ಕಲ್ಲುಗುಂಡಿ: ಭಾರತೀಯರ ಮಜ್ಜೂರ್ ಸಂಘದ ಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಭಾರತೀಯರ ಮಜ್ಜೂರ್ ಸಂಘದ ಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕಲ್ಲುಗುಂಡಿ ಬಿ.ಯಂ.ಯಸ್ ಆಟೋಚಾಲಕರ ಸಂಘದ ವತಿಯಿಂದ ಜು 23 ರಂದು ತಾಯಿ ಭಾರತಮಾತೆಗೆ ದೀಪ ಬೆಳಗಿ ಪುಷ್ಪಾರ್ಚನೆ ಮಾಡಲಾಯಿತು.

Ad Widget ... ..

ಸಂಘದ ಅಧ್ಯಕ್ಷ ಕೇಶವ ಬಂಗ್ಲೆಗುಡ್ಡೆ ಮತ್ತು ರವಿಕಿರಣ್ ನಿಡಿಂಜಿಯವರು ಪ್ರಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Ad Widget

Leave a Comment

Your email address will not be published. Required fields are marked *