June 2023

ಸ್ಯಾಂಡಲ್ ವುಡ್ ಖಳನಟ ಕಜಾನ್ ಖಾನ್ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ಹಬ್ಬ, ನಾಗದೇವತೆ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಮಿಂಚಿದ್ದ ಕಜಾನ್​ ಖಾನ್​ ಅವರು ಹೃದಯಾಘಾತದಿಂದ ಕೊಳೆಯುಸಿರೆಳೆದಿದ್ದಾರೆ. ಮಲೆಯಾಳಂ‌ ಮೂಲದ ​ಕಜಾನ್​ ಖಾನ್​ ಅವರು ಪ್ರಧಾನವಾಗಿ ಖಳನಟನ ಪಾತ್ರಗಳಲ್ಲೇ ನಟಿಸುತ್ತಿದ್ದರು. 1993 ರಲ್ಲಿ ಮೋಹನ್ ಲಾಲ್ ಅವರ ‘ಗಂಧರ್ವಂ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗವನ್ನು ಪ್ರವೇಶಿಸಿದರು. ಮಲಯಾಳಂ ನಟ ದಿಲೀಪ್ ಅಭಿನಯದ ‘ಸಿಐಡಿ ಮೂಸಾ’ ಚಿತ್ರದಲ್ಲಿನ ವಿಲನ್​ ಪಾತ್ರಕ್ಕಾಗಿ ಕಜನ್ ಖಾನ್ ಬಹಳ ಮೆಚ್ಚುಗೆಯನ್ನು ಪಡೆದರು. ಕಜನ್ ಖಾನ್ ಅವರು ‘ಗಂಧರ್ವಂ,’ ‘ಸಿಐಡಿ ಮೂಸ,’ […]

ಸ್ಯಾಂಡಲ್ ವುಡ್ ಖಳನಟ ಕಜಾನ್ ಖಾನ್ ಹೃದಯಾಘಾತದಿಂದ ನಿಧನ Read More »

Weather report|ಬಿಪರ್ ಜಾಯ್ ಚಂಡಮಾರುತ ಎಫೆಕ್ಟ್| ರಾಜ್ಯದಲ್ಲಿ ದುರ್ಬಲಗೊಂಡ ಮುಂಗಾರು| ಕಂಗಾಲಾದ ರೈತಾಪಿ ವರ್ಗ

ಸಮಗ್ರ ನ್ಯೂಸ್: ಬೀಪರ್ ಚಾಯ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ದುರ್ಬಲಗೊಂಡಿದ್ದು, ರೈತರ ಕೃಷಿ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಬಿಪರ್ ಚಂಡಮಾರುತದ ಪರಿಣಾಮ ನೃಋತ್ಯ ಮಾನ್ಸೂನ್ ಕ್ಷೀಣವಾಗಿದ್ದು, ಮುಂಗಾರು ಮಳೆ ರಾಜ್ಯಾದ್ಯಂತ ವ್ಯಾಪಿಸಲು ವಿಳಂಬವಾಗಲಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳಮೇಲೆ ವ್ಯತಿರಿಕ್ತ ಪರಿಣಾಮ ಬೀರುವಂತಾಗಿದೆ. ಮಾನ್ಸೂನ್ ಪ್ರಬಲವಾದರೆ ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬೇಕಿತ್ತು. ಆದರೆ ಈ ಭಾಗದಲ್ಲಿ ಹೆಚ್ಚಿನ ಮಳೆ ಬೀಳುವ ಬದಲು ಸಾಧಾರಣವಾಗಿ ಮಳೆಯಾಗುತ್ತಿದೆ. ಕಳೆದ ಬಾರಿಗಿಂತ

Weather report|ಬಿಪರ್ ಜಾಯ್ ಚಂಡಮಾರುತ ಎಫೆಕ್ಟ್| ರಾಜ್ಯದಲ್ಲಿ ದುರ್ಬಲಗೊಂಡ ಮುಂಗಾರು| ಕಂಗಾಲಾದ ರೈತಾಪಿ ವರ್ಗ Read More »

ಕೊಟ್ಟಿಗೆಹಾರಯಲ್ಲಿ ವಿದ್ಯುತ್ ಅವಘಡ| ಒಂದು ಮಂಗ ಸಾವು ಮತ್ತೊಂದಕ್ಕೆ ಗಾಯ

ಸಮಗ್ರ ನ್ಯೂಸ್:‌ ವಿದ್ಯುತ್ ಅವಘಡ ಸಂಭವಿಸಿ ಎರಡು ಮಂಗಗಳಲ್ಲಿ ಒಂದು ಮಂಗಕ್ಕೆ ಗಾಯ ಮತ್ತೊಂದು ಅಸುನೀಗಿದ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ . ನಿಡುವಾಳೆಯ ನೇರಳಗಂಡಿಯಲ್ಲಿ ಆಹಾರ ಹುಡುಕಿಕೊಂಡು ಬಂದ ಮಂಗಗಳಿಗೆ 11ಕೆವಿ ವಿದ್ಯುತ್ ತಗುಲಿ ಅವಘಡ ಆಗಿತ್ತು ಒಂದು ಸ್ಥಳದಲ್ಲಿಯೇ ಮೃತಪಟ್ಟರೆ ಮತ್ತೊಂದಕ್ಕೆ ನಿಡುವಾಳೆ ಯುವಕರ ತಂಡ ನಿಡುವಾಳೆಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಧರ್ಭದಲ್ಲಿ ನಿಡುವಾಳೆಯ ಆಟೋ ಚಾಲಕರಾದ ಹರೀಶ್ ಉರುವಿನಖಾನ್, ಸುರೇಶ್ ಅಂಭೇಡ್ಕರ್ ನಗರ,

ಕೊಟ್ಟಿಗೆಹಾರಯಲ್ಲಿ ವಿದ್ಯುತ್ ಅವಘಡ| ಒಂದು ಮಂಗ ಸಾವು ಮತ್ತೊಂದಕ್ಕೆ ಗಾಯ Read More »

ಸೋಮವಾರಪೇಟೆ: ಟರ್ಫ್ ಮೈದಾನ ಕಾಮಗಾರಿ ವಿಳಂಭ| ಶಾಸಕ ಡಾ. ಮಂಥರ್ ಗೌಡ ಅಸಮಾಧಾನ

ಸಮಗ್ರ ನ್ಯೂಸ್:‌ ಹಲವಾರು ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದರೂ ಬಹಳ ಮಂದಗತಿಯಲ್ಲಿ ಸಾಗಿರುವ ಸೋಮವಾರಪೇಟೆಯ ಜೂನಿಯರ್ ಕಾಲೇಜು ಶಾಲಾ ಆವರಣದ ಟರ್ಫ್ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಕ್ರೀಡಾ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಹಳ ಮಂದಗತಿಯಲ್ಲಿ ಸಾಗಿ ಅನೇಕ ಸಮಸ್ಯೆಗಳ ಗೊಂದಲಗಳ ಗೂಡಾಗಿರುವ ಟರ್ಫ್ ಮೈದಾನವನ್ನು ಪರಿಶೀಲಿಸಿದ ಶಾಸಕ ಡಾ.ಮಂತರ್ ಗೌಡ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಮೈದಾನದ ಹಲವೆಡೆ ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ ಶಾಸಕರು,ಲೋಕಾಯುಕ್ತ ತನಿಖೆ

ಸೋಮವಾರಪೇಟೆ: ಟರ್ಫ್ ಮೈದಾನ ಕಾಮಗಾರಿ ವಿಳಂಭ| ಶಾಸಕ ಡಾ. ಮಂಥರ್ ಗೌಡ ಅಸಮಾಧಾನ Read More »

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ವೃದ್ಧಾಶ್ರಮದಲ್ಲಿ ಶ್ರಮದಾನ

ಸಮಗ್ರ ನ್ಯೂಸ್: ಮಡಿಕೇರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹನ ಘಟಕದ ವತಿಯಿಂದ ವೃದ್ಧಾಶ್ರಮ ದಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು. ಈ ವೇಳೆ ಎಲ್ಲಾ ಘಟಕಗಳ ಸ್ವಯಂಸೇವಕರು ಹಾಗೂ ಸಂಯೋಜಕರು ಮಳೆಗಾಲಕ್ಕೆ ಬೇಕಾಗುವ ಸೌದೆ ಕೆಲಸ ಹಾಗೂ ಆಶ್ರಮದ ಸುತ್ತಮುತ್ತದ ಕಾಡುಗಳು ಗಿಡಗಂಟೆಗಳನ್ನು ಕಡೆದು ಆಶ್ರಮದ ಅಕ್ಕಪಕ್ಕದಲ್ಲಿ ಹಣ್ಣಿನ ಗಿಡಗಳನ್ನು ನೆಟು ಮಳೆ ಕಾಲದಲ್ಲಿ ಆಶ್ರಮ ವಾಸಿಗಳಿಗೆ ಯಾವುದೇ ತೊಂದರೆ ಆಗದಂತೆ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ವೃದ್ಧಾಶ್ರಮದಲ್ಲಿ ಶ್ರಮದಾನ Read More »

ಬೊಜ್ಜು ಕರಗಿಸಲು ಹೋದ ಯುವತಿಯ ಅರೆಬೆತ್ತಲೆ ವೀಡಿಯೋ ರೆಕಾರ್ಡ್

ಸಮಗ್ರ ನ್ಯೂಸ್: ಬೊಜ್ಜು ಕರಗಿಸಲು ಹೋದ ಯುವತಿಯ ಅರೆಬೆತ್ತಲೆ ವೀಡಿಯೋ ರೆಕಾರ್ಡ್ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಯುವತಿಯೊಬ್ಬಳು ಕಳೆದ ತಿಂಗಳು ಚಿಕಿತ್ಸೆಗೆಂದು ಶೆಟ್ಟೀಸ್ ಕ್ಲೀನಿಕ್ ಗೆ ತೆರಳಿದ್ದಾಗ ಚೆಕಪ್ ಮಾಡಿಸಲು ಪರೀಕ್ಷಾ ಕೊಠಡಿಯಲ್ಲಿ ಡಾ.ಶೆಟ್ಟಿ ಮತ್ತು ಇಬ್ಬರು ಮಹಿಳಾ ಸಿಬ್ಬಂದಿ ಪರೀಕ್ಷೆ ಮಾಡಿದ್ದಾರೆ.ಇದಕ್ಕೂ ಮೊದಲು ಮಹಿಳಾ ಸಿಬ್ಬಂದಿ ಚೆಕಪ್ ಮಾಡಲು ಮೈ ಮೇಲಿದ್ದ ಬಟ್ಟೆ ತೆಗೆಯಲು ತಿಳಿಸಿದ್ದಾರೆ. ಅದೇ ರೀತಿ ಯುವತಿ ಬಟ್ಟೆ ತೆಗೆದಿದ್ದು ಒಳ ಉಡುಪಿನಲ್ಲಿ ಪರೀಕ್ಷೆ ಮಾಡಿಸಿದ್ದಾಳೆ. ಆದರೆ ಪರೀಕ್ಷಾ ಕೊಠಡಿಯಲ್ಲಿ

ಬೊಜ್ಜು ಕರಗಿಸಲು ಹೋದ ಯುವತಿಯ ಅರೆಬೆತ್ತಲೆ ವೀಡಿಯೋ ರೆಕಾರ್ಡ್ Read More »

ಮಡಿಕೇರಿ: ಲೇಔಟ್ ನಿರ್ಮಾಣಕ್ಕೆ ಬೃಹತ್ ಬೆಟ್ಟವೇ ಬಲಿ: ಭೂ ಕುಸಿತದ ಆತಂಕದಲ್ಲಿ ಜನತೆ

ಸಮಗ್ರ ನ್ಯೂಸ್: ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹದಾಕಾರದ ಬೆಟ್ಟವನ್ನೇ ನೆಲಸಮ ಮಾಡಿದ ಪರಿಣಾಮ ಮತ್ತೆ ಭೂಕುಸಿತದ ಆತಂಕ ಮಡಿಕೇರಿಯ ಜನತೆಯಲ್ಲಿ ಮನೆ ಮಾಡಿದೆ. ಮಡಿಕೇರಿ ಹೊರ ವಲಯದ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 543/73 ಮತ್ತು 543/74 ರಲ್ಲಿ ಒಟ್ಟು 38 ಎಕರೆ ಬೆಟ್ಟ ಪ್ರದೇಶವನ್ನು ಅಗೆದು ಸಮತಟ್ಟು ಮಾಡಲಾಗಿದೆ. ಇದರೊಂದಿಗೆ ನೂರಾರು ಮರಗಳನ್ನೂ ಕಡಿದು ಗುರುತೇ ಸಿಗದಂತೆ ಮಾಡಲಾಗಿದೆ. ಇದು ಜನರಲ್ಲಿ ಭೂಕುಸಿತದ ಆತಂಕವನ್ನು ತಂದಿಟ್ಟಿದೆ. ಇದು ಖಾಸಗಿ ಜಾಗವಾಗಿದ್ದು ಸುಮಾರು 10 ವರ್ಷಗಳ ಹಿಂದೆ

ಮಡಿಕೇರಿ: ಲೇಔಟ್ ನಿರ್ಮಾಣಕ್ಕೆ ಬೃಹತ್ ಬೆಟ್ಟವೇ ಬಲಿ: ಭೂ ಕುಸಿತದ ಆತಂಕದಲ್ಲಿ ಜನತೆ Read More »

ಉಳ್ಳಾಲ: ಸಮುದ್ರ ಪಾಲಾಗುತ್ತಿರುವ ಗಿಡ-ಮರ, ಮನೆಗಳು

ಸಮಗ್ರ ನ್ಯೂಸ್: ಮಳೆಯಿಂದಾಗಿ ಸಮುದ್ರದಲ್ಲಿ ಅಲೆಗಳ ಹೊಡೆತ ಬಿರುಸುಗೊಂಡಿದ್ದು ಉಳ್ಳಾಲದ ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಸಮುದ್ರದ ಅಲೆಗಳು ಜೋರಾಗಿ ದಡಕ್ಕೆ ಅಪ್ಪಳಿಸುತ್ತಿದೆ. ಉಳ್ಳಾಲದ ತೀರ ಪ್ರದೇಶಗಳಾದ ಕೈಕೋ, ಸೀಗ್ರೌಂಡ್, ಮೊಗವೀರಪಟ್ಣ, ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಸಮುದ್ರದ ಅಲೆಗಳು ದಡಕ್ಕಪ್ಪಳಿಸುತ್ತಿದೆ. ಇನ್ನು ಉಚ್ಚಿಲ ಬಟ್ಟಪ್ಪಾಡಿಯಲ್ಲಿ ತಾತ್ಕಾಲಿಕ ಕಾಮಗಾರಿ ನಡೆಯುತ್ತಿದ್ದರೂ ಸಮುದ್ರದ ಸಮುದ್ರದ ಅಲೆಗಳು ತೀರದ ಮನೆಗಳಿಗೆ ಅಪ್ಪಳಿಸುತ್ತಿದ್ದು ತೀರದ ಪ್ರದೇಶದ ಮರ ಗಿಡಗಳು, ಅನೇಕ ಮನೆಗಳು, ರಸ್ತೆ ಸಮುದ್ರ ಪಾಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್,

ಉಳ್ಳಾಲ: ಸಮುದ್ರ ಪಾಲಾಗುತ್ತಿರುವ ಗಿಡ-ಮರ, ಮನೆಗಳು Read More »

ಜೂ.14ರಂದು ಹೊರ ಬೀಳಲಿದೆ ಸಿಇಟಿ ಫಲಿತಾಂಶ

ಸಮಗ್ರ ನ್ಯೂಸ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು (ಕೆಸಿಇಟಿ) ಜೂನ್ 12 ರಂದು ಘೋಷಿಸಲು ಯೋಜಿಸಿತ್ತು. ಆದರೆ ಇದೀಗ ಜೂನ್ 14 ರಂದು ರಿಸಲ್ಟ್ ಹೊರಬೀಳಲಿದೆ ಎಂದು ಕೆಇಎ ಮೂಲವು ಮಾಧ್ಯಮಗಳಿಗೆ ತಿಳಿಸಿದೆ. “ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಅಂದರೆ ಜೂನ್ 12 ರಂದು ಬಿಡುಗಡೆ ಮಾಡುವುದಾಗಿ ನಿಗದಿಪಡಿಸಲಾಗಿತ್ತು. ಆದರೆ ಕೆಲವು ಆಂತರಿಕ ತಪಾಸಣೆಗಳ ಕಾರಣ ಫಲಿತಾಂಶವನ್ನು ಜೂನ್ 14 ರಂದು ಪ್ರಕಟಿಸಲಾಗುವುದು” ಎಂದು ಕೆಇಎ ಅಧಿಕಾರಿಯೊಬ್ಬರು

ಜೂ.14ರಂದು ಹೊರ ಬೀಳಲಿದೆ ಸಿಇಟಿ ಫಲಿತಾಂಶ Read More »

ನಾನು ಪಿಯುಸಿ ಫೇಲ್ ಅಲ್ಲ, ನ್ಯಾಷನಲ್ ಲಾ ಸ್ಕೂಲ್ ನಲ್ಲಿ ಓದಿದ್ದೇನೆ| ಸಚಿವ ಪ್ರಿಯಾಂಕ ಖರ್ಗೆ ಸ್ಪಷ್ಟನೆ

ಸಮಗ್ರ ನ್ಯೂಸ್: ನಾನು ಪಿಯುಸಿ ಫೇಲ್‌ ಅಲ್ಲ, ನ್ಯಾಷನಲ್‌ ಲಾ ಸ್ಕೂಲ್‌ನಲ್ಲಿ ಓದಿದ್ದೇನೆ. ಪಾಸ್‌ ಕೂಡ ಆಗಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಮೂಲಕ ಪಿಯುಸಿ ಫೇಲ್‌ ಆದ ಪ್ರಿಯಾಂಕ್‌ ಖರ್ಗೆ ಎಂಜಿನಿಯರ್‌ ಚಕ್ರವರ್ತಿ ಸೂಲಿಬೆಲೆ ಅವರ ವಿದ್ಯಾರ್ಹತೆ ಕೇಳುತ್ತಿದ್ದಾರೆ ಎಂಬ ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ವಿದ್ಯಾರ್ಹತೆ ಬಗ್ಗೆ ಮಾತನಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಪ್ರಿಯಾಂಕ್ ಖರ್ಗೆ ಓದಿರುವುದು ಪಿಯುಸಿ ಮಾತ್ರ ಎಂದು ಹೇಳಿದೆ.

ನಾನು ಪಿಯುಸಿ ಫೇಲ್ ಅಲ್ಲ, ನ್ಯಾಷನಲ್ ಲಾ ಸ್ಕೂಲ್ ನಲ್ಲಿ ಓದಿದ್ದೇನೆ| ಸಚಿವ ಪ್ರಿಯಾಂಕ ಖರ್ಗೆ ಸ್ಪಷ್ಟನೆ Read More »