ಇಂದು ಕೆಎಂಎಫ್ ಜೊತೆ ಸಿಎಂ ಸಭೆ| ಹಾಲಿನ ದರ ಏರಿಕೆ ಸಾಧ್ಯತೆ
ಸಮಗ್ರ ನ್ಯೂಸ್: ‘ಕೆಎಂಎಫ್’ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ನೇತೃತ್ವದಲ್ಲಿ ಹಾಲು ಒಕ್ಕೂಟಗಳ ಪದಾಧಿಕಾರಿಗಳು ಮುಖ್ಯ ಮಂತ್ರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಸಭೆಯ ನಂತರ ಹಾಲಿನ ದರ ಪ್ರತಿ ಲೀಟರ್ಗೆ ರು. ಹೆಚ್ಚಳದ ಬಗ್ಗೆಯೂ ಅಂತಿಮ ನಿರ್ಧಾರ ಹೊರ ಬೀಳಲಿದೆ. ಹೈನೋದ್ಯಮ ಸಂಕಷ್ಟಕ್ಕೆ ಸಿಲುಕಿದೆ, ಹೀಗಾಗಿ ಹಾಲಿನ ದರ […]
ಇಂದು ಕೆಎಂಎಫ್ ಜೊತೆ ಸಿಎಂ ಸಭೆ| ಹಾಲಿನ ದರ ಏರಿಕೆ ಸಾಧ್ಯತೆ Read More »









