ವಾಯುಭಾರ ಕುಸಿತ| ಜೂ. 15ರವರೆಗೆ ಭಾರೀ ಮಳೆ ಸಾಧ್ಯತೆ
ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಸಂಭವಿಸಿದ ಪರಿಣಾಮ ಇಂದಿನಿಂದ ಜೂನ್ 15ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, […]
ವಾಯುಭಾರ ಕುಸಿತ| ಜೂ. 15ರವರೆಗೆ ಭಾರೀ ಮಳೆ ಸಾಧ್ಯತೆ Read More »










