June 2023

ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – ಅದ್ಧೂರಿಯ ಕಲಾಶಾಭಿಷೇಕ

ಸಮಗ್ರ ನ್ಯೂಸ್:ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಶ್ರೀ ವಿಷ್ಣುಮೂರ್ತಿ ದೈವ, ಶ್ರೀ ಕಾಳಿಕಾಂಬ ದೇವಿ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ತಂತ್ರಿಗಳಾದ ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ಜೂ 12ರಂದು ನಡೆಯಿತು. ಬೆಳಿಗ್ಗೆ ಗಣಹೋಮ ಕಲಶಪೂಜೆ, ಬೆಳಿಗ್ಗೆ ಗಂಟೆ 9-02ರ ಮಿಥುನ ಲಗ್ನದ ಶುಭ ಮುಹೂರ್ತದಲ್ಲಿ ಪ್ರತಿಷ್ಠೆ, ಕಲಶಾಭಿಷೇಕ, ತಂಬಿಲ ಸೇವೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ […]

ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – ಅದ್ಧೂರಿಯ ಕಲಾಶಾಭಿಷೇಕ Read More »

ಬೆಳ್ಳಾರೆ: ಡಾ. ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜುನ ಸಮಾಜ ಕಾರ್ಯ ವಿಭಾಗದ ವತಿಯಿಂದ ಗ್ರಾಮೀಣ ಸಮುದಾಯ ಶಿಬಿರ

ಸಮಗ್ರ ನ್ಯೂಸ್: ಡಾ. ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ, ಪೆರುವಾಜೆ ಇಲ್ಲಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ ಗ್ರಾಮೀಣ ಸಮುದಾಯ ಶಿಬಿರವನ್ನು ಮೇ 23ರಿಂದ 27ರ ವರೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಊರುಕೇರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಊರುಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಪ್ರಕಾಶ್ ಶಾನುಭಾಗ್ ಇವರು ‘ವಿದ್ಯಾರ್ಥಿ ಜೀವನದಲ್ಲಿ ಗ್ರಾಮೀಣ ಅಧ್ಯಯನ ಶಿಬಿರವು ಒಂದು ಗ್ರಾಮದ ಸಂಪ್ರದಾಯ, ಆಚಾರ ವಿಚಾರಗಳನ್ನು ಸ್ವಾಂಗೀಕರಣ ಮಾಡಲು

ಬೆಳ್ಳಾರೆ: ಡಾ. ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜುನ ಸಮಾಜ ಕಾರ್ಯ ವಿಭಾಗದ ವತಿಯಿಂದ ಗ್ರಾಮೀಣ ಸಮುದಾಯ ಶಿಬಿರ Read More »

ತಲಾಕಾವೇರಿಯನ್ನು ಪ್ರವಾಸೋದ್ಯಮ ಪಟ್ಟಿಯಿಂದ ಕೈ ಬಿಟ್ಟು ತೀರ್ಥಕ್ಷೇತ್ರವಾಗಿ ಘೋಷಿಸಲು ಸರಕಾರಕ್ಕೆ ಮನವಿ

ಸಮಗ್ರ ನ್ಯೂಸ್:‌ ತಲಾಕಾವೇರಿಯನ್ನು ಪ್ರವಾಸೋದ್ಯಮ ಪಟ್ಟಿಯಿಂದ ಕೈ ಬಿಟ್ಟು ತೀರ್ಥಕ್ಷೇತ್ರವಾಗಿ ಘೋಷಿಸಲು ಸರಕಾರಕ್ಕೆ ಮನವಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ ಎಸ್ ಪೊನ್ನಣ್ಣ ರವರ ಮೂಲಕ ಸರ್ಕಾರಕ್ಕೆ ಅಗ್ರಹಿಸಲಾಯಿತು. ಕೊಡವರ ಕುಲದೇವಿ ಕೊಡಗಿನ ಜನರ ಆರಾಧ್ಯ ದೇವತೆ ದಕ್ಷಿಣ ಕರ್ನಾಟಕದ ಜೀವನದಿ ಕಾವೇರಿ ಮಾತೆಯ ಉಗಮಸ್ಥಾನ ತಲಕಾವೇರಿಯ ಕ್ಷೇತ್ರವನ್ನು ಪ್ರವಾಸೋದ್ಯಮ ಕ್ಷೇತ್ರದ ಪಟ್ಟಿಯಿಂದ ಕೈ ಬಿಟ್ಟು ಪುಣ್ಯ ತೀರ್ಥಕ್ಷೇತ್ರವೆಂದು ಮುಂಗಡ ಪತ್ರದಲ್ಲಿ ಘೋಷಿಸಬೇಕೆಂದು ಕೊಡವಾಮೆರ ಕೊಂಡಾಟ ಸಂಘಟನೆ ಯಿಂದ ಸರಕಾರಕ್ಕೆ ಮನವಿ ಮಾಡಿದೆ.

ತಲಾಕಾವೇರಿಯನ್ನು ಪ್ರವಾಸೋದ್ಯಮ ಪಟ್ಟಿಯಿಂದ ಕೈ ಬಿಟ್ಟು ತೀರ್ಥಕ್ಷೇತ್ರವಾಗಿ ಘೋಷಿಸಲು ಸರಕಾರಕ್ಕೆ ಮನವಿ Read More »

ಕೊಡಗು: ಗ್ರಾಮ ಪಂಚಾಯತ್‌ ಗಳ ಎರಡನೇ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ನಿಗಧಿ

ಸಮಗ್ರ ನ್ಯೂಸ್:‌ ಕೊಡಗು ಜಿಲ್ಲೆಯ ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕಿನ ಗ್ರಾಮ ಪಂಚಾಯತ್‌ ಗಳ ಎರಡನೇ ಅವಧಿಗೆ ಅಧ್ಯಕ್ಷರು ಮತು ಉಪಾಧ್ಯಕ್ಷರನ್ನು ನಿಗಧಿ ಪಡಿಸುವ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಆಯಾಯ ತಾಲ್ಲೂಕು ಕೇಂದ್ರಗಳಲ್ಲಿ ಮಂಗಳವಾರ ನಡೆಯಿತು. ಮೀಸಲಾತಿ ಸ್ಥಾನ ವಿವರ ಇಂತಿದೆ. ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾ.ಪಂ. ಅಧ್ಯಕ್ಷ(ಪ್ರವರ್ಗ-ಬಿ ಮಹಿಳೆ), ಉಪಾಧ್ಯಕ್ಷ (ಎಸ್ಟಿ ಮಹಿಳೆ), ವಾಲ್ನೂರು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ನಂಜರಾಯಪಟ್ಟಣ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ), ಗುಡ್ಡೆಹೊಸೂರು ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ),

ಕೊಡಗು: ಗ್ರಾಮ ಪಂಚಾಯತ್‌ ಗಳ ಎರಡನೇ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ನಿಗಧಿ Read More »

ತೆರೆಗೆ ಅಪ್ಪಳಿಸಲು ರೆಡಿಯಾಗಿದೆ ‘ಟೋಬಿ’ | ಮತ್ತೊಂದು ಕಮಾಲ್ ಮಾಡ್ತಾರಾ ರಾಜ್.ಬಿ ಶೆಟ್ಟಿ

ಸಮಗ್ರ ನ್ಯೂಸ್: ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ ‘ಟೋಬಿ’ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ.‌ ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. ಟೋಬಿ ಚಿತ್ರಕ್ಕೆ ‘ಮಾರಿ ಮಾರಿ ..ಮಾರಿಗೆ ದಾರಿ’ ಎಂಬ ಅಡಿಬರಹವಿದೆ. ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಮತ್ತೊಂದು ಖುಷಿ ಸಂಗತಿ ಅಂದರೆ,

ತೆರೆಗೆ ಅಪ್ಪಳಿಸಲು ರೆಡಿಯಾಗಿದೆ ‘ಟೋಬಿ’ | ಮತ್ತೊಂದು ಕಮಾಲ್ ಮಾಡ್ತಾರಾ ರಾಜ್.ಬಿ ಶೆಟ್ಟಿ Read More »

ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ರಾಜ್ಯ ಸಾರಿಗೆ ಬಸ್‌ನಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ ನಡೆದಿದೆ. ವಾಸನ ಹಳ್ಳಿಯ ನಿವಾಸಿ ಮಧು ಕುಂಬಾರ(14) ಮೃತ ದುರ್ದೈವಿ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತ ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾರಿಗೆ ಬಸ್ ಚಾಲಕನ ವಿರುದ್ಧ ದೂರು ದಾಖಲಾಗಿದೆ. ಕರ್ನಾಟಕ ಸರ್ಕಾರ ‘ಶಕ್ತಿ’ ಯೋಜನೆಯನ್ನು ಜಾರಿಗೆ ತಂದ ದಿನವೇ ಈ ಘಟನೆ ನಡೆದಿರುವುದು ದುರ್ದೈವದ ಸಂಗತಿ.ಶಾಲೆಗೆ

ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು Read More »

ಲೋಕಸಭಾ ಚುನಾವಣೆಗೆ ದ.ಕ ಕ್ಷೇತ್ರದಿಂದ ಟಿಕೆಟ್| ಬಿಜೆಪಿ ಹೈಕಮಾಂಡ್ ಬಗ್ಗೆ ಪುತ್ತಿಲ ಹೇಳಿದ್ದೇನು?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಸಂಸದ ಸ್ಥಾನಕ್ಕೆ ಪುತ್ತಿಲ ಅಭ್ಯರ್ಥಿ ಆಗಬೇಕು ಎಂಬ ಒತ್ತಡ ಕೇಳಿಬರುತ್ತಿದ್ದು‌ ಈ ಕುರಿತಂತೆ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ದ.ಕ ಲೋಕಸಭಾ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಬಿಜೆಪಿ ಹೈಕಮಾಂಡಿಗೆ ಬಿಟ್ಟು ವಿಚಾರ. ಸಾಮಾಜಿಕ ವ್ಯವಸ್ಥೆಯಲ್ಲಿ ಕಾರ್ಯಕರ್ತರಿಗೆ ಅಭ್ಯರ್ಥಿ ಯಾರು ಎಂದು ನಿರೀಕ್ಷೆ ಇರೋದು ಸಹಜ. ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆ ಎಂದು ಮುಂದಿನ ದಿನದಲ್ಲಿ ಕಾದು ನೋಡೋಣ ಎಂದಿದ್ದಾರೆ. ಮಾಜಿ ಸಿಎಂ ಸದಾನಂದ ಗೌಡ ಬಿಜೆಪಿ

ಲೋಕಸಭಾ ಚುನಾವಣೆಗೆ ದ.ಕ ಕ್ಷೇತ್ರದಿಂದ ಟಿಕೆಟ್| ಬಿಜೆಪಿ ಹೈಕಮಾಂಡ್ ಬಗ್ಗೆ ಪುತ್ತಿಲ ಹೇಳಿದ್ದೇನು? Read More »

ಹೆತ್ತ ತಾಯಿಯನ್ನು ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ಠಾಣೆಗೆ ತಂದ ಮಗಳು!!

ಸಮಗ್ರ ನ್ಯೂಸ್: ಹೆತ್ತ ತಾಯಿಯನ್ನು ಹತ್ಯೆ ಮಾಡಿ, ಶವವನ್ನು ಸ್ಕೂಟೇಸ್ ನಲ್ಲಿ ಠಾಣೆಗೆ ತಂದ ಘಟನೆ ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೈಕೋ ಲೇಔಟ್ ಪೊಲೀಸ್ ಠಾಣೆಯ ಬಿಳೇಕಹಳ್ಳಿಯ ಎಂಎಸ್ ಆರ್ ಅಪಾರ್ಟ್ ಮೆಂಟ್ ನಲ್ಲಿ ಮಗಳು ಸೋನಾಲಿ ಹಾಗೂ ತಾಯಿ ಬೀವಪಾಲ್ ವಾಸವಾಗಿದ್ದರು. ತಾಯಿ, ಅತ್ತೆ ನಡುವೆ ಜಗಳದಿಂದ ಬೇಸತ್ತಿದ್ದ ಸೋನಾಲಿ (39) ತನ್ನ ಹೆತ್ತ ತಾಯಿಯನ್ನು ಕೊಲೆ ಮಾಡಿ ಸೂಟ್ಕೇಸ್ ನಲ್ಲಿ ಶವವನ್ನು ಠಾಣೆಗೆ ತಂದಿದ್ದಾಳೆ. ನಿನ್ನೆ ರಾತ್ರಿ ಜಗಳವಾಗಿದ್ದು, ಜಗಳದ

ಹೆತ್ತ ತಾಯಿಯನ್ನು ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ಠಾಣೆಗೆ ತಂದ ಮಗಳು!! Read More »

ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ| ಕೋಮು ಪ್ರಚೋದನಕಾರಿ ಪೇಪರ್ ಕಟ್ಟಿಂಗ್ ವಿರುದ್ದ ಕ್ರಮಕ್ಕೆ ಮುಂದಾದ ಕಾಂಗ್ರೆಸ್| ಶೇರ್ ಮಾಡುವವರ ಮಾಹಿತಿ ನೀಡಲು ಮನವಿ

ಸಮಗ್ರ ನ್ಯೂಸ್: ಸ್ಪೀಕರ್ ಯು.ಟಿ ಖಾದರ್ ಅವರು ಹೇಳಿದ್ದಾರೆ ಎನ್ನಲಾದ ಪೇಪರ್ ಕಟ್ಟಿಂಗ್ ಒಂದು ಭಾರಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಖಾದರ್ ಇದೊಂದು ನಕಲಿ ಸೃಷ್ಟಿ ಎಂದಿದ್ದು ಕೋಮು ದ್ವೇಷ ಹರಡಲು ಕುಮ್ಮಕ್ಕು ನೀಡುವ ಶಕ್ತಿಗಳ ವಿರುದ್ಧ ಗಂಭೀರ ಕ್ರಮಕ್ಕೆ ಮುಂದಾಗಿದ್ದಾರೆ. ಕಾಂಗ್ರೇಸ್ ನ ಕಾನೂನು ಘಟಕದ ನಂಬರ್ ಗೆ 9343346439 ಗೆ ಈ ನಕಲಿ ಪೇಪರ್ ಕಟ್ಟಿಂಗ್ ಶೇರ್ ಮಾಡುವವರ ಫೋನ್ ನಂಬರ್ ಸಹಿತ ಸ್ಕ್ರೀನ್ ಶಾಟ್ ಕಳುಹಿಸುವಂತೆ ಮನವಿ ಮಾಡಿದ್ದಾರೆ.

ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ| ಕೋಮು ಪ್ರಚೋದನಕಾರಿ ಪೇಪರ್ ಕಟ್ಟಿಂಗ್ ವಿರುದ್ದ ಕ್ರಮಕ್ಕೆ ಮುಂದಾದ ಕಾಂಗ್ರೆಸ್| ಶೇರ್ ಮಾಡುವವರ ಮಾಹಿತಿ ನೀಡಲು ಮನವಿ Read More »

ಮಲಗಿದ್ದ ದಂಪತಿಗೆ ಕಚ್ಚಿದ ನಾಗರ| ಪತಿ ಸಾವು; ಜೀವನ್ಮರಣ ಸ್ಥಿತಿಯಲ್ಲಿ ಪತ್ನಿ

ಸಮಗ್ರ ನ್ಯೂಸ್: ಮಲಗಿದ್ದ ವೇಳೆಯಲ್ಲಿ ದಂಪತಿಗೆ ನಾಗರಹಾವು ಕಚ್ಚಿದ್ದು, ಪತಿ ಮೃತಪಟ್ಟು ಪತ್ನಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ. ಇಲ್ಲಿನ ಸಾಣೆಕೊಪ್ಪ ಮೂಲದ ಸಿದ್ದಪ್ಪ(35) ಮೃತಪಟ್ಟ ದುರ್ದೈವಿ. ಈತನ ಪತ್ನಿ ನಾಗವ್ವ(28) ಸ್ಥಿತಿ ಗಂಭೀರವಾಗಿದೆ. ಬೆಳಗಾವಿಯ ಅನ್ನಪೂರ್ಣೇಶ್ವರಿ ನಗರದಲ್ಲಿ ಭಾನುವಾರ ಬೆಳಗಿನ ಜಾವ ಘಟನೆ ನಡೆದಿದೆ. ವಡಗಾವಿಯ ಕಟ್ಟಡ ಕಾಮಗಾರಿಯೊಂದರ ವಾಚ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಸಿದ್ದಪ್ಪ ಅವರು ಪತ್ನಿ, ಮೂವರು ಮಕ್ಕಳೊಂದಿಗೆ ಸಮೀಪದ ಶೆಡ್ ನಲ್ಲಿ

ಮಲಗಿದ್ದ ದಂಪತಿಗೆ ಕಚ್ಚಿದ ನಾಗರ| ಪತಿ ಸಾವು; ಜೀವನ್ಮರಣ ಸ್ಥಿತಿಯಲ್ಲಿ ಪತ್ನಿ Read More »