July 2023

ಟೀ ಮಾರುತ್ತಿದ್ದ ಮಹಿಳೆ‌ ಗ್ರಾ.ಪಂ ಅಧ್ಯಕ್ಷೆ!

ಸಮಗ್ರ ನ್ಯೂಸ್: ಟೀ ಮಾರುತ್ತಿದ್ದ ವ್ಯಕ್ತಿ ಇಂದು ದೇಶದ ಉನ್ನತ ಹುದ್ದೆಯಾದ ಪ್ರಧಾನಿ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ. ಅದೃಷ್ಟ ಯಾರಿಗೆ ಇರುತ್ತದೆ ಎಂದು ಹೇಳುವುದು ಅಸಾಧ್ಯ. ಅಂತಹ ಒಂದು ಪ್ರಸಂಗ ತುಮಕೂರು ಜಿಲ್ಲೆಯಲ್ಲಿ ನಿನ್ನೆ ಗುರುವಾರ ಜರುಗಿದೆ. ಟೀ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದು, ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ದೇವರಾಯನದುರ್ಗ ಪ್ರದೇಶದ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಎದುರು ಟೀ ಅಂಗಡಿ ಇಟ್ಟುಕೊಂಡು ಮಾರುತ್ತಿದ್ದ ಮಹಿಳೆಯೊಬ್ಬರು ಉರ್ಡಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಅವಿರೋಧವಾಗಿ […]

ಟೀ ಮಾರುತ್ತಿದ್ದ ಮಹಿಳೆ‌ ಗ್ರಾ.ಪಂ ಅಧ್ಯಕ್ಷೆ! Read More »

ಬೆಂಗಳೂರು ವಿ.ವಿ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಬೆಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ (ಆಡಳಿತ) ಮೂಲತಃ ಬೆಳ್ತಂಗಡಿ ತಾಲೂಕಿನ ಉಜಿರೆಯ ನಿವಾಸಿ ಪ್ರಸಕ್ತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಶೇಕ್ ಲತೀಫ್ ಅಧಿಕಾರ ಸ್ವೀಕರಿಸಿದ್ದಾರೆ. ಕೆಎಎಸ್ ಅಧಿಕಾರಿಯಾಗಿರುವ ಶೇಕ್ ಲತೀಫ್ ಈ ಹಿಂದೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹಣಕಾಸು ಸದಸ್ಯರಾಗಿದ್ದರು. ಪ್ರಾರಂಭದಲ್ಲಿ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ವಿಭಾಗದ ಸಹಾಯಕ ನಿಯಂತ್ರಣ ಅಧಿಕಾರಿಯಾಗಿದ್ದ ಶೇಕ್ ಲತೀಫ್ ಪದವಿ ಪೂರ್ವ ಶಿಕ್ಷಣ ಇಲಾಖಾ ಲೆಕ್ಕಾಧಿಕಾರಿಯಾಗಿ, ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಯಾಗಿ, ಕರ್ನಾಟಕ ರಾಜ್ಯ ಹಜ್

ಬೆಂಗಳೂರು ವಿ.ವಿ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ಅಧಿಕಾರ ಸ್ವೀಕಾರ Read More »

ಹವಾಮಾನ ವರದಿ| ರಾಜ್ಯದ ಹಲವೆಡೆ ಮಳೆ ಅಬ್ಬರ| ಮುಂದಿನ ಐದು ದಿನ ಭಾರೀ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಬೆಳಗಾವಿ, ಕಲಬುರಗಿ ಮತ್ತು ಬೀದರ ಜಿಲ್ಲೆ ಭಾರಿ ಮಳೆಯಾಗುತ್ತಿರುವುದರಿಂದ ಕೆಲ ಪ್ರದೇಶಗಳು ಜಲಾವೃತವಾಗಿವೆ. ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಉತ್ತರ ಒಳನಾಡು ಪ್ರದೇಶಗಳಾದ ಬೆಳಗಾವಿ, ಬೀದರ, ಧಾರವಾಡ, ಕಲಬುರ್ಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ

ಹವಾಮಾನ ವರದಿ| ರಾಜ್ಯದ ಹಲವೆಡೆ ಮಳೆ ಅಬ್ಬರ| ಮುಂದಿನ ಐದು ದಿನ ಭಾರೀ ಮಳೆ‌ ಸಾಧ್ಯತೆ Read More »

ಮಂಗಳೂರು:‌ರಾಷ್ಟ್ರೀಯ ನಾವಿಕರ ಸಂಘದ 23ನೇ ಶಾಖೆ ಉದ್ಘಾಟನೆ

ಸಮಗ್ರ ನ್ಯೂಸ್: ನ್ಯಾಶನಲ್ ಯೂನಿಯನ್ ಓಫ್ ಸೀಫೆರರ್ ಓಫ್ ಇಂಡಿಯ(NUSI/ಭಾರತೀಯ ರಾಷ್ಟ್ರೀಯ ನಾವಿಕರ ಸಂಘ)ದ 23ನೇ ಶಾಖೆ ಮಂಗಳೂರಿನ  ಕೂಳೂರಿನಲ್ಲಿ ಜು.19ರಂದು ಶುಭಾರಂಭ ಗೊಂಡಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಶ್ರೀ ಲೂಯಿಸ್ ಗೊಂಮಿಸ್(ವೈಸ್,ಪ್ರೆಸಿಡೆಂಟ್ NUSI)ರವರು ಭಾರತೀಯ   ರಾಷ್ಟ್ರೀಯ ನಾವಿಕರ ಸಂಘ)ದ 23ನೇ ಶಾಖೆಯು ಕರಾವಳಿಯ ಮತ್ತು  ಕರ್ನಾಟಕದ ನಾವಿಕರ ಯಶಸ್ಸಿನ ಒಂದು ಮೈಲಿಗಲ್ಲು ಮತ್ತು ಭಾರತದ  ಅಂಡಮಾನ್- ನಿಕೋಬಾರ್ ಸಹಿತ ಕರಾವಳಿಯ ಎಲ್ಲಾ ರಾಜ್ಯಗಳಲ್ಲಿ ಭಾರತೀಯ ರಾಷ್ಟ್ರೀಯ ನಾವಿಕರ ಸಂಘ(NUSI) ತನ್ನ ಶಾಖೆಯನ್ನು ವಿಸ್ತರಿಸಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ

ಮಂಗಳೂರು:‌ರಾಷ್ಟ್ರೀಯ ನಾವಿಕರ ಸಂಘದ 23ನೇ ಶಾಖೆ ಉದ್ಘಾಟನೆ Read More »

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಮಾನಹಾನಿಕರ ವರದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ| ಪ್ರಕಟಿಸಿದ ವರದಿ ಡಿಲಿಟ್ ಮಾಡಲು ಆದೇಶ

ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಸಂಸ್ಥೆಗಳ ಬಗ್ಗೆ ಮಾನಹಾನಿಕರ ವರದಿ ಪ್ರಸಾರ ಮಾಡುತ್ತಿರುವ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸಿಬ್ಬಂದಿಗಳು ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಕ್ಷನ್ಸ್ ಕೋರ್ಟ್ ನಲ್ಲಿ ಸುಳ್ಳು ವರದಿಗಳನ್ನು ಪ್ರಸಾರ ಮಾಡದಂತೆ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದು, ಇದೀಗ 7 ಮಂದಿ ಸೇರಿ 54 ಮಾಧ್ಯಮ ಸಂಸ್ಥೆಗಳಿಗೆ ಬೆಂಗಳೂರು

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಮಾನಹಾನಿಕರ ವರದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ| ಪ್ರಕಟಿಸಿದ ವರದಿ ಡಿಲಿಟ್ ಮಾಡಲು ಆದೇಶ Read More »

ಸುಳ್ಯ: ವಳಲಂಬೆಯಲ್ಲಿ ಸಾರ್ವಜನಿಕ ಕೈ ಪಂಪ್ ಕಾಣೆ! ಸುದ್ದಿ ಹಂಚಿಕೊಂಡಾತನಿಗೆ ಪಂ.ಸದಸ್ಯನಿಂದ ಧಮ್ಕಿ..?

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಗುತ್ತಿಗಾರಿನ ಪಂಚಾಯತ್ ವ್ಯಾಪ್ತಿಯಲ್ಲಿರುವ ವಳಲಂಬೆಯಲ್ಲಿ ಹೆದ್ದಾರಿ ಬದಿರುವ ಬೋರ್ ವೆಲ್ ಕೈಪಂಪ್ ಕಾಣೆಯಾಗಿದೆ ಎನ್ನಲಾಗಿದ್ದು, ಈ ಕುರಿತ ವರದಿಯೊಂದನ್ನು ಪಂಚಾಯತ್ ವಾಟ್ಸಪ್ ಗ್ರೂಪ್ ನಲ್ಲಿ ಹಂಚಿಕೊಂಡಾತನಿಗೆ ಕರೆಮಾಡಿ ಪಂಚಾಯತ್ ಸದಸ್ಯ ವೆಂಕಟ್ ವಳಲಂಬೆ ಧಮ್ಕಿ ಹಾಕಿರುವ ಘಟನೆ ನಡೆದಿದ್ದು, ಈ ಕುರಿತ ಆಡಿಯೋ ವೈರಲ್ ಆಗಿದೆ. ಜಾಲ್ಸೂರು – ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಸಿಗುವ ವಳಲಂಬೆ ಎಂಬ ಪ್ರದೇಶದಲ್ಲಿ ಕೆಲದಿನಗಳ ಹಿಂದೆ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯ ವೆಂಕಟ್ ವಳಲಂಬೆ ಎಂಬವರು ತನ್ನ

ಸುಳ್ಯ: ವಳಲಂಬೆಯಲ್ಲಿ ಸಾರ್ವಜನಿಕ ಕೈ ಪಂಪ್ ಕಾಣೆ! ಸುದ್ದಿ ಹಂಚಿಕೊಂಡಾತನಿಗೆ ಪಂ.ಸದಸ್ಯನಿಂದ ಧಮ್ಕಿ..? Read More »

ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿದ್ದ 27 ಕುರಿಗಳನ್ನ ಕದ್ದು 9 ಕುರಿಗಳ ಕತ್ತು ಕೊಯ್ದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಸುಮಾರು 38 ಕುರಿಗಳಲ್ಲಿ 27 ಕುರಿಗಳನ್ನ ಕದ್ದು ಒಂಬತ್ತು ಕುರಿಗಳ ಕತ್ತು ಕೊಯ್ದು ಸಾಯಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ನಡೆದಿದೆ. ಮೂಲತಃ ಚಿಕ್ಕಮಗಳೂರು ಮೂಲದ ದಿನಕರ್ ಎಂಬುವರು ಕುರಿ ಸಾಕಾಣಿಕೆ ಮಾಡುತ್ತಿದ್ದರು. ಕಳೆದ ರಾತ್ರಿ ಕುರಿಗಳನ್ನ ಕೊಟ್ಟಿಗೆಯಲ್ಲಿ ಕಟ್ಟಿ ಮನೆಗೆ ಬಂದು ಬೆಳಗ್ಗೆ ಹೋಗುವಷ್ಟರಲ್ಲಿ ಕೊಟ್ಟಿಗೆ ತುಂಬಾ ಕುರಿಗಳ ಮಾರಣ ಹೋಮ ನಡೆದಿದೆ. 38 ಕುರಿಗಳ ಪೈಕಿ 27 ಕುರಿಗಳನ್ನ ಕದ್ದಿದ್ದಾರೆ. ಒಂಬತ್ತು ಕುರಿಗಳ

ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿದ್ದ 27 ಕುರಿಗಳನ್ನ ಕದ್ದು 9 ಕುರಿಗಳ ಕತ್ತು ಕೊಯ್ದ ದುಷ್ಕರ್ಮಿಗಳು Read More »

ಕಾಫಿನಾಡಲ್ಲಿ ಮಳೆ-ಗಾಳಿ ಅಬ್ಬರ| ಕುಸಿದು ಬಿದ್ದ ಮನೆಗಳು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಕಡಿಮೆಯಾದರೂ ಮನೆಗಳು ಕುಸಿದು ಬೀಳೋದು ನಿಲ್ಲುತ್ತಿಲ್ಲ. ಕಾಫಿನಾಡ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಬಯಲುಸೀಮೆ ಭಾಗದಲ್ಲೂ ಅಲಲ್ಲೇ ಮಳೆ ಸುರಿದಿದೆ. ದಟ್ಟಕಾನನದ ಮಲೆನಾಡು ತಾಲೂಕುಗಳಾದ ಮೂಡಿಗೆರೆ, ಕಳಸ ಭಾಗದಲ್ಲಿ ತುಸು ಹೆಚ್ಚಾಗೇ ಮಳೆ ಇದೆ. ಆದರೆ, ಗಾಳಿಯ ಅಬ್ಬರ ಜೋರಾಗಿದೆ. ಮಳೆ-ಗಾಳಿಗೆ ತರೀಕೆರೆ ಹಾಗೂ ಎನ್.ಆರ್.ಪುರ ತಾಲೂಕಿನಲ್ಲಿ ಮನೆ ಕುಸಿದು ಬಿದ್ದಿದೆ. ಎನ್.ಆರ್.ಪುರ ತಾಲೂಕಿನ ಖಾಂಡ್ಯಾ ಹೋಬಳಿಯ ಚಾಕಲುಮನೆ ಮನೆ ಗ್ರಾಮದ ರಮೇಶ್ ಎಂಬುವರ

ಕಾಫಿನಾಡಲ್ಲಿ ಮಳೆ-ಗಾಳಿ ಅಬ್ಬರ| ಕುಸಿದು ಬಿದ್ದ ಮನೆಗಳು Read More »

ರಾಜ್ಯದ ಜನತೆಗೆ ಬಿಗ್ ಶಾಕ್| ನಂದಿನಿ ಹಾಲಿನ ದರ ಲೀಟರ್‌ ಗೆ ₹.3 ಏರಿಕೆ

ಸಮಗ್ರ ನ್ಯೂಸ್: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ತರಕಾರಿ ಬೆಲೆ ಗಗನಕ್ಕೇರಿದೆ. ಟೊಮೆಟೋ ದರ 100ರೂ ಗಡಿದಾಟಿದೆ. ಹೀಗಿರುವಾಗ, ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.3 ಹೆಚ್ಚಳ ಮಾಡಲಾಗಿದೆ. ಈ ಸಂಬಂಧ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿದರು. ಈ ಸಭೆಯಲ್ಲಿ ಹಾಲು ಒಕ್ಕೂಟಗಳು

ರಾಜ್ಯದ ಜನತೆಗೆ ಬಿಗ್ ಶಾಕ್| ನಂದಿನಿ ಹಾಲಿನ ದರ ಲೀಟರ್‌ ಗೆ ₹.3 ಏರಿಕೆ Read More »

ವಿಟ್ಲ: ಕೋಳಿ ಅಂಕಕ್ಕೆ ಪೊಲೀಸರ ದಾಳಿ

ಸಮಗ್ರ ನ್ಯೂಸ್: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿದ ಘಟನೆ ಪೆರುವಾಯಿಯ ಕೊಲ್ಲತಡ್ಕದಲ್ಲಿ ನಡೆದಿದೆ. ಪೆರುವಾಯಿಯಿಂದ ಮಾಣಿಲ ಕಡೆ ಹೋಗುವ ರಸ್ತೆಯ ಕೊಲ್ಲತಡ್ಕ ಎಂಬಲ್ಲಿ ಯಾವುದೇ ಕಾರಣವಿಲ್ಲದೇ ವ್ಯವಸ್ಥಿತ ರೀತಿಯಲ್ಲಿ ಮೂರು ದಿನದ ಕೋಳಿ ಅಂಕ ಏರ್ಪಡಿಸಲಾಗಿತ್ತು. ಶೀಟ್‌ ಹಾಕಿ ಕುಳಿತುಕೊಳ್ಳಲು ಗ್ಯಾಲರಿ ವ್ಯವಸ್ಥೆ ಮಾಡಿ ಕೋಳಿ ಅಂಕ ಏರ್ಪಡಿಸಲಾಗಿದ್ದು, ಕೋಳಿ ಅಂಕದ ಆಮಂತ್ರಣ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಲೈಟ್‌ ಆಳವಡಿಸಿ ಹಗಲು-ರಾತ್ರಿ ನಡೆಯಬೇಕಿದ್ದ ಕೋಳಿ ಅಂಕಕ್ಕೆ ಖಚಿತ ಮಾಹಿತಿ ಮೇರೆಗೆ

ವಿಟ್ಲ: ಕೋಳಿ ಅಂಕಕ್ಕೆ ಪೊಲೀಸರ ದಾಳಿ Read More »