July 2023

ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು| ಐವರು ಶಂಕಿತ ಉಗ್ರರ‌ ಬಂಧಿಸಿದ ಸಿಸಿಬಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಭಯೋತ್ಪಾದಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್, ಜಾಹಿದ್​ ಬಂಧಿತ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. 2017ರ ಅಕ್ಟೋಬರ್​ನಲ್ಲಿ ಬೆಂಗಳೂರಿನ ಆರ್​.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಹಲವು ಆರೋಪಿಗಳು, ಪರಪ್ಪನ ಅಗ್ರಹಾರ ಜೈಲಿನಿಂದ ಉಗ್ರರ ಜೊತೆಗೆ ಸಂಪರ್ಕ […]

ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು| ಐವರು ಶಂಕಿತ ಉಗ್ರರ‌ ಬಂಧಿಸಿದ ಸಿಸಿಬಿ Read More »

ಹೀಗೊಂದು ದಾರುಣ ಘಟನೆ|ಮಗನ ಭವಿಷ್ಯಕ್ಕಾಗಿ ಬಸ್ ನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!!

ಸಮಗ್ರ ನ್ಯೂಸ್: ಮಗನ ಶೈಕ್ಷಣಿಕ ಭವಿಷ್ಯಕ್ಕಾಗಿ ತಾಯಿಯೊಬ್ಬಳು ಚಲಿಸುತ್ತಿದ್ದ ಬಸ್ ನ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪಾಪತಿ (45) ಎಂದು ಗುರುತಿಸಲಾಗಿದೆ. ಈಕೆ ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮಗನ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಆರ್ಥಿಕ ಅಡಚಣೆಗಳಿಂದಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. 45 ವರ್ಷದ ಪಾಪತಿ ಅವರು ಜೂನ್ 28 ರಂದು ವೇಗವಾಗಿ ಬಂದ ಬಸ್‌ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದರು. ಅಪಘಾತ ಸಂತ್ರಸ್ತರಿಗೆ

ಹೀಗೊಂದು ದಾರುಣ ಘಟನೆ|ಮಗನ ಭವಿಷ್ಯಕ್ಕಾಗಿ ಬಸ್ ನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!! Read More »

ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ  |ಆರೋಪಿ ಪತಿ ಬಂಧನ

ಸಮಗ್ರ ನ್ಯೂಸ್:  ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ  ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲೀಲಾಬಾಯಿ (38) ಮೃತಪಟ್ಟ ದುರ್ದೈವಿ.                             ಕಲ್ಲಕ್ಕಿ ಎಸ್ಟೇಟ್ ಲೈನಿನಲ್ಲಿ ದಾವಣಗೆರೆ ಮೂಲದ  ಶಿವ ಹಾಗೂ ಪತ್ನಿ ಲೀಲಾಬಾಯಿ ಕಾರ್ಮಿಕರಾಗಿ ಎರಡು ವರ್ಷದಿಂದ  ತೋಟದ ಕೆಲಸಕ್ಕೆ ಸೇರಿದ್ದರು. ಆಕೆಯ ಪತಿ ಸೋಮವಾರ ರಾತ್ರಿ ಕುಡಿದ ಅಮಲಿನಲ್ಲಿ ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡಿ ದೊಣ್ಣೆಯಿಂದ ಪತ್ನಿಯ ತಲೆಗೆ ಹೊಡಿದಿದ್ದು ಪತ್ನಿ ಲೀಲಾಬಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಂಗಳವಾರ ಸಹಜ

ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ  |ಆರೋಪಿ ಪತಿ ಬಂಧನ Read More »

ಮಂಗಳೂರು: ಕಳೆದು ಹೋದ ಚಪ್ಪಲಿ ಹುಡುಕಿ ಕೊಡಲು ಪೊಲೀಸರಿಗೆ ದೂರು ನೀಡಿದ ಭೂಪ!!

ಸಮಗ್ರ ನ್ಯೂಸ್: ಸಭಾಂಗಣದ ಹೊರಗೆ ಇಟ್ಟಿದ್ದ ಚಪ್ಪಲಿ ಕಳವಾದ ಬಗ್ಗೆ 112 ತುರ್ತು ಸ್ಪಂದನಕ್ಕೆ ಕರೆ ಮಾಡಿ ಪೊಲೀಸರಿಂದ ಹುಡುಕಾಟ ಮಾಡಿಸಿದ ಘಟನೆ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಯುವಕನೋರ್ವ ಶರವು ದೇವಸ್ಥಾನ ಸಮೀಪದ ಸಭಾಂಗಣಕ್ಕೆ ಬಂದಿದ್ದ. ಒಳಗೆ ಹೋಗುವಾಗ ತೆಗೆದಿಟ್ಟಿದ್ದ ಚಪ್ಪಲಿ ಹೊರಗೆ ಬರುವಾಗ ಇರಲಿಲ್ಲ. ಹುಡುಕಾಟ ನಡೆಸಿದರೂ ಪ್ರಯೋಜನವಾಗದೆ ಕೊನೆಗೆ 112 ಗೆ ಕರೆ ಮಾಡಿದ್ದಾನೆ. ಏನೋ ಗೊಂದಲ ಆಗಿರಬಹುದೆಂದು ಪೊಲೀಸರು ಸ್ಥಳಕ್ಕೆ ಆಗಮಿಸಿದರೆ ಚಪ್ಪಲಿ ಕಳವಾಗಿರುವುದು ಗೊತ್ತಾಗಿದೆ. ಬಳಿಕ ಪೊಲೀಸರು ಚಪ್ಪಲಿಗಾಗಿ ಹುಡುಕಾಡಿದರು

ಮಂಗಳೂರು: ಕಳೆದು ಹೋದ ಚಪ್ಪಲಿ ಹುಡುಕಿ ಕೊಡಲು ಪೊಲೀಸರಿಗೆ ದೂರು ನೀಡಿದ ಭೂಪ!! Read More »

ಹುಬ್ಬಳ್ಳಿ- ಧಾರವಾಡ ನಡುವೆ ಓಡಾಡಲಿದೆ ಲಘು ರೈಲು| ದೇಶದಲ್ಲೇ ಮೊದಲ ಪ್ರಯೋಗಕ್ಕೆ ಮುಂದಾದ ಕರ್ನಾಟಕ

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರು ನಂತರ ರಾಜ್ಯದ ಎರಡನೇ ಅತಿ ಪ್ರಮುಖ ನಗರ ಹುಬ್ಬಳ್ಳಿ-ಧಾರವಾಡ ಮಹಾನಗರ. ಇಲ್ಲಿ ಟ್ರಾಫಿಕ್​ ಸಮಸ್ಯೆ ಕಡಿಮೆ ಮಾಡಲು ಈಗಾಗಲೆ ಬಿಆರ್​ಟಿಎಸ್ ಬಸ್​ಗಳು ಕಾರ್ಯನಿರ್ವಹಿಸುತ್ತಿವೆ. ಇದೀಗ ಬಿಆರ್​ಟಿಎಸ್​ ಬಸ್​ಗಳ ಜೊತೆಗೆ ಲಘು ರೈಲು ಸಾರಿಗೆಯನ್ನು ಪರಿಚಯಿಸಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್​ ಲಾಡ್​ ಹೇಳಿದ್ದು, ಲಘು ರೈಲು ಸಾರಿಗೆಯ ಆರಂಭಿಕ ಯೋಜನೆಗೆ ಕಾರ್ಯತಂತ್ರ ರೂಪಿಸಲಾಗಿದೆ. ಇನ್ನೂ ನಾಲ್ಕು ವಾರಗಳಲ್ಲಿ ಪ್ರಸ್ತಾವನೆ ಸಿದ್ದವಾಗಲಿದೆ. ಸಾರ್ವಜನಿಕ – ಖಾಸಗಿ ಸಹಭಾಗಿತ್ವ

ಹುಬ್ಬಳ್ಳಿ- ಧಾರವಾಡ ನಡುವೆ ಓಡಾಡಲಿದೆ ಲಘು ರೈಲು| ದೇಶದಲ್ಲೇ ಮೊದಲ ಪ್ರಯೋಗಕ್ಕೆ ಮುಂದಾದ ಕರ್ನಾಟಕ Read More »

ಸರ್ಕಾರಿ ಉದ್ಯೋಗದಲ್ಲಿ ನಕಲಿ ಜಾತಿ‌ಪತ್ರ ಹಾವಳಿ| ಸರ್ಕಾರದ ಗಮನ ಸೆಳೆಯಲು ಬೆತ್ತಲೆ ಪ್ರತಿಭಟನೆ ನಡೆಸಿದ ಯುವಕರು

ಸಮಗ್ರ ನ್ಯೂಸ್: ರಾಜ್ಯದ ಸರ್ಕಾರಿ ಉದ್ಯೋಗಗಳಲ್ಲಿ ನಕಲಿ ಜಾತಿ ಪ್ರಮಾಣಪತ್ರದ ಪಿಡುಗಿನ ಬಗ್ಗೆ ಗಮನ ಸೆಳೆಯಲು ಬಟ್ಟೆಯಿಲ್ಲದೇ ಯುವಕರು ‘ನಗ್ನ’ ಪ್ರತಿಭಟನೆ ನಡೆಸಿದ ಘಟನೆ ಛತ್ತೀಸ್ ಗಡದಲ್ಲಿ ನಡೆದಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಯುವಕರು ಕೈಯಲ್ಲಿ ಫಲಕಗಳನ್ನು ಹಿಡಿದುಕೊಂಡು ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು, ಆದರೆ ಅವರ ದೇಹದ ಮೇಲೆ ಬಟ್ಟೆಗಳು ಇರಲಿಲ್ಲ . ನಕಲಿ ಜಾತಿ ಪ್ರಮಾಣಪತ್ರಗಳ ಸಹಾಯದಿಂದ ಉದ್ಯೋಗ ಪಡೆದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು ವಾಹನಗಳು ಅಸೆಂಬ್ಲಿಗೆ ಹೋಗಲು ಪ್ರಯತ್ನಿಸುತ್ತಿದ್ದಂತೆ ಯುವಕರು

ಸರ್ಕಾರಿ ಉದ್ಯೋಗದಲ್ಲಿ ನಕಲಿ ಜಾತಿ‌ಪತ್ರ ಹಾವಳಿ| ಸರ್ಕಾರದ ಗಮನ ಸೆಳೆಯಲು ಬೆತ್ತಲೆ ಪ್ರತಿಭಟನೆ ನಡೆಸಿದ ಯುವಕರು Read More »

ಹೆಣ್ಮಕ್ಕಳ ಭವಿಷ್ಯಕ್ಕೆ ಹೊಸ ಪಾಲಿಸಿ ತಂದ ಎಲ್ಐಸಿ| ಏನಿದರ ವಿಶೇಷತೆ ಗೊತ್ತಾ?

ಸಮಗ್ರ ನ್ಯೂಸ್: ಹೆಣ್ಮಕ್ಕಳಿಗೆಂದು ಎಲ್​ಐಸಿ ಕೆಲವಾರು ಉತ್ತಮ ಪಾಲಿಸಿಗಳನ್ನು ಹೊಂದಿದೆ . ಎಲ್​ಐಸಿ ಜೀವನ್ ತರುಣ್ , ಎಲ್​ಐಸಿ ಕನ್ಯಾದಾನ್ ಪಾಲಿಸಿ , ಎಲ್​ಐಸಿ ಚೈಲ್ಡ್ ಫ್ಯೂಚರ್ ಪ್ಲಾನ್ , ಎಲ್​ಐಸಿ ಸಿಂಗಲ್ ಪ್ರೀಮಿಯಮ್ ಚೈಲ್ಡ್ ಪ್ಲಾನ್ ಇತ್ಯಾದಿ ಯೋಜನೆಗಳಿವೆ . ಹೆಣ್ಮಗು ದೊಡ್ಡವಳಾಗಿ ಆಕೆಯ ಶಿಕ್ಷಣವೆಚ್ಚ ಮತ್ತು ವಿವಾಹವೆಚ್ಚಗಳಿಗೆ ಬೇಕರುವ ಹಣದ ಅಗತ್ಯಗಳನ್ನು ಈ ಪಾಲಿಸಿಗಳು ನೀಡುತ್ತವೆ. ಈ ಪೈಕಿ ಎಲ್​ಐಸಿ ಕನ್ಯಾದಾನ್ ಪಾಲಿಸಿ ಹೆಚ್ಚು ಗಮನ ಸೆಳೆಯುತ್ತಿದೆ . ಒಂದು ವರ್ಷಕ್ಕಿಂತ ಹೆಚ್ಚು ವಯಸ್ಸಿನ

ಹೆಣ್ಮಕ್ಕಳ ಭವಿಷ್ಯಕ್ಕೆ ಹೊಸ ಪಾಲಿಸಿ ತಂದ ಎಲ್ಐಸಿ| ಏನಿದರ ವಿಶೇಷತೆ ಗೊತ್ತಾ? Read More »

ಬಿಜೆಪಿ ಸೋಲಿಸಲು ‘INDIA’ ಮೈತ್ರಿ ಕಟ್ಟಿದ ವಿಪಕ್ಷಗಳು

ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜಕೀಯ ಪಕ್ಷಗಳು ಇಂದು ದೆಹಲಿ ಮತ್ತು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸುತ್ತಿವೆ. ಮಹಾಮೈತ್ರಿಕೂಟದ ನಾಯಕರು ತನ್ನ ಎರಡನೇ ಏಕತಾ ಸಭೆಯನ್ನು ಬೆಂಗಳೂರಿನಲ್ಲಿ ನಡೆಸುತ್ತಿದ್ದರೆ, ಬಿಜೆಪಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (INDIA) ಪ್ರತಿಪಕ್ಷಗಳ ವಿರುದ್ಧ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಭೆ ನಡೆಸಲಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಕೇಂದ್ರದ ವಿರೋಧ ಪಕ್ಷಗಳ ಸಭೆಯಲ್ಲಿ ಇಂದು ವಿವಿಧ ಪಕ್ಷದ ನಾಯಕರೊಂದಿಗೆ 2024ರ ಲೋಕಸಭಾ ಚುನಾವಣೆಯಲ್ಲಿ ಸಾಮೂಹಿಕ ಹೋರಾಟ ನಡೆಸಲು ಕೈಗೊಳ್ಳಬೇಕಾದ ಪ್ರಮುಖ ಕ್ರಮಗಳು ಹಾಗೂ ಕಾರ್ಯತಂತ್ರಗಳ ಕುರಿತು

ಬಿಜೆಪಿ ಸೋಲಿಸಲು ‘INDIA’ ಮೈತ್ರಿ ಕಟ್ಟಿದ ವಿಪಕ್ಷಗಳು Read More »

ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಹಭೋಜನ ಸವಿದ ಮಾಜಿ ಶಾಸಕ ವೈ.ಎಸ್.ವಿ ದತ್ತಾ

ಸಮಗ್ರ ನ್ಯೂಸ್: ಪ್ರಾಥಮಿಕ ಶಾಲಾ ಮಕ್ಕಳ ಜೊತೆ ಸರದಿ ಸಾಲಲ್ಲಿ ಊಟಕ್ಕೆ ಕೂತ ಕಡೂರು ಮಾಜಿ ಶಾಸಕ ವೈ.ಎಸ್.ವಿ ದತ್ತ ‘ಅಸತೋಮ ಸದ್ಗಮಯ’ ಪ್ರಾರ್ಥನೆ ಮಾಡಿ ಮಕ್ಕಳ ಜೊತೆಯೇ ಓಳಿಗೆ ಊಟ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮಾಜಿ ಶಾಸಕ ವೈ.ಎಸ್.ವಿ.ದತ್ತ, ಸ್ವಗ್ರಾಮ ಯಗಟಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಜೊತೆಯೇ ಊಟ ಮಾಡಿದ್ದಾರೆ.‌ ಅದೇ ಶಾಲೆಯಲ್ಲಿ ಓದಿ ಬೆಳೆದ ದತ್ತ ಅವರ ಸಹೋದರಿ ವೈ.ಎಸ್. ವಿಜಯಲಕ್ಷ್ಮಿಯವರ ಸ್ಮರಣಾರ್ಥ ಮಕ್ಕಳಿಗೆ ಬಸವಣ್ಣ, ಡಿವಿಜಿ ಹಾಗೂ ಅಂಬೇಡ್ಕರ್

ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಹಭೋಜನ ಸವಿದ ಮಾಜಿ ಶಾಸಕ ವೈ.ಎಸ್.ವಿ ದತ್ತಾ Read More »

ಪತಿಯ ಕಿರುಕುಳಕ್ಕೆ ಮನನೊಂದು ನೇಣಿಗೆ ಶರಣಾದ ಟೆಕ್ಕಿ

ಸಮಗ್ರ ನ್ಯೂಸ್: ಕೌಟುಂಬಿಕ ಕಲಹಕ್ಕೆ ಮನನೊಂದು ನೇಣು ಬಿಗಿದುಕೊಂಡು ಮಹಿಳಾ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 30 ವರ್ಷದ ದಿವ್ಯಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಗಿಪಾಳ್ಯ ಪತಿಯ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2014ರಲ್ಲಿ ಟೆಕ್ಕಿ ಅರವಿಂದ್ ಜೊತೆಗೆ ದಿವ್ಯಾ ಮದುವೆಯಾಗಿತ್ತು. ಮದುವೆಯ ಬಳಿಕ ಗಂಡನ ಕುಟುಂಬದವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿತ್ತು. ಗಂಡ ಮತ್ತು ಆತನ ಕುಟುಂಬದವರು ಮಗಳನ್ನು ಕೊಲೆ ಮಾಡಿದ್ದಾರೆ

ಪತಿಯ ಕಿರುಕುಳಕ್ಕೆ ಮನನೊಂದು ನೇಣಿಗೆ ಶರಣಾದ ಟೆಕ್ಕಿ Read More »