ಕೊರಗಜ್ಜ ದೈವದ ಕಟ್ಟೆಗೆ ಬೆಂಕಿಯಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸಮಗ್ರ ನ್ಯೂಸ್: ದೈವದ ಕಟ್ಟೆಗೆ ಬೆಂಕಿ ನೀಡಲು ಕುಮ್ಮಕ್ಕು ನೀಡಿದ 13 ಮಂದಿ ನೈಜ ಆರೋಪಿಗಳ ವಿರುದ್ದ ದೈವನಿಂದನೆ, ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಬಜಿರೆ ಗ್ರಾಮದ ಬಡಾರು ನಿವಾಸಿಗಳಾದ ಪ್ರದೀಪ್ ಕುಮಾರ್ ಹೆಗ್ಡೆ, ಉಮೇಶ್ ಪೂಜಾರಿ ತಿಮರಡ್ಕ, ಸಂದೀಪ್ ಕುಮಾರ್ ಹೆಗ್ಡೆ, ಪ್ರಸಾದ್, ದಿನೇಶ್ ಪೂಜಾರಿ, ವಿಜಯ ಶೇಖರ, ಮೋಹನಂದ ಪೂಜಾರಿ, ಹರಿಪ್ರಸಾದ್, ಮನುಗೌಡ, ಶ್ರೀಧರ್ ಪೂಜಾರಿ, ವಸಂತಿ ಪೂಜಾರ್ತಿ, ದಯಾನಂದ ಪೂಜಾರಿ, ಹರೀಶ್ ಪೂಜಾರಿ ಎಂಬವರ ಮೇಲೆ ಡಾ.ರಾಜೇಶ್ ಅವರು ವೇಣೂರು ಪೊಲೀಸ್ ಠಾಣೆಯಲ್ಲಿ […]
ಕೊರಗಜ್ಜ ದೈವದ ಕಟ್ಟೆಗೆ ಬೆಂಕಿಯಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ Read More »