ಅಭ್ಯರ್ಥಿ ಜಿ ಕೃಷ್ಣಪ್ಪ ರವರು ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸವಾರಿ ಮಾಡಲು ಬಂದರೆ ಸಹಿಸಲ್ಲ : ಸತ್ಯಕುಮಾರ್ ಆಡಿಂಜ Read More »

ಮಡಿಕೇರಿ ಜಿಲ್ಲಾಸ್ಪತ್ರೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ| ವೈದ್ಯಕೀಯ ಸೇವೆಗಳು ಜನಸ್ನೇಹಿಯಾಗಿರಬೇಕು

ಸಮಗ್ರ ನ್ಯೂಸ್:ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಡಿಕೇರಿ ಜಿಲ್ಲಾಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಭೇಟಿ ನೀಡಿ ಆಸ್ಪತ್ರೆಯನ್ನು ಪರಿಶೀಲಿಸಿ, ಚಿಕಿತ್ಸೆಗೆ ದಾಖಲಾಗಿರುವ ರೋಗಿಗಳ ಯೋಗ ಕ್ಷೇಮ ವಿಚಾರಿಸಿದರು.‌ ಜಿಲ್ಲಾ ಆಸ್ಪತ್ರೆಯ ಕಟ್ಟಡವನ್ನು ಪರಿಶೀಲಿಸಿದ ಶಾಸಕರು ಸೂಕ್ತ ರೀತಿಯ ನಿರ್ವಹಣೆ ಮಾಡಿ ಶುಚಿತ್ವವನ್ನು ಕಾಪಾಡಲು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಸ್ವತಃ ವೈದ್ಯರಾಗಿರುವ ಡಾ. ಮಂತರ್ ಗೌಡ ವೈಜ್ಞಾನಿಕ ಯಂತ್ರೋಪಕರಣಗಳ ಪರಿಶೀಲನೆ ನಡೆಸಿ, ಸಿಬ್ಬಂದಿ ವರ್ಗಕ್ಕೆ ಸಲಹೆ ನೀಡಿದರು. ವೈದ್ಯಕೀಯ ಸೇವೆಗಳು ಜನಸ್ನೇಹಿಯಾಗಿರಬೇಕು, ಗ್ರಾಮೀಣ ಭಾಗಗಳಿಂದ ಚಿಕಿತ್ಸೆಗೆ ಆಗಮಿಸುವ

ಮಡಿಕೇರಿ ಜಿಲ್ಲಾಸ್ಪತ್ರೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ| ವೈದ್ಯಕೀಯ ಸೇವೆಗಳು ಜನಸ್ನೇಹಿಯಾಗಿರಬೇಕು Read More »

ಕೊಡಗು ಜಿಲ್ಲೆಯ ಮಳೆ ವಿವರ

ಸಮಗ್ರ ನ್ಯೂಸ್: ಮಡಿಕೇರಿ ಸೇರಿದಂತೆ ಜಿಲ್ಲೆಯ ಕೆಲವೆಡೆ ಮೋಡ ಕವಿದ ವಾತಾವರಣವಿದ್ದು, ನಾಪೋಕ್ಲು ಹಾಗೂ ಕೊಡಗಿನ ಕೆಲವೆಡೆ ಮಳೆ ಸುರಿದು ವಾತಾವರಣ ತಂಪಾಗಿಸಿದೆ. ಗುರುವಾರ ಜಿಲ್ಲೆಯಲ್ಲಿ ಸರಾಸರಿ 2.12 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.16 ಮಿ.ಮೀ., ಜನವರಿಯಿಂದ ಇಲ್ಲಿಯವರೆಗೆ 1,697.16 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2,138.66 ಮಿ.ಮೀ.ಮಳೆಯಾಗಿತ್ತು. ಮಡಿಕೇರಿ ತಾಲೂಕಿನಲ್ಲಿ ಗುರುವಾರದ ಸರಾಸರಿ ಮಳೆ 6.35 ಮಿ.ಮೀ. ಕಳೆದ ವರ್ಷ ಇದೇ ದಿನ 13.35 ಮಿ.ಮೀ. ಜನವರಿಯಿಂದ ಇಲ್ಲಿಯವರೆಗೆ 2591.6

ಕೊಡಗು ಜಿಲ್ಲೆಯ ಮಳೆ ವಿವರ Read More »

ನಾಳೆಯಿಂದ `ಗೃಹಜ್ಯೋತಿ’ ಯೋಜನೆಗೆ ನೋಂದಣಿ ಶುರು : ಗೊಂದಲದಲ್ಲಿರುವ ಗ್ರಾಹಕರಿಗೆ ಸರ್ಕಾರದ ಸ್ಪಷ್ಟೀಕರಣ!

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆಯ ಅನ್ವಯ ಅಪಾರ್ಮೆಂಟ್ ನಿವಾಸಿಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯ ಸಿಗುತ್ತದೆಯೋ ಇಲ್ಲವೋ ಎಂಬ ಗೊಂದಲವಿತ್ತು. ಅಲ್ಲದೇ ಇನ್ನೂ ಅನೇಕ ಗೊಂದಲಗಳು ವಿದ್ಯುತ್ ಬಳಕೆ ಗ್ರಾಹಕರಲ್ಲಿ ಇದ್ದವು. ಆ ಗೊಂದಲಗಳಿಗೆ ರಾಜ್ಯ ಸರ್ಕಾರ ಸ್ಪಷ್ಠೀಕರಣ ನೀಡಿದೆ. ಅದೇನು ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಸ್ಪಷ್ಠೀಕರಣದ ನಡವಳಿಗಳನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ ಉಚಿತ ವಿದ್ಯುತ್ ಸೌಕರ್ಯ ಒದಗಿಸುವ

ನಾಳೆಯಿಂದ `ಗೃಹಜ್ಯೋತಿ’ ಯೋಜನೆಗೆ ನೋಂದಣಿ ಶುರು : ಗೊಂದಲದಲ್ಲಿರುವ ಗ್ರಾಹಕರಿಗೆ ಸರ್ಕಾರದ ಸ್ಪಷ್ಟೀಕರಣ! Read More »

ಮದ್ಯಪ್ರಿಯರಿಗೆ ಸಿಹಿಸುದ್ದಿ: `ಮದ್ಯ’ದ ಬೆಲೆಯಲ್ಲಿ ಹೆಚ್ಚಳ ಇಲ್ಲ!

ಸಮಗ್ರ ನ್ಯೂಸ್: ಮದ್ಯ ಪ್ರಿಯರಿಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಯಾವುದೇ ರೀತಿಯಲ್ಲೂ ಮದ್ಯದ ಮೇಲಿನ ಅಬಕಾರಿ ತೆರಿಗೆ ಹೆಚ್ಚಳ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಮದ್ಯದ ದರ ಹೆಚ್ಚಳಮಾಡಿಲ್ಲ. ಹೆಚ್ಚಳದ ಯಾವುದೇ ಪ್ರಸ್ತಾವನೆಯೂ ನಮ್ಮ ಮುಂದೆ ಇಲ್ಲ. ಹೆಚ್ಚಳಮಾಡಿದ್ರೆ ನಾವೇ ಮಾಹಿತಿ ನೀಡುತ್ತೇವೆ. ಬಾರ್ ಗಳಲ್ಲಿ ಮದ್ಯದ ಬೆಲೆ ಹೆಚ್ಚಿಸಿರುವುದಾಗಿ ಕೆಲವರು ತಿಳಿಸಿದ್ದಾರೆ. ಆದರೆ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.ಇದುವರೆಗೂ

ಮದ್ಯಪ್ರಿಯರಿಗೆ ಸಿಹಿಸುದ್ದಿ: `ಮದ್ಯ’ದ ಬೆಲೆಯಲ್ಲಿ ಹೆಚ್ಚಳ ಇಲ್ಲ! Read More »

ಇನ್ಮುಂದೆ `ಇಂದಿರಾ ಕ್ಯಾಂಟೀನ್’ ನಲ್ಲಿ ಸಿಗುತ್ತೆ ವಾರಕ್ಕೆ 3 ದಿನ ಮೊಟ್ಟೆ!

ಸಮಗ್ರ ನ್ಯೂಸ್: ಅನುದಾನ ಹಂಚಿಕೆಯ ಕೊರತೆಯಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯಾಧ್ಯಂತ ಇಂದಿನಾ ಕ್ಯಾಂಟೀನ್ ಉಪಹಾರ ವಿತರಣೆ ಸ್ಥಗಿತಗೊಂಡಿತ್ತು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ್ದಂತ ಯೋಜನೆಗೆ ಈಗ ಮತ್ತೆ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಮರುಚಾಲನೆ ನೀಡಲಾಗಿದೆ. ಈ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್ ಗಳಲ್ಲಿ ಊಟ, ತಿಂಡಿ ಜೊತೆಗೆ ಮೊಟ್ಟೆ ವಿತರಣೆಗೂ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗಿದ್ದಂತ ಅವಧಿಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಬಡವರ ಹಸಿವು ನೀಗಿಸುವ ನಿಟ್ಟಿನಲ್ಲಿ

ಇನ್ಮುಂದೆ `ಇಂದಿರಾ ಕ್ಯಾಂಟೀನ್’ ನಲ್ಲಿ ಸಿಗುತ್ತೆ ವಾರಕ್ಕೆ 3 ದಿನ ಮೊಟ್ಟೆ! Read More »

ಆಹಾರ ನೀಡಿದ ಮಹಿಳೆಗೆ ಕಚ್ಚಿದ ಬೀದಿ ನಾಯಿ| ರೇಬೀಸ್‌ನಿಂದ ಶ್ವಾನ ಪ್ರೇಮಿ ಸಾವು

ಸಮಗ್ರ ನ್ಯೂಸ್: ಬೀದಿ ನಾಯಿಗಳ ಹಾವಳಿಯ ಆತಂಕದ ನಡುವೆಯೇ ಕೇರಳದಾದ್ಯಂತ ರೇಬಿಸ್ ಪ್ರಕರಣಗಳು ವರದಿಯಾಗುತ್ತಿವೆ. ಇತ್ತೀಚೆಗೆ ಗಾಯಾಳು 49 ವರ್ಷದ ಶ್ವಾನ ಪ್ರೇಮಿಯೊಬ್ಬರು ಇದಕ್ಕೆ ಬಲಿಯಾಗಿದ್ದಾರೆ. ಈ ಘಟನೆ ತಿರುವನಂತಪುರಂನಲ್ಲಿ ನಡೆದಿದೆ. ಮೃತರನ್ನು ತಿರುವನಂತಪುರದ ಅಂಚುತೆಂಗು ಮೂಲದ ಸ್ಟೆಫಿನ್ ವಿ ಪೆರೇರಾ (49) ಎಂದು ಗುರುತಿಸಲಾಗಿದೆ. ಮಹಿಳೆ ತನ್ನ ಮನೆಯ ಸಮೀಪ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದಾಗ ನಾಯಿ ಕಚ್ಚಿತ್ತು. ಆದ್ರೆ, ಇದಕ್ಕೆ ಚಿಕಿತ್ಸೆ ಪಡೆದುಕೊಳ್ಳುವುದನ್ನು ನಿರ್ಲ್ಯಕ್ಷಿಸಿದ್ದರು. ವರದಿಗಳ ಪ್ರಕಾರ, ತಿರುವನಂತಪುರಂ ಜಿಲ್ಲೆಯ ಚಿರಯಿಂಕೀಝು ಪಶ್ಚಿಮಕ್ಕೆ ಸುಮಾರು

ಆಹಾರ ನೀಡಿದ ಮಹಿಳೆಗೆ ಕಚ್ಚಿದ ಬೀದಿ ನಾಯಿ| ರೇಬೀಸ್‌ನಿಂದ ಶ್ವಾನ ಪ್ರೇಮಿ ಸಾವು Read More »

ಚಿಕನ್ ಪ್ರಿಯರಿಗೆ ಬಿಗ್ ಶಾಕ್| ಕೋಳಿಮಾಂಸ, ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆ

ಸಮಗ್ರ ನ್ಯೂಸ್: ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಬಿಗ್ ಶಾಕ್. ಹಣ್ಣು, ತರಕಾರಿಗಳ ಏರಿಕೆ ಬೆನ್ನಲ್ಲೇ ಇದೀಗ ಕೋಳಿ ಮಾಂಸದ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಬೇಡಿಕೆಯಷ್ಟು ಪೂರೈಕೆ ಇಲ್ಲದ ಕಾರಣ ಕೋಳಿ ಮಾಂಸದ ಬೆಲೆಯಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದ್ದು, ಕೋಳಿ ಮಾಂಸ ರೀಟೈಲ್‌ ವ್ಯಾಪಾರದಲ್ಲಿ ಕೆಜಿಯೊಂದಕ್ಕೆ 220-240 ರು., ರಖಂ ಕೆಜಿಯೊಂದಕ್ಕೆ 210-230 ರು., ಟೈಸನ್‌ ಕೋಳಿ ಕೆಜಿಯೊಂದಕ್ಕೆ 230-250 ರು., ರಖಂ ಕೆಜಿಯೊಂದಕ್ಕೆ 220-240 ರು. ದರದಲ್ಲಿ

ಚಿಕನ್ ಪ್ರಿಯರಿಗೆ ಬಿಗ್ ಶಾಕ್| ಕೋಳಿಮಾಂಸ, ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆ Read More »