July 2023

ಮಣಿಪುರ ಹಿಂಸಾಚಾರ ಪ್ರಕರಣ| ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಬಳಿಕ ಮೌನ ಮುರಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಎಸ್‌ಟಿ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಮಣಿಪುರದಲ್ಲಿ ಎರಡು ಜನಾಂಗಗಳ ನಡುವೆ ಹಿಂಸಾಚಾರ ಆರಂಭವಾದಾಗಿನಿಂದ ಪ್ರಧಾನಿ ಮೋದಿಯವರು ಈ ಕುರಿತು ಮಾತನಾಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಎಷ್ಟೇ ಟೀಕೆಗಳು ಬಂದರೂ ಮೌನಹಿಸಿದ್ದ ಪ್ರಧಾನಿ ಮೋದಿಯವರು 77 ದಿನಗಳ ನಂತರ ಮೌನ ಮುರಿದಿದ್ದು, “ಈ ಘಟನೆಗಳಿಂದ ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ” ಎಂದಿದ್ದಾರೆ. ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರದ ವಿಡಿಯೋ ಬಹಿರಂಗಗೊಂಡ ನಂತರ ಮಾತನಾಡಿರುವ ಅವರು, “ಮಣಿಪುರದ ಘಟನೆಯು ಮುನ್ನೆಲೆಗೆ ಬಂದಿರುವುದು […]

ಮಣಿಪುರ ಹಿಂಸಾಚಾರ ಪ್ರಕರಣ| ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಬಳಿಕ ಮೌನ ಮುರಿದ ಪ್ರಧಾನಿ ಮೋದಿ Read More »

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆಗೊಳಿಸಿ ಮೆರವಣಿಗೆ ಬಳಿಕ ಗ್ಯಾಂಗ್ ರೇಪ್| ಆರೋಪಿ ಕಿಂಗ್ ಪಿನ್ ಅರೆಸ್ಟ್

ಸಮಗ್ರ ನ್ಯೂಸ್: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಯ ಹಳೆಯ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಒಂದು ದಿನದ ನಂತರ, ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಹೆರದಾಸ್ (32) ಎಂದು ಗುರುತಿಸಲಾಗಿದ್ದು, ಆತ ಹಸಿರು ಅಂಗಿ ಧರಿಸಿರುವ ವಿಡಿಯೋ ವೈರಲ್ ಆಗಿದ್ದು, ತೌಬಲ್ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಣಿಪುರದಲ್ಲಿ ಕುಕಿ-ಜೋ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಪುರುಷರ ಗುಂಪೊಂದು ರಸ್ತೆಯಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿತ್ತು.

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆಗೊಳಿಸಿ ಮೆರವಣಿಗೆ ಬಳಿಕ ಗ್ಯಾಂಗ್ ರೇಪ್| ಆರೋಪಿ ಕಿಂಗ್ ಪಿನ್ ಅರೆಸ್ಟ್ Read More »

ಹವಾಮಾನ ವರದಿ| ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಉತ್ತಮ ಮಳೆಯಾಗಲಿದ್ದು ಕರಾವಳಿ ಭಾಗದಲ್ಲಿ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದೆ. ಭಾರಿ ಅಲೆಗಳು ಏಳಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರಿ ಮಳೆ ಹಾಘೂ ಬಿರುಗಾಳಿ ಇರುವ ಕಾರಣ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಅಪಾಯದ ಮಟ್ಟ ಹೆಚ್ಚಿದ್ದು ಸಮುದ್ರದ ತೀರಕ್ಕೆ ತೆರಳದಂತೆ ಪ್ರವಾಸಿಗರು ಮತ್ತು ಸ್ಥಳೀಯರಿಗೂ ಸೂಚನೆ ನೀಡಲಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ

ಹವಾಮಾನ ವರದಿ| ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ Read More »

ಟೊಮ್ಯಾಟೊ ಮೇಲೆ ಸಬ್ಸಿಡಿ ನೀಡಿದ ಕೇಂದ್ರ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಸಬ್ಸಿಡಿ ಟೊಮೆಟೊ ಬೆಲೆಯನ್ನು ಗುರುವಾರದಿಂದ ಪ್ರತಿ ಕೆ.ಜಿ.ಗೆ 80 ರೂ.ಗಳಿಂದ 70 ರೂ.ಗೆ ಇಳಿಸಿದೆ. ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF) ಮತ್ತು ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ (NAFED) ಮೂಲಕ ದೆಹಲಿ-ಎನ್ಸಿಆರ್ ಮತ್ತು ಇತರ ಕೆಲವು ಪ್ರಮುಖ ನಗರಗಳಲ್ಲಿ ಕೇಂದ್ರವು ಜನರಿಗೆ ಕೆಜಿಗೆ 80 ರೂ.ಗಳ ಸಬ್ಸಿಡಿ ದರದಲ್ಲಿ ಟೊಮೆಟೊವನ್ನು ಮಾರಾಟ ಮಾಡುತ್ತಿದೆ. ಟೊಮ್ಯಾಟೊದ ಅಖಿಲ ಭಾರತ ಸರಾಸರಿ ಚಿಲ್ಲರೆ ಬೆಲೆಗಳು ಪ್ರತಿ ಕೆ.ಜಿ.ಗೆ ಸುಮಾರು

ಟೊಮ್ಯಾಟೊ ಮೇಲೆ ಸಬ್ಸಿಡಿ ನೀಡಿದ ಕೇಂದ್ರ Read More »

ಸೌಜನ್ಯ ಕೊಲೆ ಪ್ರಕರಣ| ಮೌನ ಮುರಿದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಮೌನ ಮುರಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಈ ಬಗ್ಗೆ ಮಾತನಾಡಿದ್ದು, ಅಮಾಯಕ ಹೆಣ್ಣುಮಗಳ ಹತ್ಯೆಯ ತನಿಖೆಗೆ ಮೊದಲು ಆಗ್ರಹಿಸಿದ್ದೇ ನಾನು, ಸಿಬಿಐಗೆ ಒಪ್ಪಿಸಲು ಮುಖ್ಯಮಂತ್ರಿಗಳಿಗೆ ಹೇಳಿದ್ದೇ ನಾನು ಅಂತ ಹೇಳಿರುವ ವಿಡಿಯೋವೊಂದು ಈಗ ವೈರಲ್‌ ಆಗಿದೆ. ಶ್ರೀ ಕ್ಷೇತ್ರದ ನೌಕರರ ವಿಭಾಗದ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿರುವ ಅವರು ಸುಮಾರು ದಿನದಿಂದ ತಮ್ಮ ಹಾಗೂ ತಮ್ಮ ಕುಟುಂಬದ ಮೇಲೆ ಕೇಳಿ ಬರುತ್ತಿರುವ ಆರೋಪಕ್ಕೆ ಕೊನೆಗೂ ಉತ್ತರ ನೀಡುವ ಪ್ರಯತ್ನವನ್ನು

ಸೌಜನ್ಯ ಕೊಲೆ ಪ್ರಕರಣ| ಮೌನ ಮುರಿದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಜಾಗ್ವಾರ್ ಕಾರು ಹರಿದು 9 ಜನ ಸಾವು; ಹಲವರು ಗಂಭೀರ

ಸಮಗ್ರ ನ್ಯೂಸ್: ಹೆದ್ದಾರಿಯಲ್ಲಿ ಅಪಘಾತ ನೋಡುತ್ತಾ ನಿಂತಿದ್ದ ಜನರ ಮೇಲೆ ಜಾಗ್ವಾರ್ ಕಾರ್ ಹರಿದು 9 ಜನ ಸಾವು ಕಂಡಿದ್ದು, ಹಲವರು ಗಾಯಗೊಂಡ ಘಟನೆ ಗುಜರಾತಿನ ಅಹ್ಮದಾಬಾದ್ -ಎಸ್‌ಜಿ ಹೆದ್ದಾರಿಯಲ್ಲಿ ನಡೆದಿದೆ. ಟ್ರಕ್ ಮತ್ತು ಥಾರ್ ನಡುವೆ ಅಪಘಾತ ಸಂಭವಿಸಿದ ನಂತರ ಜನರು ಹೆದ್ದಾರಿಯಲ್ಲಿ ನೋಡುತ್ತಾ ನಿಂತಿದ್ದಾಗ ಈ ಘಟನೆ ಸಂಭವಿಸಿದೆ. ಅಪಘಾತದ ಬಳಿಕ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಅಪಘಾತದ ನಂತರ ಹೆದ್ದಾರಿಯಲ್ಲಿ ಜನ ಜಮಾಯಿಸಿದ್ದರು. ಅಷ್ಟರಲ್ಲಿ ಹಿಂದಿನಿಂದ ಜಾಗ್ವಾರ್ ಕಾರು ಬಂದು ಜನರ ಮೇಲೆ

ಜಾಗ್ವಾರ್ ಕಾರು ಹರಿದು 9 ಜನ ಸಾವು; ಹಲವರು ಗಂಭೀರ Read More »

ಇಸ್ರೋ ಚಂದ್ರಯಾನ-3| ಮೂರನೇ ಕಕ್ಷೆಗೆ ಎಂಟ್ರಿ ಕೊಟ್ಟ ನೌಕೆ

ಸಮಗ್ರ ನ್ಯೂಸ್: ಇಸ್ರೋ ವಿಜ್ಞಾನಿಗಳ ಪರಿಶ್ರಮಕ್ಕೆ ಫಲ ಸಿಕ್ಕಿದ್ದು, ಮತ್ತೊಂದು ಹಂತಕ್ಕೆ ‘ಚಂದ್ರಯಾನ-3’ ನೌಕೆ ಏರಿದೆ. 3ನೇ ಕಕ್ಷೆಗೆ ನೌಕೆಯನ್ನು ಸೇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಸ್ರೋ ಮಂಗಳವಾರ ಚಂದ್ರಯಾನ -3 ಗಗನನೌಕೆಯ ಮೂರನೇ ಕಕ್ಷೆಯನ್ನು ಹೆಚ್ಚಿಸುವ ತಂತ್ರವನ್ನು ಯಶಸ್ವಿಯಾಗಿ ನಡೆಸಿತು ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಯೋಜನೆ ಪ್ರಕಾರ ‘ಚಂದ್ರಯಾನ-3’ ಬಾಹ್ಯಾಕಾಶ ನೌಕೆಯು 51400 ಕಿಮೀ x 228 ಕಿಮೀ ಕಕ್ಷೆ ತಲುಪಿದೆ. ಈಗ ನೌಕೆಯನ್ನು ಮತ್ತೊಂದು ಹಂತಕ್ಕೆ ಏರಿಸಲು ಸಿದ್ಧತೆ ನಡೆದಿದೆ ಎಂದು ಹೇಳಲಾಗಿದೆ.

ಇಸ್ರೋ ಚಂದ್ರಯಾನ-3| ಮೂರನೇ ಕಕ್ಷೆಗೆ ಎಂಟ್ರಿ ಕೊಟ್ಟ ನೌಕೆ Read More »

ಇಂದಿನಿಂದ (ಜು.20) ಸಂಸತ್ ಮುಂಗಾರು ಅಧಿವೇಶನ|

ಸಮಗ್ರ ನ್ಯೂಸ್ : ಇಂದಿನಿಂದ 17 ದಿನಗಳ ಕಾಲ ಸಂಸತ್ ಮುಂಗಾರು ಅಧಿವೇಶನ ನಡೆಯಲಿದ್ದು, ಹಲವು ವಿಷಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿದ್ದು, ಅದಕ್ಕೆ ತಿರುಗೇಟು ನೀಡಲು ಕೇಂದ್ರ ಸರ್ಕಾರ ಕೂಡ ಸಜ್ಜಾಗಿದೆ. ದೆಹಲಿ ಸುಗ್ರೀವಾಜ್ಞೆ ಸೇರಿದಂತೆ 21 ಮಸೂದೆಗಳನ್ನು ಅಧಿವೇಶನದಲ್ಲಿ ಮಂಡಿಸಲಾಗುವುದು. ಮಣಿಪುರ ಹಿಂಸಾಚಾರ, ಅನೇಕ ರಾಜ್ಯಗಳಲ್ಲಿ ವಿಪಕ್ಷ ನಾಯಕರ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆಗಳ ದಾಳಿ, ಟೊಮೆಟೊ ದರ ಹೆಚ್ಚಳ, ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಹಲವು ವಿಷಯಗಳು ಬಿರುಗಾಳಿ

ಇಂದಿನಿಂದ (ಜು.20) ಸಂಸತ್ ಮುಂಗಾರು ಅಧಿವೇಶನ| Read More »

ಚಲಿಸುತ್ತಿದ್ದ ಬಸ್ ಬೆಂಕಿ ಹತ್ತಿಕೊಂಡು ಭಸ್ಮ| ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ‌ ಭಾರೀ ಅನಾಹುತ

ಸಮಗ್ರ ನ್ಯೂಸ್: ಸಾರಿಗೆ ಬಸ್ ಚಾಲನೆಯ ವೇಳೆಯಲ್ಲಿ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಇಲ್ಲಿನ ನಗರ ಸಾರಿಗೆ ಬಸ್ ನಲ್ಲಿ ಬೆಂಕಿ ಕಂಡು ಚಾಲಕ ಪ್ರಯಾಣಿಕರನ್ನು ಕೆಳಗೆ ಇಳಿಸಿದ ಕೆಲವೇ ಕ್ಷಣಗಳಲ್ಲಿ ನಡುರಸ್ತೆಯಲ್ಲಿ ಬಸ್ ಧಗಧಗಿಸಿ ಹೊತ್ತಿ ಉರಿದಿದೆ. ದಾವಣಗೆರೆಯ ನಿಟ್ಟುವಳ್ಳಿಯ 60 ಅಡಿ ರಸ್ತೆಯಲ್ಲಿ ಇಂದು ನಗರ ಸಾರಿಗೆ ಬಸ್ಸಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ, ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಹೀಗಾಗಿ ಮುಂದಾಗಲಿದ್ದ ದೊಡ್ಡ

ಚಲಿಸುತ್ತಿದ್ದ ಬಸ್ ಬೆಂಕಿ ಹತ್ತಿಕೊಂಡು ಭಸ್ಮ| ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ‌ ಭಾರೀ ಅನಾಹುತ Read More »

ತಾಯಿ, ತಂಗಿಯನ್ನು ತೋರಿಸಿ‌ ಹಿಂದೂ ಮನೆ ಬಾಡಿಗೆ ಪಡೆದಿದ್ದ ಉಗ್ರ!! ರೂಂನಲ್ಲೇ ಕುಳಿತು ವಿಧ್ವಂಸಕ ಕೃತ್ಯಕ್ಕೆ ಸಂಚು

ಸಮಗ್ರ ನ್ಯೂಸ್: ರಾಜ್ಯ‌ ರಾಜಧಾನಿ ಬೆಂಗಳೂರಿನಲ್ಲಿ ವಿಧ್ವಂಸಕ ಸ್ಫೋಟ ನಡೆಸಲು ಸ್ಕೆಚ್‌ ಹಾಕುವ ವೇಳೆ ಬಂಧಿತರಾದ ಐವರು ಶಂಕಿತ ಉಗ್ರರು ತಮ್ಮ ಕಾರ್ಯಸಾಧನೆಗಾಗಿ ಹಲವಾರು ತಂತ್ರಗಳನ್ನು ಬಳಸಿರುವುದು ಬಯಲಾಗಿದೆ. ಬೆಂಗಳೂರಿನ ಸಿಸಿಬಿ ಪೊಲೀಸರು ಬೆಂಗಳೂರಿನ ಕನಕ ನಗರದ ಸುಲ್ತಾನಾ ಪಾಳ್ಯದ ಮಸೀದಿ ಬಳಿ ಟೆರರ್‌ ಮೀಟಿಂಗ್‌ ನಡೆಯುತ್ತಿದ್ದ ವೇಳೆ ದಾಳಿ ಮಾಡಿ ಸುಹೈಲ್, ಉಮರ್, ತಬ್ರೇಜ್, ಮುದಾಸಿರ್, ಫೈಜಲ್‌ ಮತ್ತು ರಬ್ಬಾನಿ ಎಂಬವರನ್ನು ಬಂಧಿಸಿದ್ದಾರೆ. ಈ ಐವರು ಆರೋಪಿಗಳು ಕನಕನಗರದ ಒಂದು ಮನೆಯಲ್ಲಿ ವಾಸವಾಗಿದ್ದರು. ಅವರು ಈ

ತಾಯಿ, ತಂಗಿಯನ್ನು ತೋರಿಸಿ‌ ಹಿಂದೂ ಮನೆ ಬಾಡಿಗೆ ಪಡೆದಿದ್ದ ಉಗ್ರ!! ರೂಂನಲ್ಲೇ ಕುಳಿತು ವಿಧ್ವಂಸಕ ಕೃತ್ಯಕ್ಕೆ ಸಂಚು Read More »