ಪಿರಿಯಾಪಟ್ಟಣ: ಗಾಂಜಾ ಮಾರಾಟ| ಕೊಡಗಿನ ವ್ಯಕ್ತಿ ಬಂಧನ

ಸಮಗ್ರ ನ್ಯೂಸ್: ಪಿರಿಯಾಪಟ್ಟಣ ತಾಲೂಕಿನ ಆಯುರ್ಬೀಡು ಸಮೀಪದ ಲಿಂಗಪುರದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೊಡಗಿನ ವ್ಯಕ್ತಿಯನ್ನು ಬೈಲುಕುಪ್ಪೆ ಪೊಲೀಸರು ಬಂಧಿಸಿದ್ದಾರೆ.

Ad Widget ... ..

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನಿವಾಸಿ ಅಜೀಜ್ ಬಂಧಿತ ಆರೋಪಿ. ಖಚಿತ ಮಾಹಿತಿಯ ಆದರದ ಮೇಲೆ ಭಾನುವಾರ ಬೆಳಿಗ್ಗೆ ಆರೋಪಿಯನ್ನು ಸೆರೆ ಹಿಡಿದು 5 ಕೆಜಿಯಷ್ಟು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

Ad Widget

ಆರೋಪಿಯ ವಿರುದ್ಧ ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಚರಣೆಯಲ್ಲಿ ಪಿಎಸ್ಐ ಅಜಯ್ ಕುಮಾರ್, ಗುಪ್ತಚರ ಸಬ್ ಇನ್ಸ್ಪೆಕ್ಟರ್ ಮಹಾಲಿಂಗ ಸ್ವಾಮಿ, ಸಿಬ್ಬಂದಿಯಾದ ಚೇತನ್ ಕುಮಾರ್ ಮಹಾದೇವಪ್ಪ ಮುದ್ದುರಾಜು ಕುಮಾರಸ್ವಾಮಿ ಸುರೇಶ ಪ್ರದೀಪ್ ಭಾಗಿಯಾಗಿದ್ದರು.

Leave a Comment

Your email address will not be published. Required fields are marked *