July 2023

ಸೋಮವಾರಪೇಟೆ: ಕುಡಿದ ಅಮಲಿನಲ್ಲಿ ತಾಯಿಯನ್ನೇ ಕೊಲೆಗೈದ ಮಗನ ಬಂಧನ

ಸಮಗ್ರ ನ್ಯೂಸ್: ಕುಡಿದ ಅಮಲಿನಲ್ಲಿ ಪುತ್ರನೇ ತಾಯಿಯನ್ನು ಹತ್ಯೆ ಮಾಡಿರುವ ಆರೋಪದಡಿ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ. ಲಲಿತಾ (45) ಎಂಬವರು ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಕಟ್ಟೆಪುರ ಹಾಡಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಜೇನುಕುರುಬರ ರಾಜಶೇಖರ್ (22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ

ಸೋಮವಾರಪೇಟೆ: ಕುಡಿದ ಅಮಲಿನಲ್ಲಿ ತಾಯಿಯನ್ನೇ ಕೊಲೆಗೈದ ಮಗನ ಬಂಧನ Read More »

ವಿಪಕ್ಷ ನಾಯಕನಿಲ್ಲದೆ ಎರಡು ತಿಂಗಳು| ಈ ಬಿಜೆಪಿಗೆ ಏನಾಗಿದೆ!?

ಸಮಗ್ರ ನ್ಯೂಸ್: ಮೇ. 13ರಂದು ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿತ್ತು. ಅಂದು ಅಧಿಕಾರದಲ್ಲಿದ್ದ ಬಿಜೆಪಿ ಸೋತು ಸುಣ್ಣ ಆಗಿದ್ರೆ, ಕಾಂಗ್ರೆಸ್​​ ಗೆದ್ದು ಬೀಗಿತ್ತು. ಹೀಗಾಗಿ ವಿರೋಧ ಪಕ್ಷದ ನಾಯಕನಾಗಿದ್ದ ಸಿದ್ದರಾಮಯ್ಯ, ಆಡಳಿತ ಪಕ್ಷಕ್ಕೆ ಬಂದಿದ್ದರು. ಕಾಂಗ್ರೆಸ್​​ ಅಧಿಕಾರ ಹಂಚಿಕೆ ವಿಚಾರದಲ್ಲಿ ನಾಲ್ಕೈದು ದಿನಗಳು ತಡವಾಯ್ತು. ಮೇ 20ರಂದು ಸಿಎಂ, ಡಿಸಿಎಂ, ಸಚಿವರು ಪ್ರಮಾಣ ಸ್ವೀಕಾರ ಮಾಡಿದ್ದರು. ಆದರೆ ಮೇ 13ರಿಂದಲೇ ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕ ಇರಲಿಲ್ಲ. ರಾಜ್ಯ ಸರ್ಕಾರ ಅಧಿಕೃತ ವಿರೋಧ ಪಕ್ಷದ

ವಿಪಕ್ಷ ನಾಯಕನಿಲ್ಲದೆ ಎರಡು ತಿಂಗಳು| ಈ ಬಿಜೆಪಿಗೆ ಏನಾಗಿದೆ!? Read More »

ದೊಡ್ಡಬಳ್ಳಾಪುರ:ಟೊಮೆಟೊ ಬೆಳೆಗೆ ಕಳ್ಳರ ಕಾಟ| ಝೆಡ್‌ಫ್ಲಸ್‌ ಸೆಕ್ಯೂರಿಟಿ ನೀಡಿದ ದಂಪತಿ

ಸಮಗ್ರ ನ್ಯೂಸ್: ಮಾರುಕಟ್ಟೆಯಲ್ಲಿ ಬಂಗಾರದ ಬೆಲೆಗೆ ಟೊಮೆಟೊ ಮಾರಾಟವಾಗುತ್ತಿದ್ದು, ಈಗ ಪ್ರತಿ ಕೆಜಿ ಟೊಮೆಟೊ ದರ ೧೦೦ರ ಗಡಿ ದಾಟಿದೆ. ಟೊಮೆಟೊಗೆ ಚಿನ್ನದ ಬೆಲೆ ಬಂದಿರೋ ದೆಸೆಯಿಂದ ಕಳ್ಳಕಾಕರ ಕಣ್ಣು ಟೊಮೆಟೊ ತೋಟಗಳತ್ತ ಹರಿಯುತ್ತದೆ. ಜಗದೀಶ್ ಎಂಬುವರ ಟೊಮೆಟೊ ತೋಟದಲ್ಲಿ ಎರಡು ಬಾರಿ ಟೊಮೆಟೊ ಕಳವು ಪ್ರಕರಣ ನಡೆದಿದ್ದು, ತೋಟದ ಮಾಲೀಕರಾದ ಗಂಡ ಹೆಂಡತಿ ಇಬ್ಬರು ಕೈಯಲ್ಲಿ ದೊಣ್ಣೆ ಹಿಡಿದು ತೋಟವನ್ನು ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಷ್ಮೀದೇವಿಪುರ ಗ್ರಾಮದ ಜಗದೀಶ್ ಮತ್ತು ಶಶಿಕಲಾ ದಂಪತಿಗಳ

ದೊಡ್ಡಬಳ್ಳಾಪುರ:ಟೊಮೆಟೊ ಬೆಳೆಗೆ ಕಳ್ಳರ ಕಾಟ| ಝೆಡ್‌ಫ್ಲಸ್‌ ಸೆಕ್ಯೂರಿಟಿ ನೀಡಿದ ದಂಪತಿ Read More »

ದೊಡ್ಡಬಳ್ಳಾಪುರ:ಟೊಮೆಟೊ ಬೆಳೆಗೆ ಕಳ್ಳರ ಕಾಟ| ಝೆಡ್‌ಫ್ಲಸ್‌ ಸೆಕ್ಯೂರಿಟಿ ನೀಡಿದ ದಂಪತಿ

ಸಮಗ್ರ ನ್ಯೂಸ್: ಮಾರುಕಟ್ಟೆಯಲ್ಲಿ ಬಂಗಾರದ ಬೆಲೆಗೆ ಟೊಮೆಟೊ ಮಾರಾಟವಾಗುತ್ತಿದ್ದು, ಈಗ ಪ್ರತಿ ಕೆಜಿ ಟೊಮೆಟೊ ದರ ೧೦೦ರ ಗಡಿ ದಾಟಿದೆ. ಟೊಮೆಟೊಗೆ ಚಿನ್ನದ ಬೆಲೆ ಬಂದಿರೋ ದೆಸೆಯಿಂದ ಕಳ್ಳಕಾಕರ ಕಣ್ಣು ಟೊಮೆಟೊ ತೋಟಗಳತ್ತ ಹರಿಯುತ್ತದೆ. ಜಗದೀಶ್ ಎಂಬುವರ ಟೊಮೆಟೊ ತೋಟದಲ್ಲಿ ಎರಡು ಬಾರಿ ಟೊಮೆಟೊ ಕಳವು ಪ್ರಕರಣ ನಡೆದಿದ್ದು, ತೋಟದ ಮಾಲೀಕರಾದ ಗಂಡ ಹೆಂಡತಿ ಇಬ್ಬರು ಕೈಯಲ್ಲಿ ದೊಣ್ಣೆ ಹಿಡಿದು ತೋಟವನ್ನು ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಷ್ಮೀದೇವಿಪುರ ಗ್ರಾಮದ ಜಗದೀಶ್ ಮತ್ತು ಶಶಿಕಲಾ ದಂಪತಿಗಳ

ದೊಡ್ಡಬಳ್ಳಾಪುರ:ಟೊಮೆಟೊ ಬೆಳೆಗೆ ಕಳ್ಳರ ಕಾಟ| ಝೆಡ್‌ಫ್ಲಸ್‌ ಸೆಕ್ಯೂರಿಟಿ ನೀಡಿದ ದಂಪತಿ Read More »

ಮದ್ಯದ ಅಮಲಲ್ಲಿ ಅರ್ಧ ಸುಟ್ಟ ಯುವತಿಯ ಮೃತದೇಹ ತಿಂದ ಕಟುಕರು…!!

ಸಮಗ್ರ ನ್ಯೂಸ್: ಕಂಠಪೂರ್ತಿ ಕುಡಿದ ವ್ಯಕ್ತಿಗೆ ಕೆಲವೊಮ್ಮೆ ತಾನು ಏನು ಮಾಡುತ್ತಿದ್ದೇನೆ ಎಂಬುದು ತಿಳಿದಿರುವುದಿಲ್ಲ. ಆತ ತಾನು ಏನು ಮಾಡುತ್ತಿರುವೆನೆಂಬ ಅರಿವಿಲ್ಲದೆ ಕುಡಿದ ಮತ್ತಿನಲ್ಲಿ ಇಬ್ಬರು ವ್ಯಕ್ತಿಗಳು ಅರ್ಧ ಸುಟ್ಟ ಯುವತಿಯ ಮೃತದೇಹವನ್ನು ತಿಂದ ಪ್ರಸಂಗವೊಂದು ಭುವನೇಶ್ವರದಲ್ಲಿ ನಡೆದಿದೆ. ಇಲ್ಲಿನ ಮಯರ‍್ಬಂಜ್ ಜಿಲ್ಲೆಯ ಬದಶಾಹಿನ ಬ್ಲಾಕ್ ನ ಗ್ರಾಮವೊಂದರಲ್ಲಿ ಕೃತ್ಯ‌ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟಿದ್ದ 25 ವರ್ಷದ ಯುವತಿಯೊಬ್ಬಳ ಮೃತದೇಹವನ್ನು ಸ್ಥಳೀಯ ಶವಾಗಾರಕ್ಕೆ ಸಾಗಿಸಿ ಅಲ್ಲಿ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಆದರೆ ಆಕೆಯ ದೇಹ ಪೂರ್ತಿಯಾಗಿ ಸುಟ್ಟಿರಲಿಲ್ಲ.

ಮದ್ಯದ ಅಮಲಲ್ಲಿ ಅರ್ಧ ಸುಟ್ಟ ಯುವತಿಯ ಮೃತದೇಹ ತಿಂದ ಕಟುಕರು…!! Read More »

ಭಾರೀ ಮಳೆ ಸಾಧ್ಯತೆ| ಕರಾವಳಿ ಸೇರಿದಂತೆ ಆರು ಜಿಲ್ಲೆಗಳಿಗೆ ಎಲ್ಲೋ‌‌‌ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆ ಸೇರಿ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಕರಾವಳಿಯ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40–45 ಕಿ.ಮೀ ಇಂದ

ಭಾರೀ ಮಳೆ ಸಾಧ್ಯತೆ| ಕರಾವಳಿ ಸೇರಿದಂತೆ ಆರು ಜಿಲ್ಲೆಗಳಿಗೆ ಎಲ್ಲೋ‌‌‌ ಅಲರ್ಟ್ Read More »

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ತುರ್ತು ಸಮಸ್ಯೆಗಳಿಗೆ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರಿಂದ ಮನವಿ

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ನಿರ್ವಹಣೆ, ದಾರಿದೀಪ ಸಮಸ್ಯೆ ಕುಡಿಯುವ ನೀರಿನ ಪೈಪ್ ಲೈನ್ ಸಮಸ್ಯೆ, ಕೇರ್ಪಳದ ಹಿಂದೂ ರುಧ್ರಭೂಮಿ ನಿರ್ವಹಣೆ, ಪುರಭವನ ನಿರ್ವಹಣೆ, ಸಾರ್ವಜನಿಕ ಶೌಚಾಲಯ ಶುಚಿತ್ವ, ಮಳೆಗಾಲದ ಚರಂಡಿ ಸ್ವಚ್ಛತೆ ಸೇರಿದಂತೆ ತುರ್ತು ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ಸುಳ್ಯದ ಕಾಂಗ್ರೆಸ್ ಮುಖಂಡರಾದ ಮಾಜಿ ನಗರ ಪಂಚಾಯತ್ ಉಪಾಧ್ಯಕ್ಷ ಗೋಕುಲ್ ದಾಸ್, ನಗರ ಕಾಂಗ್ರೇಸ್ ಮಾಜಿ ಅಧ್ಯಕ್ಷ ಶಶಿಧರ್ ಎಂ ಜೆ, ಭವಾನಿಶಂಕರ್ ಕಲ್ಮಡ್ಕ,

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ತುರ್ತು ಸಮಸ್ಯೆಗಳಿಗೆ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರಿಂದ ಮನವಿ Read More »

ಜು. 19: ಸುಳ್ಯ ತಾ| ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ| ಮಾಧ್ಯಮ ಸಮ್ಮಿಲನ; ಪತ್ರಕರ್ತರ ಸ್ನೇಹ ಸಂಗಮ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನಲ್ಲಿ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ ಜು.19 ರಂದು ಬಂಟರ ಭವನ ಕೇರ್ಪಳ, ಸುಳ್ಯ ಇಲ್ಲಿ ನಡೆಯಲಿದ್ದು ಈ ಪ್ರಯುಕ್ತ ರಾಜ್ಯದ ವಿವಿಧ ಕಡೆ ಕಾರ್ಯನಿರ್ವಹಿಸುತ್ತಿರುವ ಸುಳ್ಯದ ಪತ್ರಕರ್ತರ ಸ್ನೇಹ ಸಂಗಮ‌ ಸಂಜೆ 3ರಿಂದ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಯಾನಂದ ಕೊರತ್ತೋಡಿ, ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಮತ್ತು ಭಾರತೀಯ ಕಾರ್ಯನಿರತ

ಜು. 19: ಸುಳ್ಯ ತಾ| ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ| ಮಾಧ್ಯಮ ಸಮ್ಮಿಲನ; ಪತ್ರಕರ್ತರ ಸ್ನೇಹ ಸಂಗಮ Read More »

ಉಳ್ಳಾಲ: ಶಾಲೆಯ ಪಕ್ಕದಲ್ಲೆ ತಲೆ ಎತ್ತಿದ ಬಾರ್‌|ವಿಧ್ಯಾರ್ಥಿಗಳಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಪ್ರಾರಂಭವಾದ ಬೆನ್ನಲ್ಲೇ ವಿಧ್ಯಾರ್ಥಿಗಳು ಪ್ರತಿಭಟನೆಗಿಳಿದ ಘಟನೆ ಬಾಳೆಪುಣಿ ಗ್ರಾಮದ ಪುಣ್ಯಕೋಟಿ ನಗರದಲ್ಲಿ ನಡೆದಿದೆ. ನಗರದ ಶಾರದಾ ಗಣಪತಿ ವಿದ್ಯಾಕೇಂದ್ರದ ಆವರಣದ‌ ಬಳಿಯಲ್ಲೇ ಬಾರ್& ರೆಸ್ಟೋರೆಂಟ್ ನಿರ್ಮಾಣಗೊಂಡಿದ್ದು, ಇದೀಗ ಮದ್ಯ ಕೇಂದ್ರವನ್ನು ಸ್ಥಳಾಂತರಿಸುವಂತೆ ವಿದ್ಯಾರ್ಥಿಗಳು ಜಿಟಿ, ಜಿಟಿ ಮಳೆಯ ನಡುವಲ್ಲೂ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಯಮಗಳನ್ನು ಗಾಳಿಗೆ ತೂರಿ ಈ ಬಾರ್ ಗೆ ಸ್ಥಳೀಯ ಪಂಚಾಯತ್ ಆಡಳಿತವು

ಉಳ್ಳಾಲ: ಶಾಲೆಯ ಪಕ್ಕದಲ್ಲೆ ತಲೆ ಎತ್ತಿದ ಬಾರ್‌|ವಿಧ್ಯಾರ್ಥಿಗಳಿಂದ ಪ್ರತಿಭಟನೆ Read More »

ಸುಳ್ಯದ ಕುಮ್ ಕುಮ್ ಪ್ಯಾಷನ್ ನಲ್ಲಿ ಮಾನ್ಸೂನ್ ಸೇಲ್|ಈಗಲೇ ಭೇಟಿ ನೀಡಿ ಉತ್ತಮ ಆಯ್ಕೆ ನಿಮ್ಮದಾಗಿಸಿ

ಸಮಗ್ರ ನ್ಯೂಸ್: ಸುಳ್ಯದ ಪ್ರತಿಷ್ಠಿತ ಬಟ್ಟೆ ಮಳಿಗೆಯಲ್ಲಿ ಉತ್ತಮ ಗುಣಮಟ್ಟದ ಬಟ್ಟೆಗಳ wholesale ಮಾರಾಟ. ಬ್ರಾಂಡೆಡ್ ಮತ್ತು ಕಲರ್ ಫುಲ್ ಬಟ್ಟೆಗಳನ್ನು ಆಕರ್ಷಕ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಲಕರು ತಿಳಿಸಿದ್ದಾರೆ. ಈ ಮಳೆಗಾಲದಲ್ಲಿ ಓಡಾಟ ಮಾಡಲು, ಹೊಸ ಬಟ್ಟೆಗಳ ಆಯ್ಕೆಗಾಗಿ ಬಟ್ಟೆ ಮಳಿಗೆಯನ್ನು ಹುಡುಕುತ್ತಿದ್ದೀರಾ….? ಹಾಗಿದ್ರೆ, ಉತ್ತಮ ಗುಣಮಟ್ಟದ ನವನವೀನ ಶೈಲಿಯ ಸಾರಿ, ನೈಟಿ, ಸ್ಕರ್ಟ್, ಲೆಗ್ಗಿನ್ಸ್, ಫ್ಲಜಾ ಪ್ಯಾಂಟ್, ಲೇಡಿಸ್ ಟಾಪ್, ರೆಡಿಮೇಡ್ ಬ್ಲೌಸ್, ಚೂಡಿದಾರ್, ಮಕ್ಕಳ ಟಾಪ್, ಪುರುಷರ ಪ್ಯಾಂಟ್ ಮತ್ತು ಕಾಟನ್

ಸುಳ್ಯದ ಕುಮ್ ಕುಮ್ ಪ್ಯಾಷನ್ ನಲ್ಲಿ ಮಾನ್ಸೂನ್ ಸೇಲ್|ಈಗಲೇ ಭೇಟಿ ನೀಡಿ ಉತ್ತಮ ಆಯ್ಕೆ ನಿಮ್ಮದಾಗಿಸಿ Read More »