July 2023

ಸಂಪಾಜೆಯಲ್ಲಿ ಚಿರತೆ ಗೋಚರ| ಕಲಾವಿದ ತೇಜಸ್ ಮನೆಯ, ಶ್ವಾನದ ಮೇಲೆ ದಾಳಿ

ಸಮಗ್ರ ನ್ಯೂಸ್: ಸಂಪಾಜೆ ಪರಿಸರದಲ್ಲಿ ಚಿರತೆ ಕಾಟ ಶುರುವಾಗಿದೆ. ಮನೆಯ ಮುಂದೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿದ್ದು ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆಯ ಬಂಟೋಡಿಯ ತೇಜೇಶ್ವರ್ ಬಂಟೋಡಿ ಅವರ ಮನೆಯ ಎದುರಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಅಂಗಳದಲ್ಲಿದ್ದ ಶ್ವಾನದ ಮೇಲೆ ದಾಳಿ ನಡೆಸಿ ಓಡಿದೆ. ಈ ಬಗ್ಗೆ ಜೊತೆಗೆ ಮಾತನಾಡಿದ ತೇಜಸ್ ಬಂಟೋಡಿಯವರು, ಚಿರತೆ ಬಂದು ಮನೆಯಲ್ಲಿದ್ದ ಶ್ವಾನದ ಮೇಲೆ ದಾಳಿ ಮಾಡಿದೆ. ನಾವು ಕಿರುಚಿಕೊಂಡಾಗ ಅದು ಶಬ್ಧಕ್ಕೆ ಹೆದರಿ ಅಲ್ಲಿಂದ […]

ಸಂಪಾಜೆಯಲ್ಲಿ ಚಿರತೆ ಗೋಚರ| ಕಲಾವಿದ ತೇಜಸ್ ಮನೆಯ, ಶ್ವಾನದ ಮೇಲೆ ದಾಳಿ Read More »

ಆ.1 ರಂದು ಕರಾವಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

ಸಮಗ್ರ ನ್ಯೂಸ್: ಆಗಸ್ಟ್ 1 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 9.55ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು, 11 ಗಂಟೆಗೆ ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಧ್ಯಾಹ್ನ 3.30ಕ್ಕೆ ಉಡುಪಿಯಿಂದ ನಿರ್ಗಮಿಸಿ ಸಂಜೆ 4.15ಕ್ಕೆ ಮಂಗಳೂರು ನಗರದ ಜಿಲ್ಲಾ ಪಂಚಾಯತ್‍ನ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ಬಳಿಕ ರಾತ್ರಿ 9.50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ

ಆ.1 ರಂದು ಕರಾವಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ Read More »

ರಾಜ್ಯದಲ್ಲಿ ಹೆಚ್ಚಿದ ʻಮದ್ರಾಸ್ ಐʼ ಪ್ರಕರಣ|ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ ʻಮದ್ರಾಸ್‌ ಐʼ (Madras Eye) ವೈರಾಣುವಿನಿಂದ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಕಂಜಕ್ಟಿವೈಟಿಸ್ (Conjunctivitis) ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ `ಕಣ್ಣು’ ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟುಮಾಡುತ್ತದೆ. ಈ ಬಾರಿ ರಾಜ್ಯದಲ್ಲಿ ಮಳೆಗಾಲಕ್ಕೂ ಮುನ್ನವೇ ʻಮದ್ರಾಸ್‌ ಐʼ ಪ್ರಕರಣ ಕಾಲಿಟ್ಟಿತ್ತು. ಈ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ

ರಾಜ್ಯದಲ್ಲಿ ಹೆಚ್ಚಿದ ʻಮದ್ರಾಸ್ ಐʼ ಪ್ರಕರಣ|ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ Read More »

ನಾಳೆಯಿಂದ ನಂದಿನಿ ಹಾಲಿನ ಬೆಲೆ ಹೆಚ್ಚಳ

ಸಮಗ್ರ ನ್ಯೂಸ್: ಈಗಾಗಲೇ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದರಿಂದ ರಾಜ್ಯದ ಸಾಮಾನ್ಯ ಜನರ ದೈನಂದಿನ ಜೀವನ ತತ್ತರಿಸಿ ಹೋಗಿದೆ. ತರಕಾರಿ ಬೆಲೆ ಗಗನಕ್ಕೇರಿದೆ. ಟೊಮೆಟೋ ದರ 100ರೂ ಗಡಿದಾಟಿದೆ. ಹೀಗಿರುವಾಗ, ಸರಕಾರವು ಮತ್ತೊಂದು ಶಾಕ್ ಕೊಟ್ಟಿದೆ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ. 3 ಹೆಚ್ಚಳ ಮಾಡಲಾಗಿದೆ. ನಾಳೆಯಿಂದ ಯಾವ ಹಾಲಿನ ಬೆಲೆ ಎಷ್ಟೆಷ್ಟು ಹೆಚ್ಚಳ ಎನ್ನುವುದನ್ನು ನೋಡುವುದಾದ್ರೆ ,ನಂದಿನಿ ಟೋನ್ಡ್ ಮಿಲ್ಕ್ 1 ಲೀಟರ್‌ಗೆ 37-40ರೂ., ಅರ್ಧ ಲೀಟರ್‌ಗೆ

ನಾಳೆಯಿಂದ ನಂದಿನಿ ಹಾಲಿನ ಬೆಲೆ ಹೆಚ್ಚಳ Read More »

50 ವರ್ಷಗಳ ನಂದಿನಿ ತುಪ್ಪ ಮತ್ತು ತಿರುಪತಿ ಲಡ್ಡಿನ ಅವಿನಾಭಾವ ಸಂಬಂಧಕ್ಕೆ ತೆರೆ| ಇನ್ಮುಂದೆ ತಿರುಪತಿ ಲಡ್ಡಿನಲ್ಲಿ ಕೆಎಂಎಫ್ ತುಪ್ಪದ ಘಮ ಘಮ ಇರಲ್ಲ..!!

ಸಮಗ್ರ ನ್ಯೂಸ್: ಇನ್ಮುಂದೆ ತಿರುಪತಿ ತಿಮ್ಮಪ್ಪನ ಲಡ್ಡಿ(Tirupati laddus)ನಲ್ಲಿ ಕರ್ನಾಟಕದ ನಂದಿನಿ ತುಪ್ಪದ (Nandini ghee) ಘಮ ಮರೆಯಾಗಲಿದೆ. ಸುಮಾರು 50 ವರ್ಷಗಳ ನಂತರ ತಿರುಪತಿ ತಿರುಮಲ ಟ್ರಸ್ಟ್ (TTD) ಲಡ್ಡುಗಳನ್ನು ತಯಾರಿಸಲು ಕರ್ನಾಟಕ ಹಾಲು ಒಕ್ಕೂಟದಿಂದ (ಕೆಎಂಎಫ್) ತುಪ್ಪ ಖರೀದಿಸುವುದನ್ನು ಸ್ಥಗಿತಗೊಳಿಸಿದೆ. ಕೆಎಂಎಫ್ ನೀಡಿರುವ ಬೆಲೆಯನ್ನು ಒಪ್ಪಿಕೊಳ್ಳದ ಟಿಟಿಡಿ ಮತ್ತೊಂದು ಕಂಪನಿಯೊಂದಿಗೆ ತುಪ್ಪ ಖರೀದಿಸಲು ಮುಂದಾಗಿರುವುದು ಬಹುತೇಕ ಪಕ್ಕಾ ಆಗಿದೆ. ಆಗಸ್ಟ್ 1 ರಿಂದ ಹಾಲಿನ ಸಂಗ್ರಹಣೆ ಬೆಲೆ ಹೆಚ್ಚಾಗುವುದರಿಂದ ತುಪ್ಪ ಖರೀದಿಸಲು ಹೆಚ್ಚಿನ ಬೆಲೆಯ

50 ವರ್ಷಗಳ ನಂದಿನಿ ತುಪ್ಪ ಮತ್ತು ತಿರುಪತಿ ಲಡ್ಡಿನ ಅವಿನಾಭಾವ ಸಂಬಂಧಕ್ಕೆ ತೆರೆ| ಇನ್ಮುಂದೆ ತಿರುಪತಿ ಲಡ್ಡಿನಲ್ಲಿ ಕೆಎಂಎಫ್ ತುಪ್ಪದ ಘಮ ಘಮ ಇರಲ್ಲ..!! Read More »

ಧರ್ಮಸ್ಥಳ: ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಸ್ಥಳೀಯರಿಂದ ಸಾಮೂಹಿಕ ಪ್ರಾರ್ಥನೆ

ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮುಂದಿಟ್ಟು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಅವಹೇಳನ ಮಾಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರದ ಭಕ್ತರು ಮತ್ತು ಸ್ಥಳೀಯರು ದೇವರ ಎದುರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಮತ್ತು ಅಣ್ಣಪ್ಪ ಬೆಟ್ಟದ ಮುಂಭಾಗದಲ್ಲಿ ಭಕ್ತರು ಅವಹೇಳನ ನಡೆಸುವವರಿಗೆ ಶಿಕ್ಷೆ ನೀಡುವಂತೆ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಪ್ರಾರ್ಥನೆ ಸಲ್ಲಿಸಿದ ಭಕ್ತರು, ಕೋರ್ಟ್‌ನಲ್ಲೂ ಸೌಜನ್ಯ ಅತ್ಯಾಚಾರ ಕೊಲೆ

ಧರ್ಮಸ್ಥಳ: ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಸ್ಥಳೀಯರಿಂದ ಸಾಮೂಹಿಕ ಪ್ರಾರ್ಥನೆ Read More »

ವಿಶ್ವವಿಖ್ಯಾತ ಮೈಸೂರು ಅರಮನೆಗೆ ಆಗಸ್ಟ್ 1 ಮತ್ತು 2ರಂದು ಪ್ರವೇಶ ನಿರ್ಬಂಧ

ಸಮಗ್ರ ನ್ಯೂಸ್: ಆಗಸ್ಟ್ 1 ಹಾಗೂ 2ರಂದು G20 ಶೃಂಗಸಭೆಯಲ್ಲಿ ಭಾಗವಹಿಸುವ ವಿದೇಶದ ಗಣ್ಯರು ಮೈಸೂರು ಅರಮನೆ ವೀಕ್ಷಣೆಗೆ ಭೇಟಿ ನೀಡಲಿದ್ದಾರೆ. ಈ ಕಾರಣ ಎರಡು ದಿನಗಳ ಕಾಲ ಮೈಸೂರು ಅರಮನೆ ವೀಕ್ಷಣೆಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಆಗಸ್ಟ್ 2ರಂದು ರಾತ್ರಿ 7 ರಿಂದ 8ರವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದ್ದು. ಈ ಕಾರ್ಯಕ್ರಮದ ವೀಕ್ಷಣೆಗೂ ಕೂಡ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ವಿದೇಶಿ ಗಣ್ಯರ ಅಗತ್ಯ ಮುಂಜಾಗ್ರತಾ ದೃಷ್ಟಿಯಲ್ಲಿ ಅರಮನೆ ವೀಕ್ಷಣೆಗೆ ಬರುವ ಪ್ರವಾಸಿಗರ ಪ್ರವೇಶಕ್ಕೆ

ವಿಶ್ವವಿಖ್ಯಾತ ಮೈಸೂರು ಅರಮನೆಗೆ ಆಗಸ್ಟ್ 1 ಮತ್ತು 2ರಂದು ಪ್ರವೇಶ ನಿರ್ಬಂಧ Read More »

ಕರಾವಳಿಯ ಕುಗ್ರಾಮಗಳಿಗೂ BSNL 4ಜಿ ಸೇವೆ| ಯಾವ ಗ್ರಾಮಕ್ಕೆ ಈ ಸೇವೆ ಲಭಿಸಲಿದೆ?| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಕೇಂದ್ರ ಸರಕಾರವು ಸಾರ್ವತ್ರಿಕ ಸೇವಾ ಬಾಧ್ಯತೆ ನಿಧಿ (Universal Service Obligation Fund)ಯಡಿ ದೇಶಾದ್ಯಂತ ಸ್ವಲ್ಪವೂ ನೆಟ್ವರ್ಕ್ ತಲುಪದ 3 ಲಕ್ಷಕ್ಕೂ ಅಧಿಕ ಕುಗ್ರಾಮಗಳಲ್ಲಿ BSNL 4ಜಿ ಸೇವೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲೂ ಅನುಷ್ಠಾನಗೊಳ್ಳಲಿದೆ. ಇದರಿಂದ ಕರಾವಳಿಯ ಕುಗ್ರಾಮಗಳಿಗೂ ಇನ್ನು ನೆಟ್ವರ್ಕ್ ಲಭಿಸಲಿದೆ. ಸರಕಾರಿ ಸ್ವಾಮ್ಯದ BSNL ಗುಣಮಟ್ಟ ಹೆಚ್ಚಿಸುವ ಸಲುವಾಗಿ ಕೇಂದ್ರ ಸರಕಾರವು ಮೇಕ್ ಇನ್ ಇಂಡಿಯಾದಡಿ ಟಿಸಿಎಸ್ (Tata Consultancy Services) ಮತ್ತು ಐಟಿಐ ಲಿ. ಒಪ್ಪಂದದೊಂದಿಗೆ ದೇಶದ

ಕರಾವಳಿಯ ಕುಗ್ರಾಮಗಳಿಗೂ BSNL 4ಜಿ ಸೇವೆ| ಯಾವ ಗ್ರಾಮಕ್ಕೆ ಈ ಸೇವೆ ಲಭಿಸಲಿದೆ?| ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಸುಳ್ಯ:INFYTECH ಕಂಪ್ಯೂಟರ್ ಶಿಕ್ಷಣ ಮತ್ತು ಫ್ಯಾಷನ್ ಡಿಸೈನಿಂಗ್ ಸಂಸ್ಥೆಯಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್

ಸಮಗ್ರ ನ್ಯೂಸ್: ಸುಳ್ಯದ ಶ್ರೇಯಸ್ ಕಾಂಪ್ಲೆಕ್ಸ್ ನಲ್ಲಿರುವ ಕೆನರಾ ಬ್ಯಾಂಕ್ ಬಳಿಯ INFYTECH ಕಂಪ್ಯೂಟರ್ ಶಿಕ್ಷಣ ಮತ್ತು ಫ್ಯಾಷನ್ ಡಿಸೈನಿಂಗ್ ಸಂಸ್ಥೆಯಲ್ಲಿ ಡಿಸಿಎ ಕೋರ್ಸ್ ಗಳು ಮಾನ್ಸೂನ್ ವಿಶೇಷ ಆಫರ್ ಗಳೊಂದಿಗೆ ಪ್ರವೇಶಾತಿ ಆರಂಭಗೊಂಡಿದೆ. ಈ ಸಂಸ್ಥೆಯಲ್ಲಿ ನೋಟ್ ಪ್ಯಾಡ್, ವರ್ಡ್ ಪ್ಯಾಡ್, ಪೈಂಟ್, ನುಡಿ, ಎಮ್‌ಎಸ್ ವರ್ಡ್, ಎಮ್‌ಎಸ್ ಎಕ್ಸೆಲ್, ಎಮ್‌ಎಸ್ ಪವರ್ ಪಾಯಿಂಟ್, ಎಮ್‌ಎಸ್ ಆಸೆಸ್, ಇಂಟರ್ನೆಟ್, ಸಿಂಗಲ್ ಎಂಟ್ರಿ, ಇನ್ವೆಂಟರಿ, ವೊಚರ್, VAT, GST, ಫೋಟೊ ಎಡಿಟಿಂಗ್ ಮತ್ತು ಕಟ್ಟಿಂಗ್, ಪ್ಯಾಂಪ್ಲೆಟ್ ಮತ್ತು

ಸುಳ್ಯ:INFYTECH ಕಂಪ್ಯೂಟರ್ ಶಿಕ್ಷಣ ಮತ್ತು ಫ್ಯಾಷನ್ ಡಿಸೈನಿಂಗ್ ಸಂಸ್ಥೆಯಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್ Read More »

ಉಡುಪಿ: ವೀಡಿಯೋ ಚಿತ್ರೀಕರಣ ಪ್ರಕರಣ|ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಸಮಗ್ರ ನ್ಯೂಸ್: ಈಗಾಗಲೇ ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡುತ್ತಿರುವ ಉಡುಪಿಯ ನೇತ್ರ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ನಡೆಸಿದ ಘಟನೆಯನ್ನು ಖಂಡಿಸಿ ಮಂಗಳೂರು ಪುರಭವನದ ಎದುರು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ.ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ

ಉಡುಪಿ: ವೀಡಿಯೋ ಚಿತ್ರೀಕರಣ ಪ್ರಕರಣ|ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ Read More »