July 2023

Sports News: ನೊವಾಕ್ ಜೊಕೊವಿಕ್ ಮಣಿಸಿ ವಿಂಬಲ್ಡನ್ ಪ್ರಶಸ್ತಿ ಗೆದ್ದ ಕಾರ್ಲೋಸ್ ಅಲ್ಕರಾಝ್

ಸಮಗ್ರ ನ್ಯೂಸ್: ಏಳು ಬಾರಿಯ ಚಾಂಪಿಯನ್ ನೊವಾಕ್ ಜೊಕೊವಿಕ್‌ರನ್ನು ಐದು ಸೆಟ್‌ಗಳ ಪೈಪೋಟಿಯಲ್ಲಿ ರೋಚಕವಾಗಿ ಮಣಿಸಿದ ಸ್ಪೇನ್‌ನ ಯುವ ಆಟಗಾರ ಕಾರ್ಲೊಸ್ ಅಲ್ಕರಾಝ್ ಮೊದಲ ಬಾರಿ ವಿಂಬಲ್ಡನ್ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಪ್ರಶಸ್ತಿ ಎತ್ತಿಹಿಡಿದಿದ್ದಾರೆ. ರವಿವಾರ ನಡೆದ ವಿಂಬಲ್ಡನ್ ಟೆನಿಸ್ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಅಲ್ಕರಾಝ್ ಅವರು ಜೊಕೊವಿಕ್‌ರನ್ನು 1-6, 7-6(6), 6-1, 4-6, 6-4 ಸೆಟ್‌ಗಳ ಅಂತರದಿಂದ ಮಣಿಸಿದರು. ಇದೇ ಮೊದಲ ಬಾರಿ ವಿಂಬಲ್ಡನ್ ಫೈನಲ್‌ನಲ್ಲಿ ಆಡಿದ 21ರ ಹರೆಯದ ಅಲ್ಕರಾಝ್ ಅವರು ಬೋರಿಸ್ ಬೆಕೆರ್ […]

Sports News: ನೊವಾಕ್ ಜೊಕೊವಿಕ್ ಮಣಿಸಿ ವಿಂಬಲ್ಡನ್ ಪ್ರಶಸ್ತಿ ಗೆದ್ದ ಕಾರ್ಲೋಸ್ ಅಲ್ಕರಾಝ್ Read More »

ಕೊಟ್ಟಿಗೆಹಾರ: ಮಲೆನಾಡಿನಲ್ಲಿ ಸಂಭ್ರಮದ ಆಟಿ ಅಮಾವಾಸ್ಯೆ| ಆಟಿ ಕಷಾಯ ಕುಡಿದು ಸಂಭ್ರಮಿಸಿದ ಜನ

ಸಮಗ್ರ ನ್ಯೂಸ್: ಆಟಿ ಅಮವಾಸ್ಯೆಯಂದು ಹಾಲೆ (ಪಾಲೆ) ಕಷಾಯ ಕುಡಿಯುವ ಪದ್ದತಿ ಹಿಂದಿನಿಂದಲೂ ಬೆಳೆದು ಬಂದಿದೆ .. ಮಲೆನಾಡಿನಲ್ಲಿ ಆಷಾಢ ಮುಗಿದ ನಂತರ ದಕ್ಷಿಣ ಕನ್ನಡದಲ್ಲಿ ಆಶಾಡ ಪ್ರಾರಂಭವಾದ ದಿನ ಈ ಕಷಾಯ ಕುಡಿಯುವ ಪದ್ಧತಿ ಬೆಳೆದು ಬಂದಿದೆ ಮಲೆನಾಡು ಹಾಗೂ ಕರಾವಳಿ ಹೊಂದಿಕೊಂಡಿರುವ ಜಿಲ್ಲೆಯಾದ್ದರಿಂದ ಈ ಹಬ್ಬವನ್ನು ಎರಡು ಜಿಲ್ಲೆಗಳಲ್ಲಿ ಆಚರಣೆ ಮಾಡಲಾಗುತ್ತದೆ. ಮಲೆನಾಡಿಗರಿಗೆ ಆಷಾಢವು ಒಂದು ತಿಂಗಳ ಮೊದಲೇ ಆಚರಣೆ ಮಾಡಲಾಗುತ್ತದೆ. ಕರಾವಳಿಯಲ್ಲಿ ಒಂದು ತಿಂಗಳ ನಂತರ ಪ್ರಾರಂಭವಾಗುತ್ತದೆ. ಈ ದಿನ ಹಾಲೆ ಮರ

ಕೊಟ್ಟಿಗೆಹಾರ: ಮಲೆನಾಡಿನಲ್ಲಿ ಸಂಭ್ರಮದ ಆಟಿ ಅಮಾವಾಸ್ಯೆ| ಆಟಿ ಕಷಾಯ ಕುಡಿದು ಸಂಭ್ರಮಿಸಿದ ಜನ Read More »

ಸಂಪಾಜೆ: ಸಹೋದರರಿಂದ ಅಣ್ಣನ ಕೊಲೆ ಪ್ರಕರಣ| ಆರೋಪಿಗಳು ಕೇರಳದಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ಸಂಪಾಜೆ ಸಮೀಪದ ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ಸಹೋದರರಿಂದ ಕೊಲೆಯಾದ ಉಸ್ಮಾನ್ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿಗಳನ್ನು ಕೇರಳದಲ್ಲಿ ಪತ್ತೆ ಹಚ್ಚಿ ಪೊಲೀಸರು ಹಿಡಿದಿದ್ದಾರೆಂದು ತಿಳಿದುಬಂದಿದೆ. ಉಸ್ಮಾನ್‌ರ ಸಹೋದರರಾದ ರಫೀಕ್ ಮತ್ತು ಸತ್ತಾರ್ ಆಸ್ತಿ ವಿವಾದಕ್ಕೆ ಸಂಬಂಧಿಸಿ ಅಣ್ಣ ಉಸ್ಮಾನ್‌ರನ್ನು ಚೂರಿಯಿಂದ ಇರಿದು ಜು. 14ರಂದು ಕೊಲೆ ಮಾಡಿದ್ದರು. ಬಳಿಕ ಇವರಿಬ್ಬರು ರಿಕ್ಷಾದಲ್ಲಿ ಅರಂತೋಡುವರೆಗೆ ಬಂದು ಮತ್ತೊಂದು ರಿಕ್ಷಾದಲ್ಲಿ ಸುಳ್ಯಕ್ಕೆ ಬಂದು ಕೇರಳ ಕಡೆಗೆ ಪರಾರಿಯಾಗಿದ್ದರು. ಆರೋಪಗಳ ಜಾಡು ಹಿಡಿದ

ಸಂಪಾಜೆ: ಸಹೋದರರಿಂದ ಅಣ್ಣನ ಕೊಲೆ ಪ್ರಕರಣ| ಆರೋಪಿಗಳು ಕೇರಳದಲ್ಲಿ ಅರೆಸ್ಟ್ Read More »

ಇಸ್ಲಾಮಾಬಾದ್:ರಾತ್ರೋರಾತ್ರಿ ನೆಲಸಮವಾದ ಹಿಂದೂ ದೇವಾಲಯ

ಸಮಗ್ರ ನ್ಯೂಸ್: ಪಾಕಿಸ್ತಾನದ (Pakistan) ಕರಾಚಿ (Karachi)ಯ ಸೋಲ್ಜರ್ ಬಜಾರ್‌ನ 150 ವರ್ಷಗಳಷ್ಟು ಹಳೆಯದಾದ ಮಾರಿ ಮಾತಾ ಹಿಂದೂ ದೇವಾಲಯ (Hindu Temple)ವನ್ನು ಜು. 14ರಂದು ತಡರಾತ್ರಿ ನೆಲಸಮಗೊಳಿಸಲಾಗಿದೆ. ಬುಲ್ಡೋಜರ್‌ ಬಳಸಿ ತಡರಾತ್ರಿ ಈ ಪ್ರದೇಶದಲ್ಲಿ ವಿದ್ಯುತ್ ಇಲ್ಲದ ಸಂದರ್ಭದಲ್ಲಿ ರಾತ್ರಿಯೆಲ್ಲಾ ಕಾರ್ಯಾಚರಣೆ ನಡೆಸಿ ಹೊರಗಿನ ಗೋಡೆಗಳು ಮತ್ತು ಮುಖ್ಯ ಗೇಟ್ ಅನ್ನು ಹಾಗೆಯೇ ಬಿಟ್ಟು, ಒಳಗಿನ ದೇವಾಲಯದ ಸಂಪೂರ್ಣ ರಚನೆಯನ್ನು ಕೆಡವಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ. ಮಾರಿ ಮಾತಾ ದೇವಸ್ಥಾನವು ಮುಖಿ ಚೋಹಿತ್ರಮ್ ರಸ್ತೆಯಲ್ಲಿದ್ದು, ಸೋಲ್ಜರ್

ಇಸ್ಲಾಮಾಬಾದ್:ರಾತ್ರೋರಾತ್ರಿ ನೆಲಸಮವಾದ ಹಿಂದೂ ದೇವಾಲಯ Read More »

ಬೆಳ್ತಂಗಡಿ: ಯಮಪಾಶವಾದ ಉಯ್ಯಾಲೆ| ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ‌ ಸಾವು

ಸಮಗ್ರ ನ್ಯೂಸ್: ರಜೆ ಇದ್ದ ಕಾರಣ ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವನ್ನಪ್ಪಿದ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮೊದಲ ಮಗ 8 ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಬಿದ್ದಿದ್ದು ತಂಗಿ ನೋಡಿ ತಂದೆಗೆ ಮಾಹಿತಿ ನೀಡಿದ್ದು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ

ಬೆಳ್ತಂಗಡಿ: ಯಮಪಾಶವಾದ ಉಯ್ಯಾಲೆ| ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ‌ ಸಾವು Read More »

ಪತ್ರಕರ್ತ‌ ನಿಶಾಂತ್ ಬಿಲ್ಲಂಪದವು ಮೇಲಿನ ದೌರ್ಜನ್ಯಕ್ಕೆ ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಖಂಡನೆ|ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಸಮಗ್ರ ನ್ಯೂಸ್: ವಿಜಯವಾಣಿ ಮತ್ತು ದಿಗ್ವಿಜಯ ವಾಹಿನಿಯ ಪುತ್ತೂರು ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನಿಶಾಂತ್ ಬಿಲ್ಲಂಪದವು ಅವರ ಮೇಲೆ ನಿನ್ನೆ (ಜು. 15) ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿರುವ ದೌರ್ಜನ್ಯವನ್ನು ಕಡಬ ತಾಲೂಕು ಪತ್ರಕರ್ತರ ಸಂಘ ಖಂಡಿಸಿದೆ. ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ ನಿಶಾಂತ್ ಬಿಲ್ಲಂಪದವು ಅವರು ಕಾರ್ಯ ನಿರತರಾಗಿದ್ದ ವೇಳೆ ಅಮಾನವೀಯವಾಗಿ ವರ್ತಿಸಿ ಅವರಿಗೆ ಹಲ್ಲೆ ನಡೆಸಿ ಮೊಬೈಲ್ ಫೋನ್‌ ಹುಡಿ ಮಾಡಿ ಜೀವ ಬೆದರಿಕೆ‌ ಒಡ್ಡಿರುವ ಘಟನೆಯನ್ನು‌ ಕಡಬ ತಾಲೂಕು ಪತ್ರಕರ್ತರ ಸಂಘ ಗಂಭೀರವಾಗಿ ಪರಿಗಣಿಸುತ್ತದೆ.

ಪತ್ರಕರ್ತ‌ ನಿಶಾಂತ್ ಬಿಲ್ಲಂಪದವು ಮೇಲಿನ ದೌರ್ಜನ್ಯಕ್ಕೆ ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಖಂಡನೆ|ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ Read More »

ಪ್ರೀತಿಸಿದ ಯುವಕನಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಪ್ರೀತಿ ಮಾಡಿದ್ದಕ್ಕೆ ಕಾಲೇಜು ವಿಧ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರ್​ಆರ್‌ ನಗರದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಪುತ್ರನಾದ ಮನು, ತನ್ನ ಸಂಬಂಧಿಕರ ಯುವತಿಯನ್ನು ಪ್ರೀತಿಸುತಿದ್ದ. ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಕಳೆದ ಜುಲೈ 3 ರಂದು ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ ಯುವತಿಯ‌ನ್ನು‌ ಮನೆಗೆ ಕರೆದೊಯ್ದಿದ್ದ. ಈ ವೇಳೆ ಯುವತಿಯ ಪೋಷಕರು ಮನು ಮನೆಗೆ ನುಗ್ಗಿ ಹಲ್ಲೆ ನಡೆಸಿ ಯುವತಿಯನ್ನು

ಪ್ರೀತಿಸಿದ ಯುವಕನಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು Read More »

ಚಿರತೆಗಳ ಸಾವಿಗೆ ಕತ್ತಿನ ರೆಡಿಯೋ ಕಾಲರ್‍ ಕಾರಣ ಎಂದ ತಜ್ಞರು

ಸಮಗ್ರ ನ್ಯೂಸ್: ಇತ್ತಿಚೇಗೆ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ 2 ಚಿರತೆಗಳು ಸಾವನ್ನಪ್ಪಿದ್ದವು. ಅವುಗಳ ಕತ್ತಿಗೆ ಅಳವಡಿಸಲಾಗಿದ್ದ ರೇಡಿಯೋ ಕಾಲರ್‌ನಿಂದ ಸೋಂಕು ತಗುಳಿ 2 ಚಿರತೆಗಳು ಸಾವನಪ್ಪಿದೆ ಎಂದು ತಿಳಿದು ಬಂದಿದೆ. ಕಳೆದ ಮಂಗಳವಾರ ತೇಜಸ್ ಹಾಗೂ ಶುಕ್ರವಾರ ಸೂರಜ್ ಎಂಬ ಚಿರತೆಗಳು ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಸಾವನ್ನಪ್ಪಿದ್ದವು. ತೇಜಸ್ ಕೆಲ ದಿನಗಳ ಹಿಂದೆ ಹೆಣ್ಣು ಚೀತಾಗಳೊಂದಿಗೆ ಕಾದಾಡಿ ಗಾಯಗೊಂಡಿತ್ತು. ಬಳಿಕ ಅದು ಸಾವನ್ನಪ್ಪಿತ್ತು ಎಂದು ಹೇಳಲಾಗಿತ್ತು, ಮತ್ತು ಅದರ ಕತ್ತಿನ ಸುತ್ತ ಆಗಿದ್ದ ಸೋಂಕು ಕೂಡಾ

ಚಿರತೆಗಳ ಸಾವಿಗೆ ಕತ್ತಿನ ರೆಡಿಯೋ ಕಾಲರ್‍ ಕಾರಣ ಎಂದ ತಜ್ಞರು Read More »

ಸುಳ್ಯ: ಬುದ್ದಿಮಾಂದ್ಯ ಸಹೋದರಿಯನ್ನೇ ಗರ್ಭಿಣಿಯನ್ನಾಗಿಸಿದ ಅಣ್ಣ!! ವಿಕೃತಕಾಮಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಬುದ್ದಿಮಾಂದ್ಯ ಯುವತಿಯ ಮೇಲೆ ತನ್ನ ಸಹೋದರನೋರ್ವ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿದ ಘಟನೆಯೊಂದು ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದಿಂದ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಾಯಿ ದೂರು ನೀಡಿದ್ದು ಅತ್ಯಾಚಾರವೆಸಗಿದ ಆರೋಪಿ ಸಹೋದರನನ್ನು ಪೊಲೀಸರು ಬಂಧಿಸಿ ಕೇಸು ದಾಖಲಿಸಿದ್ದಾರೆ. ಮುಪ್ಪೇರ್ಯ ಗ್ರಾಮದ ಬುದ್ದಿಮಾಂದ್ಯ ಯುವತಿಯೊಬ್ಬಳು ಗರ್ಭವತಿಯಾಗಿದ್ದು, ವಿಚಾರಣೆ ಸಂದರ್ಭ ಸಹೋದರನೇ ಈ ಕೃತ್ಯಕ್ಕೆ ಕಾರಣ ಎಂಬ ವಿಷಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಸುಳ್ಯ: ಬುದ್ದಿಮಾಂದ್ಯ ಸಹೋದರಿಯನ್ನೇ ಗರ್ಭಿಣಿಯನ್ನಾಗಿಸಿದ ಅಣ್ಣ!! ವಿಕೃತಕಾಮಿಯನ್ನು ಬಂಧಿಸಿದ ಪೊಲೀಸರು Read More »

ಚೆಂಬು: ಸಹೋದರನಿಗೆ ಚೂರಿ ಇರಿತ ಪ್ರಕರಣ|ಆರೋಪಿಗಳು ಸೆರೆ

ಸಮಗ್ರ ನ್ಯೂಸ್:‌ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಆಸ್ತಿ ವಿವಾದಕ್ಕೆ ಸಹೋದರನಿಗೆ ಚೂರಿ ಇರಿದ ನಾಪತ್ತೆಯಾಗಿದ್ದ ಆರೋಪಿಗಳು ಕೇರಳದಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಕೊಲೆಯಾದ ಉಸ್ಮಾನ್ ಹಾಗೂ ಅವರ ಸಹೋದರರು ಹತ್ಯೆ ಆರೋಪಿಗಾಳಾಗಿದ್ದ ಸತ್ತಾರ್ ಮತ್ತು ರಫೀಕ್ ರವರು ಚೂರಿಯಿಂದ ಇರಿದು ರಿಕ್ಷಾದಲ್ಲಿ ಪರಾರಿಯಾಗಿದ್ದರು. ಘಟನೆಗೆ ಸಂಭಂದಿಸಿ ಸಹಕರಿಸಿದ ರಿಕ್ಷಾ ಚಾಲಕನನ್ನು ಬಂದಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು, ಆದರೆ ಆರೋಪಿಗಳು ನಾಪತ್ತೆಯಾಗಿದ್ದರೂ ಪೋಲಿಸರು ಆರೋಪಿಗಳ ಜಾಡು ಹಿಡಿದು ಶೋಧಕಾರ್ಯ ನಡೆಸಿದ್ದಾರೆ. ಬಳಿಕ

ಚೆಂಬು: ಸಹೋದರನಿಗೆ ಚೂರಿ ಇರಿತ ಪ್ರಕರಣ|ಆರೋಪಿಗಳು ಸೆರೆ Read More »