June 2023

ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ|ಕಾಣಿಯೂರಿನಿಂದ ಶ್ರೀ ವಿಷ್ಣುಮೂರ್ತಿ ದೈವದ ಬೆಳ್ಳಿಯ ಮೊಗ ಹೊರೆಕಾಣಿಕೆ ಮೆರವಣಿಗೆ

ಸಮಗ್ರ ನ್ಯೂಸ್: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವ, ಶ್ರೀ ಕಾಳಿಕಾಂಬ ದೇವಿ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜೂ.1ರಂದು ಸಂಭ್ರಮದ ಚಾಲನೆ ನೀಡಲಾಯಿತು. ಶ್ರೀ ಕ್ಷೇತ್ರದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ಜೂ.11ರಿಂದ ಜೂ13ರವರೆಗೆ ನಡೆಯಲಿದ್ದು, ಜೂ.11ರಂದು ಸಂಜೆ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಿಂದ ಪುಣ್ಚತ್ತಾರು ಕರಿಮಜಲು ದೈವಸ್ಥಾನದವರೆಗೆ ಶ್ರೀ ವಿಷ್ಣುಮೂರ್ತಿ ದೈವದ […]

ಕಾಣಿಯೂರು:ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ|ಕಾಣಿಯೂರಿನಿಂದ ಶ್ರೀ ವಿಷ್ಣುಮೂರ್ತಿ ದೈವದ ಬೆಳ್ಳಿಯ ಮೊಗ ಹೊರೆಕಾಣಿಕೆ ಮೆರವಣಿಗೆ Read More »

ಬಸ್ ನ ಮೆಟ್ಟಿಲಿಗೆ ನಮಸ್ಕರಿಸಿದ ಅಜ್ಜಿಯ ಫೋಟೋ ವೈರಲ್| ಬಹುಕಾಲ ನೆನಪುಳಿಯುವ ಫೋಟೋ ಎಂದ ಸಿಎಂ ಸಿದ್ದು

ಸಮಗ್ರ ನ್ಯೂಸ್: ಉಚಿತ ಬಸ್ ಪ್ರಯಾಣ ಯೋಜನೆ ನಿನ್ನೆಯಿಂದ ಜಾರಿಯಾಗಿದ್ದು, ಮೊದಲ ದಿನ ಮೆಟ್ಟಿಲಿಗೆ ನಮಸ್ಕರಿಸಿ ಬಸ್ ಹತ್ತಿದ ಅಜ್ಜಿ ಫೋಟೋ ಭಾರಿ ವೈರಲ್ ಆಗಿದೆ. ಬಸ್ ಹತ್ತುವ ಮುನ್ನ ಮೆಟ್ಟಿಲಿಗೆ ನಮಸ್ಕಾರ ಮಾಡಿ ಅಜ್ಜಿ ಬಸ್ ಹತ್ತಿದ್ದು, ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಮೆಚ್ಚುಗೆಗೆ ವ್ಯಕ್ತವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ನೆನಪಿನಲ್ಲಿ ಉಳಿಯುವ ಚಿತ್ರ ಇದು ಎಂದು ಟ್ವೀಟ್ ಮಾಡಿದ್ದಾರೆ. ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ

ಬಸ್ ನ ಮೆಟ್ಟಿಲಿಗೆ ನಮಸ್ಕರಿಸಿದ ಅಜ್ಜಿಯ ಫೋಟೋ ವೈರಲ್| ಬಹುಕಾಲ ನೆನಪುಳಿಯುವ ಫೋಟೋ ಎಂದ ಸಿಎಂ ಸಿದ್ದು Read More »

ಬೆಳ್ತಂಗಡಿ: ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಹೈಸ್ಕೂಲ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಗ್ರಾಮದ ನೇತ್ರಾಳ ನಿವಾಸಿ ಶ್ರೀಧರ ಆಚಾರ್ಯ ಹಾಗೂ ದಿ.ಪುಷ್ಪ ದಂಪತಿ ಪುತ್ರಿ ರೇಖಾ(15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆಯ ತಾಯಿ ವರ್ಷದ ಹಿಂದೆ ಜ್ವರದಿಂದ ಸಾವನ್ನಪ್ಪಿದ್ದರು. ತಂದೆ ಕೂಲಿ ಕೆಲಸ ಮಾಡುತ್ತಿದ್ದು, ತಾಯಿಯ ನಿಧನದ ಬಳಿಕ ರೇಖಾ ಮಾನಸಿಕವಾಗಿ ಕುಗ್ಗಿದ್ದಳು ಎನ್ನಲಾಗಿದೆ . ಆಕೆ ಸಂಬಂಧಿಕರ ಮನೆಯಿಂದ ಶಾಲೆ ಹೋಗುತ್ತಿದ್ದಳು . ಕೊಕ್ಕಡ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆಯನ್ನು ಪುತ್ತೂರಿನ

ಬೆಳ್ತಂಗಡಿ: ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಸುಳ್ಯ: ಜುಲೈ 19 ರಂದು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಾರ್ಯನಿತ ಪತ್ರಕರ್ತರ ಸಂಘಕ್ಕೆ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜುಲೈ 19 ರಂದು ಬೆಳ್ಳಿ ಹಬ್ಬ ಕಾರ್ಯಕ್ರಮ ಆಚರಿಸಲು ನಿರ್ಧರಿಸಲಾಗಿದೆ. ಬೆಳ್ಳಿ ಹಬ್ಬ ಕಾರ್ಯಕ್ರಮದ ಅಂಗವಾಗಿ ಜು.19 ರಂದು ಮಾಧ್ಯಮ ವಿಚಾರ ಸಂಕಿರಣ, ಸುಳ್ಯ ಮೂಲದ ಪತ್ರಕರ್ತರ ಸಮ್ಮಿಲನ, ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ , ಸಾಂಸ್ಕೃತಿಕ ಕಾರ್ಯಕ್ರಮ ಸಹಿತ ದಿನ ಪೂರ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳ್ಳಿ ಹಬ್ಬ ಕಾರ್ಯಕ್ರಮದ‌ ಯಶಸ್ವಿಗಾಗಿ ಸಮಿತಿಯನ್ನು ರಚಿಸಲಾಗಿದೆ.

ಸುಳ್ಯ: ಜುಲೈ 19 ರಂದು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಕಾರ್ಯಕ್ರಮ Read More »

‘ಮೈತ್ರಿ ಬಗ್ಗೆ ಮಾತುಕತೆ ನನಗೆ ಗೊತ್ತಿಲ್ಲ’|ಕುಕ್ಕೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ

ಸಮಗ್ರ ನ್ಯೂಸ್: ದೇವೆಗೌಡರು ದೆಹಲಿಗೆ ತೆರಳಿ ಮೈತ್ರಿ ಬಗ್ಗೆ ಮಾತನಾಡಿದ್ದಾರೆಯೋ, ಇಲ್ಲವೋ ಅದು ಮಾಧ್ಯಮದವರು ಹೇಳುತ್ತಿರುವುದು ನಿಮಗೆ ಗೊತ್ತಿರುವ ವಿಷಯ, ಅದರ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಾಜಿ ಸಚಿವ ಜೆಡಿಎಸ್‌ನ ಎಚ್.ಡಿ.ರೇವಣ್ಣ ಹೇಳಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರವಿವಾರ ಭೇಟಿ ನೀಡಿದ್ದ ಅವರು ಶ್ರೀ ದೇವರ ದರುಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಚುನಾವಣೆಯಲ್ಲಿ ಜನರ ತೀರ್ಪಿಗೆ ತಲೆಬಾಗುತ್ತೇವೆ. ಮುಂದೆ ಜೆಡಿಎಸ್ ಪಕ್ಷವನ್ನು ಕಟ್ಟುತ್ತೇವೆ, ಬೆಳೆಸುತ್ತೇವೆ. ಇವತ್ತೇ ಮುಗಿದು ಹೋಗಲ್ಲ. ದೇವೆಗೌಡರು, ಕುಮಾರಣ್ಣ ಎಲ್ಲರೂ

‘ಮೈತ್ರಿ ಬಗ್ಗೆ ಮಾತುಕತೆ ನನಗೆ ಗೊತ್ತಿಲ್ಲ’|ಕುಕ್ಕೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ Read More »

‘ಕೃಷ್ಣಪ್ಪ ಹಠಾವೋ ಸುಳ್ಯ ಕಾಂಗ್ರೆಸ್ ಬಚಾವೋ’ | ಬ್ಲಾಕ್ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದ ಕಾರ್ಯಕರ್ತರು

ಸಮಗ್ರ ನ್ಯೂಸ್: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ತಾ. ಪಂ ಮಾಜಿ ಸದಸ್ಯೆಯರಿಬ್ಬರ ಸಹಿತ 17 ಮಂದಿಯನ್ನು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ. ಇದರಿಂದ ಸುಳ್ಯ‌ ಬ್ಲಾಕ್ ಕಾಂಗ್ರೆಸ್ ವಿರುದ್ಧ ಕಾರ್ಯಕರ್ತರು ಗರಂ ಆಗಿದ್ದಾರೆ. ಉಚ್ಛಾಟನೆಗೊಂಡ ಕಾರ್ಯಕರ್ತರು ಕೆಪಿಸಿಸಿ ಕಾರ್ಯದರ್ಶಿ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷೊಯಾಗಿದ್ದ ನಂದಕುಮಾರ್ ಜೊತೆ ಗುರುತಿಸಿಕೊಂಡಿದ್ದರು.‌ ಆದರೆ ಟಿಕೇಟ್ ಘೋಷಣೆ ಆದ ನಂತರ ಕೃಷ್ಣಪ್ಪರಿಗೆ ದುಡಿದಿದ್ದರು ಎನ್ನಲಾಗಿದೆ. ಕಡಬ ತಾಲೂಕು ಪಂಚಾಯಿತಿ

‘ಕೃಷ್ಣಪ್ಪ ಹಠಾವೋ ಸುಳ್ಯ ಕಾಂಗ್ರೆಸ್ ಬಚಾವೋ’ | ಬ್ಲಾಕ್ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದ ಕಾರ್ಯಕರ್ತರು Read More »

ತೀವ್ರ ಸ್ವರೂಪ ಪಡಕೊಂಡ ‘ಬಿಫರ್ ಜಾಯ್’ | ಜೂ.15ಕ್ಕೆ ಗುಜರಾತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ| ರಾಜ್ಯದಲ್ಲಿ ಮುಂಗಾರಿನ‌ ಸಿಂಚನ ಆರಂಭ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ʻಬಿಪರ್‌ಜಾಯ್‌ʼ ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಜೂನ್‌ 15ರಂದು ಗುಜರಾತ್‌ನ ಕಛ್‌ ಹಾಗೂ ಪಾಕಿಸ್ತಾನದ ಕರಾಚಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಪೂರ್ವ- ಮಧ್ಯ ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್‌ ಪ್ರಬಲಗೊಂಡಿದ್ದು, ಅತ್ಯಂತ ತೀವ್ರ ಸ್ವರೂಪದ ಚಂಡಮಾರುತವಾಗಿ ಮಾರ್ಪಟ್ಟಿದೆ. ಕಳೆದ 6 ಗಂಟೆಗಳಲ್ಲಿ 9 ಕಿಲೋಮೀಟರ್‌ ವೇಗದಲ್ಲಿ ಚಲಿಸುತ್ತಿದೆ. ಅಲ್ಲದೆ ಈ ಚಂಡಮಾರುತ ಚಲಿಸೋ ಮಾರ್ಗ ಹಾಗೂ ಅದರ ತೀವ್ರತೆಯನ್ನ ಪ್ರೆಡಿಕ್ಟ್‌ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಈ

ತೀವ್ರ ಸ್ವರೂಪ ಪಡಕೊಂಡ ‘ಬಿಫರ್ ಜಾಯ್’ | ಜೂ.15ಕ್ಕೆ ಗುಜರಾತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ| ರಾಜ್ಯದಲ್ಲಿ ಮುಂಗಾರಿನ‌ ಸಿಂಚನ ಆರಂಭ Read More »

ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ಲವ್‌ ಸ್ಟೋರಿ|ಲವ್ ಜಿಹಾದ್‌ನಿಂದ ಯುವತಿ ಬಚಾವ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲೂ ಲವ್ ಜಿಹಾದ್ ಗಾಳಿ ಬೀಸಿದ್ದು, ಅನ್ಯ ಕೋಮಿನ ಯುವಕ ತನ್ನ ಧರ್ಮವನ್ನೇ ಮುಚ್ಚಿಟ್ಟು ಸುಳ್ಳು ಹೇಳಿ ಯುವತಿಯನ್ನ ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ. ಕೊನೆಗೆ ಎರಡು ವರ್ಷದ ಬಳಿಕ ಆತನ ಬಣ್ಣ ಬಯಲಾಗಿದ್ದು, ಯುವತಿ ಲವ್ ಜಿಹಾದ್ ಗೆ ಸಿಲುಕುವ ಮುನ್ನವೆ ಯುವತಿ ಪಾರಾಗಿದ್ದಾಳೆ. ಇಂತದೊಂದು ಘಟನೆ ನಡೆದದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ,ಮಹಾರಾಷ್ಟ್ರ ಮೂಲದ ಹಿಂದೂ ಯುವತಿ ವಂಚನೆಗೊಳಗಾಗಿದ್ದು, ಅಸ್ಸಾಂ ಮೂಲದ ಅಲ್ ಮೆಹಪ್ಯೂಸ್ ಬರಪೂಯಾ ಎಂಬಾತ ಯುವತಿಯನ್ನ ವಂಚಿಸಿದ್ದಾನೆ. ಇವರಿಬ್ಬರು ನಗರದ ಗಾರ್ಮೆಂಟ್

ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ಲವ್‌ ಸ್ಟೋರಿ|ಲವ್ ಜಿಹಾದ್‌ನಿಂದ ಯುವತಿ ಬಚಾವ್ Read More »

ರಾಮನಗರ: ಜಾಲಿಮೂಡ್ ನಲ್ಲಿದ್ದ ಗೆಳೆಯರು ಭೀಕರ ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವಿಗೀಡಾಗಿದ್ದು, ಸಾಯುವ ಕೆಲ‌ ನಿಮಿಷಗಳ ಮೊದಲು ನಾಲ್ಕು ಮಂದಿ ಸ್ನೇಹಿತರು ಕುಚುಕು, ಕುಚುಕು ಹಾಡು ಹಾಕಿಕೊಂಡು ಜಾಲಿ ಮೂಡ್ ನಲ್ಲಿ ಬರುತ್ತಿದ್ದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಮನಗರದ ವಿನಯ್,ವಿಜಯ್, ಮಂಜೇಶ್ ಮತ್ತು ನಿಖಿಲ್ ಕೆಲಸ‌ನಿಮ್ಮಿತ್ತ ಮದ್ದೂರು ತಾಲೂಕಿನ ಬೆಸಗರಹಳ್ಳಿಗೆ ಹೋಗಿ ರಾಮನಗರಕ್ಕೆ ಹಿಂದಿರುಗುತ್ತಿದ್ದರು. ಹಿಂದಿರುಗುವಾಗ ಕುಚುಕ್ಕೂ ಹಾಡು ಹೇಳಿಕೊಂಡು ಬರುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಮನಗರ: ಜಾಲಿಮೂಡ್ ನಲ್ಲಿದ್ದ ಗೆಳೆಯರು ಭೀಕರ ಅಪಘಾತದಲ್ಲಿ ಸಾವು Read More »

ಬೆಂಗಳೂರು: ಮಹಿಳೆಯನ್ನು ಕೊಂದು ತುಂಡು ತುಂಡಾಗಿ ಕತ್ತರಿಸಿ ಎಸೆದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಬಿಹಾರದಿಂದ ಬೆಂಗಳೂರಿಗೆ ಬಂದಿದ್ದ ಯುವಕರು, ಆಸ್ತಿಗಾಗಿ ಮಹಿಳೆಯನ್ನ ಕೊಲೆ ಮಾಡಿ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದು ಪರಾರಿಯಾಗಿರುವ ಘಟನೆ ಆನೇಕಲ್ ಉಪವಿಭಾಗದ ಬನ್ನೇರುಘಟ್ಟ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಆರೋಪಿಗಳ ಪೈಕಿ ಇಂದಲ್ ಕುಮಾರ್ (21) ಎಂಬ ವ್ಯಕ್ತಿ ಪೊಲೀಸರ ವಶವಾಗಿದ್ದಾನೆ. ಮೃತ ಮಹಿಳೆಯನ್ನು ಗೀತಾ (54) ಎಂದು ಗುರುತಿಸಲಾಗಿದೆ. ಜೂನ್ 1ರಂದು ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿ ತನಿಖೆ ಕೈಗೊಂಡಿದ್ದ ಬನ್ನೇರುಘಟ್ಟ ಪೊಲೀಸರು ಹಂತಕರ ಪತ್ತೆಗಾಗಿ ವಿಶೇಷ ತಂಡದ ರಚನೆ

ಬೆಂಗಳೂರು: ಮಹಿಳೆಯನ್ನು ಕೊಂದು ತುಂಡು ತುಂಡಾಗಿ ಕತ್ತರಿಸಿ ಎಸೆದ ದುಷ್ಕರ್ಮಿಗಳು Read More »