July 2023

ಇಂದು ಕೆಎಂಎಫ್ ಜೊತೆ ಸಿಎಂ ಸಭೆ| ಹಾಲಿನ ದರ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ‘ಕೆಎಂಎಫ್’ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ನೇತೃತ್ವದಲ್ಲಿ ಹಾಲು ಒಕ್ಕೂಟಗಳ ಪದಾಧಿಕಾರಿಗಳು ಮುಖ್ಯ ಮಂತ್ರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಸಭೆಯ ನಂತರ ಹಾಲಿನ ದರ ಪ್ರತಿ ಲೀಟರ್ಗೆ ರು. ಹೆಚ್ಚಳದ ಬಗ್ಗೆಯೂ ಅಂತಿಮ ನಿರ್ಧಾರ ಹೊರ ಬೀಳಲಿದೆ. ಹೈನೋದ್ಯಮ ಸಂಕಷ್ಟಕ್ಕೆ ಸಿಲುಕಿದೆ, ಹೀಗಾಗಿ ಹಾಲಿನ ದರ […]

ಇಂದು ಕೆಎಂಎಫ್ ಜೊತೆ ಸಿಎಂ ಸಭೆ| ಹಾಲಿನ ದರ ಏರಿಕೆ ಸಾಧ್ಯತೆ Read More »

ಇಂದಿನಿಂದ ಮದ್ಯ ದುಬಾರಿ| ಎಣ್ಣೆಪ್ರಿಯರಿಗೆ ಬಿಗ್ ಶಾಕ್

ಸಮಗ್ರ ನ್ಯೂಸ್: ದುಬಾರಿ ದುನಿಯಾದಲ್ಲಿ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, (ಜುಲೈ 21) ಇಂದಿನಿಂದಲೇ ಮದ್ಯದ ದರ ದುಬಾರಿಯಾಗಲಿದೆ. ಶೇ.20ರಷ್ಟು ಹೆಚ್ಚಿನ ಹಿನ್ನೆಲೆಯಲ್ಲಿ ಗರಿಷ್ಟ ದರದೊ೦ದಿಗೆ ಹೊಸ ಬೆಲೆಯಲ್ಲಿ ಶುಕ್ರವಾರ ರದಿಂದ ಮದ್ಯ ಮಾರಾಟವಾಗಲಿದೆ.ಸಿಎ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಂತೆ ಮದ್ಯದ ಅಧಿಕಾರಿ ಸುಂಕವನ್ನು ಹೆಚ್ಚಿಸಲಾಗಿದೆ. ವಿಸ್ಕಿ, ರಂ, ಬ್ರಾಂಡಿ, ಜಿನ್ ಸೇರಿದಂತೆ ಎಲ್ಲಾ ಬಗೆಯ ಭಾರತೀಯ ಮದ್ಯದ ಮೇಲೆ ಎಲ್ಲಾ ಘೋಷಿತ 18 ಸ್ಲ್ಯಾಬ್ ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಹಾಲಿ ಇರುವ

ಇಂದಿನಿಂದ ಮದ್ಯ ದುಬಾರಿ| ಎಣ್ಣೆಪ್ರಿಯರಿಗೆ ಬಿಗ್ ಶಾಕ್ Read More »

ಭಾರೀ ಮಳೆ ಹಿನ್ನೆಲೆ; ರಾಜ್ಯದ ಕೆಲವೆಡೆ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಕೆಲದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಯಾದಗಿರಿ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಇಂದು(ಜು.21) ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾದಗಿರಿ, ಸುರಪುರ, ಹುಣಸಗಿ, ಶಹಾಪುರ, ವಡಗೆರಾ, ಗುರುಮಠಕಲ್ ತಾಲೂಕುಗಳಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ರಜೆ ನೀಡಲಾಗಿದೆ. ಭಾನುವಾರ ಶಾಲೆಗಳನ್ನು ನಡೆಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಾದ್ಯಂತ

ಭಾರೀ ಮಳೆ ಹಿನ್ನೆಲೆ; ರಾಜ್ಯದ ಕೆಲವೆಡೆ ಶಾಲೆಗಳಿಗೆ ರಜೆ Read More »

ಬ್ಯಾಡ್ಮಿಂಟನ್ ಆಡುತ್ತಿದ್ದ ಲೋಕಾಯುಕ್ತ ಡಿವೈಎಸ್ಪಿ ಕುಸಿದು ಬಿದ್ದು ಸಾವು

ಸಮಗ್ರ ವಾರ್ತೆ: ಲೋಕಾಯುಕ್ತದಲ್ಲಿ ಡಿವೈಎಸ್‌ಪಿ ಆಗಿದ್ದ ಅಧಿಕಾರಿಯೊಬ್ಬರು ಬ್ಯಾಡ್ಮಿಂಟನ್‌ ಆಡುವಾಗ ಕುಸಿದುಬಿದ್ದು ಮೃತಪಟ್ಟ ಘಟನೆ ವಿಜಯಪುರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ. ಬುಧವಾರ ಸಂಜೆ ಲೋಕಾಯುಕ್ತ ಡಿವೈಎಸ್‌ಪಿ ಅರುಣ್‌ ನಾಯಕ್‌ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್‌ ಆಡುತ್ತಿದ್ದರು. ಈ ವೇಳೆ ಎದೆನೋವಿನಿಂದ ಕುಸಿದುಬಿದ್ದಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅರುಣ್‌ ನಾಯಕ್‌ ಅವರಿಗೆ ಪತ್ನಿ ಹಾಗೂ ಓರ್ವ ಪುತ್ರ ಇದ್ದಾನೆ. ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ

ಬ್ಯಾಡ್ಮಿಂಟನ್ ಆಡುತ್ತಿದ್ದ ಲೋಕಾಯುಕ್ತ ಡಿವೈಎಸ್ಪಿ ಕುಸಿದು ಬಿದ್ದು ಸಾವು Read More »

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗೆ ಚೂರಿ ಎಸೆದು‌ ಹಲ್ಲೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಇಬ್ಬರು ವಿದ್ಯಾರ್ಥಿಗಳ ಮಧ್ಯೆ ಬಟ್ಟೆಗೆ ಸಾಂಬಾರು ಚೆಲ್ಲಿದ ವಿಚಾರಕ್ಕೆ ಜಗಳವಾಗಿ ಒಬ್ಬ ವಿದ್ಯಾರ್ಥಿ ತನ್ನ ಸಹಪಾಠಿಗೆ ಚೂರಿ ಎಸೆದು ಗಾಯಗೊಳಿಸಿದ ಘಟನೆ ಬುಧವಾರ ನಡೆದಿದೆ. ಮಧ್ಯಾಹ್ನ ಊಟದ ಹೊತ್ತಿನಲ್ಲಿ ಒಬ್ಬ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದಕ್ಕೆ ಪ್ರತಿಯಾಗಿ ಬಟ್ಟೆಯಲ್ಲಿ ಕಲೆ ಆಯಿತೆಂದು ಕೆರಳಿದ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿ ಅಲ್ಲಿಂದ ಮುಂದೆ ಹೋಗುತ್ತಿರುವಾಗ ಪೆಟ್ಟು ತಿಂದ ವಿದ್ಯಾರ್ಥಿ ಬ್ಯಾಗ್ ನಿಂದ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗೆ ಚೂರಿ ಎಸೆದು‌ ಹಲ್ಲೆ Read More »

ಮಾಜಿ ಸಿಎಂ ಯಡಿಯೂರಪ್ಪಗೆ ಗೌರವ ಡಾಕ್ಟರೇಟ್

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇನ್ನು ಮುಂದೆ ಡಾ. ಯಡಿಯೂರಪ್ಪ ಆಗಲಿದ್ದಾರೆ. ಶಿವಮೊಗ್ಗದ ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾಲಯ ವತಿಯಿಂದ ಯಡಿಯೂರಪ್ಪ ಅವರು ಗೌರವ ಡಾಕ್ಟರೇಟ್ ಪದವಿಗೆ ಪಾತ್ರರಾಗಿದ್ದಾರೆ ಶುಕ್ರವಾರ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 9ನೇ ವರ್ಷದ ಘಟಿಕೋತ್ಸವ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ Read More »

ಬಣಕಲ್: ದೇವಸ್ಥಾನದ ಹುಂಡಿ ಕಳವು

ಸಮಗ್ರ ನ್ಯೂಸ್: ಕೊಟ್ಟಿಗೆಹಾರದ ಬಣಕಲ್ ನ ಶ್ರೀಮಹಮ್ಮಾಯಿ ದುರ್ಗಾ ಪರಮೇಶ್ವರಿ ದೇವಸ್ಥಾನದ ಹುಂಡಿಯನ್ನು ಹೊಡೆದು ಕಳ್ಳರು ಹಣವನ್ನು ದೋಚಿದ ಘಟನೆ ಬುಧವಾರ ನಡೆದಿದೆ. ಹಾಡು ಹಗಲಲ್ಲೇ ಬುಧವಾರ ಸಂಜೆ 4ಗಂಟೆಯ ಸಮಯದಲ್ಲಿ ದೇವಸ್ಥಾನಕ್ಕೆ ಹೋದಾಗ ರಾಡಿನಿಂದ ಹುಂಡಿಯ ಬೀಗ ಮುರಿದು ಹಣ ಕಳವು ಮಾಡಿರುವುದು ಗೊತ್ತಾಗಿದೆ. ಯಾರೋ ಅಪರಿಚಿತ ವ್ಯಕ್ತಿ ದೇವಸ್ಥಾನದಿಂದ ಹೋಗಿರುವುದನ್ನು ಸ್ಥಳೀಯರು ನೋಡಿರುವುದಾಗಿ ತಿಳಿಸಿದ್ದಾರೆ.ದೇವಸ್ಥಾನದ ಹಣವನ್ನು ಕಳವು ಮಾಡಿರುವ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಣಕಲ್: ದೇವಸ್ಥಾನದ ಹುಂಡಿ ಕಳವು Read More »

ರೈತಬಾಂಧವರೇ ಗಮನಿಸಿ| ಬೆಳೆವಿಮೆ ಪ್ರೀಮಿಯಂ ಪಾವತಿಗೆ ಜು.31 ಕೊನೆದಿನ| ಅಡಿಕೆ, ಕಾಳುಮೆಣಸಿಗೆ ಎಷ್ಟು ಮೊತ್ತ ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ

ಸಮಗ್ರ ನ್ಯೂಸ್: 2023 -24 ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ದಕ್ಷಿಣ ಕನ್ನಡ ರೈತರಿಗೆ ಕೊನೆಗೂ ಅವಕಾಶ ದೊರೆತಿದೆ. ಈ ಕುರಿತ ಆದೇಶವನ್ನು ರಾಜ್ಯ ಸರಕಾರ ಜು.19 ರಂದು ಹೊರಡಿಸಿದೆ. ಜು.31 ಪ್ರೀಮಿಯಂ ಪಾವತಿಸಲು ಅಂತಿಮ ದಿನವಾಗಿದೆ. ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಕಾರ್ಯ ರೂಪಕ್ಕೆ ಬಂದು 5 ವರ್ಷಗಳು ಸಂದಿದ್ದು, ಇಷ್ಟೂ ವರ್ಷಗಳಲ್ಲಿ ಜೂನ್‌ ತಿಂಗಳ ಆರಂಭದ

ರೈತಬಾಂಧವರೇ ಗಮನಿಸಿ| ಬೆಳೆವಿಮೆ ಪ್ರೀಮಿಯಂ ಪಾವತಿಗೆ ಜು.31 ಕೊನೆದಿನ| ಅಡಿಕೆ, ಕಾಳುಮೆಣಸಿಗೆ ಎಷ್ಟು ಮೊತ್ತ ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ Read More »

ಸೌಜನ್ಯ ಕೊಲೆ ಪ್ರಕರಣ| ಮತ್ತೆ ನ್ಯಾಯಕ್ಕಾಗಿ ಹೋರಾಟ| ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿ!!

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣದ ತನಿಖೆ ಎಲ್ಲವೂ ಮುಗಿಯಿತು, ತೀರ್ಪು ಬಂತು ಅನ್ನೋವಷ್ಟರಲ್ಲೇ, ಈ ಪ್ರಕರಣ ಮುಕ್ತಾಯವಾಗಿಲ್ಲ, ಈಗಷ್ಟೇ ಆರಂಭಗೊಂಡಿದೆ ಎಂಬಂತೆ ಮತ್ತೆ ಹೋರಾಟ ಎದ್ದು ನಿಂತಿದೆ. ಈ ಬಾರಿ ಹೋರಾಟ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರವೇ ಸೀಮಿತವಾಗದೇ ಇಡೀ ರಾಜ್ಯದಲ್ಲೇ ಆರಂಭವಾಗುವ ಮುನ್ಸೂಚನೆ ಲಭ್ಯವಾಗಿದೆ. ಇದು ಕೇವಲ ಒಬ್ಬಳು ಸೌಜನ್ಯಳಿಗಾಗಿ ನಡೆಯುತ್ತಿರುವ ಹೋರಾಟವಲ್ಲ, ಮುಂದಿನ ಪೀಳಿಗೆಯ ನೂರಾಟ ಸೌಜನ್ಯರಿಗಾಗಿ ನಡೆಯುತ್ತಿರುವ ಹೋರಾಟವಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆ ಕೂಡ ಸೌಜನ್ಯ ಹೋರಾಟಕ್ಕೆ ಧುಮುಕಿದ್ದು, ಈಗಾಗಲೇ ಹೋರಾಟ ಆರಂಭಿಸಿದೆ.

ಸೌಜನ್ಯ ಕೊಲೆ ಪ್ರಕರಣ| ಮತ್ತೆ ನ್ಯಾಯಕ್ಕಾಗಿ ಹೋರಾಟ| ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿ!! Read More »

ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು 8 ತಿಂಗಳ ಮಗು ಸಾವು

ಸಮಗ್ರ ನ್ಯೂಸ್: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ 8 ತಿಂಗಳ ಮಗುವೊಂದು ಮೃತಪಟ್ಟ ಘಟನೆ ಕಾವೂರಿನಲ್ಲಿ ನಡೆದಿದೆ. ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶ ಮೃತ ಮಗು ಎಂದು ತಿಳಿದು ಬಂದಿದೆ. ಜಾರ್ಖಂಡ್ ಮೂಲದವರಾದ ಫಿರೋಝ್ ಅನ್ಸಾರಿ ದಂಪತಿ ಕಾವೂರು ಮಸೀದಿಯ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಬುಧವಾರ ಸಂಜೆ ಮಗು ಆಯಿಶ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಗೆ

ಮಂಗಳೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು 8 ತಿಂಗಳ ಮಗು ಸಾವು Read More »