July 2023

‘ಅಲ್ಲಾ’ನನ್ನು‌ ನಂಬಿರುವ ನಾವು ‘ವಂದೇ ಮಾತರಂ’ ಹೇಳಲಾಗದು| ಎಸ್ ಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಸಮಗ್ರ ನ್ಯೂಸ್: ಸಮಾಜವಾದಿ ಪಕ್ಷದ ಶಾಸಕರೊಬ್ಬರು ವಂದೇ ಮಾತರಂ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಮಹಾರಾಷ್ಟ್ರದ ವಿಧಾನಸಭೆ ಅಧಿವೇಶನದಲ್ಲಿ ಕೋಲಾಹಲ ಉಂಟಾಗಿ ಸದನವನ್ನು ಮುಂದೂಡಲಾಗಿದೆ. ಮನ್​ಖುರ್ದ್​ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಬು ಅಜ್ಮಿ ನಾವು ಅಲ್ಲಾನನ್ನು ನಂಬುವುದರಿಂದ ವಂದೇ ಮಾತರಂಗೆ ತಲೆಬಾಗಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ವಿವಾದದ ಕಿಡಿಯನ್ನು ಹೊತ್ತಿಸಿದ್ದಾರೆ. ಸಂಭಾಜಿನಗರ ಜಿಲ್ಲೆಯಲ್ಲಿ ನಡೆದ ಗಲಭೆಯನ್ನು ಸದನದಲ್ಲಿ ಪ್ರಸ್ತಾಪಿಸುವ ವೇಳೆ ವಂದೇ ಮಾತರಂ ಪಠಣಕ್ಕೆ ಅಸಮ್ಮತಿ ಸೂಚಿಸಿ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. […]

‘ಅಲ್ಲಾ’ನನ್ನು‌ ನಂಬಿರುವ ನಾವು ‘ವಂದೇ ಮಾತರಂ’ ಹೇಳಲಾಗದು| ಎಸ್ ಪಿ ಶಾಸಕನ ವಿವಾದಾತ್ಮಕ ಹೇಳಿಕೆ Read More »

ಪ್ರಾಮಾಣಿಕ ಗೃಹರಕ್ಷಕರೇ ದೇಶದ ನಿಜವಾದ ಆಸ್ತಿ: ಡಾ|ಚೂಂತಾರು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುರತ್ಕಲ್ ಘಟಕದ ಗೃಹರಕ್ಷಕಿಯಾದ ಸರಿತಾ ಇವ್ರು ಪ್ರಸ್ತುತ 2015ರಲ್ಲಿ ಗೃಹರಕ್ಷಕದಳದ ಸದಸ್ಯನಾಗಿ ಸೇರ್ಪಡೆಯಾಗಿ, 8 ವರ್ಷಗಳಿಂದ ಸ್ವಾರ್ಥ ರಹಿತ ನಿಷ್ಕಾಮ ಸೇವೆಯನ್ನು ಸಲ್ಲಿಸುತ್ತಾ ಬಂದವರು. ಇವರ ಸೇವಾ ಅವಧಿಯಲ್ಲಿ ಅನೇಕ ಬಂದೋಬಸ್ತು ಕರ್ತವ್ಯ, ಕವಾಯತು, ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಿರುತ್ತಾರೆ. ಇವರು ಒರ್ವ ದಕ್ಷ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದು, ಸುರತ್ಕಲ್ ಗೃಹರಕ್ಷಕದಳದ ಸಕ್ರಿಯ ಸದಸ್ಯರಾಗಿರುತ್ತಾರೆ. ಅವರ ಸೇವೆಯನ್ನು ಗುರುತಿಸಿ ಗೌರವಿಸಿ ಅವರನ್ನು ಸನ್ಮಾನಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ

ಪ್ರಾಮಾಣಿಕ ಗೃಹರಕ್ಷಕರೇ ದೇಶದ ನಿಜವಾದ ಆಸ್ತಿ: ಡಾ|ಚೂಂತಾರು Read More »

ವಿಧಾನಸೌಧ ಕಾರಿಡಾರ್ ನಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದ ಶಾಸಕ ಯತ್ನಾಳ್

ಸಮಗ್ರ ನ್ಯೂಸ್: ಹತ್ತು ಶಾಸಕರನ್ನು ವಿಧಾನ ಸಭೆಯಿಂದ ಅಮಾನತ್ತು ಮಾಡಲಾದ ಹಿನ್ನೆಲೆಯಲ್ಲಿ ಮಾರ್ಷಲ್ ಗಳು ಶಾಸಕರನ್ನು ಹೊತ್ತು ಹೊರ ಹಾಕುವ ವೇಳೆ ಪಬಿಜೆಪಿ ಶಾಸಕರು ಪ್ರತಿಭಟನೆ ಮಾಡುತ್ತಿದ್ದರು, ಬಸವನಗೌಡ ಯತ್ನಾಳ್ ವಿಧಾನ ಸೌಧದ ಕಾರಿಡಾರ್ ನಲ್ಲಿ ಕುಸಿದು ಬಿದ್ದರು. ಗದ್ದಲದ ವೇಳೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅಸ್ವಸ್ಥ, ಬಿಪಿ ಜಾಸ್ತಿಯಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ತುರ್ತುವಾಹನದ ಮೂಲಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಪೀಕರ್ ನಿಲುವು ಖಂಡಿಸಿ ಬಿಜೆಪಿ

ವಿಧಾನಸೌಧ ಕಾರಿಡಾರ್ ನಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದ ಶಾಸಕ ಯತ್ನಾಳ್ Read More »

ಸೌಜನ್ಯ ಕೊಲೆ‌ ಪ್ರಕರಣ| ಮಾನಹಾನಿಕರ ಹೇಳಿಕೆ ನೀಡದಂತೆ ತಿಮರೋಡಿ ಬಳಗಕ್ಕೆ ಕೋರ್ಟ್ ತಡೆಯಾಜ್ಞೆ

ಸಮಗ್ರ ನ್ಯೂಸ್: ಸೌಜನ್ಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಯಾವುದೇ ಮಾನಹಾನಿಕರ ಮಾತನಾಡದಂತೆ, ಮಹೇಶ್ ತಿಮರೋಡಿ ಮತ್ತವರ ತಂಡಕ್ಕೆ ಬೆಂಗಳೂರು ‌ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ತಿಳಿದುಬಂದಿದೆ. ಧರ್ಮಸ್ಥಳ ಕ್ಷೇತ್ರದ ಪರ ನ್ಯಾಯವಾದಿ ರಾಜಶೇಖರ್ ಹಿಲ್ಯಾರು ವಾದಿಸಿದರು.

ಸೌಜನ್ಯ ಕೊಲೆ‌ ಪ್ರಕರಣ| ಮಾನಹಾನಿಕರ ಹೇಳಿಕೆ ನೀಡದಂತೆ ತಿಮರೋಡಿ ಬಳಗಕ್ಕೆ ಕೋರ್ಟ್ ತಡೆಯಾಜ್ಞೆ Read More »

ಮಂಗಳೂರು: ಡ್ರೈನೇಜ್ ಪಿಟ್‌‌ನಲ್ಲಿ ಮಹಿಳೆ ಮೃತ ದೇಹ ಪತ್ತೆ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ಮನೆಯ ಹಿಂಬದಿಯ ಡ್ರೈನೇಜ್ ಪಿಟ್‌‌ನಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನಾಗಮ್ಮ ಕಳೆದ 4ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮನೆ ಮಾಲಕ ಪುಷ್ಪರಾಜ್ ಅಮೀನ್ ಅವರು ಮುಂಬೈನಲ್ಲಿ ವಾಸವಾಗಿದ್ದು, ಯಾವಾಗಲಾದರೂ ಒಮ್ಮೆ ಊರಿಗೆ ಬರುತ್ತಾ

ಮಂಗಳೂರು: ಡ್ರೈನೇಜ್ ಪಿಟ್‌‌ನಲ್ಲಿ ಮಹಿಳೆ ಮೃತ ದೇಹ ಪತ್ತೆ Read More »

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಅಸಭ್ಯ ವರ್ತನೆ| ವೇದವ್ಯಾಸ ಕಾಮತ್ ಸೇರಿ‌‌10 ಮಂದಿ ಶಾಸಕರು ಅಮಾನತು

ಸಮಗ್ರ ನ್ಯೂಸ್: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಜೆಪಿ ಶಾಸಕರು ವಿಧಾನಸಭೆ ಉಪಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ಎಸೆದು ತೂರಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ 10 ಮಂದಿ ಶಾಸಕರನ್ನು ಅಮಾನತು ಮಾಡಲಾಗಿದೆ. ಅಶ್ವತ್ಥ ನಾರಾಯಣ, ಆರ್.ಅಶೋಕ್, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್ ಸೇರಿ ಹಲವರನ್ನು ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದರು. ಬಿಜೆಪಿ ಸದಸ್ಯರಿಂದ ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರ ಎಸೆಯಲಾಗಿದ್ದು, ಈ ಬಗ್ಗೆ ಸ್ಪೀಕರ್​ಗೆ ಬಿಜೆಪಿ

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಅಸಭ್ಯ ವರ್ತನೆ| ವೇದವ್ಯಾಸ ಕಾಮತ್ ಸೇರಿ‌‌10 ಮಂದಿ ಶಾಸಕರು ಅಮಾನತು Read More »

ಪಾಣತ್ತೂರು: ಅಂತರಾಜ್ಯ ರಸ್ತೆಯಲ್ಲಿ ಕುಸಿದ ಗುಡ್ಡ; ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಕರ್ನಾಟಕ ಮತ್ತು ಕೇರಳ ಸಂಪರ್ಕ‌ ಕಲ್ಪಿಸುವ ಕಲ್ಲಪಳ್ಳಿ ಪಾಣತ್ತೂರು ಅಂತರ್ ರಾಜ್ಯ ರಸ್ತೆಯ ಬಾಟೋಳಿ ಎಂಬಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಬಾಟೋಳಿ ಗಡಿ ಪ್ರದೇಶದಿಂದ ಸುಮಾರು 100 ಮೀಟರ್ ಮುಂದೆ ಈ ಘಟನೆ ಸಂಭವಿಸಿದ್ದು ಪಾಣತ್ತೂರು ರಸ್ತೆ ಸಂಚಾರ ಬಂದ್ ಆಗಿದೆ. ರಾತ್ರಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿತಗೊಂಡಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ. ಈ ಭಾಗದಲ್ಲಿ ಹಿಂದೆಯೂ ಗುಡ್ಡ ಕುಸಿತಗೊಂಡಿದ್ದು, ಸಂಚಾರ ಕಡಿತಗೊಂಡಿತ್ತು. ರಸ್ತೆಗೆ ಪರ್ಯಾಯ ಮತ್ತು ತಾತ್ಕಾಲಿಕವಾಗಿ ರಂಗತ್ತಮಲೆ ರಸ್ತೆಯನ್ನು ಬಳಸಲು

ಪಾಣತ್ತೂರು: ಅಂತರಾಜ್ಯ ರಸ್ತೆಯಲ್ಲಿ ಕುಸಿದ ಗುಡ್ಡ; ಸಂಚಾರ ಸ್ಥಗಿತ Read More »

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಇಂದಿನಿಂದ ಚಾಲನೆ ನೀಡಲಿರುವ ರಾಜ್ಯ ಸರ್ಕಾರ |ಯಾವುದೆಲ್ಲ ದಾಖಲೆಗಳು ಅಗತ್ಯ ?|ಇಲ್ಲಿದೆ ನೋಡಿ !!

ಸಮಗ್ರ ನ್ಯೂಸ್: ವಿಧಾನ ಸಭಾ ಚುನಾವನಾ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಗಳ ಪೈಕಿ ಒಂದಾದ ಗೃಹ ಲಕ್ಷ್ಮಿ ಯೋಜನೆಗೆ ಇಂದಿನಿಂದಲೇ ಅರ್ಜಿ ಶುರುವಾಗಲಿದೆ. ರಾಜ್ಯದ ಮಹಿಳೆಯರು ಎದುರು ನೋಡ್ತಿರೋ ಗೃಹಲಕ್ಷ್ಮಿ ಯೋಜನೆಗೆ ಇಂದು(ಜುಲೈ 19) ಚಾಲನೆ ಸಿಗಲಿದೆ.. ಬೆಂಗಳೂರಿನಲ್ಲಿ ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆದ್ರೆ ಆಗಸ್ಟ್​ನಲ್ಲಿ ಗೃಹಲಕ್ಷ್ಮಿಯರ ಖಾತೆಗೆ 2 ಸಾವಿರ ಹಣ ಜಮೆಯಾಗಲಿದೆ. ಇನ್ನು

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಇಂದಿನಿಂದ ಚಾಲನೆ ನೀಡಲಿರುವ ರಾಜ್ಯ ಸರ್ಕಾರ |ಯಾವುದೆಲ್ಲ ದಾಖಲೆಗಳು ಅಗತ್ಯ ?|ಇಲ್ಲಿದೆ ನೋಡಿ !! Read More »

ಬೇಬಿ ಪೌಡರ್ ನಿಂದ ವ್ಯಕ್ತಿಗೆ ಕ್ಯಾನ್ಸರ್| 18 . 8 ಮಿ. ಡಾಲರ್ ಪಾವತಿಸಲು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿಗೆ ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಜಾನ್ಸನ್ ಮತ್ತು ಜಾನ್ಸನ್ ತನ್ನ ಬೇಬಿ ಪೌಡರ್‌ನಿಂದ ಕ್ಯಾನ್ಸರ್ ಕಾಣಿಸಿಕೊಂಡಿದೆ ಎಂದು ಹೇಳಿದ ಕ್ಯಾಲಿಫೋರ್ನಿಯಾದ ವ್ಯಕ್ತಿಗೆ 18.8 ಮಿಲಿಯನ್ ಡಾಲರ್ ಪಾವತಿಸಬೇಕು ಎಂದು ಯುಎಸ್‌ ನ್ಯಾಯಾಲಯದ ತೀರ್ಪುಗಾರರು ಕಂಪನಿಗೆ ಆದೇಶಿಸಿದ್ದಾರೆ. ಜಾನ್ಸನ್ ಮತ್ತು ಜಾನ್ಸನ್ ಬೇಬಿ ಪೌಡರ್ ಅಮೆರಿಕದಲ್ಲಿ ಮಾತ್ರವಲ್ಲದೆ ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಅತ್ಯಂತ ಜನಪ್ರಿಯ ಬೇಬಿ ಉತ್ಪನ್ನವಾಗಿದೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ, ಜಾನ್ಸನ್ ಮತ್ತು ಜಾನ್ಸನ್ ಬೇಬಿ ಪೌಡರ್ ಬಳಸಿದ ನಂತರ ವ್ಯಕ್ತಿಯೊಬ್ಬರಿಗೆ ಕ್ಯಾನ್ಸರ್ ಬಂದಿದೆ. ಈ ಪ್ರಕರಣದಲ್ಲಿ ಎಮೋರಿ

ಬೇಬಿ ಪೌಡರ್ ನಿಂದ ವ್ಯಕ್ತಿಗೆ ಕ್ಯಾನ್ಸರ್| 18 . 8 ಮಿ. ಡಾಲರ್ ಪಾವತಿಸಲು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿಗೆ ಕೋರ್ಟ್ ಆದೇಶ Read More »

ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು| ಐವರು ಶಂಕಿತ ಉಗ್ರರ‌ ಬಂಧಿಸಿದ ಸಿಸಿಬಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಭಯೋತ್ಪಾದಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್, ಜಾಹಿದ್​ ಬಂಧಿತ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. 2017ರ ಅಕ್ಟೋಬರ್​ನಲ್ಲಿ ಬೆಂಗಳೂರಿನ ಆರ್​.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಹಲವು ಆರೋಪಿಗಳು, ಪರಪ್ಪನ ಅಗ್ರಹಾರ ಜೈಲಿನಿಂದ ಉಗ್ರರ ಜೊತೆಗೆ ಸಂಪರ್ಕ

ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು| ಐವರು ಶಂಕಿತ ಉಗ್ರರ‌ ಬಂಧಿಸಿದ ಸಿಸಿಬಿ Read More »