June 2023

ಮಂಗಳೂರು: ಜೂ.11ರಿಂದ ಜಿಲ್ಲೆಯಾದ್ಯಂತ ಚರ್ಮ ಗಂಟು ವಿರುಧ್ಧ ಉಚಿತ ಲಸಿಕಾ ಅಭಿಯಾನ

ಸಮಗ್ರನ್ಯೂಸ್: ಕಳೆದ ಸಾಲಿನ ಮಳೆಗಾಲ ಹಾಗೂ ನಂತರದ ಅವಧಿಯಲ್ಲಿ ಚರ್ಮಗಂಟು ರೋಗವು ಜಾನುವಾರುಗಳಲ್ಲಿ ರಾಜ್ಯಾದಾದ್ಯಂತ, ಅದೇ ರೀತಿ ದ.ಕ ಜಿಲ್ಲೆಯ ಹೆಚ್ಚಿನ ಹಳ್ಳಿಗಳಲ್ಲಿ ಕಾಣಿಸಿಕೊಂಡಿದ್ದು 400ಕ್ಕೂ ಅಧಿಕ ಜಾನುವಾರುಗಳು ಮರಣ ಹೊಂದಿರುತ್ತವೆ ಹಾಗೂ ಒಟ್ಟಾರೆ ಹಾಲಿನ ಇಳುವರಿ ಕೂಡಾ ಗಣನೀಯವಾಗಿ ಕಡಿಮೆಯಾಗಿರುತ್ತದೆ. ಈ ರೋಗವು ನೊಣ, ಸೊಳ್ಳೆ ಹಾಗೂ ಉಣ್ಣೆಗಳಿಂದ ಹಬ್ಬುತ್ತದೆ. ರೋಗ ತಗುಲಿದ ಜಾನುವಾರುಗಳು ಜ್ವರದಿಂದ ಬಳಲಿ ಮೈ ಮೇಲೆ ಗಂಟುಗಳು ಬಂದು, 2 ರಿಂದ 5 ಶೇಕಡಾ ಜಾನುವಾರುಗಳು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಮಳೆಗಾಲ […]

ಮಂಗಳೂರು: ಜೂ.11ರಿಂದ ಜಿಲ್ಲೆಯಾದ್ಯಂತ ಚರ್ಮ ಗಂಟು ವಿರುಧ್ಧ ಉಚಿತ ಲಸಿಕಾ ಅಭಿಯಾನ Read More »

ವರ್ಕಾಡಿ ಗ್ರಾಮದ ಕಿಶನ್‌ ಕುಮಾರ್‌ ಶೆಟ್ಟಿ ನಾಪತ್ತೆ; ಪತ್ತೆಗಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ನಿವಾಸಿ ಕಿಶನ್ ಕುಮಾರ್ ಶೆಟ್ಟಿ (29 ವರ್ಷ) ಎಂಬವರು 2023ರ ಮಾ.30ರಿಂದ ಕಾಣೆಯಾಗಿರುವ ಬಗ್ಗೆ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎತ್ತರ 5.9 ಅಡಿ, ಗೋಧಿ ಮೈ ಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿರುತ್ತಾರೆ ಹಾಗೂ ಕಪ್ಪು ತಲೆ ಕೊದಲು ಮತ್ತು ಗಡ್ಡ ಬಿಟ್ಟಿರುತ್ತಾರೆ. ಕಾಣೆಯಾದ ದಿನ ಕಪ್ಪು ಮತ್ತು ಬಿಳಿ ಬಣ್ಣದ ಉದ್ದ ತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ

ವರ್ಕಾಡಿ ಗ್ರಾಮದ ಕಿಶನ್‌ ಕುಮಾರ್‌ ಶೆಟ್ಟಿ ನಾಪತ್ತೆ; ಪತ್ತೆಗಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Read More »

ಮಂಗಳೂರು: ಶಾಸನ ಸಭೆಯ ಗೌರವ ಕಾಪಾಡುವಂತೆ  ಸ್ಪೀಕರ್ ಖಾದರ್ ಗೆ ಉಪರಾಷ್ಟ್ರಪತಿ ಸಲಹೆ

ಸಮಗ್ರನ್ಯೂಸ್:‌ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪಿಕರ್ ಯು.ಟಿ.ಖಾದರ್ ಅವರು ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು. ಇದೇ ವೇಳೆ ಯು.ಟಿ ಖಾದರ್ ಅವರು ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು  ಕಿರಿಯ ವಯಸ್ಸಿನಲ್ಲಿ  ವಹಿಸಿಕೊಂಡಿರುವುದನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.  ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ಸುದೈವ. ಸ್ಪೀಕರ್ ಹುದ್ದೆಯಲ್ಲಿ ನಿಮಗೆ ಸಿಗುವ ರಾಜ್ಯ,ರಾಷ್ಟ್ರ ಹಾಗೂ ಅಂತರಾಷ್ಟ್ರೀಯ

ಮಂಗಳೂರು: ಶಾಸನ ಸಭೆಯ ಗೌರವ ಕಾಪಾಡುವಂತೆ  ಸ್ಪೀಕರ್ ಖಾದರ್ ಗೆ ಉಪರಾಷ್ಟ್ರಪತಿ ಸಲಹೆ Read More »

‘ಕಿಯೋನಿಕ್ಸ್’ ನ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ರವಿ ಡಿ ಚೆನ್ನಣ್ಣನವರ್(IPS) ವರ್ಗಾವಣೆ

ಸಮಗ್ರ ನ್ಯೂಸ್: ಸರ್ಕಾರಿ ತಾಂತ್ರಿಕ ತರಬೇತಿ ಸಂಸ್ಥೆ ಕಿಯೋನಿಕ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. 2009ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ಕಿಯೋನಿಕ್ಸ್ ಎಂ.ಡಿ ಹುದ್ದೆಯಿಂದ ವರ್ಗಾವಣೆ ಮಾಡಿ, ಡೆಪ್ಯೂಟಿ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್, ಇಂಟರ್ನಲ್ ಸೆಕ್ಯೂರಿಟಿ ವಿಭಾಗಕ್ಕೆ ವರ್ಗಾವಣೆ ಮಾಡಿದೆ. ಟೂರಿಸಂ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಐಎಎಸ್ ಅಧಿಕಾರಿ ಕಪೀಲ್ ಮೋಹನ್

‘ಕಿಯೋನಿಕ್ಸ್’ ನ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ರವಿ ಡಿ ಚೆನ್ನಣ್ಣನವರ್(IPS) ವರ್ಗಾವಣೆ Read More »

‘ಕಿಯೋನಿಕ್ಸ್’ ನ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ರವಿ ಡಿ ಚೆನ್ನಣ್ಣನವರ್(IPS) ವರ್ಗಾವಣೆ

ಸಮಗ್ರ ನ್ಯೂಸ್: ಸರ್ಕಾರಿ ತಾಂತ್ರಿಕ ತರಬೇತಿ ಸಂಸ್ಥೆ ಕಿಯೋನಿಕ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. 2009ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ಕಿಯೋನಿಕ್ಸ್ ಎಂ.ಡಿ ಹುದ್ದೆಯಿಂದ ವರ್ಗಾವಣೆ ಮಾಡಿ, ಡೆಪ್ಯೂಟಿ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್, ಇಂಟರ್ನಲ್ ಸೆಕ್ಯೂರಿಟಿ ವಿಭಾಗಕ್ಕೆ ವರ್ಗಾವಣೆ ಮಾಡಿದೆ. ಟೂರಿಸಂ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಐಎಎಸ್ ಅಧಿಕಾರಿ ಕಪೀಲ್ ಮೋಹನ್

‘ಕಿಯೋನಿಕ್ಸ್’ ನ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ರವಿ ಡಿ ಚೆನ್ನಣ್ಣನವರ್(IPS) ವರ್ಗಾವಣೆ Read More »

ಕೊಟ್ಟಿಗೆಹಾರ:ಪ್ರವಾಸಿತಾಣದಲ್ಲಿ ಯುವಕನ ಶವ ಪತ್ತೆ

ಸಮಗ್ರ ನ್ಯೂಸ್: ಪ್ರವಾಸಿತಾಣ ದೇವರುಮನೆ ಗುಡ್ಡದಲ್ಲಿ ಯುವಕನ ಶವ ಪತ್ತೆಯಾಗಿದ್ದು ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರುಮನೆ ಎಅಂಬಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಕೊಟ್ಟಿಗೆಹಾರ:ಪ್ರವಾಸಿತಾಣದಲ್ಲಿ ಯುವಕನ ಶವ ಪತ್ತೆ Read More »

ವಾರದ ಬಳಿಕ ಕೇರಳ ತಲುಪಿದ ಮುಂಗಾರು|

ಸಮಗ್ರ ನ್ಯೂಸ್: ಸಾಮಾನ್ಯಕ್ಕಿಂತ ಒಂದು ವಾರದ ನಂತರ ನೈಋತ್ಯ ಮಾನ್ಸೂನ್ ಗುರುವಾರ ಕೇರಳದ ರಾಜ್ಯವನ್ನು ಪ್ರವೇಶಿಸಿದೆ ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಿಸಿದೆ. ‘ಬೈಪರ್‌ಜೋಯ್’ ಚಂಡಮಾರುತವು ಮಾನ್ಸೂನ್‌ನ ತೀವ್ರತೆಯ ಮೇಲೆ ಪರಿಣಾಮ ಬೀರುತ್ತಿದೆ ಮತ್ತು ಕೇರಳದ ಮೇಲೆ ಅದರ ಆಕ್ರಮಣವು “ಸೌಮ್ಯ” ಆಗಿರುತ್ತದೆ ಎಂದು ಹವಾಮಾನ ಶಾಸ್ತ್ರಜ್ಞರು ಈ ಹಿಂದೆ ಹೇಳಿದ್ದರು. “ನೈಋತ್ಯ ಮಾನ್ಸೂನ್ ಇಂದು ಜೂನ್ 8 ರಂದು ಕೇರಳದಲ್ಲಿ ಆರಂಭವಾಗಿದೆ” ಎಂದು ಭಾರತೀಯ ಹವಾಮಾನ ಇಲಾಖೆ (IMD ಹೇಳಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್

ವಾರದ ಬಳಿಕ ಕೇರಳ ತಲುಪಿದ ಮುಂಗಾರು| Read More »

ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ

ಸಮಗ್ರ ನ್ಯೂಸ್: ಭಾರತಕ್ಕೆ ಈ ಬಾರಿ ದೊಡ್ಡ ಗಂಡಾತರವೊಂದು ಕಾದಿದೆ ಎಂದು ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು ಈ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವರ್ಷ ದೊಡ್ಡ ಅವಘಡ ನಡೆಯಲಿದೆ ಎಂದು ಹೇಳಿದ್ದೆ, ಅದರಂತೆಯೇ ಒಡಿಶಾದಲ್ಲಿ ರೈಲು ಅಪಘಾತ ಸಂಭವಿಸಿದೆ. ಈ ವರ್ಷ ದೇಶಕ್ಕೆ ಇನ್ನೊಂದು ಗಂಡಾಂತರ

ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ Read More »

ಮಗಳನ್ನೇ ಬರ್ಬರವಾಗಿ ಹತ್ಯೆಗೈದ ತಂದೆ

ಸಮಗ್ರ ನ್ಯೂಸ್: ಕೇರಳದ ಆಲಪ್ಪುಳದಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಖಿನ್ನತೆಗೆ ಜಾರಿದ್ದ ವ್ಯಕ್ತಿಯೊಬ್ಬರು ಮಗಳನ್ನೇ ಕೊಡಲಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ‌. ಆರೋಪಿಯ ಪತ್ನಿಯು ನಾಲ್ಕು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದಾಗಿ ಖಿನ್ನತೆಗೆ ಖಿನ್ನತೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆಲಪ್ಪುಳದ ಪುನ್ನಮೂಡು, ಮಾವೇಲಿಕ್ಕರ ಮೂಲದ ಶ್ರೀಮಹೇಶ್ ಎಂಬಾತ ತನ್ನ ಮಗಳು ನಕ್ಷತ್ರಾಳನ್ನು ಕೈ ಕೊಡಲಿಯಿಂದ ಕಡಿದು ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಅವರ ಮನೆಯಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಘಟನೆ

ಮಗಳನ್ನೇ ಬರ್ಬರವಾಗಿ ಹತ್ಯೆಗೈದ ತಂದೆ Read More »

ಪಠ್ಯಪುಸ್ತಕ ಪರಿಷ್ಕರಣೆ : ಈ ಮೂರು ಅಧ್ಯಾಯ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ!

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರವು ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಷ್ಕರಿಸಿದ್ದ ಪಠ್ಯಪುಸ್ತಕಗಳಿಂದ ಪ್ರಮುಖ ಮೂರು ಅಧ್ಯಾಯಗಳನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ, ಈ ಸಾಲಿನ ಮಟ್ಟಿಗೆ ವಿವಾದಿತ ಹಾಗೂ ಆಕ್ಷೇಪಣೆಗಳಿರುವ ಪಠ್ಯಗಳನ್ನು ಬೋಧನೆ, ಪರೀಕ್ಷೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಿಂದ ಕೈಬಿಡಲು ತೀರ್ಮಾನಿಸಲಾಗಿದೆ. ಮುಂದಿನ ಸಂಪುಟದಲ್ಲಿ ಮತ್ತೊಮ್ಮೆ ಈ ವಿಷಯ ಚರ್ಚಿಸಿ ಘೋಷಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ

ಪಠ್ಯಪುಸ್ತಕ ಪರಿಷ್ಕರಣೆ : ಈ ಮೂರು ಅಧ್ಯಾಯ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ! Read More »