ಮಲೆನಾಡು, ಕರಾವಳಿಯಲ್ಲಿ ಅಬ್ಬರಿಸುತ್ತಿರುವ ವರುಣ| ಹಲವೆಡೆ ಹಾನಿ; ತುಂಬಿ ಹರಿಯುತ್ತಿರುವ ಜೀವನದಿಗಳು
ಸಮಗ್ರ ನ್ಯೂಸ್: ಮಲೆನಾಡು ಜಿಲ್ಲೆಗಳಾದ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಅಬ್ಬರದ ಮಳೆ ಮುಂದುವರಿದಿದೆ. ಕೊಡಗಿನಲ್ಲಿ ಭಾರೀ ಗಾಳಿ ಸಹಿತ ಸುರಿದ ಮಳೆಗೆ ಹಲವು ಕಡೆ ಮರ, ವಿದ್ಯುತ್ ಕಂಬಗಳು ರಸ್ತೆಗೆ ಉರುಳಿ ಬಿದ್ದು ಹಲವು ಗ್ರಾಮಗಳಲ್ಲಿ ಕತ್ತಲು ಆವರಿಸಿದೆ. ಮಡಿಕೇರಿ ತಾಲೂಕಿನ ಬಾಡಗ ಶಾಲೆ ಮೇಲೆ ವಿದ್ಯುತ್ ಕಂಬ ಉರುಳಿಬಿದ್ದರೂ ಆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬಾರದ ಹಿನ್ನೆಲೆಯಲ್ಲಿ ಸಂಭಾವ್ಯ ಅಪಾಯ ತಪ್ಪಿದೆ. ಹಾರಂಗಿ ಜಲಾಶಯ ಭರ್ತಿಯಾಗಲು ಇನ್ನು ಕೇವಲ 6 ಅಡಿ ಅಷ್ಟೇ ಬಾಕಿ ಇದ್ದು, […]
ಮಲೆನಾಡು, ಕರಾವಳಿಯಲ್ಲಿ ಅಬ್ಬರಿಸುತ್ತಿರುವ ವರುಣ| ಹಲವೆಡೆ ಹಾನಿ; ತುಂಬಿ ಹರಿಯುತ್ತಿರುವ ಜೀವನದಿಗಳು Read More »










