June 2023

ಕಾಂತಾರ 2 ರಿಲೀಸ್ ಗೆ ಮುಹೂರ್ತ ಫಿಕ್ಸ್ |ಸಿನಿಮಾ ರಿಲೀಸ್ ಯಾವಾಗ?

ಸಮಗ್ರ ನ್ಯೂಸ್: ಕನ್ನಡದ ಕಾಂತಾರ ಸಿನಿಮಾ ದೇಶದಾದ್ಯಂತ ಸ್ಯಾಂಡಲ್ ವುಡ್‌ನ ಇತಿಹಾಸ ಪುಟ ಸೇರಿತ್ತು. ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಸಿನಿಮಾ ಮೂಲಕ ಬಿಗ್ ಮ್ಯಾಜಿಕ್ ಮಾಡಿದ್ರು. ಫ್ಯಾನ್ ಇಂಡಿಯಾ ಪಟ್ಟ ಗಿಟ್ಟಿಸಿಕೊಂಡ ರಿಷಬ್ ಶೆಟ್ಟಿ, ಕಾಂತಾರ ಸಿನಿಮಾ ಸಕ್ಸಸ್ ಸಮಾರಂಭದಲ್ಲಿ ಕಾಂತಾರಾ 2 ಸಿನಿಮಾ ಘೋಷಿಸಿದ್ರು. “ಈಗ ನೋಡಿರೋದು ಕಾಂತಾರ 2 ಮುಂದೆ ನೋಡೋದು ಕಾಂತಾರ ಪ್ರೀಕ್ವೆಲ್” ಎಂದು ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು ಹೇಳಿದ್ರು. ಇದೀಗ ಕಾಂತಾರ 2 ಸಿನಿಮಾದ […]

ಕಾಂತಾರ 2 ರಿಲೀಸ್ ಗೆ ಮುಹೂರ್ತ ಫಿಕ್ಸ್ |ಸಿನಿಮಾ ರಿಲೀಸ್ ಯಾವಾಗ? Read More »

ಪ್ರತಿದ್ವನಿ ತಂಡದಿಂದ ಕೆಮ್ಮಣ್ಣುಗುಂಡಿಯಲ್ಲಿ ಪರಿಸರ ಸಂರಕ್ಷಣಾ ಜಾಗೃತಿ ಚಾರಣ| ‘ಪರಿಸರ ಸಂವೇಧನೆ ಜೀವನದ ಭಾಗವಾಗಲಿ’: ಪ್ರೊ. ಜಡೇಗೌಡ

ಸಮಗ್ರ ನ್ಯೂಸ್: ಒಂದು ಗಿಡ ನೆಡುವುದರಿಂದ ನಾವು ಕೇವಲ ಆಮ್ಲಜನಕ ಸಿಗುತ್ತದೆ ಎಂದು ಮಾತ್ರ ಭಾವಿಸಿದ್ದೇವೆ. ಆದರೆ ಅದು ಹವಾಮಾನ ವೈಪರೀತ್ಯ ತಡೆ, ಪ್ರಾಣಿ ಪಕ್ಷಿಗಳಿಗೆ ಆಹಾರ, ನೀರಿನ ನಿರ್ವಹಣೆ, ಮಣ್ಣಿನ ಸವಕಳಿ ತಡೆಗಟ್ಟುವಿಕೆ ಸೇರಿದಂತೆ ಹಲವು ಲಾಭಗಳನ್ನು ಮಾಡಿ ಕೊಡುತ್ತದೆ” ಎಂದು ಸಸ್ಯ ಶಾಸ್ತ್ರಜ್ಞ, ಪೊನ್ನಂಪೇಟೆಯ ಅರಣ್ಯ ಕಾಲೇಜು ಪ್ರಾದ್ಯಾಪಕರಾದ ಜಡೇಗೌಡರು ಹೇಳಿದರು. ಇಲ್ಲಿನ ಕೆಮ್ಮಣ್ಣುಗುಂಡಿಯಲ್ಲಿ ಪ್ರತಿಧ್ವನಿ ತಂಡ ಹಮ್ಮಿಕೊಂಡಿದ್ದ ಚಾರಣ ಮತ್ತು ವಿಶೇಷ ಶಿಬಿರದಲ್ಲಿ ಮಾತನಾಡಿದ ಅವರು, ನಮ್ಮ ಕಾಡಿನ ಆರೋಗ್ಯವನ್ನು ನಮ್ಮ ಸುತ್ತಮುತ್ತಲಿನ

ಪ್ರತಿದ್ವನಿ ತಂಡದಿಂದ ಕೆಮ್ಮಣ್ಣುಗುಂಡಿಯಲ್ಲಿ ಪರಿಸರ ಸಂರಕ್ಷಣಾ ಜಾಗೃತಿ ಚಾರಣ| ‘ಪರಿಸರ ಸಂವೇಧನೆ ಜೀವನದ ಭಾಗವಾಗಲಿ’: ಪ್ರೊ. ಜಡೇಗೌಡ Read More »

ಮಂಗಳೂರು:ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಅಪಘಾತ| ಕಡಬದ ಯುವಕ ದಾರುಣ ಸಾವು

ಸಮಗ್ರ ನ್ಯೂಸ್: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಕಡಬ ತಾಲೂಕಿನ ಇಚಿಲಂಪಾಡಿಯ ಯುವಕ ಮೃತಪಟ್ಟ ಘಟನೆ ಮಂಗಳೂರಿನ ಪಂಪ್ ವೆಲ್ ನಲ್ಲಿ ಬುಧವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಮೃತ ಸವಾರನನ್ನು ಇಚ್ಲಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ಓಮನ ದಂಪತಿ ಪುತ್ರ ಸಂದೇಶ್ (25) ಎಂದು ಗುರುತಿಸಲಾಗಿದೆ. ಈತ ಬೆಂದೂರ್ ವೆಲ್ ನ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸ್ಕೂಟರ್ ನಲ್ಲಿ ರೂಮ್ ಗೆ ತೆರಳುತ್ತಿದ್ದ

ಮಂಗಳೂರು:ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಅಪಘಾತ| ಕಡಬದ ಯುವಕ ದಾರುಣ ಸಾವು Read More »

ಮದುವೆ ಮುಗಿಸಿ ಮರಳುತ್ತಿದ್ದ 103 ಮಂದಿ ದೋಣಿ ಮುಳುಗಿ ಸಾವು

ಸಮಗ್ರ ನ್ಯೂಸ್:ಮದುವೆ ಮುಗಿಸಿ ವಾಪಾಸ್ಸಾಗುತ್ತಿದ್ದ 103 ಮಂದಿ ದೋಣಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಆಫ್ರಿಕಾದ ಉತ್ತರ ನೈಜೀರಿಯಾದಲ್ಲಿ ಸಂಭವಿಸಿದೆ. ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ (AP) ಪ್ರಕಾರ, ಉತ್ತರ ನೈಜೀರಿಯಾದಿಂದ 103 ಜನರು ದೋಣಿಯಲ್ಲಿ ಮದುವೆಯಿಂದ ಹಿಂತಿರುಗುತ್ತಿದ್ದರು. ಈ ವೇಳೆ ದೋಣಿ ಮಗುಚಿದ ಘಟನೆ ನಡೆದಿದೆ. ಎಪಿ ಪ್ರಕಾರ, 100 ಕ್ಕೂ ಹೆಚ್ಚು ಜನರು ದೋಣಿಯಲ್ಲಿ ಮದುವೆಯಿಂದ ಹಿಂತಿರುಗುತ್ತಿದ್ದರು. ಇದೇ ವೇಳೆ ಹಠಾತ್ ಓವರ್ ಲೋಡ್ ನಿಂದಾಗಿ ಬೋಟ್ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಸುಮಾರು 103

ಮದುವೆ ಮುಗಿಸಿ ಮರಳುತ್ತಿದ್ದ 103 ಮಂದಿ ದೋಣಿ ಮುಳುಗಿ ಸಾವು Read More »

ಗೃಹ ಲಕ್ಷ್ಮೀ ಯೋಜನೆ: ಹಣ ಮಂಜೂರಾತಿ ಹೊಣೆ ಶಿಶು ಯೋಜನಾಧಿಕಾರಿಗೆ| ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000ಗಳನ್ನು ನೀಡುವ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಿ ಆದೇಶಿಸಿದೆ. ಈ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಣ ಮಂಜೂರಾತಿ ಪ್ರಾಧಿಕಾರಿಯನ್ನಾಗಿಸಿ ಆದೇಶಿಸಿದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. ದಿನಾಂಕ 20-05-2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ

ಗೃಹ ಲಕ್ಷ್ಮೀ ಯೋಜನೆ: ಹಣ ಮಂಜೂರಾತಿ ಹೊಣೆ ಶಿಶು ಯೋಜನಾಧಿಕಾರಿಗೆ| ರಾಜ್ಯ ಸರ್ಕಾರ ಆದೇಶ Read More »

ಬಿಜೆಪಿ ನಾಯಕರ ಜೊತೆ ಸಿದ್ದರಾಮಯ್ಯ ಹೊಂದಾಣಿಕೆ ಮಾಡ್ಕೊಂಡು ಬಿಜೆಪಿಗೆ ಸೋಲಾಯ್ತಾ? ಸಂಚಲನ ಸೃಷ್ಟಿಸಿದ ಕೇಸರಿ ಕಲಿಗಳ ಹೇಳಿಕೆ

ಸಮಗ್ರ ನ್ಯೂಸ್: ಸಿದ್ದರಾಮಯ್ಯ, ಕಾಂಗ್ರೆಸ್ ಜೊತೆ ಬಿಜೆಪಿ ನಾಯಕರು ಮಾಡಿಕೊಂಡ ಹೊಂದಾಣಿಕೆಯೇ ಈ ಹೀನಾಯ ಸೋಲಿಗೆ ಕಾರಣ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಸಿಟಿವಿ ರವಿ, ಸುನಿಲ್ ಕುಮಾರ್ ಕೂಡ ಇದೇ ಆರೋಪ ಮಾಡಿದ್ದಾರೆ. ಇದೀಗ ರಾಜ್ಯ ಬಿಜೆಪಿ ಪ್ರಮುಖ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೊಂದಾಣಿಕೆ ರಾಜಕೀಯದಿಂದಲೇ ಸೋಲಾಗಿದೆ ಅನ್ನೋ ಆರೋಪ ಹೆಚ್ಚಾಗುತ್ತಿದೆ. ಖುದ್ದು ಬಿಜೆಪಿ ನಾಯಕರೇ ಈ ಆರೋಪ ಮಾಡುತ್ತಿದ್ದಾರೆ. ಮೊನ್ನೆ ಸಿಟಿ ರವಿ, ಇದೀಗ ಸಂಸದ ಪ್ರತಾಪ್

ಬಿಜೆಪಿ ನಾಯಕರ ಜೊತೆ ಸಿದ್ದರಾಮಯ್ಯ ಹೊಂದಾಣಿಕೆ ಮಾಡ್ಕೊಂಡು ಬಿಜೆಪಿಗೆ ಸೋಲಾಯ್ತಾ? ಸಂಚಲನ ಸೃಷ್ಟಿಸಿದ ಕೇಸರಿ ಕಲಿಗಳ ಹೇಳಿಕೆ Read More »

‘ನೀಟ್’ ಫಲಿತಾಂಶ; ಧ್ರುವ ಅಡ್ವಾಣಿ ರಾಜ್ಯಕ್ಕೆ ಫಸ್ಟ್

ಸಮಗ್ರ ನ್ಯೂಸ್: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬೆಂಗಳೂರಿನ ಜಿ.ಆರ್‌.ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿ ಧ್ರುವ ಅಡ್ವಾಣಿ ರಾಜ್ಯಕ್ಕೆ ಮೊದಲಿಗರಾಗಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಅಗ್ರ 5ನೇ ರ್‍ಯಾಂಕ್‌ ಗಳಿಸಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಷಯದಲ್ಲಿ (ಸಿಬಿಎಸ್‌ಸಿ) ಶೇ 99.4 ಗಳಿಸಿದ್ದ ಧ್ರವ ಅಡ್ವಾಣಿ ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್‌) ಸೇರುವ ಗುರಿ ಹೊಂದಿದ್ದಾರೆ. ಕರ್ನಾಟಕದ ಮತ್ತೊಬ್ಬ ವಿದ್ಯಾರ್ಥಿ ಎಸ್‌.ಎಚ್‌.ಭೈರೇಶ್‌ ಅಖಿಲ

‘ನೀಟ್’ ಫಲಿತಾಂಶ; ಧ್ರುವ ಅಡ್ವಾಣಿ ರಾಜ್ಯಕ್ಕೆ ಫಸ್ಟ್ Read More »

ಅಮೇರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಮತ್ತೆ ಅರೆಸ್ಟ್

ಸಮಗ್ರ ನ್ಯೂಸ್: ಸರ್ಕಾರದ ದಾಖಲೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ರಕರಣ ಸಂಬಂಧ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಸರ್ಕಾರದ ದಾಖಲೆಗಳನ್ನು ಸಂಗ್ರಹಿಸಿಟ್ಟಿದ್ದ ಪ್ರಕರಣ ಸಂಬಂಧ ಮಿಯಾಮಿ ಕೋರ್ಟ್ ಗೆ ಶರಣಾಗಿದ್ದ ಡೊನಾಲ್ಡ್ ಟ್ರಂಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಜೂನ್ 13 ರಂದು ಮಿಯಾಮಿಯ ಫೆಡರಲ್ ನ್ಯಾಯಾಲಯಕ್ಕೆ ಆಗಮಿಸಿದರು, ಅಲ್ಲಿ ಅವರನ್ನು ಬಂಧಿಸಲಾಯಿತು ಮತ್ತು ರಹಸ್ಯ ದಾಖಲೆಗಳನ್ನು ತಪ್ಪಾಗಿ ನಿರ್ವಹಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಯಿತು. ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಧೀಶ

ಅಮೇರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಮತ್ತೆ ಅರೆಸ್ಟ್ Read More »

ಪ್ಲೈ ಓವರ್ ಮೇಲೆ ಆಟೋಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಫ್ಲೈಓವರ್ ಮೇಲೆ ಕಾರು ಡಿಕ್ಕಿ ಹೊಡೆದು ಆಟೋ ಸಂಪೂರ್ಣ ಜಖಂಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಸೇರಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಟೋ ಟೌನ್ ಹಾಲ್ ಕಡೆಯಿಂದ ಸ್ಯಾಟಲೈಟ್ ಕಡೆಗೆ ಹೊರಟಿತ್ತು, ಕಾರು ಹಿಂಬದಿಯಿಂದ ವೇಗವಾಗಿ ಬಂದು ಆಟೋಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಫ್ಲೈ ಓವರ್ ಮೇಲೆ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಚಾಲಕ ಹಾಗೂ ಮತ್ತೊಬ್ಬ ವ್ಯಕ್ತಿಗೆ ಗಂಭೀರ

ಪ್ಲೈ ಓವರ್ ಮೇಲೆ ಆಟೋಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಗಂಭೀರ Read More »

ರೈತರ ಶೂನ್ಯ ಬಡ್ಡಿದರದ ಸಾಲ ₹.5 ಲಕ್ಷಕ್ಕೆ ಏರಿಕೆ – ಸಚಿವ ಕೆ.ಎನ್ ರಾಜಣ್ಣ

ಸಮಗ್ರ ನ್ಯೂಸ್: ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶೂನ್ಯ ಬಡ್ಡಿ ದರ ಸಾಲವನ್ನು ಮೂರು ಲಕ್ಷ ರೂ.ನಿಂದ ಐದು ಲಕ್ಷ ರೂ.ಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಅದೇ ರೀತಿ ಶೇಕಡ ಮೂರರ ಬಡ್ಡಿ ದರದಲ್ಲಿ ನೀಡುವ ಮಧ್ಯಮಾವಧಿ ಸಾಲದ ಮೊತ್ತವನ್ನು 10 ಲಕ್ಷ ರೂ.ನಿಂದ 20 ಲಕ್ಷ ರೂಪಾಯಿಗೆ

ರೈತರ ಶೂನ್ಯ ಬಡ್ಡಿದರದ ಸಾಲ ₹.5 ಲಕ್ಷಕ್ಕೆ ಏರಿಕೆ – ಸಚಿವ ಕೆ.ಎನ್ ರಾಜಣ್ಣ Read More »