ರಾಜ್ಯಾದ್ಯಂತ ಭಾರೀ ಮಳೆ| ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ| ಇನ್ನೆರಡು ದಿನವೂ ಮುಸಲಧಾರೆ
ಸಮಗ್ರ ನ್ಯೂಸ್: ಕಳೆದ ಎರಡು ವಾರದಿಂದ ರಾಜ್ಯದ ಹಲೆವೆಡೆ ಸತತವಾಗಿ ಮಳೆ ಆಗುತ್ತಿರುವುದುರಿಂದ ಜೀವನದಿಗಳಾದ ಕಾವೇರಿ, ಭೀಮಾ ಸೇರಿ ಪ್ರಮುಖ ನದಿಗಳ ನೀರಿನಮಟ್ಟದಲ್ಲಿ ದಿಢೀರ್ ಏರಿಕೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ. ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ, ಮಡಿಕೇರಿ, ಸಕಲೇಶಪುರ, ಚಿಕ್ಕಮಗಳೂರು, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನು ಕೆಲವು ದಿನ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಪ್ರವಾಹ ಭೀತಿ ಇರುವ ಜಿಲ್ಲೆಗಳಲ್ಲಿ ಶಾಲಾ – […]
ರಾಜ್ಯಾದ್ಯಂತ ಭಾರೀ ಮಳೆ| ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ| ಇನ್ನೆರಡು ದಿನವೂ ಮುಸಲಧಾರೆ Read More »










