ಬಣಕಲ್: ಕೃಷಿ ಪಂಡಿತ,ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸಮಗ್ರ ನ್ಯೂಸ್: ಪ್ರಸ್ತುತ 2023-24 ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಮತ್ತು ಆತ್ಮ ಯೋಜನೆಯಡಿ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಪಂಡಿತ ಪ್ರಶಸ್ತಿ ಭಾಗವಹಿಸುವವರು ಸಮಗ್ರ ಕೃಷಿ ಪದ್ದತಿ, ಬೆಳೆ ಪದ್ದತಿಗಳು ಮತ್ತು ಬೆಳೆ ವೈವಿಧ್ಯೀಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣಗಳ ಬಳಕೆ, ನೀರಿನ ಸಮರ್ಥ ಸದ್ಬಳಕೆ,ಇನ್ನಿತರ ಯಾವುದಾದರೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದವರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ ಎಂದು ಸಹಾಯಕ ಕೃಷಿ ನಿರ್ದೇಶಕರಾದ ಸುಮ.ಹೆಚ್.ಎನ್.ತಿಳಿಸಿದ್ದಾರೆ. ರೈತ ಮಹಿಳೆಯರನ್ನು […]
ಬಣಕಲ್: ಕೃಷಿ ಪಂಡಿತ,ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »