July 2023

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು| ಮಂಗಳೂರಿನ ಎಜೆ ಆಸ್ಪತ್ರೆಗೆ ಕುಟುಂಬಸ್ಥರ ಮುತ್ತಿಗೆ

ಸಮಗ್ರ ನ್ಯೂಸ್: ಖಾಸಗಿ ಆಸ್ಪತ್ರೆ ‌ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದು ಎಂದು ಆರೋಪಿಸಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ‌ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ (36) ಮೃತಪಟ್ಟ ಗರ್ಭಿಣಿ, ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು, ಆವತ್ತು ಸಿಜೆರಿನ್ ಮಾಡಿ ಡೆಲೆವರಿ ಮಾಡಬೇಕೆಂದು ಡ್ಯೂಟಿ ಡಾಕ್ಟರ್ ಹೇಳಿದ್ದರು. ಆದರೆ ವೈದ್ಯೆ ವೀಣಾಗೆ ಕರೆ ಮಾಡಿದಾಗ ಭಾನುವಾರವಾದ ಕಾರಣ ಬರಲ್ಲ ಎಂದಿದ್ದರು, […]

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು| ಮಂಗಳೂರಿನ ಎಜೆ ಆಸ್ಪತ್ರೆಗೆ ಕುಟುಂಬಸ್ಥರ ಮುತ್ತಿಗೆ Read More »

ಕೊಡಗು:ಮಾದಕ ವಸ್ತು ಮಾರಾಟ| 8 ಮಂದಿ ಬಂಧನ

ಸಮಗ್ರ ನ್ಯೂಸ್: ಕೊಡಗು ಜಿಲ್ಲಾ ವ್ಯಾಪ್ತಿಯ ವಿರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆ ಸರಹದ್ದಿನಲ್ಲಿ ನಿಷೇಧಿತ ಮಾದಕ ವಸ್ತು ಮಾರಟ ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ರಶೀದ್(23) ಅರೇಕಾಡು, ಹೆಚ್.ಆರ್ ಸುದೀಶ್(23) ಒಂಟಿಯಾಂಗಡಿ, ಇಮ್ರಾನ್ ಖಾನ್(35) ಮೈಸೂರಿನ ಕೆಸಿಪಿ ಕಾಲೋನಿ, ಎಂ.ಪ್ರಕಾಶ್ (24) ಮುರ್ತಾಮುಡಿ, ಹೆಚ್.ಎಂ.ಶಾಂತಕುಮಾರ್(27) ಚೇರಂಬಾಂಣೆ, ಎಸ್.ಎಂ.ಸಜೀರ್(37) ಕಡಗದಾಳು, ಎಂ.ಇ.ನಿಯಾಜ್(35) ಕಡಗದಾಳು, ಇಮ್ರಾನ್ ಖಾನ್(46) ಮೈಸೂರಿನ ಶಾಂತಿನಗರ, ಮೊದಲಾದವರನ್ನು 1 ಕೆ.ಜಿ 243 ಗ್ರಾಂ

ಕೊಡಗು:ಮಾದಕ ವಸ್ತು ಮಾರಾಟ| 8 ಮಂದಿ ಬಂಧನ Read More »

ಬೆಳ್ತಂಗಡಿ: ಬಂತಡ್ಕ ದ ರಸ್ತೆಯ ಗೋಳು ಕೇಳುವವರು ಯಾರು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಶಿರ್ಲಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ರಸ್ತೆಗೆ ಸಂಚರಿಸುವಾಗ ಸಿಗುವಂತಹ ಬಂತಡ್ಕ ಪ್ರದೇಶದ 2 ಕಿಲೋಮಿಟರ್ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸರಿಯಾದ ರೀತಿಯಲ್ಲಿ ರಸ್ತೆಗೆ ಕಾಂಗ್ರೆಟ್ ಹಾಗೂ ಒಳ ಚರಂಡಿ ಇಲ್ಲದೆ ಮಳೆಯ ನೀರು ರಸ್ತೆಯಲ್ಲಿ ಹರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರಿಸುಮಾರು 70 ಅಧಿಕ ಮನೆಗಳಿವೆ 400 ರಿಂದ 500 ವರೆಗೆ ಜನ ಇರುವಪ್ರದೇಶ ದಿನ ನಿತ್ಯ ಸಂಚರಿಸುವ ನೂರಾರು ವಾಹನಗಳು ಹಾಗೂ ಜನಸಾಮಾನ್ಯರು, ಮಕ್ಕಳು ಸಂಚರಿಸುತ್ತಾರೆ. ರಸ್ತೆಯಲ್ಲಿ ಹೊಂಡ ಬಿದ್ದಿರುವುದರಿಂದ

ಬೆಳ್ತಂಗಡಿ: ಬಂತಡ್ಕ ದ ರಸ್ತೆಯ ಗೋಳು ಕೇಳುವವರು ಯಾರು Read More »

ಉಡುಪಿ: ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಮೂವರು ವಿದ್ಯಾರ್ಥಿನಿಯರ ಸುಮೋಟೊ ದಾಖಲಿಸಿದ ಪೊಲೀಸರು

ಸಮಗ್ರ ನ್ಯೂಸ್: ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್‌ ರೂಂ (ಶೌಚಾಲಯ)ನಲ್ಲಿ ಮೊಬೈಲಿಟ್ಟು ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿ ದೂರು ನೀಡಲು ಮುಂದೆ ಬಾರದ ಹಿನ್ನಲೆಯಲ್ಲಿ , ಸಾರ್ವಜನಿಕ ವಲಯದಲ್ಲಿ ಪ್ರಕರಣದ ತನಿಖೆ ನಡೆಸುವಂತೆ ಒತ್ತಡ ಹೆಚ್ಚಿದ ಬಳಿಕ ಗತ್ಯಂತರವಿಲ್ಲದೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯ ಬಹಿರಂಗ ವಾರದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ

ಉಡುಪಿ: ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಮೂವರು ವಿದ್ಯಾರ್ಥಿನಿಯರ ಸುಮೋಟೊ ದಾಖಲಿಸಿದ ಪೊಲೀಸರು Read More »

ಪ್ರಸಿದ್ದ ಚಿನ್ನಾಭರಣ ಮಳಿಗೆ ಮುಳಿಯ ಮಾನ್ಸೂನ್ ಧಮಾಕಗ್ರಾಹಕರಿಗೆ ಉತ್ತಮ ಅವಕಾಶಕ್ಕೆ ವಿಶೇಷ ಕೊಡುಗೆ

ಸಮಗ್ರ ನ್ಯೂಸ್: ಇದೀಗ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ ತನ್ನ ಪುತ್ತೂರು ಮತ್ತು ಬೆಳ್ತಂಗಡಿ ಶಾಖೆಗಳಲ್ಲಿ ಮುಳಿಯ ಮಾನ್ಸೂನ್ ಧಮಾಕ ಎಂಬ ವಿಶೇಷ ಕೊಡುಗೆಯನ್ನು ಜು.24ರ ಸೋಮವಾರದಿಂದ ಆರಂಭಿಸಿದ್ದು, ಇದು ಗ್ರಾಹಕರಿಗೆ ಉತ್ತಮ ಅವಕಾಶಕ್ಕೆ ಎಡೆಮಾಡಿ ಕೊಟ್ಟಿದೆ. ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ತನ್ನ ಗ್ರಾಹಕರಿಗೆ ಮುಳಿಯ ಜ್ಯುವೆಲ್ಸ್‌ ಈ ವಿಶೇಷ ಅವಕಾಶವನ್ನು ಒದಗಿಸಿದ್ದು ಈ ಕೊಡುಗೆಯ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಆಭರಣಗಳನ್ನು ಹೊಸ 916 ಆಭರಣಗಳ ಜತೆಗೆ ವಿನಿಮಯ ಮಾಡಿಕೊಳ್ಳಬಹುದು. ಪ್ರತಿ ಗ್ರಾಂ ಮೇಲೆ

ಪ್ರಸಿದ್ದ ಚಿನ್ನಾಭರಣ ಮಳಿಗೆ ಮುಳಿಯ ಮಾನ್ಸೂನ್ ಧಮಾಕಗ್ರಾಹಕರಿಗೆ ಉತ್ತಮ ಅವಕಾಶಕ್ಕೆ ವಿಶೇಷ ಕೊಡುಗೆ Read More »

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಹೂವಪ್ಪ ವಿಧಿವಶ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ನರ ಸಂಬಂಧಿ ಕಾಯಿಲೆಯಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 55 ವರ್ಷ ವಯಸ್ಸಾಗಿತ್ತು. ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದ ಹೂವಪ್ಪರ ನಿಧನಕ್ಕೆ ದ.ಕ ಜಿಲ್ಲಾ ಗೃಹ ರಕ್ಷಕ ದಳದ ಸಮಾದೇಷ್ಟರಾದ ಡಾ ಮುರಲಿ ಮೋಹನ್ ಚೂಂತಾರು ಸಂತಾಪ ವ್ಯಕ್ತಪಡಿಸಿ ಹೂವಪ್ಪರು ಓರ್ವ ನಿಷ್ಠಾವಂತ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದರೆಂದು

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಹೂವಪ್ಪ ವಿಧಿವಶ Read More »

ತುಳು ಎರಡನೇ ಅಧಿಕೃತ ಭಾಷೆಯಾಗಲು ಅರ್ಹ| ಸರ್ಕಾರಕ್ಕೆ ಶಿಫಾರಸ್ಸು ಮಾಡಿದ ಡಾ.ಎಂ ಮೋಹನ ಆಳ್ವ ಸಮಿತಿ

ಸಮಗ್ರ ನ್ಯೂಸ್: ‘ತಮಿಳು- ಕನ್ನಡ ಭಾಷೆಗಳಷ್ಟೇ ಪ್ರಾಚೀನವಾದ, ಭಾಷಿಕವಾಗಿ, ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಬೆಳವಣಿಗೆ ಹೊಂದಿರುವ ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸಲು ಅರ್ಹವಾಗಿದೆ’ ಎಂದು ಖಚಿತ ಆಧಾರಗಳ ಸಹಿತ ಡಾ.ಎಂ. ಮೋಹನ ಆಳ್ವ ಅಧ್ಯಕ್ಷತೆಯ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ತುಳು ಭಾಷೆಯನ್ನು ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಬಸವರಾಜ ಬೊಮ್ಮಾಯಿ ನೇತೃತ್ವದ ಈ ಹಿಂದಿನ ಬಿಜೆಪಿ ಸರ್ಕಾರ‌ವು ಮೋಹನ ಆಳ್ವ ನೇತೃತ್ವದಲ್ಲಿ

ತುಳು ಎರಡನೇ ಅಧಿಕೃತ ಭಾಷೆಯಾಗಲು ಅರ್ಹ| ಸರ್ಕಾರಕ್ಕೆ ಶಿಫಾರಸ್ಸು ಮಾಡಿದ ಡಾ.ಎಂ ಮೋಹನ ಆಳ್ವ ಸಮಿತಿ Read More »

ಬಿಜೆಪಿ ಆಡಳಿತವಿರುವ ರಾಜ್ಯಗಳ ತಪ್ಪು ನಿಮಗೇಕೆ ಕಾಣಲ್ಲ? ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸುಪ್ರೀಂ

ಸಮಗ್ರ ನ್ಯೂಸ್: ಬಿಜೆಪಿಯೇತರ ರಾಜ್ಯ ಸರ್ಕಾರಗಳ ತಪ್ಪುಗಳ ವಿರುದ್ಧ ಕ್ರಮ ಕೈಗೊಳ್ಳುವ ಕೇಂದ್ರಸರ್ಕಾರ, ಬಿಜೆಪಿ ಆಡಳಿವಿರುವ ರಾಜ್ಯಗಳಲ್ಲಿನ ತಪ್ಪುಗಳನ್ನು ಕಂಡೂ ಮೌನ ವಹಿಸುವುದು ಏಕೆ? ರಾಜ್ಯಗಳ ವಿಚಾರದಲ್ಲಿ ಇಂಥ ನಿಲುವು ಸಲ್ಲದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದೆ. ನಾಗಾಲ್ಯಾಂಡ್‌ನ‌ಲ್ಲಿ ಮಹಿಳೆಯರಿಗೆ ಶೇ.33ರ ಮೀಸಲು ಅನ್ವಯಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕೆಂದು ನಾಗಾಲ್ಯಾಂಡ್‌ ಸರ್ಕಾರ ಹಾಗೂ ಚುನಾವಣೆ ಆಯೋಗಕ್ಕೆ ನಿರ್ದೇಶಿಸಲಾಗಿದೆ. ಆದಾಗ್ಯೂ ನ್ಯಾಯಾಲಯದ ಆದೇಶ ಪಾಲನೆಯಾಗದಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ

ಬಿಜೆಪಿ ಆಡಳಿತವಿರುವ ರಾಜ್ಯಗಳ ತಪ್ಪು ನಿಮಗೇಕೆ ಕಾಣಲ್ಲ? ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸುಪ್ರೀಂ Read More »

ಎರಡೂವರೆ ತಿಂಗಳ ಮಗುವನ್ನು ಹೊಡೆದು ಕೊಂದ ತಂದೆ

ಸಮಗ್ರ ನ್ಯೂಸ್:ಎರಡೂವರೆ ತಿಂಗಳ ತನ್ನ ಕಂದನನ್ನು ಮಂಚದ ಮೇಲೆ ಹೊಡೆದು ಕೊಲೆ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮಗುವನ್ನು ಹೊಡೆದ ರಭಸಕ್ಕೆ ಮಗು ಜೀವಾಂತ್ಯವನ್ನು ಕಂಡಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಇದೇ ವೇಳೆ ಕರುಳ ಕುಡಿಯನ್ನು ಕಳೆದುಕೊಂಡ ತಾಯಿಯ ಪರಿಸ್ಥಿತಿ ಹೇಳತೀರದು. ಪೊಲೀಸರು ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತಂದೆ ವಿರುದ್ಧ ಕೊಲೆ ಪ್ರಕರಣ ದಾಖಲು ಮಾಡಲಾಗಿದೆ. ಈ ಘಟನೆಯು ಹತ್ರಾಸ್‌ನ ಸಾಸ್ನಿ ಪೊಲೀಸ್ ಠಾಣೆ ವ್ಯಾಪ್ತಿಯ

ಎರಡೂವರೆ ತಿಂಗಳ ಮಗುವನ್ನು ಹೊಡೆದು ಕೊಂದ ತಂದೆ Read More »

ನೆಲ್ಯಾಡಿ: ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬೈಕ್| ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ. ಮೃತ ಇಕ್ಬಾಲ್ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದು ಈ

ನೆಲ್ಯಾಡಿ: ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬೈಕ್| ಸವಾರ ಸ್ಥಳದಲ್ಲೇ ಸಾವು Read More »