ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು| ಐವರು ಶಂಕಿತ ಉಗ್ರರ ಬಂಧಿಸಿದ ಸಿಸಿಬಿ
ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಭಯೋತ್ಪಾದಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್, ಜಾಹಿದ್ ಬಂಧಿತ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. 2017ರ ಅಕ್ಟೋಬರ್ನಲ್ಲಿ ಬೆಂಗಳೂರಿನ ಆರ್.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಹಲವು ಆರೋಪಿಗಳು, ಪರಪ್ಪನ ಅಗ್ರಹಾರ ಜೈಲಿನಿಂದ ಉಗ್ರರ ಜೊತೆಗೆ ಸಂಪರ್ಕ […]
ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು| ಐವರು ಶಂಕಿತ ಉಗ್ರರ ಬಂಧಿಸಿದ ಸಿಸಿಬಿ Read More »