July 2023

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಮೊಹಮ್ಮದ್ ಹಾಜಿ ಅವರ 50ನೇ ಪುಣ್ಯಸ್ಮರಣೆ

ಸಮಗ್ರ ನ್ಯಸ್:ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಮೊಹಮ್ಮದ್ ಹಾಜಿ ಅವರ 50ನೇ ವರ್ಷದ ಪುಣ್ಯಸ್ಮರಣೆ, ಪ್ರಶಸ್ತಿ ಪ್ರಧಾನ ಮತ್ತು 50 ಕಾರ್ಯಕ್ರಮಗಳಿಗೆ ಚಾಲನಾ ಕಾರ್ಯಕ್ರಮ ಜು.23 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ.ಎಮ್. ಶಹೀದ್ ಕಳೆದ ನೂರು ವರ್ಷಗಳಿಂದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪೇರಡ್ಕ ಗೂನಡ್ಕ, ಅರಂತೋಡು ಸಹಿತ ಕರ್ನಾಟಕ ಕೇರಳ ಮತ್ತು ಇತರ ವಿವಿಧ ಭಾಗಳಲ್ಲಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮತ್ತು […]

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಮೊಹಮ್ಮದ್ ಹಾಜಿ ಅವರ 50ನೇ ಪುಣ್ಯಸ್ಮರಣೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ನಿಂದ ಆರೋಪಿಗಳಿಗೆ ಮತ್ತೆ ಎಚ್ಚರಿಕೆ

ಸಮಗ್ರ ನ್ಯೂಸ್: ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಶರಣಾಗಬೇಕು ಎನ್ನುವ ಎಚ್ಚರಿಕೆಯ ಸಂದೇಶವನ್ನು ಸುಳ್ಯದಲ್ಲಿ ಮತ್ತೊಮ್ಮೆ ಎನ್‌ಐಎ (NIA) ಹೊರಡಿಸಿದೆ. ಇದು ತಲೆಮರೆಸಿಕೊಂಡಿರುವ ಹಂತಕರಿಗೆ ಎರಡನೇ ಎಚ್ಚರಿಕೆಯ ಸಂದೇಶವಾಗಿದೆ. ಸುಳ್ಯ‌ ನಗರ ಹಾಗೂ ಬೆಳ್ಳಾರೆಯಲ್ಲಿ ಈ ಕುರಿತಂತೆ ಮೈಕ್ ಮೂಲಕ ಅನೌನ್ಸ್ ಮೆಂಟ್ ಮಾಡಿದ ಎನ್ಐಎ ಅಧಿಕಾರಿಗಳು,ಈ ಎಚ್ಚರಿಕೆಗೂ ಬಗ್ಗದಿದ್ದರೆ ಮೂರನೇಯ ಎಚ್ಚರಿಕೆಯ ಸಂದೇಶವನ್ನು ಹೊರಡಿಸಲಾಗುತ್ತದೆ. ಆ ಎಚ್ಚರಿಕೆಯ ಸಂದೇಶದಲ್ಲೂ ಶರಣಾಗದೆ ಹೋದರೆ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಪಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳಲಿದೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ನಿಂದ ಆರೋಪಿಗಳಿಗೆ ಮತ್ತೆ ಎಚ್ಚರಿಕೆ Read More »

ಬೆಕ್ಕಿನ ಮರಿ ಎಂದು ಚಿರತೆ ಮರಿಯನ್ನು ಮನೆಗೆ ತಂದ ಮಕ್ಕಳು…..!!

ಸಮಗ್ರ ನ್ಯೂಸ್: ಮಕ್ಕಳು ದನ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಗದ್ದೆಯಲ್ಲಿದ್ದ ಎರಡು ಚಿರತೆ ಮರಿಗಳನ್ನು ಬೆಕ್ಕಿನ ಮರಿ ಎಂದು ಮನೆಗೆ ತೆಗೆದುಕೊಂಡು ಬಂದ ಘಟನೆ ದೆಹಲಿಯ ಗುರಗ್ರಾಮದಲ್ಲಿ ನಡೆದಿದೆ. ಗುರುಗ್ರಾಮ್‌ನಿಂದ 56 ಕಿ.ಲೋ ದೂರದಲ್ಲಿರುವ ನುಹ್‌ನ ಕೋಟ್ಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು. ಮಕ್ಕಳು ತಮ್ಮ ಪಾಲಕರೊಂದಿಗೆ ದನ ಮೇಯಿಸಲು ಹೋಗಿದ್ದು, ಸಣ್ಣ ಮರಿಗಳನ್ನು ಆಟವಾಡುತ್ತಿರುವುದನ್ನು ಕಂಡು ಬೆಕ್ಕಿನ ಮರಿಗಳು ಎಂದು ಮನೆಗೆ ಕರೆತಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಗುರುವಾರ ರಾತ್ರಿ ಮಕ್ಕಳು ಚಿರತೆ ಮರಿಗಳೊಂದಿಗೆ ಮನೆಯಲ್ಲಿ ಆಟವಾಡುತ್ತಿರುವುದು

ಬೆಕ್ಕಿನ ಮರಿ ಎಂದು ಚಿರತೆ ಮರಿಯನ್ನು ಮನೆಗೆ ತಂದ ಮಕ್ಕಳು…..!! Read More »

ಕೊಡಗು: ಅಕ್ರಮ ಗಾಂಜಾ ಮಾರಾಟ| 9. ಕೆ.ಜಿ ಗಾಂಜಾ, 6.2 ಗ್ರಾಂ ಎಂ.ಡಿ.ಎಂ.ಎ. ಮಾದಕವಸ್ತು ಪತ್ತೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣ ಕುಶಾಲನಗರ ಗ್ರಾಮಾಂತರ ಠಾಣಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ಪತ್ತೆ ಮಾಡಿದೆ. ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ ಬಂಧಿತರಿಂದ 9 ಕೆ.ಜಿ 500 ಗ್ರಾಂ ಗಾಂಜಾ ಮತ್ತು 6.2 ಗ್ರಾಂ ಎಂ.ಡಿ.ಎಂ.ಎ. ಮಾದಕವಸ್ತು, ನಗದು, ಕೃತ್ಯಕ್ಕೆ ಉಪಯೋಗಿಸಿದ ಮೊಬೈಲ್‌ ಪೋನ್‌, ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.ಈ ಪ್ರಕರಣವನ್ನು ಆರ್.ವಿ.ಗಂಗಾಧರಪ್ಪ, ಡಿವೈಎಸ್‌ಪಿ, ಸೋಮವಾರಪೇಟೆ ಉಪ ವಿಭಾಗ, ಮಹೇಶ್.ಬಿ.ಜಿ, ಸಿಪಿಐ, ಕುಶಾಲನಗರ

ಕೊಡಗು: ಅಕ್ರಮ ಗಾಂಜಾ ಮಾರಾಟ| 9. ಕೆ.ಜಿ ಗಾಂಜಾ, 6.2 ಗ್ರಾಂ ಎಂ.ಡಿ.ಎಂ.ಎ. ಮಾದಕವಸ್ತು ಪತ್ತೆ Read More »

ನೇತ್ರಾವತಿ ಪೀಕ್ ಚಾರಣಕ್ಕೆ ಷರತ್ತು ವಿಧಿಸಿದ ಅರಣ್ಯ ಇಲಾಖೆ| ಪ್ರವಾಸಿಗರಿಂದ ಅಧಿಕಾರಿಗಳ ಜೊತೆ ವಾಗ್ವಾದ

ಸಮಗ್ರ ನ್ಯೂಸ್: ಪ್ರವಾಸಿಗರು ಅರಣ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ವಾಗ್ವಾದ ನಡೆಸಿದ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖದಲ್ಲಿ ನಡೆದಿದೆ. ಪ್ರವಾಸಿಗರು ಮುಂಗಡ ಬುಕ್ಕಿಂಗ್ ಮಾಡಿದ್ರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಾರಣಕ್ಕೆ ಅವಕಾಶ ನೀಡದ ಹಿನ್ನೆಲೆ ಪ್ರವಾಸಿಗರಿಗೆ ನಿರಾಸೆಯಾಗಿದೆ. ಅರಣ್ಯ ಇಲಾಖೆಯ ನಿಯಮದಂತೆ ದಿನಕ್ಕೆ 300 ಮಂದಿಗಷ್ಟೆ ಚಾರಣಕ್ಕೆ ಅವಕಾಶ ನೀಡಲಾಗುತ್ತದೆ. ಹೀಗಾಗಿ ನೇತ್ರಾವತಿ ಪೀಕ್ ಗೆ ಆಗಮಿಸಿದ್ದ ಪ್ರವಾಸಿಗರಿಗೆ ನಿರಾಸೆಯಾಗುತ್ತಿದೆ. ಳೆದ ವರ್ಷ ದಿನವೊಂದಕ್ಕೆ 200 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈ ಬಾರಿ ವಾರಾಂತ್ಯದಲ್ಲಿ ಚಾರಣಕ್ಕೆ

ನೇತ್ರಾವತಿ ಪೀಕ್ ಚಾರಣಕ್ಕೆ ಷರತ್ತು ವಿಧಿಸಿದ ಅರಣ್ಯ ಇಲಾಖೆ| ಪ್ರವಾಸಿಗರಿಂದ ಅಧಿಕಾರಿಗಳ ಜೊತೆ ವಾಗ್ವಾದ Read More »

ಸುಳ್ಯದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವತಿಯಿಂದ ಪ್ರತಿಭಟನೆ|ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಾನೂನು ವ್ಯವಸ್ಥೆ ಹದಗೆಟ್ಟಿದೆ:ಹರೀಶ್ ಕಂಜಿಪಿಲಿ|ಕಾಂಗ್ರೆಸ್ ದೂರದೃಷ್ಟಿ ಇಲ್ಲದೆ ಆಡಳಿತ ನಡೆಸುತ್ತಿದೆ:ಎಸ್.ಎನ್.ಮನ್ಮಥ

ಸಮಗ್ರ ನ್ಯೂಸ್: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ರಾಜ್ಯದಲ್ಲಿ ಅರಾಜಕತೆ ಮತ್ತು ದುರಾಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಸುಳ್ಯದ ಮಿನಿ ವಿಧಾನ ಸೌಧದ ಎದುರು ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಶನಿವಾರ ಪ್ರತಿಭಟನಾ ಸಭೆ ನಡೆಸಲಾಯಿತು. ಎಸ್.ಎನ್.ಮನ್ಮಥ ಮಾತನಾಡಿ, ಕಾಂಗ್ರೆಸ್ ನೀಡಿದ ಭರವಸೆಯನ್ನು ಮೊದಲು ಈಡೇರಿಸಬೇಕು. ಸಿದ್ದರಾಮಯ್ಯ ನೇತೃತ್ವದ ಸರಕಾರ ಕರ್ನಾಟಕವನ್ನು ದಿವಾಳಿ ಮಾಡುವ ಚಿಂತನೆ ಅವರಲ್ಲಿದೆ. ದೂರದೃಷ್ಟಿ ಇಲ್ಲದೆ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು.ಬಿಜೆಪಿ ನಾಯಕರಾದ ವಿನಯಕುಮಾರ್ ಕಂದಡ್ಕ, ಎ.ವಿ.ತೀರ್ಥರಾಮ, ವೆಂಕಟ ವಳಲಂಬೆ, ಡಾ.ರಾಮಯ್ಯ

ಸುಳ್ಯದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವತಿಯಿಂದ ಪ್ರತಿಭಟನೆ|ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಾನೂನು ವ್ಯವಸ್ಥೆ ಹದಗೆಟ್ಟಿದೆ:ಹರೀಶ್ ಕಂಜಿಪಿಲಿ|ಕಾಂಗ್ರೆಸ್ ದೂರದೃಷ್ಟಿ ಇಲ್ಲದೆ ಆಡಳಿತ ನಡೆಸುತ್ತಿದೆ:ಎಸ್.ಎನ್.ಮನ್ಮಥ Read More »

ಶಿವಮೊಗ್ಗ: ನ್ಯಾಯಾಧೀಶರ ಕಾರು ಸೇರಿದಂತೆ ಸರಣಿ ಅಪಘಾತ| ಕಾರಿನಲ್ಲಿ ದನದ ಮಾಂಸ ಪತ್ತೆ..!

ಸಮಗ್ರ ನ್ಯೂಸ್:‌ ಎರಡು ಕಾರುಗಳು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಐಗಿನಬೈಲು ಕ್ರಾಸ್ ಬಳಿ ಸಂಭವಿಸದೆ. ಹೈಕೋರ್ಟ್ ನ್ಯಾಯಾಧೀಶರು ಹಾಗೂ ಶಿವಮೊಗ್ಗ ನ್ಯಾಯಾಧೀಶರು ಪ್ರತ್ಯೇಕ ಕಾರುಗಳಲ್ಲಿ ಸಿಗಂದೂರು ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದರು. ಹೈಕೋರ್ಟ್ ಜಡ್ಜ್ ಕಾರ್ ಮೊದಲು ಮುಂದೆ ಹೋಗಿದೆ. ಇದರ ಹಿಂದಿನಿಂದ ಹೋಗುತ್ತಿದ್ದ ಶಿವಮೊಗ್ಗ ಕೋರ್ಟ್​​ ನ್ಯಾಯಾಧೀಶರ ಕಾರಿಗೆ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ತಿರುವಿನಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಖಾಸಗಿ

ಶಿವಮೊಗ್ಗ: ನ್ಯಾಯಾಧೀಶರ ಕಾರು ಸೇರಿದಂತೆ ಸರಣಿ ಅಪಘಾತ| ಕಾರಿನಲ್ಲಿ ದನದ ಮಾಂಸ ಪತ್ತೆ..! Read More »

ಇನ್ಮುಂದೆ ಫ್ರಾನ್ಸ್‌ನಲ್ಲೂ ರೂಪಾಯಿಯಲ್ಲೇ ವ್ಯವಹಾರ!: ಪ್ರಧಾನಿ ಮೋದಿ

ಪ್ಯಾರಿಸ್‌: ಇನ್ಮುಂದೆ ಫ್ರಾನ್ಸ್‌ನಲ್ಲಿರುವ ಅನಿವಾಸಿ ಭಾರತೀಯರು ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಬಳಸಿಕೊಂಡು ಭಾರತಲ್ಲಿರುವ ಸಂಬಂಧಿಕರಿಗೆ ಹಣವನ್ನು ಕಳುಹಿಸಬಹುದು ಜೊತೆಗೆ ಭಾರತದಿಂದ ತೆರಳಿದ ಪ್ರವಾಸಿಗರು ರೂಪಾಯಿಯಲ್ಲೇ ವ್ಯವಹಾರ ನಡೆಸಬಹುದು. ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಫ್ರಾನ್ಸ್ ಮತ್ತು ಭಾರತ ಫ್ರಾನ್ಸ್‌ನಲ್ಲಿ ಯುಪಿಐ ಬಳಸಲು ಒಪ್ಪಿಕೊಂಡಿವೆ. ಮುಂಬರುವ ದಿನಗಳಲ್ಲಿ ಇದು ಐಫೆಲ್ ಟವರ್‌ನಿಂದ ಪ್ರಾರಂಭವಾಗಲಿದೆ. ಭಾರತದ ಪ್ರವಾಸಿಗರು ಫ್ರಾನ್ಸಿನಲ್ಲಿ ರೂಪಾಯಿ ಮೂಲಕವೇ ವ್ಯವಹಾರ ನಡೆಸಬಹುದು ಎಂದು ಹೇಳಿದರು. ಭಾರತದಲ್ಲಿ ಅತ್ಯಂತ ಯಶಸ್ವಿಯಾಗಿರುವ ಪಾವತಿ

ಇನ್ಮುಂದೆ ಫ್ರಾನ್ಸ್‌ನಲ್ಲೂ ರೂಪಾಯಿಯಲ್ಲೇ ವ್ಯವಹಾರ!: ಪ್ರಧಾನಿ ಮೋದಿ Read More »

ಕೊರಗಜ್ಜ ದೈವದ ಕಟ್ಟೆಗೆ ಬೆಂಕಿಯಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಮಗ್ರ ನ್ಯೂಸ್: ದೈವದ ಕಟ್ಟೆಗೆ ಬೆಂಕಿ ನೀಡಲು ಕುಮ್ಮಕ್ಕು ನೀಡಿದ 13 ಮಂದಿ ನೈಜ ಆರೋಪಿಗಳ ವಿರುದ್ದ ದೈವನಿಂದನೆ, ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಬಜಿರೆ ಗ್ರಾಮದ ಬಡಾರು ನಿವಾಸಿಗಳಾದ ಪ್ರದೀಪ್ ಕುಮಾರ್ ಹೆಗ್ಡೆ, ಉಮೇಶ್ ಪೂಜಾರಿ ತಿಮರಡ್ಕ, ಸಂದೀಪ್ ಕುಮಾರ್ ಹೆಗ್ಡೆ, ಪ್ರಸಾದ್, ದಿನೇಶ್ ಪೂಜಾರಿ, ವಿಜಯ ಶೇಖರ, ಮೋಹನಂದ ಪೂಜಾರಿ, ಹರಿಪ್ರಸಾದ್, ಮನುಗೌಡ, ಶ್ರೀಧರ್ ಪೂಜಾರಿ, ವಸಂತಿ ಪೂಜಾರ್ತಿ, ದಯಾನಂದ ಪೂಜಾರಿ, ಹರೀಶ್ ಪೂಜಾರಿ ಎಂಬವರ ಮೇಲೆ ಡಾ.ರಾಜೇಶ್ ಅವರು ವೇಣೂರು ಪೊಲೀಸ್ ಠಾಣೆಯಲ್ಲಿ

ಕೊರಗಜ್ಜ ದೈವದ ಕಟ್ಟೆಗೆ ಬೆಂಕಿಯಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ Read More »

ಕಾರ್ಕಳ: ಕಚೇರಿಯಲ್ಲೇ ಮಹಿಳಾ ಸಿಬಂದಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಖಾಸಗಿ ಸಂಸ್ಥೆಯ ಮಹಿಳಾ ಸಿಬ್ಬಂದಿ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು. 14ರಂದು ಕಾರ್ಕಳದಲ್ಲಿ ನಡೆದಿದೆ. ನಗರದ ಮಾರ್ಕೆಟ್‌ ಬಳಿಯ ನಿವಾಸಿ, ವಿವಾಹಿತೆ ಪ್ರಮೀಳಾ ದೇವಾಡಿಗ (32) ಅವರು ಕಾರ್ಕಳ ಪೇಟೆಯ ಮಾರ್ಕೆಟ್‌ ರಸ್ತೆಯಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಇತರ ಸಿಬ್ಬಂದಿಗಳು ಬೆಳಗ್ಗೆ ಕರ್ತವ್ಯಕ್ಕೆ ಹಾಜರಾದ ಸಂದರ್ಭದಲ್ಲಿ ಪ್ರಮೀಳಾ ನೇಣು ಬಿಗಿದಿರುವುದು ಕಂಡು ಬಂದಿದೆ. ಅವರು ನೇಣು ಬಿಗಿಯಲು ಮನೆಯಿಂದಲೇ ಸೀರೆ ತಂದಿರಬೇಕು ಎಂದು ಶಂಕಿಸಲಾಗಿದ್ದು,

ಕಾರ್ಕಳ: ಕಚೇರಿಯಲ್ಲೇ ಮಹಿಳಾ ಸಿಬಂದಿ ಆತ್ಮಹತ್ಯೆ Read More »