June 2023

ರಾಜ್ಯದ ಜನತೆಗೆ ಗುಡ್ ನ್ಯೂಸ್| ಅನ್ನಭಾಗ್ಯದಲ್ಲಿ 8 ಕೆಜಿ ಅಕ್ಕಿ, 2 ಕೆಜಿ ಧಾನ್ಯ ವಿತರಣೆಗೆ ಚಿಂತನೆ

ಸಮಗ್ರ ನ್ಯೂಸ್: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ 8 ಕೆಜಿ ಅಕ್ಕಿ ಜತೆಗೆ ಎರಡು ಕೆಜಿ ರಾಗಿ ಅಥವಾ ಜೋಳ ವಿತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. 8 ಕೆಜಿ ಅಕ್ಕಿ ಜತೆಗೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಎರಡು ಕೆಜಿ ರಾಗಿ, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಎರಡು ಕೆಜಿ ಜೋಳ ವಿತರಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಯಾವುದೇ ಅಡಚಣೆ ಎದುರಾದರೂ ಅನ್ನಭಾಗ್ಯ ಯೋಜನೆ ಜಾರಿಗೆ ಬರುವುದನ್ನು ತಡೆಯಲು ಸಾಧ್ಯವಿಲ್ಲ. […]

ರಾಜ್ಯದ ಜನತೆಗೆ ಗುಡ್ ನ್ಯೂಸ್| ಅನ್ನಭಾಗ್ಯದಲ್ಲಿ 8 ಕೆಜಿ ಅಕ್ಕಿ, 2 ಕೆಜಿ ಧಾನ್ಯ ವಿತರಣೆಗೆ ಚಿಂತನೆ Read More »

ಶಿವಮೊಗ್ಗ: ವಾರಂಟ್ ಇದ್ರೂ ವಿಚಾರಣೆಗೆ ಹಾಜರಾಗದ ನಟಿ ಅರೆಸ್ಟ್

ಸಮಗ್ರ ನ್ಯೂಸ್: ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯದ ವಿಚಾರಣೆ ಹಾಜರಾಗದ ಕನ್ನಡ ಚಿತ್ರನಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ವಿನೋಬಾನಗರ ಠಾಣೆಯ ಪೊಲೀಸರು ಈ ಕ್ರಮವನ್ನು ಜರುಗಿಸಿದ್ದಾರೆ. ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಾರಂಟ್ ಜಾರಿಯಾಗಿದ್ದರೂ ನಟಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿನೋಬಾನಗರ ಠಾಣೆಯ ಪೊಲೀಸರು ಕನ್ನಡ ಚಿತ್ರನಟಿಯನ್ನು ಇಂದು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಉಷಾ ಎಂಬಾಕೆಯೇ ಬಂಧಿತ ನಟಿ. ಈಕೆಯನ್ನು ಬಂಧಿಸಿರುವ ಪೊಲೀಸರು, ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನಟಿ

ಶಿವಮೊಗ್ಗ: ವಾರಂಟ್ ಇದ್ರೂ ವಿಚಾರಣೆಗೆ ಹಾಜರಾಗದ ನಟಿ ಅರೆಸ್ಟ್ Read More »

ಪಾಣತ್ತೂರಿನ ಪೆರಿಯಾರಂ ಬಳಿ ಟ್ಯಾಂಕರ್ ಪಲ್ಟಿ

ಸಮಗ್ರ ನ್ಯೂಸ್: ಮಂಗಳೂರಿಂದ ಡಿಸೇಲ್ ಹೇರಿಕೊಂಡು ಕರಿಕೆ ಬಾಗಕ್ಕೆ ಬರತ್ತಿದ್ದ ಟ್ಯಾಂಕರ್ ಪಾಣತ್ತೂರು ಸಮೀಪದ ಪರಿಯಾರಂ ಎಂಬಲ್ಲಿ ಪಲ್ಟಿಯಾಗಿ ಇಬ್ಬರು ಗಂಭೀರ ಸ್ವರೂಪದ ಗಾಯಗೊಂಡಿದ್ದಾಗಿ ತಿಳಿದುಬಂದಿದೆ. ಗಾಯಾಳುಗಳ ಹೇಳಿಕೆಯಂತೆ ಮತ್ತೋರ್ವನಿಗೆ ಹುಡುಕಾಟ ನಡೆಸಲಾಗುತ್ತಿದೆ, ಗಂಭೀರ ಗಾಯಗೊಂಡಿರುವ ಟ್ಯಾಂಕರ್ ಚಾಲಕ ಮತ್ತು ಮತ್ತೋರ್ವನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ ಹಲವು ಪಲ್ಟಿ ಹೊಡೆದಿದ್ದು ಅಪಘಾತದಲ್ಲಿ ಟ್ಯಾಂಕರ್ ನಜ್ಜುಗುಜ್ಜಾಗಿದ್ದು , ತುಂಬಿರುವ ಡೀಸೆಲ್ ಅಲ್ಪ ಪ್ರಮಾಣದಲ್ಲಿ ಸೋರಿಕೆಯಾಗುತ್ತಿರುವುದಾಗಿ ತಿಳಿದು ಬಂದಿದೆ. ಕಳೆದ ವರ್ಷ ಇದೇ ಪ್ರದೇಶದಲ್ಲಿ ಸುಳ್ಯದಿಂದ ತೆರಳುತ್ತಿದ್ದ ಕೇರಳ

ಪಾಣತ್ತೂರಿನ ಪೆರಿಯಾರಂ ಬಳಿ ಟ್ಯಾಂಕರ್ ಪಲ್ಟಿ Read More »

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಫಾಝಿಲ್, ಮಸೂದ್, ಜಲೀಲ್, ದೀಪಕ್ ರಾವ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 25 ಲಕ್ಷ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ಕಳೆದ ವರ್ಷದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು ಎಂದು ಪ್ರಕರಣ ದಾಖಲಾಗಿತ್ತು. ರಾಜ್ಯ

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಫಾಝಿಲ್, ಮಸೂದ್, ಜಲೀಲ್, ದೀಪಕ್ ರಾವ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 25 ಲಕ್ಷ ಪರಿಹಾರ ಘೋಷಣೆ Read More »

ಬಿಜೆಪಿ ರಾಜ್ಯಾಧ್ಯಕ್ಷರ ಮನೆಯಲ್ಲಿ ರಹಸ್ಯ ಹೋಮ-ಹವನ: ಸ್ಪಷ್ಟನೆ ನೀಡಿದ ನಳಿನ್ ಕುಮಾರ್ ಕಟೀಲ್

ಸಮಗ್ರ ನ್ಯೂಸ್: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನೆಯಲ್ಲಿ ರಹಸ್ಯ ಹೋಮ-ಹವನ ನಡೆಯುತ್ತಿದೆ ಎನ್ನುವ ಸುದ್ಧಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸ್ವತಹ ನಳಿನ್ ಕುಮಾರ್ ಕಟೀಲ್ ಅವರೆ ಸ್ಪಷ್ಟನೆ ನೀಡಿದ್ದಾರೆ. ಹೋಮ-ಹವನ ಕುಂಜಾಡಿ ತರವಾಡು ಮನೆಯಲ್ಲಿ ನಡೆಯುತ್ತಿದ್ದು, ಪ್ರತೀ ವರ್ಷವೂ ಈ ಹೋಮ ಹಾಗು ಪೂಜೆಗಳು ನಡೆಯುತ್ತಿದೆ. ಯಾರು ಬೇಕಾದರೂ ಈ ಹೋಮ-ಹವನದಲ್ಲಿ ಭಾಗವಹಿಸಲು ಅವಕಾಶವಿದ್ದು, ರಹಸ್ಯವಾಗಿ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಸುದ್ಧಿ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ಸ್ಪಷ್ಟಪಡಿಸಿದ್ದಾರೆ. ರಾಜಕೀಯದಲ್ಲಿ ಮೂಲೆಗುಂಪಾಗುತ್ತಿರುವ

ಬಿಜೆಪಿ ರಾಜ್ಯಾಧ್ಯಕ್ಷರ ಮನೆಯಲ್ಲಿ ರಹಸ್ಯ ಹೋಮ-ಹವನ: ಸ್ಪಷ್ಟನೆ ನೀಡಿದ ನಳಿನ್ ಕುಮಾರ್ ಕಟೀಲ್ Read More »

ನೀವು ಎಷ್ಟು ವಿದ್ಯುತ್ ಬಳಕೆ ಮಾಡಿದ್ದೀರಾಂತ ಮೊಬೈಲ್‌ನಲ್ಲೇ ಚೆಕ್ ಮಾಡಬಹುದು

ಸಮಗ್ರ ನ್ಯೂಸ್: ಪ್ರತಿ ತಿಂಗಳು ವಿದ್ಯುತ್ ಬಿಲ್ ನೋಡಿದಾಗೆಲ್ಲ ಅನೇಕರು ಟೆನ್ಷನ್ ಆಗುವುದು ಸಾಮಾನ್ಯ. ಬಿಲ್ ಬರುವವರೆಗೆ ಎಷ್ಟು ವಿದ್ಯುತ್ ಬಳಸಲಾಗಿದೆ ಎಂಬುದನ್ನು ನೀವು ತಿಳಿಯಬೇಕ ಹಾಗಾದ್ರೆ, ಇದನ್ನು ಪೂರ್ತಿ ಓದಿ. ಇನ್ಮುಂದೆ ಎಷ್ಟು ವಿದ್ಯುತ್ ಬಳಸಿದ್ದೀರ ಎಂಬುದನ್ನು ಪ್ರತಿದಿನ ಚೆಕ್ ಮಾಡಬಹುದು. ಕರ್ನಾಟಕದಲ್ಲಿ 200 ಯೂನಿಟ್ ವಿದ್ಯುತ್ ಫ್ರೀ ಇರೋದ್ರಿಂದ ರಾಜ್ಯದ ಜನರಿಗೆ ಇದರಿಂದ ತುಂಬಾನೆ ಸಹಾಯವಾಗಬಹುದು. ಜಗತ್ತು ವೇಗವಾಗಿ ಬದಲಾಗುತ್ತಿರುವಾಗ ಎಲ್ಲವೂ ಸ್ಮಾರ್ಟ್ ತಂತ್ರಜ್ಞಾನದೊಂದಿಗೆ ಬರುತ್ತಿದೆ. ವಿದ್ಯುತ್ ಬಳಕೆಯ ವಿಷಯದಲ್ಲಿ, ರಾಜ್ಯ ಸರ್ಕಾರಗಳು ಸ್ಮಾರ್ಟ್

ನೀವು ಎಷ್ಟು ವಿದ್ಯುತ್ ಬಳಕೆ ಮಾಡಿದ್ದೀರಾಂತ ಮೊಬೈಲ್‌ನಲ್ಲೇ ಚೆಕ್ ಮಾಡಬಹುದು Read More »

ಸೌಜನ್ಯ ಕೊಲೆ ಪ್ರಕರಣ| ಆರೋಪಿ ಸಂತೋಷ್ ರಾವ್ ದೋಷಮುಕ್ತ| ಸಿಬಿಐ ವಿಶೇಷ ನ್ಯಾಯಾಲಯದಿಂದ ತೀರ್ಪು|

ಸಮಗ್ರ ನ್ಯೂಸ್: ರಾಷ್ಟ್ರಮಟ್ಟದಲ್ಲಿ ಬಾರೀ ಸುದ್ದಿಯಾಗಿದ್ದ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯ ಬರೋಬ್ಬರಿ 11 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ಪ್ರಕರಣದ ಪ್ರಮುಖ ಆರೋಪಿ ಸಂತೋಷ್‌ ರಾವ್‌ ದೋಷಮುಕ್ತ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಳಿಯಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿತ್ತು. ಕರಾವಳಿಯಾದ್ಯಂತ ಭಾರೀ ಪ್ರತಿಭಟನೆ ವ್ಯಕ್ತವಾಗಿತ್ತು. ಕಾಲೇಜು ಮುಗಿಸಿ

ಸೌಜನ್ಯ ಕೊಲೆ ಪ್ರಕರಣ| ಆರೋಪಿ ಸಂತೋಷ್ ರಾವ್ ದೋಷಮುಕ್ತ| ಸಿಬಿಐ ವಿಶೇಷ ನ್ಯಾಯಾಲಯದಿಂದ ತೀರ್ಪು| Read More »

ಕೊಡಗು: ಸ್ಕೂಟಿ-ಬೈಕ್​ ಅಫಘಾತ| ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್ : ಸ್ಕೂಟಿ-ಬೈಕ್​ ಅಫಘಾತದಲ್ಲಿ ಕಾಲೇಜ್ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದಿಂದ ವರದಿಯಾಗಿದೆ. ಕೊಡಗಿನ ಎಫ್ಎಂಸಿ(FMC)ಕಾಲೇಜಿನ ಭಾವನಾ(21) ಮೃತ ವಿದ್ಯಾರ್ಥಿನಿ ತಿಳಿದು ಬಂದಿದೆ. ಭಾವನಾ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಬುಲೆಟ್ ಬೈಕ್​ ಸ್ಕೂಟಿಗೆ ಅಪ್ಪಳಿಸಿದೆ.ಈ ವೇಳೆ ಬೈಕ್ ಅಪಘಾತ (Accident) ಸಂಭವಿಸಿದೆ. ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಡಗು: ಸ್ಕೂಟಿ-ಬೈಕ್​ ಅಫಘಾತ| ವಿದ್ಯಾರ್ಥಿನಿ ಸಾವು Read More »

ಸುಳ್ಯ: ಬಿಜೆಪಿಯ ಹಿರಿಯ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ

ಸಮಗ್ರ ನ್ಯೂಸ್: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 9 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸುಳ್ಯ ಮಂಡಲ ಮಟ್ಟದ ಹಿರಿಯ ಕಾರ್ಯಕರ್ತರೊಡನೆ ಸಂವಾದ ಕಾರ್ಯಕ್ರಮ ಜೂ.16 ರಂದು ಜೆ ಡಿ ಆಡಿಟೋರಿಯಂ ಪೆರುವಾಜೆಯಲ್ಲಿ ನಡೆಯಿತು. ಈ ಸಂವಾದ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ವಕ್ತಾರ,ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಸನ್ಮಾನ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ನೆರವೇರಿಸಿದರು, ಈ ಕಾರ್ಯಕ್ರಮದಲ್ಲಿ ನಮ್ಮ ಸುಳ್ಯ ಮಂಡಲದ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಆಧ್ಯಕ್ಷತೆಯನ್ನು ವಹಿಸಿದ್ದರು. ಮಂಡಲ ಪ್ರಮುಖರಾದ ಎ.ವಿ ತೀರ್ಥರಾಮ

ಸುಳ್ಯ: ಬಿಜೆಪಿಯ ಹಿರಿಯ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ Read More »

ಮಳೆಗಾಲ ಆರಂಭಕ್ಕೂ ಮುನ್ನ ಸಂಪಾಜೆ-ಮಾಣಿ ಹೆದ್ದಾರಿ ಬಿರುಕು| ಸ್ಥಳೀಯ ನಿವಾಸಿಗಳು, ವಾಹನ ಸವಾರರಲ್ಲಿ ಹೆಚ್ಚಿದ ಆತಂಕ

ಸಮಗ್ರ ನ್ಯೂಸ್ : ಮಡಿಕೇರಿ ತಾಲೂಕಿನ ಸಂಪಾಜೆ ಸಮೀಪದ ಫಾರೆಸ್ಟ್ ಡಿಫೋ ಸಮೀಪದಲ್ಲಿ ಕಳೆದ ವರ್ಷವೇ ಹೆದ್ದಾರಿಯಲ್ಲಿ ಭಾರಿ ಬಿರುಕು ಮೂಡಿತ್ತು. ಇದೀಗ ಮಳೆಗಾಲ ಆರಂಭವಾಗುತ್ತಿದ್ದಂತೆ ಅದು ಈಗ ಇನ್ನಷ್ಟು ಜಾಸ್ತಿಯಾಗಿದ್ದು, ೧ ಅಡಿಯಷ್ಟು ಆಳಕ್ಕೆ ಇಡೀ ರಸ್ತೆಯೇ ಕುಸಿಯುವ ಭೀತಿ ಎದುರಾಗಿದೆ ಎಂದು ತಿಳಿದುಬಂದಿದೆ. ಕೆಳಬಾಗದಲ್ಲಿ ನೀರಿನ ಕೊಲ್ಲಿ ಹರಿಯುತ್ತಿದ್ದು ಮಳೆ ತೀವ್ರಗೊಂಡಿತ್ತೆಂದರೆ ಕೊಲ್ಲಿ ಭಾಗಕ್ಕೆ ಸಂಪೂರ್ಣ ಜಾರಿ ಹೋಗಬಹುದೆಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಹಾಗೆ ಕುಸಿದು ಹೋಗಿತ್ತೆಂದರೆ ಮಡಿಕೇರಿ, ಮಂಗಳೂರು ನಡುವಿನ

ಮಳೆಗಾಲ ಆರಂಭಕ್ಕೂ ಮುನ್ನ ಸಂಪಾಜೆ-ಮಾಣಿ ಹೆದ್ದಾರಿ ಬಿರುಕು| ಸ್ಥಳೀಯ ನಿವಾಸಿಗಳು, ವಾಹನ ಸವಾರರಲ್ಲಿ ಹೆಚ್ಚಿದ ಆತಂಕ Read More »