June 2023

ಕಾಣಿಯೂರು: ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಸಮಗ್ರ ನ್ಯೂಸ್: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಶ್ರೀ ವಿಷ್ಣುಮೂರ್ತಿ ದೈವ, ಶ್ರೀ ಕಾಳಿಕಾಂಬ ದೇವಿ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ಜೂ.11ರಿಂದ ಜೂ13ರವರೆಗೆ ನಡೆಯಲಿದೆ. ಜೂ.11ರಂದು ಬೆಳಿಗ್ಗೆ ಹೊರಕಾಣಿಕೆ ಸಂಗ್ರಹ ಮಾಡಿ, ಸಂಜೆ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಿಂದ ಪುಣ್ಚತ್ತಾರು ಕರಿಮಜಲು ದೈವಸ್ಥಾನದವರೆಗೆ ಶ್ರೀ ವಿಷ್ಣುಮೂರ್ತಿ ದೈವದ ಬೆಳ್ಳಿಯ ಮೊಗ ಮತ್ತು ಹಸಿರು ಹೊರೆಕಾಣಿಕೆಯ […]

ಕಾಣಿಯೂರು: ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಬೆಳ್ತಂಗಡಿ: ಗಾಳಿ-ಮಳೆಯಿಂದಾಗಿ ವಿದ್ಯುತ್ ಕಂಬಗಳಿಗೆ ಹಾನಿ

ಸಮಗ್ರನ್ಯೂಸ್: ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ಕಂಬ ಮುರಿದು ಬಿದ್ದ ಘಟನೆ ಸವಣಾಲು ರಸ್ತೆಯ ಪುಲ್ತಡ್ಕ ಎಂಬಲ್ಲಿ ಜೂ.10 ರಂದು ನಡೆದಿದೆ. ಇಂದು ಬೆಳಗ್ಗಿನಿಂದ ತಾಲೂಕಿನ ಹಲವೆಡೆಗಳಲ್ಲಿ ‌ಸುರಿದ ಮಳೆ ಹಾಗೂ ಜೋರಾದ ಗಾಳಿಯಿಂದಾಗಿ ಸವಣಾಲು ಹೋಗುವ ರಸ್ತೆಯ ಲಾಯಿಲ ಗ್ರಾಮದ ಪುಲ್ತಡ್ಕದಲ್ಲಿ ಬೃಹತ್ ಮರವೊಂದು ವಿದ್ಯುತ್ ಕಂಬದ ಮೇಲೆ ಉರುಳಿ ಬಿದ್ದಿದೆ. ಪರಿಣಾಮ ಕಂಬ ಮುರಿದು ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಗೆ ಬಿದ್ದಿದೆ. ಈ ಬಗ್ಗೆ ಮಾಹಿತಿ ತಿಳಿದ ಮೆಸ್ಕಾಂ ಸಿಬ್ಬಂದಿ ಕಿಟ್ಟಣ

ಬೆಳ್ತಂಗಡಿ: ಗಾಳಿ-ಮಳೆಯಿಂದಾಗಿ ವಿದ್ಯುತ್ ಕಂಬಗಳಿಗೆ ಹಾನಿ Read More »

ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಜಡಿಮಳೆ

ಸಮಗ್ರ ನ್ಯೂಸ್: ಬಣಕಲ್,ಚಾರ್ಮಾಡಿ ಘಾಟ್,ಕೊಟ್ಟಿಗೆಹಾರ ಸುತ್ತಮುತ್ತ ಮಳೆಗಾಲದಂತೆ ಮೋಡ ಕವಿದ ವಾತಾವರಣ ಉಂಟಾಗಿ ದಿನವಿಡೀ ದಾರಾಕಾರ ಮಳೆಯಾಗುತ್ತಿದೆ. ಕೊಟ್ಟಿಗೆಹಾರ,ಚಾರ್ಮಾಡಿ ಘಾಟ್ ಭಾಗದಲ್ಲೂ ಮಂಜುಮುಸುಕಿನ ವಾತಾವರಣವಿದ್ದು ಮುಂಗಾರು ಮಳೆ ಆರಂಭವಾದಂತೆ ಭಾಸವಾಗಿದೆ. ಸುರಿಯುತ್ತಿರುವ ಜಡಿ ಮಳೆಯಿಂದ ವಾತಾವರಣ ತಂಪಾಗಿದ್ದು ಕೃಷಿಗೆ ಅನುಕೂಲವಾಗಿದೆ.ಹದ ಮಳೆಯಾಗುತ್ತಿರುವುದರಿಂದ ಮನೆ ನಿರ್ಮಾಣ ಕಾರ್ಯಗಳು ವಿಳಂಬವಾಗಿದೆ. ಕೊಟ್ಟಿಗೆಹಾರದಲ್ಲಿ ಜಡಿ ಮಳೆ ಸುರಿಯುತ್ತಿರುವುದರಿಂದ ಕಾಫಿ ತೋಟಗಳಿಗೆ ಗೊಬ್ಬರ ಹಾಕಲು ಸಕಾಲವಾಗಿದೆ.ಚಾರ್ಮಾಡಿ ಘಾಟ್ನಲ್ಲೀ ಮಂಜು ಮುಸುಕಿನ ವಾತಾವರಣ ಇರುವುದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ.ಚಂಡ ಮಾರುತದ ವೈಪರೀತ್ಯದಿಂದ ಮಳೆಯಾಗುತ್ತಿದ್ದು ಜನರು

ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಜಡಿಮಳೆ Read More »

ಚಿರತೆ ಓಡಿಸಲು ಬಾವಿಗೆ ಬೆಂಕಿ ಹಾಕಿದ ಅರಣ್ಯ ಇಲಾಖೆಯ ಸಿಬ್ಬಂದಿ..!

ಸಮಗ್ರ ನ್ಯೂಸ್: ಬಾವಿಗೆ ಬಿದ್ದ ಚಿರತೆಯೊಂದುಮೇಲೆ‌ ಬಾರದೇ ಇದ್ದಾಗ ಬೆಂಕಿಯಿಂದ ಬೆದರಿಸಿ ಚಿರತೆಯನ್ನು ಓಡಿಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೆಂಜೂರು ಎಂಬಲ್ಲಿ ನಡೆದಿದೆ. ಕಾಡಿನಿಂದ ನಾಡಿಗೆ ಆಹಾರ ಹುಡುಕಿಕೊಂಡು ಬಂದ ಚಿರತೆ ಬ್ರಹ್ಮಾವರದ ಕೆಂಜೂರಿನ ಮನೆಯೊಂದರ ಬಾವಿಗೆ ಬಿದ್ದಿತ್ತು. ಕೂಡಲೇ ಮನೆಯವರು ಅರಣ್ಯ ಇಲಾಖೆಗೆ ತಿಳಿಸಿದ್ದು, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆಯ ಸಿಬಂದಿ ದೊಡ್ಡ ಏಣಿಯೊಂದನ್ನು ಇಟ್ಟು ಚಿರತೆ ಮೇಲೆ ಬರಬಹುದು ಎಂದು ತುಂಬಾ ಹೊತ್ತು ಕಾದು ನೋಡಿದರು. ಆದರೆ ಭಯಗೊಂಡ ಚಿರತೆ ಬಾವಿಯಿಂದ ಮೇಲಕ್ಕೆ

ಚಿರತೆ ಓಡಿಸಲು ಬಾವಿಗೆ ಬೆಂಕಿ ಹಾಕಿದ ಅರಣ್ಯ ಇಲಾಖೆಯ ಸಿಬ್ಬಂದಿ..! Read More »

ಪುತ್ತೂರು: ಗುಜರಿ ವ್ಯವಹಾರ ಮಾಡುತ್ತಿದ್ದವರು ಮಂತ್ರವಾದಿಯ ಮುಖವಾಡ| ಬಿಸಿ ಬಿಸಿ ಕಜ್ಜಾಯ ನೀಡಿ ಮುಖವಾಡ ಕಳಚಿದ ಯುವಕರ ತಂಡ

ಸಮಗ್ರ ನ್ಯೂಸ್: ಗುಜರಿ ವ್ಯವಹಾರ ಮಾಡುತ್ತಿದ್ದವರು ಮಂತ್ರವಾದಿಯ ಮುಖವಾಡ ಹಾಕಿ ಜನರಿಗೆ ಮೋಸ ಮಾಡುತ್ತಿದ್ದ ಇಬ್ಬರಿಗೆ ಸ್ಥಳೀಯ ಯುವಕರು ಬಿಸಿ ಬಿಸಿ ಕಜ್ಜಾಯ ನೀಡಿ ಮುಖವಾಡ ಕಳಚಿದ ಘಟನೆ ಪುತ್ತೂರಿನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ವಳಾಲು ಪರಿಸರದಲ್ಲಿ ನಡೆದಿದೆ. ಈ ಬಗ್ಗೆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಡಬ ಕೋಡಿಂಬಾಳ ಗ್ರಾಮದ ನಿವಾಸಿಗಳಾದ ಆಲಿ ಮತ್ತು ಮಮ್ಮು ಎಂಬವರು ಈ ಹಿಂದೆ ಗುಜರಿ ವ್ಯವಹಾರ ಮಾಡುತ್ತಿದ್ದರು. ಬಳಿಕ ಮಂತ್ರವಾದಿಯ ಮುಖವಾಡದಲ್ಲಿ ಹಲವೆಡೆ ಪರಿಚಿತರಾಗಿದ್ದರು. ಹೀಗಾಗಿ ಉಪ್ಪಿನಂಗಡಿ ಸಮೀಪದ

ಪುತ್ತೂರು: ಗುಜರಿ ವ್ಯವಹಾರ ಮಾಡುತ್ತಿದ್ದವರು ಮಂತ್ರವಾದಿಯ ಮುಖವಾಡ| ಬಿಸಿ ಬಿಸಿ ಕಜ್ಜಾಯ ನೀಡಿ ಮುಖವಾಡ ಕಳಚಿದ ಯುವಕರ ತಂಡ Read More »

ಅರಮನೆಗಯ: ಅಂಬೇಡ್ಕರ್ ರಕ್ಷಣಾ ಸಮಿತಿಯಿಂದ ಸೇತುವೆ ನಿರ್ಮಿಸುವಂತೆ ಮನವಿ| ತಕ್ಷಣ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ

ಸಮಗ್ರ ನ್ಯೂಸ್: ಜೂ.10ರಂದು ಅಡ್ತಲೆಯಲ್ಲಿ ನಡೆದ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ ವೇಳೆ ಶಾಸಕಿ ಭಾಗೀರಥಿ ಮುರುಳ್ಯರವರಿಗೆ ಅರಮನೆಗಯ ಸೇತುವೆ ನಿರ್ಮಿಸುವಂತೆ ಅಂಬೇಡ್ಕರ್ ರಕ್ಷಣಾ ಸಮಿತಿಯಿಂದ ಮನವಿ ನೀಡಲಾಯಿತು ಈ ವೇಳೆ ತಕ್ಷಣ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಸ್ಥಳ ಪರಿಶೀಲನೆ ಮಾಡಿ ಸರಕಾರದಿಂದ ಬರುವ ಮೊದಲ ಅನುದಾನದಲ್ಲಿ ಸೇತುವೆ ನಿರ್ಮಿಸುವ ಭರವಸೆಯನ್ನು ನೀಡಿದರು. ಹಾಗೂ ಈ ವರ್ಷದ ಮಳೆಗಾಲದಲ್ಲಿ ತಾತ್ಕಾಲಿಕವಾಗಿ ದುರಸ್ಥಿ ಕಾರ್ಯವನ್ನು ಪಂಚಾಯತ್ ಮುಖಾಂತರ ಮಾಡಿಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಬಿ. ಜೆ. ಪಿ. ಮಂಡಲ

ಅರಮನೆಗಯ: ಅಂಬೇಡ್ಕರ್ ರಕ್ಷಣಾ ಸಮಿತಿಯಿಂದ ಸೇತುವೆ ನಿರ್ಮಿಸುವಂತೆ ಮನವಿ| ತಕ್ಷಣ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ Read More »

ಮರ್ಕಂಜ: ಗಣಿಗಾರಿಕೆ ಪರವಾನಿಗೆಯನ್ನು ರದ್ದುಗೊಳಿಸಬೇಕಾಗಿ ತಹಶೀಲ್ದಾರಿಗೆ ಮನವಿ

ಸಮಗ್ರ ನ್ಯೂಸ್:‌ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಅಕ್ರಮ ಮತ್ತು ಇದರಿಂದ ಹಲವು ಜನ ಸಾಮನ್ಯರಿಗೆ ತೊಂದರೆ ಉಂಟಾಗುತ್ತಿರುವ ಹಿನ್ನಲೆ ಗಣಿಗಾರಿಕೆ ಪರವಾನಿಗೆಯನ್ನು ರದ್ದುಗೊಳಿಸಬೇಕಾಗಿ ತಹಶೀಲ್ದಾರಿಗೆ ಮರ್ಕಂಜ ಗ್ರಾಮಸ್ಥರು ಜೂ.09 ರಂದು ಮನವಿ ಸಲ್ಲಿಸಿದರು. ಮರ್ಕಂಜ ಪ್ರದೇಶದಲ್ಲಿ ಈಗಾಗಲೇ ಗಣಿ ಇಲಾಖೆಯು ಗಣಿಗಾರಿಕೆಗೆ ಪರವಾನಿಗೆ ನೀಡಿದ್ದು ಈ ಪ್ರದೇಶದ ಆತೀ ಸಮೀಪದಲ್ಲಿ ಸರಕಾರಿ ಶಾಲೆ, ದೇವಸ್ಥಾನ, ಪೋಸ್ಟ್ ಆಫೀಸ್, ಸೊಸೈಟಿ, ಪರಿಶಿಷ್ಟ ಕಾಲೊನಿ, ಜನವಸತಿ, ಮತ್ತು ಸಮೃದ್ಧ ಕೃಷಿ ಪ್ರದೇಶವನ್ನು

ಮರ್ಕಂಜ: ಗಣಿಗಾರಿಕೆ ಪರವಾನಿಗೆಯನ್ನು ರದ್ದುಗೊಳಿಸಬೇಕಾಗಿ ತಹಶೀಲ್ದಾರಿಗೆ ಮನವಿ Read More »

ಚಾಮರಾಜನಗರ: ಮರಿ ಆನೆ ಅಟ್ಯಾಕ್, ಬೈಕ್ ಸವಾರ ಜಸ್ಟ್ ಮಿಸ್

ಸಮಗ್ರ ನ್ಯೂಸ್: ಚಾಮರಾಜನಗರ ಜಿಲ್ಲೆ ಗಡಿ ಭಾಗದ ನಾಲ್ ರೋಡ್ ಚೆಕ್ ಪೋಸ್ಟ್ ಬಳಿ ಆನೆ ಮರಿಯೊಂದು ದ್ವಿಚಕ್ರ ವಾಹನ ಸವಾರನ ಮೇಲೆ ದಾಳಿ ಮಾಡಿ ಬೈಕ್ ಜಖಂ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ತಮಿಳುನಾಡಿನಿಂದ ಕರ್ನಾಟಕಕ್ಕೆ ಆಗಮಿಸುತ್ತಿದ್ದ ಬೈಕ್ ಸವಾರನ ಮೇಲೆ ಮರಿ ಆನೆಯೊಂದು ದಾಳಿ ಮಾಡಲು ಮುಂದಾಗಿದೆ. ಭಯಭೀತರಾದ ಬೈಕ್ ಸವಾರ ತಮ್ಮ ವಾಹನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಆನೆ ಬೈಕ್ ತುಳಿಯುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಬಳಿಕ, ಜನರ ಕಿರುಚಾಟ ಕೇಳಿ ಕಾಡಿಗೆ

ಚಾಮರಾಜನಗರ: ಮರಿ ಆನೆ ಅಟ್ಯಾಕ್, ಬೈಕ್ ಸವಾರ ಜಸ್ಟ್ ಮಿಸ್ Read More »

ಪುತ್ತೂರಿನಲ್ಲಿ ಝಳಪಿಸಿದ ತಲ್ವಾರ್|ಶಾಪಿಂಗ್‌ ಮಾಲ್‌ ಸಿಬ್ಬಂದಿಗಳಿಗೆ ಯುವಕನಿಂದ ತಲ್ವಾರ್‍ ತೋರಿಸಿ ಬೆದರಿಕೆ

ಸಮಗ್ರ ನ್ಯೂಸ್ : ಪ್ರತಿಷ್ಟಿತ ಶಾಪಿಂಗ್‌ ಮಾಲ್‌ ಸಿಬ್ಬಂದಿಗೆ ಯುವಕನೋರ್ವ ತಲ್ವಾರ್‍ ತೋರಿಸಿ ಬೆದರಿಕೆ ಹಾಕಿರುವ ಘಟನೆ ಪುತ್ತೂರಿನ ದರ್ಬೆ ಬಳಿ ಬಾರ್‌ ಒಂದರ ಮುಂಭಾಗ ನಡೆದಿದೆ. ತಲ್ವಾರ್ ಝಳಪಿಸಿದ ಯುವಕನನ್ನು ಪ್ರಜ್ವಲ್ ಎಂದು ಗುರುತಿಸಲಾಗಿದೆ. ಶಾಪಿಂಗ್ ಮಾಲ್‌ನಲ್ಲಿ ಕಾರ್ಯ ನಿರ್ವಹಿಸುವ 8 ರಿಂದ 10 ಮಂದಿ ಸಿಬ್ಬಂದಿ ಜೂನ್ 9 ರಂದು ರಾತ್ರಿ ಕೆಲಸ ಮುಗಿಸಿ ಹೋಗುತ್ತಿದ್ದ ವೇಳೆ ಸಿಬ್ಬಂದಿ ಜೊತೆ ಫೋನ್‌ನಲ್ಲಿ ಆರೋಪಿ ಪ್ರಜ್ವಲ್ ಮಾತನಾಡುತ್ತಿದ್ದ. ‌ನಂತರ ಮಾತಿಗೆ ಮಾತು ಬೆಳೆದು ಕ್ಷುಲ್ಲಕ ಕಾರಣಕ್ಕೆ

ಪುತ್ತೂರಿನಲ್ಲಿ ಝಳಪಿಸಿದ ತಲ್ವಾರ್|ಶಾಪಿಂಗ್‌ ಮಾಲ್‌ ಸಿಬ್ಬಂದಿಗಳಿಗೆ ಯುವಕನಿಂದ ತಲ್ವಾರ್‍ ತೋರಿಸಿ ಬೆದರಿಕೆ Read More »

ಮಂಗಳೂರು: ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನ ಬನ್ನಂಜೆ ಕೈ ಸೇರುತ್ತಾ….?

ಸಮಗ್ರ ನ್ಯೂಸ್: ರಾಜ್ಯದಲ್ಲಿ ನೂತನ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ನಿಗಮ, ಮಂಡಳಿ, ಅಕಾಡೆಮಿಗಳಿಗೆ ಹೊಸ ಅಧ್ಯಕ್ಷರ ನೇಮಕಾತಿ ಆರಂಭವಾಗಲಿದೆ. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷಸ್ಥಾನಕ್ಕೆ ಪತ್ರಕರ್ತ, ಹಿರಿಯ ಸಾಹಿತಿ, ನಾಟಕರಂಗದಲ್ಲಿ ಪಳಗಿರುವ ಹಿರಿಯ ಸಿನಿಮಾ ನಿರ್ದೇಶಕ ಸುಧಾಕರ ಬನ್ನಂಜೆ ಅವರ ಹೆಸರು ಮುಂಚೂಣಿಯಲ್ಲಿದ್ದು ಅವರ ಆಯ್ಕೆಯು ತುಳು ಸಾಹಿತ್ಯ ಅಕಾಡೆಮಿಗೆ ಇನ್ನಷ್ಟು ಗೌರವ ಸಿಕ್ಕಂತಾಗುತ್ತದೆ ಎಂದು ತುಳುವರು ಅಭಿಪ್ರಾಯಪಡುತ್ತಿದ್ದಾರೆ. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಗದ್ದುಗೆಯಲ್ಲಿ ಕುಳಿತುಕೊಳ್ಳಲು ಈಗಾಗಲೇ ಬಿಜೆಪಿ ಬೆಂಬಲಿತ ಅನೇಕ ಮಂದಿ ಪ್ರಯತ್ನ

ಮಂಗಳೂರು: ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನ ಬನ್ನಂಜೆ ಕೈ ಸೇರುತ್ತಾ….? Read More »